Monday, June 29, 2026

ಸಿನಿಮಾ

ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ ಇಂದ್ರಜೀತ್ ಲಂಕೇಶ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಮನೆಗೆ ಇಂದ್ರಜೀತ್ ಲಂಕೇಶ್ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮಗನ ಗೌರಿ ಸಿನಿಮಾ ಪ್ರಮೋಷನ್‌ಗಾಗಿ ಇಂದ್ರಜೀತ್ ಲಂಕೇಶ್ ಹುಬ್ಬಳ್ಳಿಗೆ ಆಗಮಿಸಿದ್ದು, ಫಯಾಜ್‌ನಲ್ಲಿ ತಿಂಗಳ ಹಿಂದೆ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ನೇಹಾ ತಂದೆ ತಾಯಿ, ಚಿಕ್ಕಪ್ಪನಿಗೆ ಸಾಂತ್ವಾನ ಹೇಳಿದರು. ಬಳಿಕ ಮಾತನಾಡಿದ...

ದರ್ಶನ್ ಕೇಸ್ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದ್ರಜೀತ್‌ ಲಂಕೇಶ್ ಮಾತು

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಮಗನ ಸಿನಿಮಾ ಪ್ರಚಾರಕ್ಕಾಗಿ ಆಗಮಿಸಿದ್ದ ನಿರ್ಮಾಪಕ, ನಟ ಇಂದ್ರಜೀತ್ ಲಂಕೇಶ್, ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರಾಜ್ಯದಲ್ಲಿ ನಡೆದ ಹಲವು ಘಟನೆಗಳ ಬಗ್ಗೆ ಮಾತನಾಡಿ, ಬೇಸರ ಹೊರಹಾಕಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆ್ಯಟ್ದ್ ಸೇಮ್ ಟೈಂ ದರ್ಶನ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗನಿಗೆ ದೇವರು ಧೈರ್ಯ...

ಕಾಂಪ್ರಮೈಸ್ ಮಾಡಿಕೊಂಡು ಸೇಫ್ ಮಾಡೋ ಪ್ರಮೇಯ ಇಲ್ಲ: ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್

Sandalwood News: ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಸುದ್ದಿಗೋಷ್ಠಿ ನಡೆಸಿ, ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದು,  ಈ ಅನ್ಯಾಯವನ್ನ ಖಂಡಿಸಲೇಬೇಕು. ದರ್ಶನ್ ಚಿತ್ರರಂಗದ ಮೇರುನಟ. ಮೊದಲು ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ. ನಾಳೆ ನಾವೆಲ್ಲಾ ದುರ್ಗಕ್ಕೆ ಹೋಗ್ತೀವಿ. ಕಾನೂನಿನಡಿ ಪೊಲೀಸರು ಕಾರ್ಯ ಮಾಡ್ತಿದ್ದಾರೆ.. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದಿದ್ದಾರೆ. ಅಲ್ಲದೇ ಬ್ಯಾನ್ ವಿಚಾರ ಕಲಾವಿದರ ಸಂಘ...

ಹಿಂದಿನ ಕೇಸ್‌ನಲ್ಲಿ ಕಠಿಣ ಕ್ರಮ ಕೈಗೊಂಡಿದ್ದರೆ, ಇಂದು ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

Hassan News: ಹಾಸನ : ಹಾಸನದಲ್ಲಿ ಮಾಜಿಶಾಸಕ ಎ.ಟಿ.ರಾಮಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ದರ್ಶನ್ ಮಾಡಿರುವ ಕೆಲಸದ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಘೋರ ಅಪರಾಧಗಳನ್ನು ನಾವೆಲ್ಲರೂ ಖಂಡಿಸಲೇಬೇಕು. ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಸಿನಿಮಾ ಶೈಲಿಯಲ್ಲಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ್ದಾರೆ. ಆ ನಟ ನಾಡಿನ ಕಲೆ, ಸಂಸ್ಕೃತಿ, ಸಂಪ್ರದಾಯವನ್ನು ಎತ್ತಿ ಹಿಡಯಬೇಕಿತ್ತು. ಮೇರುನಟ ಎಂದು ಹೆಸರು ಪಡೆದಿದ್ದ...

ಮಗಳನ್ನು ಸ್ಟೇಶನ್‌ಗೆ ಕರೆಸಿದ ಬಗ್ಗೆ ಪವಿತ್ರಗೌಡ ಮಾಜಿ ಪತಿ ಸಂಜಯ್ ಸಿಂಗ್ ಕರ್ನಾಟಕ ಟಿವಿಗೆ ಪ್ರತಿಕ್ರಿಯೆ

Sandalwood News: ಪವಿತ್ರ ಗೌಡ ಮಗಳನ್ನು ಸ್ಟೇಷನ್‌ಗೆ ಕರೆಸಿದ ವಿಚಾರದ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು,  ಈ ಪ್ರಕರಣದಲ್ಲಿ ನನ್ನ ಮಗಳನ್ನು ತರಬೇಡಿ. ಚಿಕ್ಕ ಹುಡುಗಿ ಆಕೆಗೆ ಏನು ಗೊತ್ತಾಗುತ್ತೆ..? ಆಕೆ ಈ ಸಂದರ್ಭದಲ್ಲಿ ಪಪ್ಪ, ಮಮ್ಮಿ ಇಬ್ರನ್ನೂ ಮಿಸ್ ಮಾಡ್ತಿದಾಳೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಎಲ್ಲಾ ಮಾಧ್ಯಮಗಳಿಗೆ ಕೈ ಮುಗಿತೀನಿ. ಎಲ್ಲಾರಿಗೂ...

Sandalwood News: ದರ್ಶನ್​ಗೆ ಎಣ್ಣೆ, ಸಿಗರೇಟ್! ಸ್ಟೇಷನ್​ಗೆ ಟೆಂಟ್!

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ನಟ ದರ್ಶನ್ ಆ್ಯಂಡ್ ಟೀಮ್​ 2ನೇ ದಿನವನ್ನ ಸೆಲ್‌ನಲ್ಲಿ ಕಳೆದಿದ್ದಾರೆ. 2 ದಿನಗಳಿಂದ ಪೊಲೀಸರು ದರ್ಶನ್ ಮತ್ತು ತಂಡಕ್ಕೆ ಫುಲ್ ಡ್ರಿಲ್ ಮಾಡುತ್ತಿದ್ದಾರೆ. ಆದರೆ, ಆರೋಪಿಗಳನ್ನು ಬಂಧಿಸಿಟ್ಟಿರುವ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ಶಾಮಿಯಾನ ಹಾಕಿ ಮುಚ್ಚಲಾಗಿದೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪೊಲೀಸರು ಠಾಣೆಗೆ...

Sandalwood News: ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ

Sandalwood News: ಸ್ಯಾಂಡಲ್​ವುಡ್ ನಟ ದುನಿಯಾ ವಿಜಯ್ ಅವರು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ಪತ್ನಿ ನಾಗರತ್ನ ವಿರುದ್ಧ ಕ್ರೌರ್ಯ ಆರೋಪ ಮಾಡಿದ್ದ ದುನಿಯಾ ವಿಜಯ್, ಕೌಟುಂಬಿಕ ನ್ಯಾಯಾಲಯಕ್ಕೆ ವಿಚ್ಛೇದನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಕ್ರೌರ್ಯ ಆರೋಪ ಸಾಬೀತು ಪಡಿಸದ ಹಿನ್ನಲೆಯಲ್ಲಿ ಕೋರ್ಟ್ ವಜಾಗೊಳಿಸಿದೆ. 2018ರಲ್ಲಿ ವಿಚ್ಛೇದನ ಕೋರಿ ವಿಜಯ್...

Sandalwood News: ದರ್ಶನ್ ಅರೆಸ್ಟ್- ಇಂದ್ರಜಿತ್ ಲಂಕೇಶ್ ಮೊದಲ ಪ್ರತಿಕ್ರಿಯೆ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ನಟ ದರ್ಶನ್​ ಮತ್ತು ಗ್ಯಾಂಗ್​ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನ ಇಡೀ ಚಿತ್ರರಂಗ ಖಂಡಿಸಬೇಕು‌. ಯಾರು ಕೊಲೆ ಮಾಡಿದ್ದಾರೋ ಅವರಿಗೆ ಶಿಕ್ಷೆ ಅಲ್ಲ, ದೊಡ್ಡ ಶಿಕ್ಷೆ ಆಗಬೇಕು. ನಾನು ಚಿತ್ರರಂಗದ ದ್ವನಿಯಾಗಿ ಹೇಳತೀದಿನಿ. ಆರೋಪಿಗಳಿಗೆ ಶಿಕ್ಷೆ ಆಗಬೇಕು ಅಂತ...

Sandalwood News: ದರ್ಶನ್ ಬಿಡುಗಡೆಗಾಗಿ ಸಚಿವರಿಂದ 128 ಬಾರಿ ಕರೆ!

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಕೊಲೆ ಕೇಸ್​ನಿಂದ ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ಪೊಲೀಸ್ ತನಿಖಾಧಿಕಾರಿಗೆ 128 ಬಾರಿ ಕರೆ...

ಅಭಿಮಾನಿಗಳನ್ನು ಠಾಣೆಯಿದ ದೂರವಿಡಲು ಅನ್ನಪೂರ್ಣೆಶ್ವರಿ ಠಾಣೆ ಸುತ್ತಮುತ್ತ 144 ಸೆಕ್ಷನ್ ಜಾರಿ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶವ ಸಾಗಿಸಿದ್ದ ಸ್ಕಾರ್ಪಿಯೋ ಮಾಲೀಕ ಪುನೀತ್‌ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈತ ಬರೀ ಸ್ಕಾರ್ಪಿಯೋ ಮಾಲೀಕನಷ್ಟೇ ಅಲ್ಲದೇ, ದರ್ಶನ್ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತಿದ್ದ. ಈ ಹಿನ್ನೆಲೆ ಪೊಲೀಸರು ಪುನೀತ್‌ನನ್ನು ಠಾಣೆಗೆ ಕರೆಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಅನ್ನಪೂರ್ಣೆಶ್ವರಿ ಠಾಣೆಯ ಸುತ್ತಮುತ್ತಲು 144...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img