Saturday, May 9, 2026

ರಾಷ್ಟ್ರೀಯ

Mahakumbh: ಮಹಾಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಅಂಬಾನಿ ಕುಟುಂಬ

Mahakumbh: ಮಹಾಕುಂಭ ಮೇಳದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಕೋಟಿ ಕೋಟಿ ಜನ ಪ್ರಯಾಗರಾಜ್‌ಗೆ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಮುಕ್ತಿಗಾಗಿ ಶಿವನಲ್ಲಿ ಪ್ರಾರ್ಥಿಸಿದ್ದಾರೆ. ಜನ ಸಾಮಾನ್ಯರು, ಬರೀ ಹಿಂದೂಗಳಷ್ಟೇ ಅಲ್ಲ. ಬದಲಾಗಿ ಕೆಲ ಮುಸ್ಲಿಂಮರು ಕೂಡ ಈ ಕುಂಭ ಮೇಳಕ್ಕೆ ಬರ್ತಿದ್ದಾರೆ. ಸೆಲೆಬ್ರಿಟಿಗಳು, ಶ್ರೀಮಂತ ಉದ್ಯಮಿಗಳೆಲ್ಲ ಕುಂಭ ಮೇಳಕ್ಕೆ ಬಂದು ಪುಣ್ಯ...

Political News: ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರ ದಾಳಿ ಬೆದರಿಕೆ

Political News: ಪ್ರಧಾನಿ ಮೋದಿ ಫ್ರಾನ್ಸ್, ಅಮೆರಿಕಾ ಪ್ರವಾಸದಲ್ಲಿದ್ದು, ಮೋದಿ ಪ್ರಯಾಾಣಿಸುತ್ತಿದ್ದ ವಿಮಾನದ ಮೇಲೆ ಉಗ್ರರು ದಾಳಿ ಮಾಡಲಿದ್ದಾರೆಂದು ಪೊಲೀಸರಿಗೆ ಸುದ್ದಿ ಬಂದಿದೆ. ಮೋದಿ ಅವರು ಈಗಾಗಲೇ ಫ್ರಾನ್ಸ್‌ನಲ್ಲಿದ್ದಾರೆ. ಆದರೆ ಅವರು ಪ್ರವಾಸ ಕೈಗೊಳ್ಳೋಕ್ಕೂ ಮುನ್ನವೇ, ಪ್ರಧಾನಿ ಅವರು ಪ್ರಯಾಣಿಸುವ ವಿಮಾನದ ಮೇಲೆ ದಾಳಿ ಮಾಡಲು ಕೆಲವರು ಪ್ರಯತ್ನ ಮಾಡಿದ್ದಾರೆ ಎಂದು ಮುಂಬೈ ಪೋಲೀಸ್ ಅಧಿಕಾರಿಗಳಿಗೆ...

National News: ಗಣಿತ ಶಿಕ್ಷಕನಿಗೆ ಕಪಾಳ ಮೋಕ್ಷ ಮಾಡಿದ ಪ್ರಿನ್ಸಿಪಲ್.. ಯಾಕೆ ಗೊತ್ತಾ..?

National News: ಶಾಲೆಯಲ್ಲಿ ಮಕ್ಕಳು ಕೆಟ್ಟ ಕೆಲಸ ಮಾಡಿದ್ರೆ, ಕೆಟ್ಟ ಬುದ್ಧಿ ತೋರಿಸಿದರೆ , ಎದುರುತ್ತರ ಕೊಟ್ಟರೆ ಶಿಕ್ಷಕರು ಹೊಡೆಯೋದನ್ನು, ಬೈಯ್ಯೋದನ್ನು ನೀವು ನೋಡಿರುತ್ತೀರಿ. ಆದ್ರೆ, ಇಲ್ಲೊಂದು ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋದಲ್ಲಿ ಪ್ರಿನ್ಸಿಪಾಲರು, ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗುಜರಾತ್‌ನ ಭರೂಚ್‌ ಜಿಲ್ಲೆಯ ನವಯುಗ್...

Ayodhya News: ಅಯೋಧ್ಯೆಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

Ayodhya News: ಕೆಲ ದಿನಗಳ ಹಿಂದಷ್ಟೇ ರಾಮಮಂದಿರದ ಪ್ರಧಾನ ಅರ್ಚಕರಾದ ಸತ್ಯೇಂದ್ರ ದಾಸ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ಚಿಕಿತ್ಸೆ ನಡೆಯುತ್ತಿತ್ತಾದರೂ, ಚಿಕಿತ್ಸೆ ಫಲಿಸದೇ, ಸಂತ್ಯೇಂದ್ರ ದಾಸ್(85) ಅವರು ಇಂದು ಬೆಳಿಗ್ಗೆ 8 ಗಂಟೆಗೆ ಲಕ್ನೋನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸತ್ಯೆಂದ್ರ ದಾಸ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಅಲ್ಲದೇ ಮಧುಮೇಹವೂ ಇತ್ತು. ಫೆಬ್ರವರಿ 3ರಂದು ಶುಗರ್ ಮತ್ತು...

delhi ದೆಹಲಿ ಗದ್ದುಗೆ ಫೈಟ್ ! ಮಹಿಳಾ ಮುಖ್ಯಮಂತ್ರಿ ಸಾಧ್ಯತೆ !

DELHI : ದೆಹಲಿ ವಿಧಾನಸಭಾ ಚನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ , 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧವಾಗಿದೆ . ಆದರೆ ಈಗ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂಬ ಬಗ್ಗೆ ಚರ್ಚೆ ಈಗ ಜೋರಾಗಿದೆ. ಆಯ್ಕೆಯಾಗಿರುವ 48 ಶಾಸಕರ ಪೈಕಿ ಒಬ್ಬರನ್ನ ಮುಖ್ಯಮಂತ್ರಿ ಮಾಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ...

ಹಿಂದೂ ಧರ್ಮದಿಂದ ಬಹಿಷ್ಕಾರ ! ರಾಹುಲ್ ಮಾಡಿದ ತಪ್ಪೇನು ?

ರಾಹುಲ್ ಗಾಂಧಿ ಕೆಲುವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ಹೇಳಿ ಸುದ್ದಿ ಆಗ್ತಾರೆ ಅದೇ ರೀತಿ ಈಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡು ಸುದ್ದಿಯಾಗಿದ್ದೆ. ಅದೇನಂದ್ರೆ ಮಹಾ ಕುಂಭ ಮೇಳದ ಸಂದರ್ಭದಲ್ಲಿ ನಡೆದ ‘ಧಾರ್ಮಿಕ ಸಂಸತ್ತು’ ಧರ್ಮ ಸಂಸತ್‌ ಸಭೆಯ ಬಗ್ಗೆ ರಾಹುಲ್ ಟೀಕೆ ಮಾಡಿದ್ದೂ ಈಗ ಹಿಂದೂ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮನುಸ್ಮೃತಿ ಕುರಿತ ಟೀಕೆ...

delhi new cm ದೆಹಲಿ ಸರ್ಕಾರ ರಚನೆಗೆ ಕಸರತ್ತು! ಯಾರಾಗ್ತಾರೆ ಸಿಎಂ?

delhi : ದೆಹಲಿಯಲ್ಲಿ ಬಿಜೆಪಿ ಈ ಬಾರಿ ಸ್ಪಷ್ಟ ಗೆಲುವು ಪಡೆದಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಗದ್ದುಗೆ ಏರುತ್ತಿದೆ ಅನ್ನೋದು ವಿಶೇಷ. ಸದ್ಯ ದೆಹಲಿ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಶುರುವಾಗಿದೆ. ಬಹುಮತ ಪಡೆದರೂ, ಸಿಎಂ ಅಭ್ಯರ್ಥಿ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಸಿಎಂ ಯಾರು ಅನ್ನೋದು ಸದ್ಯಕ್ಕೆ ಇರುವ ಕುತೂಹಲ. ಸದ್ಯ...

31 ನಕ್ಸಲರು ಎನ್ ಕೌಂಟರ್ ಗೆ ಬಲಿ! 2026 ಕ್ಕೆ ಭಾರತ ನಕ್ಸಲ್ ಮುಕ್ತ : ಶಾ

  chhattisgarh : ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಹತ್ಯೆಯಾಗಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 81 ನಕ್ಸಲರನ್ನು...

prayagraj kumbh mela 300 ಕಿ.ಮೀ, ಟ್ರಾಫಿಕ್ ಜಾಮ್ ! ಕುಂಭಮೇಳದಲ್ಲಿ ಭಕ್ತರ ಪರದಾಟ!

ಜಗತ್ತಿನಲ್ಲೇ ಅತಿ ಉದ್ದದ 300 ಕಿಮೀ ಟ್ರಾಫಿಕ್ ಜಾಮ್! ಇದ್ಯಾವುದಪ್ಪಾ ಇಷ್ಟೊಂದು ಉದ್ದದ ಟ್ರಾಫಿಕ್ ಜಾಮ್ ಎಂಬ ಪ್ರಶ್ನೆ ಕಾಡುತ್ತಲ್ಲವೇ? ಹೌದು, ಇದು ಆಗಿದ್ದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ. ದೇಶವಷ್ಟೇ ಅಲ್ಲ, ಜಗತ್ತೇ ಕುಂಭಮೇಳದ ಜಪ ಮಾಡುತ್ತಿದೆ. ಸದ್ಯ ಎಲ್ಲೆಡೆಯಿಂದ ಪ್ರಯಾಗ್ ರಾಜ್ ನತ್ತ ಜನ ಧಾವಿಸುತ್ತಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್...

ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯ ಸ್ನಾನ

Political News: ಉತ್ತರಪ್ರದೇಶದ ಅಲಾಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾಪೂರ್ಣ ಕುಂಭಮೇಳ ನಡೆಯುತ್ತಿದ್ದು, ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಇಂದು ಪ್ರಯಾಗರಾಜ್‌ಗೆ ಆಗಮಿಸಿದ್ದ ದ್ರೌಪದಿ ಮುರ್ಮುರನ್ನು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಸ್ವಾಗತಿಸಿದರು. ಬಳಿಕ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಕೆಲವು ದೇವಸ್ಥಾನಗಳಿಗೆ ಭೇಟಿ ನೀಡಿದರು. 144...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img