Tuesday, May 5, 2026

ರಾಷ್ಟ್ರೀಯ

ಹುಚ್ಚು ಪ್ರೀತಿಯ ಸೇಡಿಗೆ ಖತರ್ನಾಕ್ ಪ್ಲ್ಯಾನ್!

ಹುಚ್ಚು ಪ್ರೀತಿ ಯಾರತ್ರ ಏನೂ ಬೇಕಾದರೂ ಮಾಡಿಸುತ್ತೆ ಅನ್ನೊದಕ್ಕೆ ಇಲ್ಲೊಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ ನೋಡಿ. ಸಹೋದ್ಯೋಗಿಯು ಪ್ರೀತಿ ಮಾಡುವುದಿಲ್ಲ ಅಂತ ಪ್ರೀತಿ ನಿರಾಕರಿಸಿದಕ್ಕೆ ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು ಆತನ ಹೆಸರಿನಲ್ಲಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಈ...

ತುರ್ತು ಪರಿಸ್ಥಿತಿ ಹೇರಿಕೆ ದಿನಗಳನ್ನು ನೆನೆದ ಮೋದಿ: ಮಾಜಿ ಪಿಎಂ ದೇವೇಗೌಡರ ಸಹಾಯವನ್ನು ಸ್ಮರಿಸಿದ ಪ್ರಧಾನಿ

National Political News: ಶ್ರೀಮಂತಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ, ತುರ್ತು ಪರಿಸ್ಥಿತಿ ಹೇರಿದ್ದು, ಇಂದಿಗೆ 50 ವರ್ಷ ತುಂಬಿದೆ. ಈ ವೇಳೆ ಅವರು ವಾಕ್‌ ಸ್ವಾತಂತ್ರ, ಪತ್ರಿಕಾ ಸ್ವಾತಂತ್ರವನ್ನು ತಡೆಹಿಡಿದಿದ್ದರು. ಹಾಗಾಗಿ ಈ ದಿನವನ್ನು ಕರಾಳ ದಿನವೆಂದೇ ಪರಿಗಣಿಸಲಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಭಾರತದ ಪ್ರಜಾಪ್ರಭುತ್ವ ಇತಿಹಾಸದ...

Political News: ದೆಹಲಿಯಲ್ಲಿ ಬಾಲಿವುಡ್‌ ನಟ ಅಮೀರ್ ಖಾನ್‌ರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Political News: ಬಾಲಿವುಡ್ ನಟ ಅಮೀರ್ ಖಾನ್ ಸಿಎಂ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಅಚಾನಕ್ ಆಗಿ ಭೇಟಿಯಾಗಿದ್ದು, ಕುಶಲೋಪರಿ ವಿಚಾರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲು, ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ಇದೇ ವೇಳೆ ನಟ ಅಮೀರ್ ಖಾನ್ ಕೂಡ ಅಲ್ಲೇ ಇದ್ದರು. ಈ ವೇಳೆ ಭೇಟಿಯಾಗಿ, ಕೆಲ ಸಮಯ ಮಾತನಾಡಿದ್ದು, ಅಮೀರ್...

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ ಯುದ್ಧದ ಬಗ್ಗೆ ಮಾತನಾಡಿರುವ ಮೋದಿ, ಭಾರತ ಯಾರ ಮಧ್ಯಸ್ಥಿಕೆಯನ್ನೂ ಒಪ್ಪಲ್ಲ ಎಂದು ಹೇಳಿದ್ದಾರೆಂದು, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಪ್ರೆಸ್‌ಮೀಟ್‌ನಲ್ಲಿ ಹೇಳಿದ್ದಾರೆ. ಆದರೆ ಈ ಬಗ್ಗೆ ತಮ್ಮ ಎಕ್ಸ್...

ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ: ಸಿಕ್ಸ್ ಪ್ಯಾಕ್ ಸಿಕ್ರೇಟ್ ರಿವೀಲ್ ಮಾಡಿದ ಸಿಎಂ ರೆಡ್ಡಿ

Telangana: ತೆಲಂಗಾಣ ಸಿಎಂ, ರೇವಂತ ರೆಡ್ಡಿ ಭಾಷಣ ಮಾಡುವ ವೇಳೆ, ಜಿಮ್‌ಗೆ ಹೋಗಿ, ಹಣ ಮತ್ತು ಸಮಯ ವ್ಯರ್ಥ ಮಾಡುವ ಬದಲು, ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ, ಸಿಕ್ಸ್ ಪ್ಯಾಕ್ ಬರತ್ತೋ ಇಲ್ವೋ ನೋಡಿ ಎಂದು ಟಿಪ್ಸ್ ನೀಡಿದ್ದಾರೆ. ಯುವಪೀಳಿಗೆಯವರು ಜಿಮ್‌ಗೆ ಹೋಗಿ ಹಣ ಖರ್ಚು ಮಾಡುವ ಬದಲು, ಸ್ಟಿರಾಯ್ಡ್‌ಗಳು...

ಸಮಸ್ಯೆಗಳ ಸುಳಿಯಲ್ಲಿ ಏರ್ ಇಂಡಿಯಾ : ಸುರಕ್ಷತೆ ದೃಷ್ಟಿಯಿಂದ ಫ್ಲೈಟ್ ಕ್ಯಾನ್ಸಲ್​ ; ಡಿಜಿಸಿಎ ಆದೇಶ ಏನು..?

ಬೆಂಗಳೂರು : ಅಹುಮದಾಬಾದ್​ನ ಮೇಘಾನಿ ನಗರದಲ್ಲಿ ನಡೆದ ವಿಮಾನ ದುರಂತದ ಬಳಿಕ, ಏರ್ ಇಂಡಿಯಾ ಬೋಯಿಂಗ್ ವಿಮಾನಗಳನ್ನು ಪ್ರತೀ ಹಂತದಲ್ಲೂ ಪರಿಶೀಲನೆ ನಡೆಸಲಾಗ್ತಿದೆ. ಎಐ 171 ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ, ಬಿಜೆ ಹಾಸ್ಟೆಲ್​ಗೆ ಅಪ್ಪಳಿಸಿ ಪತನಗೊಂಡಿತ್ತು. 241 ಪ್ರಯಾಣಿಕರು ದಾರುಣವಾಗಿ ಅಂತ್ಯಕಂಡಿದ್ರು. ಹಾಸ್ಟೆಲ್ ವಿದ್ಯಾರ್ಥಿಗಳು, ವ್ಯಾಪಾರಿಗಳು, ಸ್ಥಳೀಯರು ಸೇರಿ 270ಕ್ಕೂ ಹೆಚ್ಚು...

ಇರಾನ್ – ಇಸ್ರೇಲ್ ಯುದ್ಧ : ಪೆಟ್ರೋಲ್ – ಡೀಸೆಲ್​ಗೂ ಏನು ಸಂಬಂಧ..?

ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಮಧ್ಯಪ್ರಾಚ್ಯ ದೇಶಗಳಾದ ಇರಾನ್-ಇಸ್ರೇಲ್ ನಡುವಿನ ಸಂಘರ್ಷ ವಿಶ್ವವನ್ನೇ ಗಢ ಗಢ ನಡುಗುವಂತೆ ಮಾಡಿದೆ. ಮುಸ್ಲಿಂ ರಾಷ್ಟ್ರಗಳ ಎಂಟ್ರಿಯಿಂದಾಗಿ ಯುದ್ಧದ ತೀವ್ರತೆ ಭೀಕರ ಸ್ವರೂಪ ತಳೆಯುತ್ತಿದೆ. ಇರಾನ್ - ಇಸ್ರೇಲ್ ನಡುವಿನ ಯುದ್ಧ ವಿಶ್ವದ ಹಲವು ರಾಷ್ಟ್ರಗಳ ಮೇಲೆ ನೇರ ಪರಿಣಾಮ ಬೀರಿದೆ. ವಿಶ್ವದ ಎಲ್ಲಾ ರಾಷ್ಟ್ರಗಳಲ್ಲೂ ಪೆಟ್ರೋಲ್,...

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಾಸಿ ಪ್ರಜ್ವಲ್ ಕೆಲ ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. 2 ದಿನಗಳ ಹಿಂದೆ ತಂದೆ ಮತ್ತು ಸ್ನೇಹಿತರ ಜತೆ ಶಬರಿಮಲೈಗೆ ಅಯ್ಯಪ್ಪನ ದರ್ಶನಕ್ಕಾಗಿ...

ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ : ಜಾಗತಿಕವಾಗಿ ಬಂಗಾರ ದುಬಾರಿಯಾಗಲು ಕಾರಣವೇನು..?

ಬೆಂಗಳೂರು : ಚಿನ್ನದ ಮೇಲೆ ಹೂಡಿಕೆ ಮಾಡೋರಿಗೆ ಇದು ಬೆಸ್ಟ್ ಟೈಮ್. ಸದ್ಯ ಚಿನ್ನದ ಬೆಲೆಯೂ ಇಳಿಕೆಯಾಗ್ತಿದೆ. ಕೆಲವೇ ದಿನಗಳಲ್ಲಿ ಆಷಾಢ ಮಾಸವೂ ಶುರುವಾಗ್ತಿದೆ. ಹೂಡಿಕೆ ಮಾಡೋರೆಲ್ಲಾ ಚಿನ್ನದ ಮೇಲೆ ಹಣ ಹಾಕಿದ್ರೆ ಹೆಚ್ಚು ಲಾಭ ಗಳಿಸಬಹುದು. ಪ್ರಪಂಚದಲ್ಲೇ ಅತೀ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ. ಭಾರತೀಯರ ನರನಾಡಿಗಳಲ್ಲೂ ಚಿನ್ನವೇ ಹಾಸುಹೊಕ್ಕಾಗಿದೆ. ಆಭರಣಗಳಿಂದ...

Hubli News: ಸಶಕ್ತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ 3 ಮಕ್ಕಳಿಗೆ ಜನ್ಮ ನೀಡಬೇಕು: ತೊಗಾಡಿಯಾ

Hubli News: ಹುಬ್ಬಳ್ಳಿ: 'ಸಶಕ್ತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂಗಳು ಮೂರು ಮಕ್ಕಳಿಗೆ ಜನ್ಮ ನೀಡಬೇಕು. ಮೂರನೇ ಮಗುವಿನ ಜವಾಬ್ದಾರಿಯನ್ನು ಪರಿಷತ್ ವಹಿಸಿಕೊಳ್ಳುತ್ತದೆ' ಎಂದು ಅಂತರರಾಷ್ಟೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣಭಾಯಿ ತೊಗಾಡಿಯಾ ಭರವಸೆ ನೀಡಿದರು. 'ಹಿ‌ಂದೂಗಳ ಸುರಕ್ಷತೆ ನಮ್ಮ ಮುಖ್ಯ ಧ್ಯೇಯವಾಗಿದ್ದು, ಅದರಂತೆ ಹಿಂದೂಗಳ ಜನಸಂಖ್ಯೆಯನ್ನೂ ಹೆಚ್ಚಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img