ನವದೆಹಲಿ : ತಾವು ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಉಗ್ರರು ನಡೆಸಿದ್ದ ಭೀಕರ ದಾಳಿಯನ್ನು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಕಟುವಾದ ಪದಗಳಲ್ಲಿ ಖಂಡಿಸಿದ್ದಾರೆ. ಅಲ್ಲದೆ ಉಗ್ರರನ್ನು ಮಟ್ಟ ಹಾಕಲು ಭಾರತದೊಂದಿಗೆ ಪಾಕಿಸ್ತಾನವು ಮುಂದೆ ಬರಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ವ್ಯಾನ್ಸ್, ಪಾಕಿಸ್ತಾನವು ಭಾರತದೊಂದಿಗೆ ಸಹಕರಿಸಬೇಕಾಗುತ್ತದೆ. ಕೆಲವೊಮ್ಮೆ ತನ್ನ ಭೂಪ್ರದೇಶದಲ್ಲಿರುವ...
ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಕಿರುವ ರಾಜೀನಾಮೆಯ ಸವಾಲನ್ನು ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸ್ವೀಕರಿಸುವ ಮೂಲಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ವೈಯಕ್ತಿಕ...
ನವದೆಹಲಿ : ಯುರೋಪ್ ಮತ್ತು ಮಧ್ಯಪ್ರಾಚ್ಯದಲ್ಲಿನ ಸಂಘರ್ಷಗಳನ್ನು ಪರಿಹರಿಸಲು ಅಮೆರಿಕ ನಾಯಕತ್ವ ಏಕಕಾಲದಲ್ಲಿ ಶ್ರಮಿಸುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವಂತೆ ಅಮೆರಿಕದಲ್ಲಿರುವ ಪಾಕಿಸ್ತಾನದ ರಾಯಭಾರಿ ರಿಜ್ವಾನ್ ಸಯೀದ್ ಶೇಖ್ ಒತ್ತಾಯಿಸಿದ್ದಾರೆ.
ಈ ಕುರಿತು ಅಮೆರಿಕದಲ್ಲಿ ಸಂದರ್ಶನವೊಂದರಲ್ಲಿ ಹೇಳಿರುವ ಶೇಖ್, ಈ ಆಡಳಿತದ ಅವಧಿಯಲ್ಲಿ ವಿಶ್ವ...
ಜಮ್ಮು ಮತ್ತು ಕಾಶ್ಮೀರ : ಇಲ್ಲಿನ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಗುರುವಾರ ತೀವ್ರವಾಗಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಖಂಡಿಸಿದ್ದಾರೆ. ಈ ಘಟನೆಗೆ ಭದ್ರತೆ ಹಾಗೂ ಗುಪ್ತಚರ ವೈಫಲ್ಯವೇ ಕಾರಣವಾಗಿದೆ. ಪಾಕಿಸ್ತಾನವು ಈ ಕಾಶ್ಮೀರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಶ್ರೀನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ,...
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕೆ ಸಜ್ಜಾಗಿರುವ ಭಾರತದ ನಡೆಯಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನ ದಿನಕ್ಕೊಂದು ಹೇಳಿಕೆಗಳನ್ನು ನೀಡುವ ಮೂಲಕ ತಾನು ಹೆದರಿರುವುದಾಗಿ ತೋರಿಸಿಕೊಳ್ಳುತ್ತಿದೆ. ಭಾರತದಿಂದ ಯಾವುದೇ ಕ್ಷಣದಲ್ಲಿ ಅಂದರೆ 24 ರಿಂದ 36 ಗಂಟೆಗಳಲ್ಲಿ ನಮ್ಮ ಮೇಲೆ ದಾಳಿಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಮಾಜಿ ಸಚಿವ ಅತ್ತಾವುಲ್ಲಾ ತರಾರ್ ಹೇಳಿಕೆ ನೀಡಿದ್ದನು. ಇದಾದ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ತೀವ್ರ ವಿಷಮವಾಗಿದ್ದು, ಪಾಕಿಗಳ ಮೇಲೆ ಪ್ರತೀಕಾರ ಭಾರತ ಸಿದ್ಧವಾಗಿದೆ. ಆದರೆ ಈ ನಡುವೆ ಉಭಯ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನತೆಯನ್ನು ತಿಳಿಗೊಳಿಸಲು ಅಮೆರಿಕ ಮುಂದಾಗಿದೆ.
ಕುರಿತು ಖುದ್ದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿನ್ನೆಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಭಾರತಕ್ಕೆ ನುಸುಳುವಂತೆ ಮಾಡಿ ದಾಳಿಗೆ ಕಾರಣವಾಗಿರುವ ಪಾಪಿಸ್ತಾನ ಕಾಲು ಕೆದರಿ ಭಾರತದ ತಂಟೆಗೆ ಬರುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆ...
ನವದೆಹಲಿ : ಪಹಲ್ಗಾಮ್ನಲ್ಲಿ ನಡೆದ ಭೀಕರ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಬೆಂಬಲಿಸುವ ಪಾಪಿ ರಾಷ್ಟ್ರಕ್ಕೆ ಭಾರತ ಒಂದಾದ ಮೇಲೊಂದರಂತೆ ದೊಡ್ಡ ಏಟುಗಳನ್ನು ನೀಡುತ್ತಿದೆ. ಇದರಿಂದ ಕಂಗಾಲಾದ ಪಾಕಿಸ್ತಾನದ ನಾಯಕರು ಭಾರತದ ವಿರುದ್ಧ ಬಾಯಿ ಬಡಿದುಕೊಳ್ಳುತ್ತಿದ್ದಾರೆ, ದಾಳಿಯ ಬೆದರಿಕೆ ಹಾಕುತ್ತಿದ್ದಾರೆ. ಆದರೆ ಈ ಎಲ್ಲದರ...
ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಪರಗ್ವಾಲ್ ಸೆಕ್ಟರ್ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಸತತ ಆರನೇ ದಿನದ ರಾತ್ರಿಯೂ ಎಲ್ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು,...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಉಗ್ರರ ದಾಳಿಯನ್ನು ಖಂಡಿಸುವ ಸಲುವಾಗಿ ಹಾಗೂ ದೇಶದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ವಿಶೇಷ ಅಧಿವೇಶನ ಕರೆಯಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಸಾಮೂಹಿಕ ಸಂಕಲ್ಪ. ಇಚ್ಚಾಶಕ್ತಿ ಬೇಕು..!
ಈ ಕುರಿತು ಪ್ರಧಾನಿ...