Tuesday, May 5, 2026

ರಾಷ್ಟ್ರೀಯ

ಶುರುವಾಯ್ತು ನಂಬರ್ ಗೇಮ್ : 35 ಸಂಸದರೇ ನಿರ್ಣಾಯಕ !

ಉಪರಾಷ್ಟ್ರಪತಿ ಚುನಾವಣೆಯಲ್ಲಿ ನಂಬರ್ ಗೇಮ್ ಜೋರಾಗಿದೆ. ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಚುನಾವಣೆಯಲ್ಲಿ ಗೆಲ್ಲುತ್ತಾರೋ? ಅಥವಾ ಇಂಡಿಯಾ ಮೈತ್ರಿಕೂಟದ ಬಿ.ಸುದರ್ಶನ್ ರೆಡ್ಡಿ ಫೈಟ್ ಕೊಡ್ತಾರಾ ಕಾದು ನೋಡಬೇಕು. ಇಡೀ ದೇಶದ ಜನತೆ ಕುತೂಹಲದಿಂದ ಕಾಯುತ್ತಿರುವ ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶಕ್ಕೆ ಈಗ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ಜಗದೀಪ್ ಧನಕರ್ ಅವರು ಹಠಾತ್...

ನೇಪಾಳದಲ್ಲಿ BAN ವಾಪಸ್ ಕೊನೆಗೂ ತಲೆಬಾಗಿದ ಸರ್ಕಾರ

ನೇಪಾಳದಲ್ಲಿ ಸಾಮಾಜಿಕ ಜಾಲತಾಣ ಆ್ಯಪ್‌ಗಳನ್ನು ನಿರ್ಬಂಧಿಸಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಪ್ರತಿಭಟನೆಯನ್ನು ಎದುರಿಸಲು ವಿಫಲವಾದ ನೇಪಾಳ ಸರ್ಕಾರ ಕೊನೆಗೂ ತನ್ನ ನಿರ್ಬಂಧ ಹಿಂಪಡೆಯಲು ತೀರ್ಮಾನಿಸಿದೆ. ಆದರೆ, ಈ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವುದು ದುಃಖದ ಸಂಗತಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಿರೋಧಿಸಿ ನೇಪಾಳದ...

ಯಾರಾಗ್ತಾರೆ ನೂತನ ಉಪರಾಷ್ಟ್ರಪತಿ?

ಜಗದೀಪ್‌ ಧನಕರ್‌ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ, ಇಂದೇ ಚುನಾವಣೆ ನಡೀತಿದೆ. ಇಂಡಿಯಾ ಒಕ್ಕೂಟದಿಂದ ಸುದರ್ಶನ್ ರೆಡ್ಡಿ ಕಣದಲ್ಲಿದ್ರೆ, ಎನ್‌ಡಿಎ ಅಭ್ಯರ್ಥಿಯಾಗಿ ರಾಧಾಕೃಷ್ಣನ್ ಅಖಾಡದಲ್ಲಿದ್ದಾರೆ. ದೇಶದ 2ನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ಉಪರಾಷ್ಟ್ರಪತಿ ಸ್ಥಾನಕ್ಕೆ, ನಡೆಯುವ ಚುನಾವಣೆಯಲ್ಲಿ ಜನಸಾಮಾನ್ಯರ ನೇರ ಪಾತ್ರ ಇರುವುದಿಲ್ಲ. ಬದಲಿಗೆ ಸಂಸದರು ಮತ ಚಲಾಯಿಸುವ ಅಧಿಕಾರ ಹೊಂದಿರುತ್ತಾರೆ. ಲೋಕಸಭೆಯ 543 ಸಂಸದರು,...

BJP ನಾಯಕನಿಗೆ ಕಾಂಗ್ರೆಸ್‌ ಶಾಸಕನಿಂದ ಆ್ಯಸಿಡ್ ಬೆದರಿಕೆ !

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಟಿಎಂಸಿ ಶಾಸಕರೊಬ್ಬರ ವಿವಾದಾತ್ಮಕ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ತೃಣಮೂಲ ಕಾಂಗ್ರೆಸ್ ಅಧ್ಯಕ್ಷ ಅಬ್ದುರ್ ರಹೀಮ್ ಬಕ್ಷಿ, ಬಿಜೆಪಿ ಶಾಸಕ ಶಂಕರ್ ಘೋಷ್ ಅವರ ಬಾಯಿಗೆ ಆ್ಯಸಿಡ್ ಸುರಿಯುವುದಾಗಿ ಬೆದರಿಕೆ ಹಾಕಿದ್ದಾರೆ. ಬಂಗಾಳ ಮೂಲದ ವಲಸೆ ಕಾರ್ಮಿಕರ ಮೇಲೆ ಇತರ ರಾಜ್ಯಗಳಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಮ್ಮಿಕೊಂಡಿದ್ದ...

ಮಣಿಪುರ ಶಾಂತಿಯ ಭರವಸೆ ಮತ್ತೇ ಭಂಗ!

ಜನಾಂಗೀಯ ಸಂಘರ್ಷಗಳಿಂದ ಬಳಲುತ್ತಿರುವ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಕೇಂದ್ರ ಸರ್ಕಾರ ಮಾಡುತ್ತಿದ್ದ ಪ್ರಯತ್ನಕ್ಕೆ ಮತ್ತೆ ಹಿನ್ನಡೆಯಾಗಿದೆ. ಇತ್ತೀಚೆಗಷ್ಟೇ ಶುಕ್ರವಾರ, ಕುಕಿ-ಜೋ ಸಮುದಾಯದೊಂದಿಗೆ ಕೇಂದ್ರ ಸರ್ಕಾರ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದರೆ ಆ ಒಪ್ಪಂದಕ್ಕೆ ಈಗ ಮೈತೇಯಿ ಮತ್ತು ಕುಕಿ ಸಮುದಾಯಗಳೆರಡೂ ತೀವ್ರ ವಿರೋಧ ವ್ಯಕ್ತಪಡಿಸಿವೆ. ಕುಕಿ ಝೇ ಕೌನ್ಸಿಲ್ ಸಮಿತಿಯು ರಾಷ್ಟ್ರೀಯ ಹೆದ್ದಾರಿ-2ನ್ನು ಸಂಚಾರಕ್ಕೆ...

ಹೈ ಅಲರ್ಟ್ ಮೀರತ್ : ಬೆತ್ತಲೆ ಗ್ಯಾಂಗ್ ಭೀತಿ!

ಉತ್ತರ ಪ್ರದೇಶದ ಮೀರತ್‌ನ ದೌರಾಲಾ ಪ್ರದೇಶದಲ್ಲಿ ಮಹಿಳೆಯರ ಮೇಲೆ ಭೀತಿ ಹುಟ್ಟಿಸುವ ಬೆತ್ತಲೆ ಗ್ಯಾಂಗ್ ಕುರಿತು ಆತಂಕಕಾರಿ ವರದಿಗಳು ಹೊರಬಿದ್ದಿವೆ. ನಗ್ನ ಸ್ಥಿತಿಯಲ್ಲಿ ಬಂದು ಮಹಿಳೆಯರನ್ನು ನಿರ್ಜನ ಪ್ರದೇಶಗಳಿಗೆ ಎಳೆದುಕೊಂಡು ಹೋಗಲು ಯತ್ನಿಸುವ ಈ ದುಷ್ಕರ್ಮಿಗಳ ವಿರುದ್ಧ ಪೊಲೀಸರು ತೀವ್ರ ಕ್ರಮ ಕೈಗೊಂಡಿದ್ದಾರೆ. ಅವರನ್ನು ಪತ್ತೆಹಚ್ಚಲು ಡ್ರೋನ್‌ ಕಣ್ಗಾವಲು ಹಾಗೂ ಸಮೀಪದ ಪ್ರದೇಶಗಳಲ್ಲಿ ಸಿಸಿಟಿವಿ...

2022ರ ಬಳಿಕ ದೀರ್ಘಾವಧಿಯ ಪೂರ್ಣ ಚಂದ್ರಗ್ರಹಣ

ನಭೋ ಮಂಡಲದಲ್ಲಿ ಇಂದು ಕೌತುಕದ ಕ್ಷಣ ಸೃಷ್ಟಿಯಾಗಲಿದೆ. 2022ರ ಬಳಿಕ ದೀರ್ಘಾವಧಿಯ ಪೂರ್ಣ ಚಂದ್ರ ಗ್ರಹಣ, ರಾತ್ರಿ 9:57ರಿಂದ ಮಧ್ಯರಾತ್ರಿ 1:26ರವರೆಗೂ ಗೋಚರವಾಗಲಿದೆ. ಬರೋಬ್ಬರಿ 7 ವರ್ಷಗಳ ಬಳಿಕ ದೇಶದ ಎಲ್ಲಾ ಭಾಗಗಳಲ್ಲಿ, ಪೂರ್ಣ ಚಂದ್ರ ಗ್ರಹಣ ಗೋಚರವಾಗ್ತಿದ್ದು, ಬರೀ ಕಣ್ಣಿನಿಂದಲೇ ನೋಡಬಹುದಾಗಿದೆ. 3 ಗಂಟೆ 29 ನಿಮಿಷಗಳ ಕಾಲ ಸುದೀರ್ಘ ವಿಸ್ಮಯ ನಡೆಯಲಿದ್ದು, ಈ...

ಮೋದಿ ಶಾಕ್‌ ಟ್ರೀಟ್‌ಮೆಂಟ್‌.. ದಕ್ಷಿಣ ಕೊರಿಯಾಗೆ ಟ್ರಂಪ್‌!

ಚೀನಾದಲ್ಲಿ ನಡೆದ ಎಸ್‌ಸಿಒ ಶೃಂಗಸಭೆ ಬಳಿಕ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಚಲಿತರಾದಂತೆ ಕಾಣಿಸ್ತಿದೆ. ರಷ್ಯಾ ಅಧ್ಯಕ್ಷ ಪುಟಿನ್‌, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಜೊತೆ, ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತವಾಗಿ ಕಾಣಿಸಿಕೊಂಡಿದ್ರು. ಇದು ಭಾರತದ ಮೇಲೆ ಸುಂಕಾಸ್ತ್ರ ಪ್ರಯೋಗಿಸಿದ್ದ ಟ್ರಂಪ್‌ರನ್ನೇ ಕೆಂಗೆಡಿಸಿತ್ತು. ಬಳಿಕ ನಾನು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹಿತ. ಭಾರತ–ಅಮೆರಿಕಾ...

ರಾಷ್ಟ್ರ ಲಾಂಛನಕ್ಕೆ ಅವಮಾನ! ಶ್ರೀನಗರದಲ್ಲಿ ನಡೆದಿದ್ದೇನು?

ಜಮ್ಮುಕಾಶ್ಮೀರದಲ್ಲಿ ನವೀಕೃತ ಮಸೀದಿಯೊಂದರ ನಾಮಫಲಕದಲ್ಲಿ ಅಳವಡಿಸಿದ್ದ ರಾಷ್ಟ್ರ ಲಾಂಛನವನ್ನು, ಮುಸ್ಲಿಮರ ಗುಂಪೊಂದು ವಿರೂಪಗೊಳಿಸಿದೆ. ಶ್ರೀನಗರದ ಹಜರತ್‌ ಬಲ್‌ ದರ್ಗಾದಲ್ಲಿದ್ದ ಅಶೋಕ ಲಾಂಛನವಿದ್ದ ಶಿಲಾಫಲಕವನ್ನು, ಕಲ್ಲಿನಿಂದ ಜಜ್ಜಿ ಜಖಂಗೊಳಿಸಿದ್ದಾರೆ. ಜಮ್ಮುಕಾಶ್ಮೀರದ ವಕ್ಫ್‌ ಮಂಡಳಿಯಿಂದ ದರ್ಗಾವನ್ನು, ನವೀಕರಣ ಮಾಡಲಾಗಿತ್ತು. ದರ್ಗಾದ ಎದುರು ಶಿಲಾಫಲಕ ಸ್ಥಾಪಿಸಲಾಗಿತ್ತು. ಅದರಲ್ಲಿ ಒಂದು ಕಡೆ ಅಶೋಕ ಸ್ತಂಭದ ಲಾಂಛನವನ್ನು ಕೆತ್ತಲಾಗಿತ್ತು. ಇದು ಇಸ್ಲಾಂ ತತ್ವಗಳಿಗೆ...

ಕೆಂಪುಕೋಟೆಗೆ ಕನ್ನ – ವಜ್ರಖಚಿತ ಚಿನ್ನದ ಕಲಶ ಕಳವು!

ದೆಹಲಿಯ ಅತ್ಯಂತ ಭದ್ರತೆಯ ಸ್ಥಳವಾಗಿರುವ ಕೆಂಪುಕೋಟೆಗೇ ಖದೀಮರು ಕನ್ನ ಹಾಕಿದ್ದಾರೆ. ಅಲ್ಲಿಂದ ಲಕ್ಷಾಂತರ ಮೌಲ್ಯದ ವಜ್ರಖಚಿತ ಚಿನ್ನದ ಕಲಶವನ್ನು ಕಳ್ಳರು ಸಿನಿಮೀಯ ರೀತಿಯಲ್ಲಿ ಕದ್ದಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. 760 ಗ್ರಾಂ ತೂಕದ ಚಿನ್ನದ ಕಲಶದಲ್ಲಿ 150 ಗ್ರಾಂ ವಜ್ರ, ಮಾಣಿಕ್ಯ ಮತ್ತು ಪಚ್ಚೆ ರತ್ನಗಳು ಅಳವಡಿಸಲಾಗಿದೆ. ಜೈನ ಧರ್ಮದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಉದ್ಯಮಿ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img