Monday, June 29, 2026

ರಾಷ್ಟ್ರೀಯ

ದೇಶದಲ್ಲಿ ಮಹಾರಾಷ್ಟ್ರ ಸನ್ನಿವೇಶ ರಣಭೀಕರ..!

ಕರ್ನಾಟಕ ಟಿವಿ : ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 771 ಜನರಿಗೆ ಸೋಂಕು ತಗುಲಿರೋದು ಪತ್ತೆಯಾಗಿದೆ.. ಹಾಗೆಯೇ  35 ಸೋಂಕಿತರು ಸಾವನ್ನಪ್ಪಿದ್ದಾರೆ.. ಮಹಾರಾಷ್ಟ್ರದಲ್ಲಿ ಇದುವರೆಗೂ 14,541 ಮಂದಿಗೆ ಸೋಂಕು ತಗುಲಿದ್ದು 583 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅಲ್ಲದೇ 245 ಜನ ಗುಣಮುಖರಾಗಿದ್ದಾರೆ..  ಮುಂಬೈ ನಲ್ಲಿ ಸೋಂಕಿತರ ಸಂಖ್ಯೆ 9 ಸಾವಿರ ತಲುಪಿದ್ದು 144 ಸೆಕ್ಷನ್...

ಅಪಾಯದಲ್ಲಿ ಭಾರತ..? ಕಳೆದ 24 ಗಂಟೆಯಲ್ಲಿ ಅತೀ ಹೆಚ್ಚು ಸೋಂಕಿತರು ಪತ್ತೆ..!

ಕರ್ನಾಟಕ ಟಿವಿ : ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 3900 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.. ಇನ್ನು 24 ಗಂಟೆಯಲ್ಲಿ 159 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.. ತಮಿಳುನಾಡು ಹಾಗೂ ಮಹಾರಾಷ್ಟ್ರ, ಪಂಜಾಬ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.. ಈ ಮೂಲಕ ದೇಶಧಲ್ಲಿ ಸೋಂಕಿತರ ಸಂಖ್ಯೆ 46,549...

ಸನ್ ನೆಟ್ ವರ್ಕ್ ನಿಂದ 10 ಕೋಟಿ ಪರಿಹಾರ ನಿಧಿಗೆ

ಕರ್ನಾಟಕ ಟಿವಿ : ದೇಶಾದ್ಯಂತ ಕೋವಿಡ್ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆ ಕೋಟ್ಯಂತರ ಜನ ಸಮಸ್ಯೆಗೆ ಸಿಲುಕಿದ್ದಾರೆ. ಪ್ರಧಾನಿ ಸೇರಿದಂತೆ ಆಯಾ ರಾಜ್ಯಗಳು ಪರಿಹಾರ ನಿಧಿಗ ಹಣ ನೀಡುವಂತೆ ಮನವಿ ಮಾಡಿದ್ದಾರೆ. ನಿತ್ಯವೂ ಸೆಲೆಬ್ರೆಟಿಗಳಿಂದ ಹಿಡಿದು ಕಂಪನಿಳು ರೂಪಾಯಿಂದ ಹಿಡಿದು ಕೋಟಿಗಳ ವರೆಗೆ ನೆರವು ನೀಡ್ತಿದ್ದಾರೆ.. ಇದೀಗ ಸನ್ ನೆಟ್ ವರ್ಕ್ ವತಿಯಿಂದ ಕೋವಿಡ್ ಪರಿಹಾರ ನಿಧಿಗೆ...

ಇಂಡಿಯಾದಲ್ಲಿ ಡಿಡಿ ಚಾನಲ್ ನಂಬರ್ 1 ..!

ಕರ್ನಾಟಕಕ ಟಿವಿ : ಖಾಸಗಿ ಚಾನಲ್ ಗಳು ತಿಂಗಳಿಗೆ ನೂರಾರು ಕೋಟಿ ಖರ್ಚು ಮಾಡಿ ರಿಯಾಲಿಟಿ ಶೋ ಮಾಡಿ, ಕೋಟ್ಯಂತರ ಖರ್ಚು ಮಾಡಿ ಧಾರವಾಹಿ ಹಾಕಿ ಜೊತೆ ವಾರಕ್ಕೊಂದು ಸೂಪರ್ ಡೂಒರ್ ಹಿಟ್ ಸಿನಿಮಾ ಹಾಕಿ ಟಿ.ಆರ್.ಪಿ ಹೆಚ್ಚಿಸಿಕೊಂಡು ತಿಂಗಳಿಗೆ ಕೋಟ್ಯಂತರ ಜಾಹಿರಾತು ದುಡಿಯುತ್ತಿದ್ವು.. ಖಾಸಗಿ ಚಾನಲ್ ಗಳ ಅಬ್ಬರದಲ್ಲಿ ಸರ್ಕಾರಿ ಸಾಮ್ಯದ ಕಳೆಗುಂದಿದ್ವು.. ಇದೀಗ ಲಾಕ್ ಡೌನ್...

ಭಾರತದಲ್ಲಿ ಶತಕ ದಾಟಿದ ಸಾವಿನ ಸಂಖ್ಯೆ

ಕರ್ನಾಟಕ ಟಿವಿ : ಕೊವೀಡ್ ಸೋಂಕಿಗೆ ಭಾರತದಲ್ಲಿ ಬಲಿಯಾದವರ ಸಂಖ್ಯೆ 100 ದಾಟಿದೆ.. ಮಹಾರಾಷ್ಟ್ರದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು ಇದುವರೆಗೂ 32 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶ, ತೆಲಂಗಾಣ, ಗುಜರಾತ್ ನಲ್ಲಿ ತಲಾ 11 ಮಂದಿ ಕೊರೊನಾಗೆ ಬಲಿಯಾಗಿದ್ದು ಸೋಂಕಿತರ ಸಂಖ್ಯೆ ಸಹ ಹೆಚ್ಚಾಗ್ತಿದೆ.  ಪಶ್ಚಿಮಬಂಗಾಳ ಹಾಗೂ ದೆಹಲಿಯಲ್ಲಿ ಇದುವರೆಗೂ ತಲಾ 6 ಮಂದಿ ಸೋಂಕಿಗೆ...

ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಜೆ.ಪಿ ನಡ್ಡಾಗೆ ಶುಭಕೋರಿದ ವಿಜಯೇಂದ್ರ

ಕರ್ನಾಟಕ ಟಿವಿ ನವದೆಹಲಿ : ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿವೈ ರಾಘವೇಂದ್ರ ಇಂದು ದೆಹಲಿಯಲ್ಲಿ ಬಿಜೆಪಿ ನೂತನ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ರು. ಯಡಿಯೂರಪ್ಪ ಬಂಡವಾಳ ಹೂಡಿಕೆ ಸಮಾವೇಶ ಹಿನ್ನೆಲೆ ಸ್ವಿಜ್ಜರ್ಲೆಂಡ್ ಗೆ ತೆರಳೀರುವ ಹಿನ್ನೆಲೆ ವಿಜಯೇಂದ್ರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.....

ರೇಷನ್ ಕಾರ್ಡ್ ಕ್ಯಾನ್ಸಲ್ ಆಗಲ್ಲ, ಭಯ ಬೇಡ..!

ನವದೆಹಲಿ : ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ನಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ ಅನ್ನುವ ಆತಂಕ ಬಹಳಷ್ಟು ಜನರಲ್ಲಿ ಇತ್ತು. ನ್ಯಾಯಬೆಲೆ ಅಂಗಡಿ ಹಾಗೂ ಸೊಸೈಟಿಗಳಲ್ಲಿ ಈ ಬಗ್ಗೆ ಪಡಿತರ ದಾರರಿಗೆ ಎಚ್ಚರಿಕೆ ಸಹ ನೀಡಲಾಗಿತ್ತು.. ಆದ್ರೆ, ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಕೇಂದ್ರ ಆಹಾರ ಮತ್ತು ನಾಗರಿಕ...

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಶಿಫಾರಸು

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ಯಾರಿಂದಲೂ ಹಕ್ಕು ಮಂಡನೆಯಾಗದ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹಾಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು  ರಾಷ್ಟ್ರಪತಿಗಳ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ರಾಷ್ಟಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್  ಅವರು ಒಪ್ಪಿಗೆಯನ್ನು ನೀಡಿ ಕೇಂದ್ರ ಸಂಪುಟ ಶಿಫಾರಸ್ಸಿಗೆ ಸಹಿ ಹಾಕಿದರೆ  ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ. ರಾಷ್ಟ್ರಪತಿ ಆಡಳಿತ...

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರ  ಸತತ ನಾಲ್ಕನೇ ದಿನವೂ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿವೆ. ಅದರೆ ಡೀಸಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಲ್ಲಿ. ನಾಲ್ಕು ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 45 ಪೈಸೆ  ಹೆಚ್ಚಾಗಿದೆ. ಇಂದು ಸಹ ಪೆಟ್ರೋಲ್ ದರದಲ್ಲಿ ಏರಿಕೆ ಕಂಡಿದ್ದು, ದೆಹಲಿ, ಕೋಲ್ಕತಾ ಮತ್ತು ಮುಂಬೈಗಳಲ್ಲಿ ತೈಲ ಕಂಪನಿಗಳು ಪೆಟ್ರೋಲ್ 73,05 ರೂಪಾಯಿ ಅಗಿದೆ. ರಾಜ್ಯ ರಾಜ್ಯಧಾನಿ ಬೆಂಗಳೂರಿಲ್ಲಿ...

ಅಯೋಧ್ಯೆಗೆ ಭೇಟಿ ನೀಡಲಿರುವ ಉದ್ಧವ್ ಠಾಕ್ರೆ

ರಾಮ ಮಂದಿರ ಸ್ಥಳವನ್ನು  ಪರಿಶೀಲಿಸಲು ಉದ್ಧವ್ ಠಾಕ್ರೆ ನವೆಂಬರ್ 24 ಕ್ಕೆ ಆಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹಿಂದುತ್ವಕ್ಕೆ ನ್ಯಾಯ ಸಿಕ್ಕಿದೆ, ಸುಪ್ರೀಂ ತೀರ್ಪು ಸ್ವಾಗತಾರ್ಹ ಎಂದು ತಿಳಿಸಿದಾರೆ. ಇಂದು ಸುಪ್ರೀಂ ಕೋರ್ಟ್ ನೀಡಿದ  ತೀರ್ಪು ಇತಿಹಾಸ ಪುಟ ಸೇರಲಿದೆ ಎಂದು ತಿಳಿಸಿದರು . ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಾ ಧರ್ಮದವರು ಸಹಕಾರ ನೀಡಬೇಕು ಹಾಗೂ ಯಾವುದೇ ಅಹಿತಕರ ಘಟನೆ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img