Monday, May 4, 2026

ರಾಷ್ಟ್ರೀಯ

ಏಷ್ಯಾ ಕಪ್ ಟ್ರೋಫಿ ಪಡೆಯಲು ಭಾರತ ತಂಡ ನಿರಾಕರಿಸಿದ್ದೇಕೆ?

ದುಬೈನಲ್ಲಿ ನಡೆದ ಏಷ್ಯಾ ಕಪ್‌ ಫೈನಲ್‌ ಪಂದ್ಯ, ರೋಚಕ ಮುಕ್ತಾಯ ಕಂಡಿದೆ. ಕ್ರಿಕೆಟ್‌ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆಗಳಿಗೆ ಸಾಕ್ಷಿಯಾಗಿದೆ. ಭಾರತದ 9ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಬದ್ಧವೈರಿ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ, ಟ್ರೋಫಿ ಸ್ವೀಕರಿಸಲು ಭಾರತದ ಆಟಗಾರರು ನಿರಾಕರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್...

2 ಗಂಟೆಯಲ್ಲಿ ಕರೂರು ಸಾವಿನೂರು!

ತಮಿಳುನಾಡಿನ ಕರೂರು ಯಾರೂ ಊಹಿಸದ ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ. ಒಂದಲ್ಲ ಎರಡಲ್ಲ.. ಬರೋಬ್ಬರಿ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. TVK ಸಂಸ್ಥಾಪಕ, ಖ್ಯಾತ ನಟ ದಳಪತಿ ವಿಜಯ್‌, ಜನಸಂಪರ್ಕ ಹೆಸರಲ್ಲಿ ಬೃಹತ್‌ ರ್ಯಾಲಿ ಆಯೋಜಿಸಿರ್ತಾರೆ. ಸೆಪ್ಟೆಂಬರ್‌ 25ರಂದು ತಮಿಳುನಾಡು ಪೊಲೀಸರಿಗೆ, ಸೆಪ್ಟೆಂಬರ್‌ 27ರ ಮಧ್ಯಾಹ್ನ 3 ಗಂಟೆಯಿಂದ 10 ಗಂಟೆವರೆಗೂ...

ಕರೂರ್ ರ್ಯಾಲಿ ದುರಂತ – ಮೃತರಿಗೆ ಪರಿಹಾರ ಘೋಷಣೆ!!!

ತಮಿಳು ನಟ ಹಾಗೂ TVK ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನೇತೃತ್ವದಲ್ಲಿ ಕರೂರಿನಲ್ಲಿ ರಾಜಕೀಯ ರ‍್ಯಾಲಿ ನಡೆದಿದೆ. ಸೆಪ್ಟೆಂಬರ್ 27 ರಂದು ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ದುರ್ಮರಣಕ್ಕೆ ಒಳಗಾಗಿದ್ದಾರೆ. 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತದ ಕುರಿತು ದಳಪತಿ ವಿಜಯ್...

ಕರೂರ್ ರ್ಯಾಲಿ ಕಾಲ್ತುಳಿತ ಕಾರಣ ಏನು ಗೊತ್ತಾ?

ತಮಿಳುನಾಡಿನ ಕರೂರ್ ನಲ್ಲಿ ನಟ ಹಾಗು ರಾಜಕಾರಣಿ ವಿಜಯ್ ಅವರ ಪ್ರಚಾರ ರ್ಯಾಲಿ ನಡೆದಿತ್ತು. ಸೆಪ್ಟೆಂಬರ್ 27, ಶನಿವಾರ ಸಂಜೆ ನಡೆದಂತಹ ಈ ರ್ಯಾಲಿ ಯಲ್ಲಿ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿದೆ. ಈ ದುರಂತದಲ್ಲಿ ಮಕ್ಕಳು, ಮಹಿಳೆಯರು ಸೇರಿ ೩೦ ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಹಲವಾರು ಜನ ಗಂಭೀರ ಗಾಯಗೊಂಡಿದ್ದಾರೆ. ಹಾಗಾದ್ರೆ ಈ ಕರೂರ್...

ವಿಜಯ್ ರ್ಯಾಲಿಯಲ್ಲಿ ಭಾರಿ ದುರಂತ – ಮಕ್ಕಳು, ಮಹಿಳೆಯರು ಸೇರಿ 31 ಜನ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. 29 ಮಂದಿ ಸಾವು, 30 ಮಂದಿಗೆ ಗಂಭೀರಗಾಯಗಳಾಗಿವೆ. ಮೂರ್ಛೆ ಹೋದವರಲ್ಲಿ ಹಲವಾರು ಟಿವಿಕೆ ಕಾರ್ಯಕರ್ತರು ಕೂಡ ಇದ್ದರು. ವಿಜಯ್ ಪಕ್ಷದ ಕಾರ್ಯಕರ್ತರಿಗೆ ನೀರಿನ ಬಾಟಲಿಗಳನ್ನು ನೀಡಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 27, ಶನಿವಾರ ಸಂಜೆ, ರಾಜ್ಯದ ಪಶ್ಚಿಮ ಭಾಗದ ಕರೂರ್ ಜಿಲ್ಲೆಯಲ್ಲಿ ತಮಿಳು ನಟ-ರಾಜಕಾರಣಿ ವಿಜಯ್...

ಮಧ್ಯಪ್ರದೇಶದಲ್ಲಿ ಘನಘೋರ ಕೃತ್ಯ – ತಾಯಿ ಎದುರೇ 5 ವರ್ಷದ ಮಗುವಿನ ಶಿರಚ್ಛೇದ!

ಮಧ್ಯಪ್ರದೇಶದಲ್ಲಿ ಘನಘೋರ ಭೀಕರ ಘಟನೆ ನಡೆದಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ತಾಯಿ ಕಣ್ಣೆದುರೇ 5 ವರ್ಷದ ಪುಟ್ಟ ಬಾಲಕನನ್ನು ಕ್ರೂರಿಯಾಗಿ ಶಿರಚ್ಛೇದ ಮಾಡಲಾಗಿದೆ. ಆ ಬಾಲಕನನ್ನ 5 ವರ್ಷದ ವಿಕಾಸ್ ಎಂದು ಗುರುತಿಸಲಾಗಿದೆ. ಆರೋಪಿಯನ್ನ 25 ವರ್ಷದ ಮಹೇಶ್ ಎಂದು ಗುರುತಿಸಲಾಗಿದೆ. ಮಹೇಶ್ ಬೈಕ್‌ನಲ್ಲಿ ಕಾಲುಸಿಂಗ್ ಎಂಬುವವರ ಮನೆಗೆ ಬಂದು ಏಕಾಏಕಿ ಒಳನುಗ್ಗಿದ್ದಾನೆ. ಆಶ್ಚರ್ಯಕರವೆಂದರೆ, ಮನೆಯವರು...

ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತದ ಛೀಮಾರಿ : ವಿಶ್ವ ವೇದಿಕೆಯಲ್ಲಿ ಪಾಕ್ ಕುತಂತ್ರ ಬಯಲು‌

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 80ನೇ ಅಧಿವೇಶನದಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ವಿವಾದಾತ್ಮಕ ಭಾಷಣ ಮಾಡಿ ಭಾರತವನ್ನು ಟೀಕಿಸಿದ ಹಿನ್ನೆಲೆಯಲ್ಲಿ, ಭಾರತವು ತೀವ್ರ ತಿರುಗೇಟು ನೀಡಿದೆ. ಶೆಹಬಾಜ್ ಷರೀಫ್ ಅವರು, ಭಾರತ–ಪಾಕಿಸ್ತಾನ ಯುದ್ಧದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸದಿದ್ದರೆ ಘೋರ ಯುದ್ಧ ಉಲ್ಬಣವಾಗುತ್ತಿತ್ತು, ಟ್ರಂಪ್ ಶಾಂತಿ ಪ್ರಿಯ ವ್ಯಕ್ತಿ, ಅವರಿಗೆ ನೊಬೆಲ್...

ಗೃಹಲಕ್ಷ್ಮೀ ಮಾದರಿ ಗಿಫ್ಟ್ : ಬಿಹಾರದ ಮಹಿಳೆಯರಿಗೆ 10 ಸಾವಿರ!

ಚುನಾವಣೆ ತಾಪಮಾನ ಹೆಚ್ಚುತ್ತಿರುವ ಬಿಹಾರದಲ್ಲಿ ಮಹಿಳಾ ಮತದಾರರನ್ನು ಸೆಳೆಯುವ ಗ್ಯಾರಂಟಿ ಯೋಜನೆಗಳ ಘೋಷಣೆ ಸದ್ದು ಮಾಡುತ್ತಿದೆ. ಇತ್ತೀಚೆಗೆ ಕಾಂಗ್ರೆಸ್‌ ಮಿತ್ರಪಕ್ಷ ಆರ್‌ಜೆಡಿ, ಕರ್ನಾಟಕ ಮಾದರಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ 2500 ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು. ಇದಕ್ಕೆ ಪ್ರತಿಯಾಗಿ, ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು–ಬಿಜೆಪಿ ಸರ್ಕಾರವು ಬೃಹತ್‌ ಗಿಫ್ಟ್ ಘೋಷಿಸಿದೆ. ರಾಜ್ಯದ 75 ಲಕ್ಷ...

ಮಿಗ್​-21ಗೆ ಭಾರತೀಯ ಸೇನೆಯಿಂದ ಭಾವಪೂರ್ಣ ವಿದಾಯ

63 ವರ್ಷಗಳ ಕಾಲ ರಕ್ಷಣಾ ಗುರಾಣಿಯಂತೆ ಶತ್ರುಗಳಿಂದ ಭಾರತವನ್ನು ರಕ್ಷಿಸಿದ್ದ ಮಿಗ್-21 ಯುದ್ಧ ವಿಮಾನ ತನ್ನ ಕೆಲಸವನ್ನು ಮುಗಿಸಿ ನಿವೃತ್ತಿ ಪಡೆದಿದೆ. ಇಂದು ಚಂಡೀಗಢದಲ್ಲಿ ಅಂತಿಮ ಹಾರಾಟ ನಡೆಸಿತು. ಭಾರತದ ಜನತೆ ಹಾಗೂ ವಾಯುಪಡೆಗೆ ಇದು ಭಾವನಾತ್ಮಕ ಕ್ಷಣ. 1950 ರ ದಶಕದಲ್ಲಿ ಸೋವಿಯತ್ ಒಕ್ಕೂಟವು ವಿನ್ಯಾಸಗೊಳಿಸಿದ MiG-21 ಅನ್ನು 1963 ರಲ್ಲಿ ಭಾರತೀಯ...

ಲಡಾಖ್‌ನ ಉದ್ವಿಗ್ನತೆ ನಡುವೆ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಂಧನ !

ಲಡಾಖ್‌ನಲ್ಲಿ ನಡೆಯುತ್ತಿರುವ ಉದ್ವಿಗ್ನತೆ ನಡುವೆ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಲಾಗಿದೆ. ಜನರನ್ನು ಪ್ರಚೋದಿಸುವಂತ ಹೇಳಿಕೆಗಳನ್ನು ನೀಡಿದ್ದಾರೆ ಎನ್ನುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ವಿಶೇಷವೆಂದರೆ, ನನ್ನ ಹೇಳಿಕೆಗಳಿಂದ ಬಂಧಿಸಿದರೂ ನನಗೆ ಸಂತೋಷ ಎಂದು ಹೇಳಿದ ಒಂದು ದಿನದ ನಂತರವೇ ಅವರನ್ನು ಬಂಧಿಸಲಾಗಿದೆ. 2018ರಲ್ಲಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪಡೆದ ವಾಂಗ್‌ಚುಕ್, ಲಡಾಖ್...
- Advertisement -spot_img

Latest News

ಬಂಗಾಳದಲ್ಲಿ ಅರಳಿದ ಕಮಲ – ಅಸಾಧ್ಯವಾದದನ್ನು ಸಾಧ್ಯವಾಗಿಸಿದ ಮೋದಿಜೀ ನಾಯಕತ್ವ: ಬಿ.ವೈ.ವಿಜಯೇಂದ್ರ

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಂಗಾಳದಲ್ಲಿ ಇಷ್ಟು ದಿನ ದೀದಿ ಮಮತಾ ಬ್ಯಾನರ್ಜಿ ಆಡಳಿತವಿತ್ತು....
- Advertisement -spot_img