Tuesday, May 5, 2026

ರಾಷ್ಟ್ರೀಯ

ತೂಕ ಇಳಿಸಲು ಆಪರೇಷನ್ ಮೊರೆ ಹೋಗಿ ಜೀವ ಕಳೆದುಕೊಂಡ ಬಿಜೆಪಿ ನಾಯಕನ ಸಹೋದರಿ

Lucknow: ಲಖ್ನೋನಲ್ಲಿ ರಾಜಕೀಯ ವ್ಯಕ್ತಿಯ ಸಹೋದರಿಯೋರ್ವಳು ತೂಕ ಇಳಿಸಲು ಆಪರೇಷನ್ ಆಸರೆ ಪಡೆದು, ಜೀವ ಕಳೆದುಕ``ಂಡಿದ್ದಾಳೆ. ಇಲ್ಲಿನ ನಿವಾಸಿ ಬಿಜೆಪಿ ಮಹಾನಗರ ಪ್ರಧಾನ ಕಾರ್ಯದರ್ಶಿ ಅರವಿಂದ್ ಮಾರ್ವಾಡಿ ಎಂಬುವವರ ಸಹೋದರಿಯಾಗಿದ್ದ ರಜನಿ ಎಂಬಾಕೆ ಉತ್ತರಪ್ರದೇಶದ ಮೀರತ್‌ನ ನ್ಯೂಟಿಮಾ ಎಂಬ ಆಸ್ಪತ್ರೆಯಲ್ಲಿ ತೂಕ ಇಳಿಸುವ ಆಪರೇಷನ್ ಮಾಡಿಸಿಕ``ಂಡಿದ್ದಾರೆ. ಆದರೆ ಈ ಆಪರೇಷನ್ ನಡೆಸಿದ ವೈದ್ಯ ರಿಷಿ ಸಿಂಘಾಲ್...

ಜನರ ನಡುವೆಯೇ ಕ್ಯಾಂಡಿಡೇಟ್‌ ಸೆಲೆಕ್ಟ್‌ ಮಾಡ್ತೀವಿ : ಕಾರ್ಯಕರ್ತರಿಗೆ ನಿಖಿಲ್‌ ಕುಮಾರಸ್ವಾಮಿ ಹೊಸ ಭರವಸೆ

ವಿಜಯಪುರ : ಮುಂಬರುವ ಚುನಾವಣೆಗಳಲ್ಲಿ ಸಾಮೂಹಿಕವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುತ್ತೇವೆ. ಯಾವುದೇ ಪಕ್ಷದ ಕಚೇರಿಯಲ್ಲಿ ಕುಳಿತು ರೆಡಿ ಮಾಡಲ್ಲ. ಜನರೆದುರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ವಿಜಯಪುರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರು ನಿರಂತರ ಸಾಮಾಜಿಕವಾಗಿ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆ. ಪಕ್ಷಕ್ಕಾಗಿ ಹಗಲಿರುಳು...

ದೇಶಾದ್ಯಂತ ಜಾತಿ ಗಣತಿ ವಿಶೇಷ ಅಭಿಯಾನ : MODI ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...

ಕರ್ನಾಟಕಕ್ಕೂ, ಎಂ.ಬಿ. ಪಾಟೀಲ್‌ಗೂ ಸಾಮರ್ಥ್ಯವಿದೆ : ನಾರಾ ಲೋಕೇಶ್ ವಿರುದ್ಧ ಕೈ ಸಚಿವರ ಆಕ್ರೋಶ!

ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನದ ವಿರುದ್ಧದ ಹೋರಾಟದಲ್ಲಿ ರೈತರು ಜಯಗಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್‌ ಹಾಕಿದ್ದಾರೆ. ಈ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ ಎಂದು ಘೋಷಿಸಿದ್ದರು. ಆದರೆ ಇದಾದ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ನಾರಾ ಲೋಕೇಶ್‌, ರಾಜ್ಯದ ಉದ್ಯಮಿಗಳನ್ನು...

ಈ ಮೂವರಿಗೆ ಮಾತ್ರ ಪ್ರಧಾನಿ ಯೋಗ : ಆ ಮೂರು ನಾಯಕರು ಯಾರು ಗೊತ್ತಾ ?

ಇನ್ನೆರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವಸಂತ. ಸೆಪ್ಟೆಂಬರ್ 17 ಹತ್ತಿರ ಆಗುತ್ತಿದ್ದಂತೆ ಮೋದಿ ಪದತ್ಯಾಗದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿಯವರ ನಂತರ ದೇಶದ ಆಡಳಿತವನ್ನ ಯಾರು ವಹಿಸಿಕೊಳ್ಳುತ್ತಾರೆ? ಮುಂದಿನ ಪ್ರಧಾನಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ಈ ನಿಟ್ಟಿನಲ್ಲಿ ಜೋತಿಷ್ಯದ ಪ್ರಕಾರ ಮೂರು ಹೆಸರುಗಳು ಚರ್ಚೆಯಲ್ಲಿವೆ. ಭಾರತೀಯ ರಾಜಕೀಯದಲ್ಲಿ ಜ್ಯೋತಿಷ್ಯದ...

ನಾನ್ ವೆಜ್ ಹಾಲು ಭಾರತಕ್ಕೆ ಬೇಡ! ಏನಿದು ವಿವಾದ?

ಭಾರತ, ಅಮೆರಿಕ ಎರಡು ದೇಶಗಳು ಮಹತ್ವದ ಆರ್ಥಿಕ ಶಕ್ತಿಗಳು. ಇವುಗಳ ನಡುವೆ 2030ರ ವೇಳೆಗೆ 500 ಬಿಲಿಯನ್ ಡಾಲರ್ ಮೌಲ್ಯದ ದ್ವಿಪಕ್ಷೀಯ ವ್ಯಾಪಾರ ಗುರಿಯನ್ನು ಹೊಂದಲಾಗಿದೆ. ಆದರೆ ಈ ಗುರಿಗೆ ತಲುಪುವ ಮಾರ್ಗದಲ್ಲಿ ಹಲವಾರು ಅಡಚಣೆಗಳಿವೆ. ಅವುಗಳಲ್ಲಿ ಪ್ರಮುಖವಾದದ್ದು ಡೈರಿ ಮತ್ತು ಕೃಷಿ ವಲಯಕ್ಕೆ ಸಂಬಂಧಿಸಿದ ವಿವಾದ. ಅಮೆರಿಕಾ ಭಾರತಕ್ಕೆ ತಮ್ಮ ಡೈರಿ ಉತ್ಪನ್ನಗಳಾದ ಹಾಲು,...

ಕೈ ನಾಯಕರ ಪೈಪೋಟಿ : ಈ ಸ್ಥಳದಲ್ಲಿಯೇ 2ನೇ ಅಂತರಾಷ್ಟ್ರೀಯ ಏರ್ಪೋರ್ಟ್‌ ಸ್ಥಾಪನೆ..

ಬೆಂಗಳೂರು : ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರ ನಡುವೆ ಸ್ಫರ್ಧೆ ಏರ್ಪಟ್ಟಿತ್ತು. ಈ ಮೂಲಕ ವಿಮಾನ ನಿಲ್ದಾಣದ ಜಾಗದ ವಿಚಾರ ಭಾರಿ ಚರ್ಚೆಯಾಗಿತ್ತು. ಆದರೆ ಈ ಎಲ್ಲದರ ನಡುವೆಯೇ ರಾಜ್ಯ...

ಬಾಲಿವುಡ್‌ ಲವ್‌ಬರ್ಡ್ಸ್‌ ಬಾಳಿಗೆ ಮಹಾಲಕ್ಷ್ಮಿ : ಸಿದ್ಧಾರ್ಥ್‌ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಸಿಕ್ತು ಪ್ರಮೋಷನ್!

ಮುಂಬೈ : ಬಾಲಿವುಡ್‌ನ ಖ್ಯಾತ ದಂಪತಿಗಳಾಗಿರುವ ನಟ​​ ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಪೋಷಕರಾಗಿದ್ದಾರೆ. ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡ ಖುಷಿಯಲ್ಲಿ ಈ ಕಪಲ್ಸ್‌ ಇದ್ದಾರೆ. ಈ ಹಿನ್ನೆಲೆಯಲ್ಲಿ ಈ ಜೋಡಿಗೆ ಸೋಷಿಯಲ್‌ ಮೀಡಿಯಾ ಸೇರಿದಂತೆ, ಎಲ್ಲೆಡೆಯಿಂದ ಗಣ್ಯರು ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಇನ್ನೂ ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಪೋಷಕರಾಗುವ ಮೂಲಕ ಈ ಫೇಮಸ್‌...

ನಮ್ಮಲ್ಲಿ ಬಂದು ಜಾಗನೋಡಿ : ರಾಜ್ಯದ ಉದ್ಯಮಿಗಳಿಗೆ ಸಚಿವ ನಾರಾ ಗಾಳ! ; ಬಯಲಾಯ್ತು ಆಂಧ್ರದ ಕುತಂತ್ರ..

ಬೆಂಗಳೂರು : ಸತತ ಮೂರು ವರ್ಷಗಳಿಂದ ದೇವನಹಳ್ಳಿಯಲ್ಲಿ ರೈತರ ಭೂಸ್ವಾಧೀನದ ವಿರುದ್ದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಿ ಭುಸ್ವಾಧೀನ ಕೈ ಬಿಡುವುದಾಗಿ ಘೋಷಿಸಿದ್ದಾರೆ. ಆದರೆ ಇದಾದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಫುಲ್‌ ಆಕ್ಟೀವ್‌ ಆಗಿದ್ದು, ಉದ್ಯಮಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಈ ಕುರಿತು ಆಂಧ್ರಪ್ರದೇಶದ ಮಾನವ...

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ!

ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ ನಡುವೆ ಬಾಲ್ ಹುಡುಕಲು ಹೋಗಿದ್ದ ಯುವಕನೊಬ್ಬ ಅಸ್ಥಿಪಂಜರವನ್ನು ಕಂಡು ಬೆಚ್ಚಿಬಿದ್ದಿದ್ದಾನೆ. ಅದನ್ನು ನೋಡಿ ತಕ್ಷಣ ಮೊಬೈಲ್‌ನಲ್ಲಿ ವಿಡಿಯೋ ತೆಗೆದಿದ್ದಾನೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
- Advertisement -spot_img

Latest News

Sarojni Diaries Part 2: ಸರೋಜ್ನಿ ಮಾರ್ಕೇಟ್‌ನಲ್ಲಿ ಟೀ ಶರ್ಟ್ ಖರೀದಿಸಿದವನಿಗೆ ಆದ ಹಾರರ್ ಅನುಭವ

Sarojni Diaries Part 2: ನಾವು ಭಾಗ 1ರಲ್ಲಿ ಸರೋಜ್ನಿ ಮಾರ್ಕೆಟ್‌ನಿಂದ ಡೆನಿಮ್ ಜಾಕೇಟ್ ಖರೀದಿಸಿ, ಯಾವ ರೀತಿ ಕಷ್ಟ ಅನುಭವಿಸಿದ್ದರು ಅಂತಾ ಹೇಳಿದ್ವಿ. ಇದೀಗ...
- Advertisement -spot_img