ಲಡಾಖ್ನಲ್ಲಿ ನಡೆಯುತ್ತಿರುವ ಉದ್ವಿಗ್ನತೆ ನಡುವೆ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಬಂಧಿಸಲಾಗಿದೆ. ಜನರನ್ನು ಪ್ರಚೋದಿಸುವಂತ ಹೇಳಿಕೆಗಳನ್ನು ನೀಡಿದ್ದಾರೆ ಎನ್ನುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ವಿಶೇಷವೆಂದರೆ, ನನ್ನ ಹೇಳಿಕೆಗಳಿಂದ ಬಂಧಿಸಿದರೂ ನನಗೆ ಸಂತೋಷ ಎಂದು ಹೇಳಿದ ಒಂದು ದಿನದ ನಂತರವೇ ಅವರನ್ನು ಬಂಧಿಸಲಾಗಿದೆ.
2018ರಲ್ಲಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪಡೆದ ವಾಂಗ್ಚುಕ್, ಲಡಾಖ್...
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬುದ್ಧಿ ಕಲಿತಂತೆ ಕಾಣ್ತಿಲ್ಲ. ಒಮ್ಮೆ ಸ್ನೇಹ ಅಂತಾರೆ. ಮತ್ತೊಮ್ಮೆ ಸುಂಕ ಅಂತಾರೆ. ಈ ಬಾರಿ ಬ್ರಾಂಡೆಂಡ್ ಮತ್ತು ಪೇಟೆಂಟ್ ಪಡೆದ ಔಷಧಗಳ ಆಮದಿನ ಮೇಲೆ, ಶೇಕಡ 100ರಷ್ಟು ಸುಂಕ ವಿಧಿಸಿದ್ದಾರೆ. ಇಂಥದ್ದೊಂದು ಕಾರ್ಯಾದೇಶಕ್ಕೆ ಸೆಪ್ಟೆಂಬರ್ 25ರಂದು ಟ್ರಂಪ್ ಸಹಿ ಹಾಕಿದ್ದಾರೆ.
2025ರ ಅಕ್ಟೋಬರ್ 1ರಿಂದಲೇ ಶೇಕಡ 100ರಷ್ಟು ಸುಂಕ ಜಾತಿಗೆ...
I Love Muhammad vs I Love Mahadev ಟ್ರೆಂಡ್ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್ ವೊಂದು ಗುಜರಾತ್ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ ಮಾಡಿದ್ದು, ಪ್ರಕರಣ ಸಂಬಂಧ ಈ ವರೆಗೂ 60 ಮಂದಿಯನ್ನು ಬಂದನಕ್ಕೂಳಪಡಿಸಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಐ ಲವ್ ಮುಹಮ್ಮದ್ ಎಂಬ ಪೋಸ್ಟ್ ಗೆ ಹಿಂದೂ ವ್ಯಕ್ತಿಯೊಬ್ಬ...
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ಶ್ವೇತಭವನದಲ್ಲಿ ಆತಿಥ್ಯ ನೀಡಿ ಭಾರತದ ಆಕ್ರೋಶಕ್ಕೆ ಕಾರಣರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರಿಗೆ ಅತಿಥ್ಯ ನೀಡುತ್ತಿದ್ದಾರೆ. ಅಪರೇಷನ್ ಸಿಂಧೂರ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಬಹಿರಂಗ ಬೆಂಬಲ ನೀಡಿದ್ದ ಎರ್ಡೊಗನ್ ಅವರ ಈ ಭೇಟಿ ವಿಶೇಷ ಗಮನ ಸೆಳೆದಿದೆ....
ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್, ದೆಹಲಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆ. ಈ ಸಂಸ್ಥೆ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಲೀಲೆಗಳು ಒಂದು, ಎರಡಲ್ಲ. ಚೈತನ್ಯಾನಂದ ಕಿರುಕುಳ ನೀಡಲೆಂದೇ ಒಂದು ಕೊಠಡಿ ಇತ್ತು. ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಕರ್ಮಕಾಂಡ ಒಂದೊಂದಾಗೇ ಬಯಲಾಗಿದೆ.
ಸ್ವಾಮಿ ಚೈತನ್ಯಾನಂದ ವಿರುದ್ಧ ವಿದ್ಯಾರ್ಥಿಗಳು ಸಾಲು, ಸಾಲು ಆರೋಪಗಳನ್ನ ಮಾಡಿದ್ದಾರೆ. ನಮಗೆ...
ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು.
ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್...
ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ರಾಜಕೀಯ ಪಕ್ಷಗಳ ವಾಕ್ಸಮರವೂ ಜೋರಾಗಿದೆ. ಬಿಜೆಪಿ ಮತ್ತು ಜೆಡಿಯು ಪಾರ್ಟಿಯನ್ನು, ಮೀಸಲಾತಿ ಕಳ್ಳರೆಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಟೀಕಿಸಿದ್ದಾರೆ.
ಬಿಹಾರದಲ್ಲಿ ನಿತಿಶ್ ಕುಮಾರ್ ಅವರದ್ದು ಏನೂ ಉಳಿದಿಲ್ಲ. ನಿತೀಶ್ ಕುಮಾರ್ ಅವರನ್ನು ಬಿಜೆಪಿ ಹೈಜಾಕ್ ಮಾಡಿದೆ. ಅಲ್ಲೇನಿದ್ರೂ, ಮೋದಿ, ಅಮಿತ್ ಶಾ ಸರ್ಕಾರವಿದೆ. ಭ್ರಷ್ಟ ಅಧಿಕಾರಿಗಳನ್ನು ಮುಂದಿಟ್ಟುಕೊಂಡು, ರಾಜ್ಯಭಾರ...
ಕಾದಂಬರಿಗಳ ಮಾಂತ್ರಿಕ ಎಸ್ ಎಲ್ ಬೈರಪ್ಪ ಇಂದು ನಿಧನರಾಗಿದ್ದಾರೆ. ಬೈರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿ ಎಂದರೆ ಅಚ್ಚುಮೆಚ್ಚು. 2024 ಹಾಗೂ 2029ರ ಲೋಕಸಭಾ ಚುನಾವಣೆಯಲ್ಲೂ ನರೇಂದ್ರ ಮೋದಿ ಹೆಚ್ಚೆಚ್ಚು ಬಹುಮತದಿಂದ ಗೆಲ್ಲಬೇಕು. ನಂತರ ನಿವೃತ್ತಿಗೊಳ್ಳಬೇಕು. ಅಲ್ಲಿಯವರೆಗೆ, ಅವರಂತೆಯೇ ಇರುವವರನ್ನು ತಯಾರು ಮಾಡಬೇಕು ಸಲಹೆ ನೀಡಿದ್ದರು.
ಮೋದಿ ಕಾರಣದಿಂದಲೇ ನನಗೆ ಈ ಪುರಸ್ಕಾರ ದೊರೆತಿದೆ, ಇಲ್ಲದಿದ್ದರೆ ಬರುತ್ತಿರಲಿಲ್ಲ....
ಜಿಂದಾಬಾದ್ ಜಿಂದಾಬಾದ್ ಸಿದ್ದರಾಮಯ್ಯ ಜಿಂದಾಬಾದ್. ಜಿಂದಾಬಾದ್ ಜಿಂದಾಬಾದ್ ಸಿದ್ದರಾಮಯ್ಯ ಜಿಂದಾಬಾದ್. ಜಿಂದಾಬಾದ್ ಜಿಂದಾಬಾದ್ ಕಾಂಗ್ರೆಸ್ ಜಿಂದಾಬಾದ್. ಈ ರೀತಿಯಾಗಿ ಬಹುಪಾರಕ್ ಕೂಗಿರುವುದು ಸಿಎಂ ಸಿದ್ದರಾಮಯ್ಯಗೆ. ಇದು ಎಲ್ಲೊ ಬೆಂಗಳೂರು, ಬೀದರ್, ರಾಯಚೂರು, ಮೈಸೂರು ಮತ್ತೆಲ್ಲೊ ಅಲ್ಲ. ಬಿಹಾರ ರಾಜ್ಯದಲ್ಲಿ. ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬಿಹಾರದ ಪಟ್ನಾಗೆ ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ಏರ್ಪೋರ್ಟ್ಗೆ ಬರುತ್ತಿದ್ದಂತೆ...
ಸ್ವಾತಂತ್ರ್ಯ ಭಾರತದ ನಂತರ ಇದೇ ಮೊದಲ ಬಾರಿಗೆ ಬಿಹಾರದಲ್ಲಿ ಇಂದು ಕಾಂಗ್ರೆಸ್ CWC ಸಭೆ ನಡೆಯುತ್ತಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಿಮಿತ್ತ, ಸಿಎಂ ಸಿದ್ದರಾಮಯ್ಯಗೂ ಮುನ್ನವೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಹಾರಕ್ಕೆ ಹೋಗಿದ್ದಾರೆ. ಈ ವೇಳೆ ಗಯಾದಲ್ಲಿರುವ ಪುರಾಣ ಪ್ರಸಿದ್ಧ ವಿಷ್ಣುಪಾದ ದೇಗುಲಕ್ಕೆ ಭೇಟಿ ಕೊಟ್ಟಿದ್ದಾರೆ. ತಮ್ಮ ಇಷ್ಟಾರ್ಥ ಸಿದ್ಧಿಗೆ, ಭಗವಾನ್...
ಸಿನಿಮಾ ಸ್ಟಾರ್ಗಳು ರಾಜಕೀಯಕ್ಕೆ ಬರೋದು ಇತ್ತೀಚೆಗಿನ ದಿನಗಳಲ್ಲಿ ಟ್ರೆಂಡಿಂಗ್ ಆಗಿಬಿಟ್ಟಿದೆ.. ಕೆಲವರು ತಮ್ಮ ನಟನೆಗೆ ಅಭಿಮಾನಿಗಳನ್ನು ಹೊಂದಿದ್ದರೆ ಇನ್ನು ಕೆಲವರು ತಮ್ಮ ವ್ಯಕ್ತಿತ್ವಕ್ಕು ಫ್ಯಾನ್ಸ್ ಹೋದಿರುತ್ತಾರೆ...