Tuesday, July 28, 2026

ರಾಷ್ಟ್ರೀಯ

Gold Rate: ಸತತ ಇಳಿಕೆಗೆ ಬ್ರೇಕ್! ಚಿನ್ನ-ಬೆಳ್ಳಿ ಬೆಲೆ ಮತ್ತೆ ಹೆಚ್ಚಳ

Gold Rate: ಸತತ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಗೆ ಇಂದು ಬ್ರೇಕ್ ಬಿದ್ದಿದೆ. ಶುಕ್ರವಾರ ದೇಶಾದ್ಯಂತ ಬಂಗಾರದ ದರದಲ್ಲಿ ಮತ್ತೆ ಏರಿಕೆ ದಾಖಲಾಗಿದ್ದು, ಪ್ರತಿ ಗ್ರಾಂಗೆ 145 ರೂಪಾಯಿ ಹೆಚ್ಚಳವಾಗಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಯಲ್ಲೂ ಏರಿಕೆ ಕಂಡುಬಂದಿದ್ದು, ಪ್ರತಿ ಗ್ರಾಂ ಬೆಳ್ಳಿ ದರ ಐದು ರೂಪಾಯಿ ಹೆಚ್ಚಾಗಿದೆ. ಜುಲೈ 10ರ ದರದ ಪ್ರಕಾರ, ಭಾರತದಲ್ಲಿ...

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್: ದೆಹಲಿ ಯುವತಿ ಹೇಳಿಕೆ ವೈರಲ್

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್ ಅಂತಾ ಯಾವುದಾದರೂ ಉತ್ತರ ಭಾರತೀಯ ಹುಡುಗಿ ಹೇಳಿದರೆ, ಅದು ಸತ್ಯಕ್ಕೂ ಅತ್ಯುತ್ತಮ ಕಾಂಪ್ಲಿಮೆಂಟ್. ಇತ್ತೀಚಿನ ದಿನಗಳಲ್ಲಿ ಕನ್ನಡ್ ಬರಲ್ಲಾ, ಮೈ ಕನ್ನಡ್ ಬಾತ್ ನೈ ಕರ್ತಿ ಅಂತಾ ನಖರಾ ತೋರಿಸೋ ಜಾಯಮಾನದವರಿರುವಾಗ, ಇಲ್ಲೋರ್ವ ಯುವತಿ, ನನಗೆ ದಕ್ಷಿಣ ಭಾರತ ಅದರಲ್ಲೂ ಬೆಂಗಳೂರೇ ಸೇಫ್ ಸಿಟಿ...

Jaipur Crime News: ಸರ್ಕಾರಿ ಕೆಲಸ ಮತ್ತು ಆಸ್ತಿ ಆಸೆಗಾಗಿ ಹೆತ್ತ ತಾಯಿಯನ್ನೇ ಮುಗಿಸಿದ ಪಾಪಿ ಮಗಳು

Jaipur Crime News: ಇತ್ತೀಚಿಗಿನ ಕಾಲದಲ್ಲಿ ಸುದ್ದಿ ಕೇಳ್ತಾ ಇದ್ರೆ, ನಿಜವಾದ ಕಲಿಗಾಲ ಶುರುವಗಿದೆ ಅಂತಾ ಅನ್ನಿಸುತ್ತಿದೆ. ಪ್ರಿಯಕರನಿಗಾಗಿ ವರನನ್ನು ಹತ್ಯೆ ಮಾಡೋದು, ಪ್ರಿಯತಮೆಗಾಗಿ ಪತ್ನಿಯನ್ನು ಹತ್ಯೆ ಮಾಡೋದು, ತಂದೆ ತಾಯಿಯನ್ನು ಹತ್ಯೆ ಮಾಡೋದು, ಹೀಗೆ ಸಂಬಂಧಗಳ ಮಹತ್ವವನ್ನೇ ಮರೆತು ಜನ ಬದುಕುತ್ತಿದ್ದಾರೆ. ಇದೀಗ ಇಲ್ಲೋರ್ವ ಹುಡುಗಿ, ಸರ್ಕಾರಿ ಕೆಲಸಕ್ಕಾಗಿ ತನ್ನ ಚಿಕ್ಕಪ್ಪ ಮತ್ತು ಚಿಕ್ಕಪ್ಪನ...

Political News: ಮೊಮ್ಮಗ ಕೇಳಿದನೆಂದು ಪೂರಿ ಮಾಡಿ ಕೊಟ್ಟ ತೆಲಂಗಾಣ ಸಿಎಂ

Political News: ತಮ್ಮ ಬ್ಯುಸಿ ಶೆಡ್ಯೂಲ್‌ನಲ್ಲೂ ರಾಜಕಾರಣಿಗಳು ಸ್ವಲ್ಪ ಸಮಯವನ್ನಾದರೂ ಅವರ ಫ್ಯಾಮಿಲಿ ನೀಡು್ತ್ತಾರೆ. ನಮ್ಮ ರಾಜ್ಯದಲ್ಲೇ ನಾವು ಅಂಥ ಉದಾಹರಣೆಗಳನ್ನು ನೋಡಿದ್ದೇವೆ. ಡಿಕೆಶಿ, ಪ್ರಹ್ಲಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಗೌಡ, ಹೀಗೆ ಅನೇಕರು ಸ್ವಲ್ಪ ಸಮಯವನ್ನು ಪತ್ನಿ-ಮಕ್ಕಳಿಗೆ ನೀಡಿ, ಕಾಲ ಕಳೆಯುತ್ತಾರೆ. ಅದೇ ರೀತಿ ಇದೀಗ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ತಮ್ಮ ಮೊಮ್ಮಗನಿಗಾಗಿ...

ಡೇಟಿಂಗ್ ಆ್ಯಪ್‌ನಲ್ಲಿ ಸಿಗುವ ಯುವಕನ ಜತೆ ಸಲುಗೆಯಿಂದ ಇರುವ ಮುನ್ನ ಈ ಭಯಾನಕ ಸತ್ಯ ಕಥೆ ಓದಿರಿ..

Crime Story: ನಾವಿಂದು ಯಾವುದೋ ಕಾಲ್ಪನಿಕ ಕಥೆಯೋ, ಚಂದಾಮಾಮ ಕಥೆಯೋ ಹೇಳುತ್ತಿಲ್ಲ. ಬದಲಾಗಿ ಇದು ಇತ್ತೀಚಿನ ದಿನಗಳಲ್ಲಿ ನಡೆದ ಭಯಾನಕ ಘಟನೆ ಬಗ್ಗೆ ಹೇಳಲಿದ್ದೇವೆ. ಈ ಘಟನೆಯ ಬಗ್ಗೆ ಕೇಳಿದಾಗ ನೀವು ಖಂಡಿತವಾಗಿಯೂ ಬೆಚ್ಚಿಬೀಳಲಿದ್ದೀರಿ. ಅಲ್ಲದೇ, ಇದನ್ನು ಓದಿದ ಬಳಿಕ, ನೀವೂ ಅಥವಾ ನಿಮ್ಮ ಮನೆಯಲ್ಲಿ ಯುವತಿಯರಿದ್ದರೆ, ಅವರೂ ಎಚ್ಚೆತ್ತುಕ``ಳ್ಳಬೇಕಾದ್ದದ್ದು ತುಂಬಾ ಮುಖ್ಯ. ಈಗ ನಾವಿಲ್ಲಿ...

Gold Rate: ಚಿನ್ನ ಕೊಳ್ಳುವವರಿಗೆ ಬಂಪರ್ ಆಫರ್!: ಸತತ 5 ದಿನಗಳಿಂದ ಇಳಿಕೆ ಕಂಡ ಬಂಗಾರದ ಬೆಲೆ

Gold Rate: ಚಿನ್ನ ಖರೀದಿಸುವ ಯೋಚನೆಯಲ್ಲಿರುವವರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಎರಡರ ಬೆಲೆಯೂ ಇಳಿಕೆಯಾಗಿದ್ದು, ಕಳೆದ ಕೆಲ ದಿನಗಳಿಂದ ದರದಲ್ಲಿ ಇಳಿಮುಖ ಮುಂದುವರಿದಿದೆ. ಗುರುವಾರ ಚಿನ್ನದ ದರದಲ್ಲಿ ಮತ್ತೊಮ್ಮೆ ಇಳಿಕೆ ದಾಖಲಾಗಿದೆ. ಪ್ರತಿ ಗ್ರಾಂ ಚಿನ್ನದ ಬೆಲೆ 115 ರೂಪಾಯಿ ಕಡಿಮೆಯಾಗಿದ್ದು, ಕಳೆದ ಐದು ದಿನಗಳಲ್ಲಿ...

Mumbai: ರಹಸ್ಯವಾಗಿ ಚೇತನ್ ಜತೆ ವಿವಾಹವಾಗಿದ್ದಳು ಕೇತನ್ ಹಂತಕಿ ಸೀಯಾ ಘೋಯಲ್

Mumbai: ಸೀಯಾ ಘೋಯಲ್. ಉದ್ಯಮಿ ಕೇತನ್ ಅಗರ್ವಾಲ್‌ನನ್ನು ಹತ್ಯೆಗೈದ ಹಂತಕಿ. ಚೇತನ್ ಎಂಬಾತನ ಜತೆ ವಿವಾಹವಾಗಬೇಕು, ಸಂಸಾರ ಮಾಡಬೇಕು ಎಂಬ ಕಾರಣಕ್ಕೆ ಸೀಯಾ ಕೇತನ್‌ನನ್ನು ಹತ್ಯೆ ಮಾಡಿದ್ದಳು. ಲೋಹಘಢ್ ಫೋರ್ಟ್‌ನಿಂದ ದೂಡಿದ್ದಳು. ಬಳಿಕ ಆತ ಕಾಲು ಜಾರಿ ಬಿದ್ದ ಎಂದು ನಾಟಕವಾಡಿದ್ದಳು. ಆದರೆ ಪೋಲೀಸ್ ತನಿಖೆಯ ಬಳಿಕ ಇದು ನಾಟಕ, ಸಾಮಾನ್ಯ ಸಾವಲ್ಲ, ಹತ್ಯೆ...

Ramanagara News: ದೂದ್‌ಸಾಗರ್‌ನಲ್ಲಿ ಅಕ್ರಮ ಟ್ರೆಕ್ಕಿಂಗ್‌ಗೆ ಬ್ರೇಕ್

Ramanagara (Uttara Kannada): ದೂದ್‌ಸಾಗರ್ ಜಲಪಾತ ವೀಕ್ಷಿಸಲು ರೈಲು ಹಳಿಗಳ ಮೂಲಕ ಅಕ್ರಮವಾಗಿ ಚಾರಣ ನಡೆಸುತ್ತಿದ್ದ ಪ್ರವಾಸಿಗರ ವಿರುದ್ಧ ರೈಲ್ವೆ ರಕ್ಷಣಾ ಪಡೆ ಕಠಿಣ ಕ್ರಮ ಕೈಗೊಂಡಿದೆ. ಅಕ್ರಮವಾಗಿ ರೈಲು ಹಳಿಗೆ ಪ್ರವೇಶಿಸಿದ್ದ 32 ಮಂದಿಯಿಂದ ಒಟ್ಟು 16 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ದೂದ್‌ಸಾಗರ್ ಜಲಪಾತ ವೀಕ್ಷಿಸಲು ಸಾವಿರಾರು ಪ್ರವಾಸಿಗರು...

Gold Rate: ಆಭರಣ ಪ್ರಿಯರಿಗೆ ಶುಭ ಸುದ್ದಿ: ಸತತ 4ನೇ ದಿನವೂ ಕುಸಿತ ಕಂಡ ಚಿನ್ನ

Gold Rate: ದೇಶದಲ್ಲಿ ಚಿನ್ನದ ಬೆಲೆ ಸತತ ನಾಲ್ಕನೇ ದಿನವೂ ಇಳಿಕೆ ಕಂಡಿದ್ದು, ಆಭರಣ ಖರೀದಿಸಲು ಕಾಯುತ್ತಿದ್ದ ಗ್ರಾಹಕರಿಗೆ ಕೊಂಚ ನೆಮ್ಮದಿ ಸಿಕ್ಕಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ಬದಲಾವಣೆ ಹಾಗೂ ಬೇಡಿಕೆ ಕುಸಿತದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಇಳಿಮುಖವಾಗಿದ್ದು, ಇಂದು 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಗಮನಾರ್ಹ...

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ ಇಳಿಕೆ ದಾಖಲಾಗಿದ್ದು, ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡಿದೆ. ಇಂದು 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹10 ಇಳಿಕೆಯಾಗಿ ₹13,440ಕ್ಕೆ ತಲುಪಿದೆ. 24 ಕ್ಯಾರಟ್ ಚಿನ್ನದ ಬೆಲೆ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img