ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಕಳೆದ 9 ದಿನಗಳಿಂದ ಪೊಲೀಸ್ ಠಾಣೆಯಲ್ಲಿದ್ದು, ಆರೋಪಿಗಳು ತೀವ್ರ ವಿಚಾರಣೆಯನ್ನ ಎದುರಿಸಿದ್ದಾರೆ. ಗುರುವಾರ ದರ್ಶನ್ ಸೇರಿದಂತೆ 18 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ.
ಆರೋಪಿಗಳ ಪೊಲೀಸ್ ಕಸ್ಟಡಿ ಗುರುವಾರಕ್ಕೆ ಅಂತ್ಯವಾಗಲಿದೆ. ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಈ ಹಿನ್ನೆಲೆ...
Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸರ ಅತಿಥಿಯಾಗಿದ್ದೇ ತಡ, ಕಳೆದೊಂದು ವಾರದಿಂದ ಒಂದೊಂದೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ. ದರ್ಶನ್ ಅವರ ಫಾರ್ಮ್ ಹೌಸ್ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆನೇಕಲ್ ತಾಲೂಕಿನ ಬಗ್ಗನದೊಡ್ಡಿಯಲ್ಲಿ, ಏ.16ರಂದೇ ಡೆತ್ ನೋಟ್ ಬರೆದಿಟ್ಟು ಶ್ರೀಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನೇಕಲ್ನಲ್ಲಿ ನಟ...
Sandalwood News: ರೇಣುಕಾಸ್ವಾಮಿ ಕೇಸ್ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದ್ದು, ತನಿಖೆ ನಡೆಸುತ್ತಿದ್ದಂತೆ ಹಲವಾರು ಸತ್ಯಗಳು ಬಯಲಾಗುತ್ತಿವೆ. ರೇಣುಕಾ ಸ್ವಾಮಿ ಕೇಸ್ನಲ್ಲಿ ಪವಿತ್ರಾಗೌಡ ಎ1 ಆಗಿದ್ದು, ದರ್ಶನ್ ಎ2 ಆರೋಪಿ ಆಗಿದ್ದಾರೆ. ಆದರೆ ಈಗ ದರ್ಶನ್ರ ಪತ್ನಿಗೂ ಸಂಕಷ್ಟ ಎದುರಾಗಿದೆ. ಪ್ರಕರಣವೊಂದರಲ್ಲಿ ವಿಜಯಲಕ್ಷಿ ಎ1 ಆಗಿದ್ದು, ಅದೇ ಪ್ರಕರಣದಲ್ಲಿ ದರ್ಶನ್ ಎ3 ಆಗಿದ್ದಾರೆ....
ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗು ಅವರ ಸಹಚರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಹಾಸ್ಯ ನಟ ಚಿಕ್ಕಣ್ಣ ಅವರನ್ನೂ ಪೊಲೀಸರು ನೋಟೀಸ್ ನೀಡಿ ವಿಚಾರಣೆ ನಡೆಸಿದ್ದರು. ಜೂನ್ 17ರಂದು ಚಿಕ್ಕಣ್ಣ ಅವರು ಪೊಲೀಸರ ಮುಂದೆ ಹಾಜರಾಗಿ ವಿಚಾರಣಗೆ ಸ್ಪಂದಿಸಿದ್ದರು. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಇದೀಗ...
ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮೌನ ಮುರಿದಿದ್ದಾರೆ. ಹೌದು, ಈ ಹಿಂದೆ ದರ್ಶನ್ ಅವರು ಉಮಾಪತಿ ಶ್ರೀನಿವಾಸ್ ಅವರನ್ನು ತುಂಬಿದ ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡಿದ್ದ ವಿಷಯ ಎಲ್ಲರಿಗೂ ಗೊತ್ತು. ಆ ಬಗ್ಗೆ ಉಮಾಪತಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ದರ್ಶನ್ ವಿರುದ್ಧ ಸಿಡಿದೆದ್ದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...
Sandalwood News: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಸದ್ಯ ಪೋಲಿಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಬಗ್ಗೆ ಸ್ಟಾರ್ ನಟ-ನಟಿಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಮತ್ತೆ ಸ್ಯಾಂಡಲ್ ವುಡ್ನ ಮೋಹಕ ತಾರೆ ರಮ್ಯಾ ಅವರು ದರ್ಶನ್ ಹೇಯ ಕೃತ್ಯದ ಬಗ್ಗೆ ಕಿಡಿಕಾರಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ದರ್ಶನ್ ಕ್ರೌರ್ಯದ ಘಟನೆಯನ್ನು ಖಂಡಿಸಿರುವ ರಮ್ಯಾ, ತಪ್ಪಿತಸ್ತರಿಗೆ...
Sandalwood News: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೋಲೀಸ್ ಕಸ್ಟಡಿಯಲ್ಲಿ ಸದ್ಯ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್, ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 17 ಜನ ಸದ್ಯ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ದರ್ಶನ್ ಹಳೆಯ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣದ ಬಗ್ಗೆ ಮುನ್ನಲೆಗೆ ಬಂದಿದೆ. ಕಾರಣ, ದರ್ಶನ್ ಮ್ಯಾನೇಜರ್ ಆಗಿದ್ದ...
Sandalwood News: ಕೊಲೆ ಪ್ರಕರಣದ ಕುರಿತು ನಟ ದರ್ಶನ್ ವಿಚಾರಣೆ ವೇಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ಕೊಲೆ ಮಾಡಿಲ್ಲ. ನನಗೇನು ಗೊತ್ತಿಲ್ಲ ಅಂತ ಮೊದಲ ದಿನದ ವಿಚಾರಣೆ ವೇಳೆ ಹೇಳಿದ್ದ ದರ್ಶನ್, ಇದೀಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ.
ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಈ ವಿಚಾರವನ್ನು ನನಗೆ ಪವಿತ್ರಾಗೌಡ ನನಗೆ...
Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಅವರನ್ನು ಬಂಧಿಸಲಾಗಿದೆ. ಬಹು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ದರ್ಶನ್ ಅವರಂತಹ ಸೆಲೆಬ್ರಿಟಿಯನ್ನು ಅರೆಸ್ಟ್ ಮಾಡುವುದು ಸುಲಭದ ಕೆಲಸವಲ್ಲ. ಸಾಕಷ್ಟು ರಾಜಕಾರಣಿಗಳ ಒತ್ತಡ ಇರುತ್ತದೆ. ಹೀಗಾಗಿ, ದಾಸನನ್ನು ಅರೆಸ್ಟ್ ಮಾಡಿದಂತಹ ಪೊಲೀಸ್ ಅಧಿಕಾರಿ ಯಾರು? ಎಂಬುದು ಕೋಟ್ಯಂತರ ಜನರ ಪ್ರಶ್ನೆಯಾಗಿತ್ತು. ಈ ಮಿಲಿಯನ್ ಡಾಲರ್...
Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟ ದರ್ಶನ್ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚುತ್ತಿರುವ ಟ್ರೋಲ್ಗಳ ಕುರಿತು ನಟಿ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರು ಕಿಡಿಕಾರಿದ್ದಾರೆ.
ಇನ್ಸ್ಟಾಗ್ರಾಂ ಸ್ಟೇಟಸ್ನಲ್ಲಿ ಸುದೀರ್ಘ ಬರಹ ಬರೆದುಕೊಂಡಿರುವ ರಮ್ಯಾ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಲು ಹೋಗಬಾರದು. ಕಾನೂನನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಬ್ಲಾಕ್ ಆಯ್ಕೆಯನ್ನು ನೀಡಲಾಗಿದೆ....