Saturday, May 9, 2026

ರಾಷ್ಟ್ರೀಯ

ಸ್ಟಾಲಿನ್‌ಗೆ ಖೆಡ್ಡಾ ತೋಡಲು ಶಾ ಮಾಸ್ಟರ್‌ ಪ್ಲಾನ್..!‌ : ಬಿಜೆಪಿ ಕಟ್ಟಿಹಾಕುವ ಡಿಎಂಕೆ ಕನಸಿಗೆ ಎಳ್ಳು ನೀರು..!

National Political News: ಸದಾ ಕೇಂದ್ರ ಸರ್ಕಾರದ ವಿರುದ್ಧ ಕೆಂಡಕಾರುತ್ತಾ, ಅದರ ನಿರ್ಣಯಗಳನ್ನು ವಿರೋಧಿಸುತ್ತಾ ಬಂದಿರುವ ತಮಿಳುನಾಡಿನ ಡಿಎಂಕೆಗೆ ಟಕ್ಕರ್‌ ಕೊಡಲು ಇದೀಗ ಬಿಜೆಪಿ ಮುಂದಾಗಿದೆ. ಹೇಗಾದರೂ ಮಾಡಿ ಹಲವು ವರ್ಷಗಳ ಬಳಿಕ ಡಿಎಂಕೆ ಮಣಿಸಿ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವ ತವಕದಲ್ಲಿರುವ ಬಿಜೆಪಿಯು ಎಐಎಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಲಕ್ಷಣಗಳು ದಟ್ಟವಾಗಿವೆ. ಅಲ್ಲದೆ 2...

ಕುನಾಲ್‌ ಹಾಸ್ಯಕ್ಕೆ ಕೆರಳಿದ ಶಿಂಧೆ ಬಣ : ಕಾಮಿಡಿಯನ್‌ಗೆ ಫಡ್ನವೀಸ್‌ ಕೊಟ್ಟ ವಾರ್ನ್‌ ಎಂಥದ್ದು..?

Political News: ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ಅವರನ್ನು ತಮ್ಮ ಗೀತೆಯೊಂದರಲ್ಲಿ ದೇಶದ್ರೋಹಿ ಎಂದು ಹೇಳಿರುವುದು ಇಡೀ ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಲು ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ಮುಂಬೈನ ಖಾರ್‌ ಪ್ರದೇಶದ ಕಾಂಟಿನೆಂಟಲ್‌ ಹೋಟೆಲ್‌ನ ಸ್ಟುಡಿಯೋದಲ್ಲಿ ಹ್ಯಾಬಿಟ್ಯಾಟ್‌ ಕಾಮೆಡಿ ಕ್ಲಬ್‌ ಹೆಸರಿನ ಹಾಸ್ಯ ಕಾರ್ಯಕ್ರಮ ನಡೆಸಲಾಗಿತ್ತು. ಈ ವೇಳೆ...

ಅತ್ಯಾಚಾರ ಕುರಿತ ಹೈಕೋರ್ಟ್‌ ತೀರ್ಪು ; ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಆಕ್ರೋಶವೇಕೆ..?

National News: ಸ್ತನಗಳನ್ನು ಹಿಡಿಯುವುದು ಅಥವಾ ಪ್ಯಾಂಟ್ ಎಳೆಯುವಂತಹ ಕೃತ್ಯಗಳು ಅತ್ಯಾಚಾರ ಅಥವಾ ಅತ್ಯಾಚಾರದ ಪ್ರಯತ್ನವಲ್ಲ ಎಂದು ಇತ್ತೀಚಿಗಷ್ಟೇ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿತ್ತು. ಆದರೆ ಇದೀಗ ಇದಕ್ಕೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಅನ್ನಪೂರ್ಣಾ ದೇವಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಅಲಹಾಬಾದ್‌ ಕೋರ್ಟ್‌ ನೀಡಿರುವ ತೀರ್ಪಿಗೆ ಸುಪ್ರೀಂ...

ಟಿಟಿಡಿಯಲ್ಲಿ ಅನ್ಯ ಧರ್ಮಿಯರಿಗೆ ಕೊಕ್‌, ಜಗನ್‌ ನಿರ್ಧಾರಕ್ಕೆ ಶಾಕ್‌! : ಸಿಎಂ ನಾಯ್ಡು ಮಹತ್ವದ ಘೋಷಣೆ

Andhra Pradesh: ದೇಶದ ಖ್ಯಾತ ದೇವಸ್ಥಾನವಾಗಿರುವ ತಿರುಮಲ ತಿರುಪತಿಯಲ್ಲಿ ಹಿಂದೂಗಳಷ್ಟೇ ಕೆಲಸ ಮಾಡಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಒಂದು ವೇಳೆ ಇಲ್ಲಿ ಕ್ರೈಸ್ತರು, ಅನ್ಯ ಧರ್ಮದ ಜನ ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೌರವಯುತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಇನ್ನೂ ತಮ್ಮ ಮೊಮ್ಮಗ ದೇವಾಂಶ್‌...

ಬಯಲಾಯ್ತು ಕಾಂಗ್ರೆಸ್‌ನ ಪಾಕ್‌ ಪ್ರೇಮ : ಕೈ ನಾಯಕನ ವಿರುದ್ಧ ಭುಗಿಲೆದ್ದ ಆಕ್ರೋಶ

National Political News: ಆಗಾಗ ಪಾಕಿಸ್ತಾನದ ಪ್ರೇಮ ಮೆರೆಯುತ್ತಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಇದೀಗ ಮೊತ್ತೊಮ್ಮೆ ಅದನ್ನು ಸಾಬೀತುಪಡಿಸಿದ್ದಾರೆ. ರಂಜಾನ್‌ ಹಬ್ಬದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಪಾಕ್‌ನ ದೂತಾವಾಸ ಕಚೇರಿಯಲ್ಲಿ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗಿಯಾಗುವ ಮೂಲಕ ದೇಶಾದ್ಯಂತ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನೂ ಕಚೇರಿಯು ಭಾರತದ...

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲ ಸೃಷ್ಟಿ.. ಕನ್ನಡತಿ ದಿಶಾ ಸಾಲಿಯಾನ್‌ ಡೆತ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌..!

Bollywood News: ಬಾಲಿವುಡ್‌ ನಟ ದಿವಂಗತ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಮಾಜಿ ಮ್ಯಾನೇಜರ್‌ ಆಗಿದ್ದ ಕನ್ನಡತಿ ದಿಶಾ ಸಾಲಿಯಾನ್‌ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಇದೀಗ ಟ್ವಿಸ್ಟ್‌ ಸಿಕ್ಕಿದೆ. ಅಲ್ಲದೆ ಶಿವಸೇನಯ ಉದ್ದವ್‌ ಠಾಕ್ರೆ ಬಣದ ಶಾಸಕ ಆದಿತ್ಯ ಠಾಕ್ರೆ ಅವರ ಮೇಲೆ ಎಫ್‌ಐಆರ್‌ ದಾಖಲಿಸಿ ಸಿಬಿಐ ತನಿಖೆಗೆ ವಹಿಸಬೇಕೆಂದು ದಿಶಾ ತಂದೆ...

Chhattisgarh News: ಛತ್ತೀಸ್‌ಗಢ ಎನ್‌ಕೌಂಟರ್‌ : ಭದ್ರತಾ ಪಡೆಗಳ ಗುಂಡಿಗೆ 30 ನಕ್ಸಲರ ಉಡೀಸ್‌

Chhattisgarh News: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದ್ದು, ಭದ್ರತಾ ಪಡೆಗಳು 30 ನಕ್ಸಲರನ್ನು ಪ್ರತ್ಯೇಕವಾದ ಎರಡು ಪ್ರಕರಣಗಳಲ್ಲಿ ಹೊಡೆದುರುಳಿದ್ದಾರೆ. ಅಲ್ಲದೆ ಇದೇ ವೇಳೆ ಒಬ್ಬರು ಭದ್ರತಾ ಸಿಬ್ಬಂದಿಯು ಹತರಾಗಿದ್ದಾರೆ. ಇನ್ನೂ ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು 26 ನಕ್ಸಲೀಯರನ್ನು ಹತ್ಯೆ ಮಾಡಿವೆ. ಅಲ್ಲದೆ ಕಂಕೇರ್ ಪ್ರದೇಶದಲ್ಲಿ ಬಿಎಸ್‌ಎಫ್ ಮತ್ತು...

900 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರ ಸಮ್ಮತಿ

Political News: ಮಂಡ್ಯದ ವರ್ತುಲ ರಸ್ತೆಯನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ನಿತೀನ್ ಗಡ್ಕರಿ ನಿವಾಸಕ್ಕೆ ಭೇಟಿ ನೀಡಿ, ಚರ್ಚೆ ನಡೆಸಿರುವ ಕುಮಾರಸ್ವಾಮಿಯವರು ಈಗಾಗಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ....

ಅಮೆಜಾನ್‌, ಫ್ಲಿಪ್‌ಕಾರ್ಟ್‌ಗಳಿಗೆ ಶಾಕ್!‌ : ದೇಶದ ವಿವಿಧೆಡೆ ಬಿಐಎಸ್‌ ಅಧಿಕಾರಿಗಳಿಂದ ರೇಡ್‌

News: ಕಳಪೆ ಗುಣಮಟ್ಟದ ಹಾಗೂ ಪ್ರಮಾಣೀಕರಿಸದ ಉತ್ಪನ್ನಗಳನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆ ಇ-ಕಾಮರ್ಸ್‌ ಜಾಲತಾಣ ಕಂಪನಿಗಳಾಗಿರುವ ಅಮೆಜಾನ್‌, ಫ್ಲಿಪ್‌ಕಾರ್ಟ್‌ ಗೋದಾಮುಗಳ ಮೇಲೆ ದೇಶದ ವಿವಿಧೆಡೆ ಭಾರತೀಯ ಮಾನಕ ಬ್ಯೂರೋ ಬಿಐಎಸ್‌ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಐಎಸ್‌ ಇಲಾಖೆಯ ಮಾನದಂಡಗಳನ್ನು ಪಾಲನೆ ಮಾಡದೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಈ ಎರಡೂ ಕಂಪೆನಿಗಳಿಗೆ ಸಂಬಂಧಿಸಿರುವ...

Movie News: ಬೆಟ್ಟಿಂಗ್ ಆ್ಯಪ್ ಪ್ರಮೋಷನ್, ಟಾಲಿವುಡ್ ಸೆಲೆಬ್ರಿಟಿಗಳಿಗೆ ಖಾಕಿ ಶಾಕ್..!

Movie News: ಬೆಟ್ಟಿಂಗ್ ಆ್ಯಪ್ ಗಳ ಪ್ರಚಾರದ ಹಿನ್ನೆಲೆಯಲ್ಲಿ ತೆಲುಗು ಚಿತ್ರರಂಗದ 25 ಸೆಲೆಬ್ರಿಟಿಗಳ ವಿರುದ್ಧ ಹೈದ್ರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟಾಲಿವುಡ್ ನಟ ಹಾಗೂ ನಟಿಯರ ವಿರುದ್ಧ ಎಫ್ಐಆರ್ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದನದಲ್ಲೂ ಪ್ರತಿಧ್ವನಿಸಿದ್ದ ಬೆಟ್ಟಿಂಗ್ ಭೂತ... ಇನ್ನೂ ರಾಜ್ಯದ ವಿಧಾನಸಭೆಯಲ್ಲೂ ಈ ಬೆಟ್ಟಿಂಗ್ ದಂಧೆಯ ಬಗ್ಗೆಯ ಸ್ವತಃ ಶಾಸಕರೇ ಅಳಲು ತೋಡಿಕೊಂಡಿದ್ದಾರೆ....
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img