Tuesday, May 5, 2026

ರಾಷ್ಟ್ರೀಯ

ಅಮೆರಿಕಾಕ್ಕೆ ಸೆಡ್ಡು – ಭಾರತದ ಪರ ನಿಂತ ಚೀನಾ!

ಭಾರತದ ಸರಕುಗಳ ಆಮದಿನ ಮೇಲೆ, ಶೇಕಡ 50ರಷ್ಟು ಸುಂಕ ವಿಧಿಸಿರುವ ಅಮೆರಿಕಾ ಕ್ರಮವನ್ನು, ಚೀನಾ ಖಂಡಿಸಿದೆ. ಈ ಮೂಲಕ ಭಾರತಕ್ಕೆ ಬೆಂಬಲ ಘೋಷಿಸಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡೆಯನ್ನು, ಚೀನಾ ರಾಯಭಾರಿ ಕ್ಸು ಫೀಹಾಂಗ್‌ ಟೀಕಿಸಿದ್ದಾರೆ. ಬೆದರಿಸುವವನಿಗೆ ಒಂದು ಇಂಚು ಕೊಟ್ಟರೆ, ಅವನು ಒಂದು ಮೈಲಿ ಆಕ್ರಮಿಸುತ್ತಾನೆ. ಹೀಗಂತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ....

ನಕಲಿ ಮತಗಳ್ಳತನಕ್ಕೆ ಸಾಕ್ಷಿ ಬಿಡುಗಡೆ!

ರಾಜ್ಯದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ದಾಖಲೆ ಸಮೇತ ರಾಹುಲ್‌ ಗಾಂಧಿ ಅವರು ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ನಾವು 16 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ, ಆಂತರಿಕ ಸಮೀಕ್ಷೆ ಹೇಳಿತ್ತು. ಆದರೆ ನಾವು 9 ರಲ್ಲಿ ಗೆದ್ದೆವು. 7 ರಲ್ಲಿ ಅನಿರೀಕ್ಷಿತವಾಗಿ ಜಯವನ್ನ ಕಳೆದುಕೊಂಡೆವು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲೂ ಅಕ್ರಮ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಬೆಂಗಳೂರು ಕೇಂದ್ರ...

5 ರೀತಿ ‘ನಕಲಿ ವೋಟ್’ – ರಾಗಾ ‘ಆಟಂ ಬಾಂಬ್’ ಡಿಟೇಲ್ಸ್

ಬಿಜೆಪಿ ವಿರುದ್ಧದ ಮತಗಳ್ಳತನ ಆರೋಪಕ್ಕೆ, ಕಾಂಗ್ರೆಸ್‌ ಪಕ್ಷ ದಾಖಲೆಗಳನ್ನು ರಿಲೀಸ್‌ ಮಾಡಿದೆ. ದೆಹಲಿಯಲ್ಲಿ ಸಂಸದ ರಾಹುಲ್‌ ಗಾಂಧಿ, ಸಾಕ್ಷಿ ಸಮೇತ ಪ್ರತೀ ವಿಚಾರವನ್ನೂ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಮತಗಳ್ಳತನ ವಿರುದ್ಧದ ಹೋರಾಟ ನಡೀತಿದ್ದು, ಒಂದು ದಿನಕ್ಕೂ ಮುಂಚೆಯೇ ಸಾಕ್ಷಿ ಬಹಿರಂಗಪಡಿಸಿದ್ದಾರೆ. ರಾಹುಲ್‌ ಪ್ರಕಾರ 5 ರೀತಿಯ ಮತಗಳ್ಳತನ ನಡೆದಿದೆಯಂತೆ. 5 ರೀತಿಯ ಮತಗಳ್ಳತನ 1) ನಕಲಿ ಮತದಾರರು...

ಉತ್ತರ ಕಾಶಿಯಲ್ಲಿ ಆಗಸ್ಟ್ 10ರವರೆಗೆ ಡೇಂಜರ್ ಅಲರ್ಟ್!

ಉತ್ತರಕಾಶಿ ಜಿಲ್ಲೆ ಪ್ರಖ್ಯಾತ ಪ್ರವಾಸಿ ತಾಣ. ಸಾವಿರಾರು ಪ್ರವಾಸಿಗರು ದಿನನಿತ್ಯ ಬರುತ್ತಿರುತ್ತಾರೆ. ಆಗಸ್ಟ್‌ 5ರಂದು ಸಂಭವಿಸಿದ ಭೀಕರ ಮೇಘಸ್ಫೋಟದಿಂದ, ಧಾರಾಳಿ ಗ್ರಾಮ ಸರ್ವನಾಶವಾಗಿದೆ. ಪ್ರವಾಸಿಗರು ಸೇರಿ ನೂರಾರು ಜನರು ನಾಪತ್ತೆಯಾಗಿದ್ದು, ಹಲವರು ಬಲಿಯಾಗಿದ್ದಾರೆ. ಮೇಘಸ್ಫೋಟದಿಂದ ಗುಡ್ಡವೇ ಕುಸಿದಿದ್ದು, ಪ್ರವಾಹದ ನೀರಲ್ಲಿ ಕಲ್ಲು, ಬಂಡೆ, ಮರಗಳು ತೇಲಿ‌ ಬಂದಿದ್ವು. ಹರ್ಸಿಲ್‌ ಪ್ರದೇಶದಲ್ಲಿದ್ದ ಸೇನಾ ಶಿಬಿರ, ಹೋಟೆಲ್ಸ್‌, ರೆಸ್ಟೋರೆಂಟ್ಸ್‌,...

ಬಿಹಾರದಲ್ಲಿ ಲಾಲೂ ಪ್ರಸಾದ್‌ ಪುತ್ರನ ಹೊಸ ಮೈತ್ರಿಕೂಟ

RJD ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್‌ ಹಿರಿಯ ಪುತ್ರ, ಹೊಸ ಮೈತ್ರಿಕೂಟ ರಚಿಸುವುದಾಗಿ ಘೋಷಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ, 5 ಸಣ್ಣ ಪಕ್ಷಗಳ ಮೈತ್ರಿಕೂಟ ರಚಿಸುವುದಾಗಿ, ತೇಜ್‌ ಪ್ರತಾಪ್‌ ಹೇಳಿದ್ದಾರೆ. 2025ರ ಮೇ 4ರಂದು ತೇಜ್‌ ಪ್ರತಾಪ್‌ ಯಾದವ್, ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ರು. ಅನುಷ್ಕಾ ಯಾದವ್‌ ಜೊತೆಗಿನ, 12 ವರ್ಷಗಳ ಸಂಬಂಧದ ಬಗ್ಗೆ...

ಸಂಸದೆಯನ್ನೂ ಬಿಡದ ಸರಗಳ್ಳರು – VVIP ಪ್ರದೇಶವೂ ಸೇಫ್ ಅಲ್ಲ!

ರಾಷ್ಟ್ರ ರಾಜಧಾನಿ ದೆಹಲಿ ಅತ್ಯಂತ ಭದ್ರತೆಗೆ ಹೆಸರುವಾಸಿಯಾಗಿದೆ. ಆದರೆ ಅದೇ ದೆಹಲಿಯ ಚಾಣಕ್ಯಪುರಿ ಪ್ರದೇಶದಲ್ಲಿ, ಕಾಂಗ್ರೆಸ್ ಸಂಸದೆಯ ಚಿನ್ನದ ಸರ ಕಳ್ಳತನವಾಗಿದೆ. ಇದು ಮಹಿಳಾ ಸುರಕ್ಷತೆ, ರಾಜಕೀಯ ನಾಯಕರ ಭದ್ರತೆ, ಹಾಗೂ ದೆಹಲಿ ಪೋಲಿಸ್‌ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಆಗಸ್ಟ್ 4ರಂದು ಬೆಳಗ್ಗೆ ಸುಮಾರು 6.15ಕ್ಕೆ ಈ ಸರಗಳ್ಳತನ ನಡೆದಿದೆ. ತಮಿಳುನಾಡು...

PM ಕಿಸಾನ್ 20ನೇ ಕಂತು, ಹೀಗೆ ಮಾಡದಿದ್ರೆ ಹಣ ಸಿಗಲ್ಲ – ಪಿಎಂ ಕಿಸಾನ್ 20ನೇ ಕಂತು ಬಿಡುಗಡೆ!

ನಮ್ಮ ದೇಶದ ಲಕ್ಷಾಂತರ ರೈತರಿಗೆ ಖುಷಿಯ ಸುದ್ದಿಯೊಂದಿದೆ. ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತು ಈಗ ಬಿಡುಗಡೆ ಆಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ 2025 ಜುಲೈನಲ್ಲಿ ಈ ಕಂತನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ₹20,500 ಕೋಟಿಗಳ ಮೊತ್ತವನ್ನು 9.7 ಕೋಟಿ ರೈತರ...

JIO ಬಾಯ್ಕಾಟ್, ಜೈನರ ಆಕ್ರೋಶ -ಆನೆಯ ವಿವಾದಕ್ಕೆ ರೊಚ್ಚಿಗೆದ್ದ ಜೈನರು!

ಅಂಬಾನಿಯ ವನ್ಯಧಾಮಕ್ಕೆ ಜೈನಮಠದ ಆನೆ ಹಸ್ತಾಂತರಗೊಂಡಿದೆ. ಇದರ ವಿರುದ್ಧ ಜೈನ ಸಮುದಾಯ ಆಕ್ರೋಶ ತೀವ್ರಗೊಂಡಿದೆ. ಇದು ಕೇವಲ ಪ್ರಾಣಿ ಹಸ್ತಾಂತರವಲ್ಲ, ಧರ್ಮ, ನಂಬಿಕೆ ಮತ್ತು ಸಂಸ್ಕೃತಿಯ ನಡುವೆ ವಿವಾದ ಭುಗಿಲೆದ್ದಿದೆ. 36 ವರ್ಷದ ಆನೆ, ಮಹಾದೇವಿ ಅಥವಾ ಮಾಧುರಿ ಎಂದೇ ಪರಿಚಿತ. ಮೂಲತಃ ಕರ್ನಾಟಕದಲ್ಲಿ ಜನಿಸಿದ ಈ ಆನೆ, 1992ರಲ್ಲಿ ಅಂದರೆ ತಾನು 3 ವರ್ಷದಾಗಿದ್ದಾಗ...

ಮೋದಿ V/S ರಾಹುಲ್ : ಭಾರತದ ಪ್ರಧಾನಿಗೆ ಕಡಿಮೆ ಬಹುಮತ!

ಚುನಾವಣಾ ಆಯೋಗದ ಮೇಲೆ ಈಗಾಗಲೇ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡಿದ್ದಾರೆ. ಇದೀಗ ಚುನಾವಣಾ ಆಯೋಗದ ಮೇಲೆ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ 70 ರಿಂದ 100 ಸ್ಥಾನಗಳಲ್ಲಿ ಸಂಘಟಿತ ಅಕ್ರಮಗಳು ನಡೆದಿರುವ ಶಂಕೆ ಇದೆ. ನಮ್ಮ ಚುನಾವಣಾ ವ್ಯವಸ್ಥೆಯು ಈಗಾಗಲೇ ಸತ್ತಿದೆ ಎಂದು ಕಿಡಿಕಾರಿದ್ದಾರೆ. ಚುನಾವಣಾ ಅಕ್ರಮಗಳ...

ಒಂದೇ ವಾರದಲ್ಲಿ ಭರ್ಜರಿ ಕಾಣಿಕೆ!

ಶ್ರಾವಣ ಮಾಸದ ಆರಂಭದೊಂದಿಗೆ ತಿರುಪತಿ ತಿಮ್ಮಪ್ಪನಿಗೆ ಭಕ್ತರು ಚಿನ್ನ ಮತ್ತು ಇತರ ರೂಪಗಳಲ್ಲಿ 5ಕೋಟಿ ರೂ.ಗೂ ಅಧಿಕ ದೇಣಿಗೆ ನೀಡಿದ್ದಾರೆ. ಹೌದು ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ವಿಶ್ವದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ. ಲಕ್ಷಾಂತರ ಭಕ್ತರು ಪ್ರತಿದಿನ ಈ ತೀರ್ಥಕ್ಷೇತ್ರಕ್ಕೆ ಬಂದು ತಿಮ್ಮಪ್ಪನ ದರ್ಶನ ಪಡೆದು ದೇಣಿಗೆಯನ್ನು ಸಲ್ಲಿಸುತ್ತಾರೆ. ವಿಶೇಷವಾಗಿ ಶ್ರಾವಣ ಮಾಸದಂದು...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img