Uttara Pradesh: ಪ್ರಯಾಗರಾಜನ ಮಹಾಕುಂಭಮೇಳ ನಡೆಯುವ ಜಾಗವನ್ನು ಉತ್ತರಪ್ರದೇಶ ಸರ್ಕಾರ ಹೊಸ ಜಿಲ್ಲೆಯಾಗಿ ಘೋಷಣೆ ಮಾಡಿದೆ. ಈ ಹೊಸ ಜಿಲ್ಲೆಗೆ ಮಹಾಕುಂಭಮೇಳ ಜಿಲ್ಲೆ ಅಂತಲೇ ಕರೆಯಲಾಗುತ್ತದೆ.
https://youtu.be/-L5OeCDH-xg
2025ರಲ್ಲಿ ಕುಂಭ ಮೇಳ ನಡೆಯಲಿದ್ದು, ಅದಕ್ಕೂ ಮುನ್ನವೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ವರ್ಷ ನಡೆಯುವ ಮಹಾಕುಂಭ ಮೇಳವನ್ನು ಸಮರ್ಥವಾಗಿ ನಿಭಾಯಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು...
Hyderabad News: ಹೈದರಾಬಾದ್ನ ತೆಲಂಗಾಣದಲ್ಲಿರುವ ಪ್ರಸಿದ್ಧ ರೆಸ್ಟೋರೆಂಟ್ನಲ್ಲಿ ಬಿರಿಯಾಾನಿ ತಿನ್ನುವಾಗ, ಅರ್ಧ ಸೇದಿ ಬಿಟ್ಟ ಸಿಗರೇಟ್ ಪತ್ತೆಯಾಗಿದೆ.
ಬಾವರ್ಚಿ ಎಂಬ ರೆಸ್ಟೋರೆಂಟ್ನಲ್ಲಿ ಈ ಘಟನೆ ನಡೆದಿದ್ದು, ಹಲವು ಸ್ನೇಹಿತರು ಸೇರಿ, ಬಿರಿಯಾನಿ ತಿನ್ನಲು ಈ ರೆಸ್ಟೋರೆಂಟ್ಗೆ ಆಗಮಿಸಿದ್ದರು. ಈ ವೇಳೆ ಅದರಲ್ಲಿ ಒಬ್ಬರು ಈ ಸನ್ನಿವೇಶವನ್ನು ತಮ್ಮ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಈ ವೇಳೆ ಓರ್ವ...
Political News: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಶಿಂಧೆ, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಕೂಡ ಉಪಸ್ಥಿತರಿದ್ದರು.
https://youtu.be/tBf2LWeJ4Co
ಶಿಂಧೆ ಅವರೊಂದಿಗೆ ಅವರ ಸಂಪುಟ ಸಚಿವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ...
National Political News: ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ವಂಚನೆ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಅದಾನಿ ಯಾವಾಗ ಬೇಕಾದ್ರೂ ಅರೆಸ್ಟ್ ಆಗುವ ಎಲ್ಲ ಸಾಧ್ಯತೆ ಇದೆ. ಹಾಗಾಗಿ ಅದಾನಿ ಗ್ರೂಪ್ನಲ್ಲಿ ಹೂಡಿಕೆ ಮಾಡಿರುವ ಹೂಡಿಕೆದಾರರು ಸದ್ಯ ಆತಂಕದಲ್ಲಿದ್ದಾರೆ.
ಈ ಮಧ್ಯೆ ಕಿನ್ಯ ಸರ್ಕಾರ ಸೇರಿ ಹಲವು ಕಂಪನಿಗಳು ಅದಾನಿ ಗ್ರೂಪ್...
Bollywood News: ಸಂಗೀತ ನಿರ್ದೇಶಕ ಎ.ಆರ್.ರೆಹಮಾಾನ್ ಮತ್ತು ಸೈರಾಬಾನು ತಮ್ಮ 29 ವರ್ಷದ ವೈವಾಹಿಕ ಜೀವನವನ್ನು ಅಂತ್ಯಗೊಳಿಸಿದ್ದು, ಪರಸ್ಪರ ಒಪ್ಪಿಗೆಯ ಮೇರೆಗೆ ಡಿವೋರ್ಸ್ ಪಡೆದಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ ಇವರಿಬ್ಬರು ತಮ್ಮ 30ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಳ್ಳಬೇಕಿತ್ತು. ಆದರೆ ಇಂದು ಎ.ಆರ್.ರೆಹಮಾನ್ ತಮ್ಮ ಪತ್ನಿಯೊಂದಿಗೆ ವಿಚ್ಛೇದನ ತೆಗೆದುಕೊಳ್ಳುತ್ತಿರುವ ಸಂಗತಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಇವರ...
ಪಾಕಿಸ್ತಾನ ಭಾರತದ ಗಡಿಯಲ್ಲಿ ಪದೇ ಪದೇ ಕ್ಯಾತೆ ತೆಗೆಯೋದನ್ನ ಕೇಳಿದ್ದೀರಿ, ಸುಖಾಸುಮ್ಮನೆ ಪಾಕ್ ಸೈನಿಕರು ಗಡಿಯಲ್ಲಿ ಅಪ್ರಚೋದಿತ ಶೆಲ್ಲಿಂಗ್ ದಾಳಿ ಮಾಡ್ತಾನೆ ಇರ್ತಾರೆ. ಇನ್ನೊಂದ್ಕಡೆ ಪಾಕ್ನಿಂದ ಭಾರತದ ಒಳಕ್ಕೂ ಉಗ್ರರು ನುಸುಳುತ್ತಲೇ ಇರ್ತಾರೆ.. ಇಂಥದ್ದೇ ಕಿತಾಪತಿ ಮಾಡ್ತಿರೋ ಪಾಕಿಸ್ತಾನಕ್ಕೆ ಭಾರತ ಹಲವು ಬಾರಿ ಬುದ್ಧಿ ಕಲಿಸಿದೆ.. ಭಾರತದ ಈ ಹಿಂದೆ ಪಾಕಿಸ್ತಾನಕ್ಕೆ ನುಗ್ಗಿ ಸರ್ಜಿಕಲ್...
ತಿರುಮಲ ಹಿಂದೂಗಳ ಪಾಲಿನ ಪವಿತ್ರ ಪುಣ್ಯಕ್ಷೇತ್ರ.. ಪ್ರತಿ ಹಿಂದೂ ಕೂಡ ಜೀವನದಲ್ಲಿ ಒಮ್ಮೆಯಾದ್ರೂ ಈ ತಿರುಮಲದ ವೆಂಕಟೇಶ್ವರನ ದರ್ಶನ ಮಾಡೇ ಮಾಡ್ತಾನೆ.. ಸಂಕಟ ಬಂದಾಗಂತೂ ಮೊದಲ ನೆನಪಾಗೋದು ವೆಂಕಟರಮಣನೇ.. ಆದ್ರೆ ಕೆಲ ದಿನಗಳ ಹಿಂದೆ ಇದೇ ವೆಂಕಟೇಶ್ವರನಿಗೇ ಸಂಕಷ್ಟ ಎದುರಾಗಿತ್ತು. ಇಡೀ ತಿರುಮಲವೇ ಅಪವಿತ್ರ ಆಗಿತ್ತು. ಭಕ್ತರ ನಂಬಿಕೆಗೆ ಭಾರಿ ಪೆಟ್ಟುಬಿದ್ದಿತ್ತು.. ಇದಾದ ಬಳಿಕ...
ಹೆಣ್ಣು, ಹೊನ್ನು, ಮಣ್ಣು, ಜಗತ್ತಿನಲ್ಲಿ ಯಾವುದೇ ಹೊಡೆದಾಟ, ಬಡಿದಾಟ, ಯುದ್ಧಗಳು ನಡೆದ್ರೂ ಈ ಮೂರು ಕಾರಣಕ್ಕೆ ಮಾತ್ರ. ತ್ರೇತಾಯುಗ ದ್ವಾಪರ ಯುಗದಿಂದಲೂ ನಡೆದುಬಂದಿರೋ ಸಂಘರ್ಷ ಇದು. ಹೆಣ್ಣಿಂದ, ಹೆಣ್ಣಿಗಾಗಿ ರಾಮಾಯಣ, ರಾಮ ರಾವಣರ ಯುದ್ಧ ನಡೀದ್ರೆ.. ಮಣ್ಣಿಗಾಗಿ ಮಹಾ ಭಾರತ ಯುದ್ಧ ನಡೀತು.. ಈ ಕಲಿಯುಗದಲ್ಲೂ ಇದು ಮುಂದುವರೆದುಕೊಂಡು ಬಂದಿದೆ. ಇಂಥದ್ದೇ ಕಾರಣಕ್ಕೆ ಭಾರತದ...
Tirupati News: ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಇರುವ ಬಗ್ಗೆ ಸುದ್ದಿಯಾಗಿ, ತಿರುಮಲದಲ್ಲಿ ಕೆಲಸ ಮಾಡುವ ಹಿಂದೂಯೇತರ ಉದ್ಯೋಗಿಗಳನ್ನು ತೆಗೆದು ಹಾಕಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಇದೀಗ ಆ ನಿರ್ಧಾರವನ್ನು ಟಿಟಿಡಿ ಮಾಡಿದ್ದು, 300ಕ್ಕೂ ಹೆಚ್ಚು ಹಿಂದೂಯೇತರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ.
ಈ ಬಗ್ಗೆ ಚೇರ್ಮೆನ್ ಆಗಿರುವ ಬಿ.ಆರ್....
Madhya Pradesh News: ಯುವನೋರ್ವ ಗ್ರಾಮಸ್ಥರ ಎದುರೇ ಮಹಿಳಾ ಪೊಲೀಸ್ ಅಧಿಕಾರಿಯ ಕೆನ್ನೆಗೆ ಬಾರಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಟಿಕಮ್ಘಡ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಜನ ಈ ಘಟನೆ ಕಂಡು ಬೆಚ್ಚಿಬಿದ್ದಿದ್ದಾರೆ. ಪೊಲೀಸ್ ಅಧಿಕಾರಿಗೆ ಜನ ಬೆಲೆಯೇ ಕೊಡುತ್ತಿಲ್ಲ ಎಂದಲ್ಲಿ, ಇಲ್ಲಿನ ಪರಿಸ್ಥಿತಿ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದು ನೀವು ಅಂದಾಜಿಸಬಹುದು.
https://youtu.be/8Afj_YALI8w
ಈ...