ನಾಗ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ನಂತರ ರೆಬೆಲ್ ಸ್ಟಾರ್ ಪ್ರಭಾಸ್ ಮತ್ತೊಂದು ಐತಿಹಾಸಿಕ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಇನ್ನು ಪ್ರಭಾಸ್ 'ದಿ ರಾಜಾಸಾಬ್' ಎನ್ನುವ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮುಂದಿನ ವರ್ಷ ಏಪ್ರಿಲ್ 10ಕ್ಕೆ ತೆರೆಗೆ ಬರಲಿದೆ. ಇದಾದ ಮೇಲೆ ಡಾರ್ಲಿಂಗ್ ಪ್ರಭಾಸ್ ಯಾರ ನಿರ್ದೇಶನದಲ್ಲಿ ಕಾಣಿಸುತ್ತಾರೆ ಎಂಬ...
ಟಾಲಿವುಡ್ನ ಖ್ಯಾತ ನಟ, ಡಾರ್ಲಿಂಗ್ ಪ್ರಭಾಸ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಕಲ್ಕಿ 2898 AD OTTಯಲ್ಲಿ ರಿಲೀಸ್ಗೆ ಸಜ್ಜಾಗಿದೆ. ಈ ಬ್ಲಾಕ್ಬಸ್ಟರ್ ಸಿನಿಮಾದಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್, ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ಬಹುಭಾಷಾ ನಟ ಕಮಲ್ ಹಾಸನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕಲ್ಕಿ 2898 ಎಡಿ ಇದೇ ಆಗಸ್ಟ್...
ಸ್ಯಾಂಡಲ್ವುಡ್ ಸೆಲೆಬ್ರೆಟಿಗಳು ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದಾರೆ. ಹಾಗೆ ನಮ್ಮೆಲ್ಲರ ಪ್ರಿನ್ಸೆಸ್ ರಾಧಿಕಾ ಪಂಡಿತ್, ರಾಕಿಂಗ್ ಸ್ಟಾರ್ ಯಶ್ ದಂಪತಿ ಕೂಡ ಅಷ್ಟೇ ವಿಜೃಂಭಣೆಯಿಂದ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಹಬ್ಬದ ಫೋಟೋಗಳನ್ನ ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಫೋಟೊಗಳಲ್ಲಿ ರಾಕಿಂಗ್ ಜೋಡಿಯನ್ನು ಜೋಡಿ ನೋಡಿ ಫ್ಯಾನ್ಸ್ ಲೈಕ್ಸ್, ಕಾಮೆಂಟ್ಸ್ಗಳ ಸುರಿಮಳೆ ಸುರಿಸಿದ್ದಾರೆ.
ನಟಿ...
ಕನ್ನಡ ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದಲ್ಲಿ ಬುಧವಾರವಷ್ಟೇ ಹೋಮ, ಹವನ ಹಾಗೂ ನಾಗರಾಧನೆ ಮಾಡಲಾಗಿತ್ತು. ಇದಾದ ಎರಡು ದಿನದಲ್ಲೇ ಕನ್ನಡ ಚಿತ್ರರಂಗಕ್ಕೆ ಗುಡ್ನ್ಯೂಸ್ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡಕ್ಕೆ ಬರೋಬ್ಬರಿ 7 ಪ್ರಶಸ್ತಿಗಳು ಲಭಿಸಿವೆ. ಹೀಗಾಗಿ, ಕನ್ನಡ ಚಿತ್ರರಂಗ ಮಾಡಿದ್ದ ಹೋಮ, ಹಮನ ಹಾಗೂ ನಾಗರಾಧನೆ ಫಲಕೊಟ್ಟಿದೆ ಎಂದು ಸೋಶಿಯಲ್...
ನಟ, ನಿರ್ದೇಶಕ, ಡೈಲಾಗ್ ರೈಟರ್ ರಾಜ್ ಬಿ ಶೆಟ್ಟಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಸ್ಯಾಂಡಲ್ವುಡ್ನಿಂದ ಬಾಲಿವುಡ್ಗೆ ಹಾರಿದ್ದಾರೆ. ಯಸ್, ಇತ್ತೀಚೆಗಷ್ಟೇ ಮಾಲಿವುಡ್ನಲ್ಲಿ ತಮ್ಮ ನಟನೆಯಿಂದ ಎಲ್ಲರಿಗೂ ಮೋಡಿ ಮಾಡಿ, ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಇದೀಗ ರಾಜ್ಗೆ ಪರಭಾಷೆಯ ಸಿನಿಮಾಗಳು ಕೈ ಬೀಸಿ ಕರೆಯುತ್ತಿದ್ದು, ಬಾಲಿವುಡ್ನಲ್ಲಿ ನಟಿಸಲು ಸಜ್ಜಾಗಿದ್ದಾರೆ.
ರಾಜ್ ಬಿ ಶೆಟ್ಟಿ ನಿರ್ದೇಶಿಸಿ...
ಸಂಜು ವೆಡ್ಸ್ ಗೀತಾ ಸಿನಿಮಾದ ಪಾರ್ಟ್ 2 ಬರುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಷ್ಯ. ಆದ್ರೆ ಸಂಜು ಮತ್ತೆ ಗೀತಾ ಲವ್ ಸ್ಟೋರಿಗೆ ವಿಲನ್ ಎಂಟ್ರಿ ಆಗಿದೆ. ಯಾರಪ್ಪಾ ಈ ಮುದ್ದಾದ ಜೋಡಿಯ ಮಧ್ಯೆ ಬಂದ ವಿಲನ್ ಅಂತ ಯೋಚಿಸಿದ್ರಾ.. ಅದೇ.. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ.
ನಮ್ಮೆಲ್ಲರಿಗೂ ತಿಳಿದ ಹಾಗೆ ತನ್ನ ಮ್ಯೂಸಿಕ್ನಿಂದಲೇ ಮೋಡಿ ಮಾಡಿದ್ದ...
ಕೌನ್ ಬನೇಗಾ ಕರೋಡ್ಪತಿ ಶೋ.. ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಜನರು ಈ ಕಾರ್ಯಕ್ರಮವನ್ನು ವೀಕ್ಷಿಸುವುದಕ್ಕೆ ಕಾದು ಕುಳಿತಿರುತ್ತಾರೆ. ಇನ್ನು ಈ ಶೋನ ಮೇನ್ ಅಟ್ರಾಕ್ಷನ್ ಅಂದ್ರೆ ಬಿಗ್ ಬಿ ಅಮಿತಾಬ್ ಬಚ್ಚನ್.
ಜನಪ್ರಿಯವಾದ ಕೌನ್ ಬನೇಗಾ ಕರೋಡ್ಪತಿ ಸೀಸನ್ 16 ಶುರುವಾಗಿದ್ದು, 81 ವರ್ಷದ ಅಮಿತಾಬ್ ಬಚ್ಚನ್ , ಕೌನ್ ಬನೇಗಾ ಕರೋಡ್ಪತಿ 16...
ಕನ್ನಡ ಚಿತ್ರರಂಗದ ಏಳಿಗೆಗಾಗಿ ಮಹಾಯಾಗ ನಡೆಸಲಾಗಿದೆ. ಚಾಮರಾಜಪೇಟೆ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆದಿದೆ. ಗಣಯಾಗ, ಆಶ್ಲೇಷ ಬಲಿ, ಸರ್ಪ ಶಾಂತಿ, ಮೃತ್ಯುಂಜಯ ಹೋಮ ಜರುಗಿದೆ.
ಈ ವಿಶೇಷ ಪೂಜೆಯನ್ನು ಉಡುಪಿಯ ಪ್ರಕಾಶ್ ಅಮ್ಮಣ್ಣಯ್ಯ 8 ಜನರ ಪುರೋಹಿತರ ತಂಡ ನೆರವೇರಿಸಿದೆ. ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು,ಸೇರಿದಂತೆ ಒಟ್ಟು 500 ಜನ ಇದರಲ್ಲಿ ಪಾಲ್ಗೊಂಡರು.
ನಟರಾದ ಜಗ್ಗೇಶ್,...
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಮತ್ತು ಇತರ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆ.28ರವರೆಗೆ ವಿಸ್ತರಣೆ ಮಾಡಲಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಸೇರಿ ಹಲವು ಆರೋಪಿಗಳು, ತುಮಕೂರು ಜೈಲಿನಿಂದ...
ನತಾಶಾ ಜೊತೆಗಿನ ಡಿವೋರ್ಸ್ ನಂತರ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರಾ? ಎನ್ನುವ ಪ್ರಶ್ನೆ ಮೂಡಿದೆ.
ಯಸ್.. ಹಾರ್ದಿಕ್ ಪಾಂಡ್ಯ, ಫಾರಿನ್ ಬ್ಯೂಟಿಯ ಜೊತೆ ಇರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಅರೇ! ಇದೇನಪ್ಪಾ ನಮ್ಮ ಹಾರ್ದಿಕ್ ಪಾಂಡೆ ಮತ್ತೆ ಫಾರಿನ್ ಹುಡುಗಿಯ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ನತಾಶಾ ಅವರು...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...