Movie News: ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ಅವರ ನಿರ್ದೇಶನದ "ಪ್ರೊಡಕ್ಷನ್ ನಂ 1" ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5...
Movie News: ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಕೋಟಿ' ಜೂನ್ 14ರಂದು ಬಿಡುಗಡೆಯಾಗಲು ಸಿದ್ಧವಾಗಿದೆ. ಈಗಾಗಲೇ ಚಿತ್ರದ ಹಾಡುಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದ್ದು, ಇದೇ ಬುಧವಾರ 'ಕೋಟಿ'ಯ ಟ್ರೇಲರ್ ಬಿಡುಗಡೆಯಾಗಲಿದೆ.
'ಕೋಟಿ'ಯ ಪ್ರಮೋಶನ್ ಸಲುವಾಗಿ ಡಾಲಿ ಧನಂಜಯ ದಾವಣಗೆರೆಗೆ ತೆರಳಿದ್ದರು. ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ 'ದವನ ಫೆಸ್ಟ್' ಅತಿದೊಡ್ಡ ಕಾಲೇಜ್ ಫೆಸ್ಟಿವಲ್ಗಳಲ್ಲೊಂದು....
Bollywood News: ಹಿಂದಿ ಬಿಗ್ ಬಾಸ್ನ ನಿರೂಪಕರ ಸ್ಥಾನದಲ್ಲಿದ್ದು, ಇಷ್ಟು ವರ್ಷ ಅತ್ಯುತ್ತಮವಾಗಿ ಕಾರ್ಯಕ್ರಮವನ್ನು ನಡೆಸಿ ಕೊಟ್ಟವರು ನಟ ಸಲ್ಮಾನ್ ಖಾನ್. ಆ ಸ್ಥಾನದಲ್ಲಿ ಜನ ಬೇರೆ ಯಾರನ್ನೂ ನೋಡಲು ಬಯಸುವುದಿಲ್ಲ. ಕನ್ನಡದಲ್ಲಿ ಕಿಚ್ಚನನ್ನು ಬಿಟ್ಟು ಬೇರೆ ನಿರೂಪಕ ಹೇಗೆ ಬಿಗ್ಬಾಸ್ಗೆ ಸೂಟ್ ಆಗುವುದಿಲ್ಲ ಎನ್ನಿಸುತ್ತದೆಯೋ, ಅದೇ ರೀತಿ ಸಲ್ಮಾನ್ ಕೂಡ ನೆಚ್ಚಿನ ಬಿಗ್ಬಾಸ್...
Movie News: ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್ ಬಜೆಟ್ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ "ಘೋಸ್ಟ್" ಚಿತ್ರವೂ ಅದರಲ್ಲೊಂದು. ಇದೀಗ ಇದೇ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ, ಮತ್ತೊಂದು ಬಿಗ್ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಈ ಸಲ ಅಭಿನಯ...
Movie News: ತೆಲುಗು ನಟ ನಂದಮೂರಿ ಬಾಲಯ್ಯ ಪದೇ ಪದೇ ತಮ್ಮ ರ್ಯಾಶ್ ಬಿಹೇವಿಯರ್ನಿಂದ ಸುದ್ದಿಯಾಗುತ್ತಿರುತ್ತಾರೆ. ಈ ಬಾರಿಯೂ ಹಾಗೇ ಮಾಡಿದ್ದಾರೆ.
ನಟಿ ಅಂಜಲಿ ನಟನೆಯ ಗ್ಯಾಂಗ್ ಆಫ್ ಗೋದಾವರಿ ಸಿನಿಮಾದ ಈವೆಂಟ್ಗೆ ಬಾಲಯ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಬಾಲಯ್ಯ ಅಂಜಲಿಗೆ ಏನೋ ಹೇಳಿದ್ದಾರೆ. ಅದು ಅಂಜಲಿಗೆ ಕೇಳಿಸದೇ, ಆಕೆ ಬೇರೆಡೆ ಗಮನವಿಟ್ಟಿದ್ದಾರೆ. ಹೀಗಾಗಿ...
Movie News: ಇಂದು ದಿವಂಗತ ನಟ ಅಂಬರೀಷ್ ಅವರ ಹುಟ್ಟುಹಬ್ಬವಾಗಿದ್ದು, ಅವರ ಪತ್ನಿ ಸುಮಲತಾ ಅಂಬರೀಷ್ ಮತ್ತು ಮಗ ಅಭಿಷೇಕ್ ಅಂಬರೀಷ್ ಅಂಬರೀಷ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಈ ವಿಶೇಷ ದಿನದಂದು ಮಂಡ್ಯದಲ್ಲಿ ಕಾರ್ಯಕ್ರಮ ಮಾಡಲಾಗಿದ್ದು, ಸುಮಲತಾ ಅಂಬರೀಷ್ ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಶನ್ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ, ವಿದ್ಯಾರ್ಥಿಗಳನ್ನು ದತ್ತು ಪಡೆದು...
Bollywood News: ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಹೀರಾಮಂಡಿ ವೆಬ್ ಸಿರೀಸ್ ಸಖತ್ ಸೌಂಡ್ ಮಾಡುತ್ತಿದೆ. ಸಂಜಯ್ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ, ಅದು ಕೋಟಿ ಕೋಟಿ ಬಾಚಿಕೊಂಡೇ ಹೋಗುತ್ತದೆ ಅನ್ನೋದು ಎಲ್ಲರಿಗೂ ಗೊತ್ತೇ ಇರೋ ವಿಷಯ. ಹಾಗಾಗಿಯೇ ಸಂಜಯ್ ಸಿನಿಮಾದಲ್ಲಿ ನಂಗೊಂದು ಚಾನ್ಸ್ ಸಿಗಬಹುದಾ ಅಂತಾ ಕಾದು ಕುಳಿತಿರುತ್ತಾರೆ.
ಅದೇ ರೀತಿ...
Movie News: ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ನಟಿಸಿರುವ ನಟಿ ಕಸ್ತೂರಿ ಶಂಕರ್, ಆರ್ಸಿಬಿಯನ್ನು ಟ್ರೋಲ್ ಮಾಡಿದ್ದಾರೆ. ಇದಕ್ಕೆ ಆರ್ಸಿಬಿ ಫ್ಯಾನ್ಸ್ ಕೂಡ ಚೆನ್ನಾಗಿ ರಿಪ್ಲೈ ಕೊಟ್ಟಿದ್ದಾರೆ.
ಮೊನ್ನೆ ಚೆನ್ನೈ ಮತ್ತು ಆರ್ಸಿಬಿ ಮಧ್ಯೆ ನಡೆದ ಮ್ಯಾಚ್ನಲ್ಲಿ ಚೆನ್ನೈ ಸೋಲೊಪ್ಪಿಕೊಂಡಿತ್ತು. ಈ ಕಾರಣಕ್ಕಾಗಿ ಚೆನ್ನೈ ಆಟಗಾರ ತುಷಾರ್ ದೇಶಪಾಂಡೆ ಉರಿದುಕೊಂಡು, ಆರ್ಸಿಬಿ ಸೋಲುವುದನ್ನೇ ಕಾದು, ಆರ್ಸಿಬಿ...
Movie News: ಮಂಜುಮ್ಮೆಲ್ ಬಾಯ್ಸ್ ಸಿನಿಮಾದಲ್ಲಿ ಕಣ್ಮಣಿ ಎಂಬ ಇಳಯರಾಜ ಅವರು ರಚಿಸಿದ ಹಾಡನ್ನ ಹಾಡಲಾಗಿದ್ದು, ಈ ಕಾರಣಕ್ಕೆ, ಇಳಯರಾಜ ಸಿನಿಮಾ ತಂಡದ ವಿರುದ್ಧ ನೊಟೀಸ್ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಇಳಯರಾಜ, ಟೈಟಲ್ ಕಾರ್ಡ್ನಲ್ಲಿ ನನ್ನ ಹೆಸರಿರುವ ಕಾರಣ, ನಾನು ಅನುಮತಿ ನೀಡಿದ್ದೇನೆ ಎಂದರ್ಥವಲ್ಲ. ಈ ಸಿನಿಮಾದಲ್ಲಿ ನಾನು ರಚಿಸಿದ ಹಾಡನ್ನು ಹಾಕಲು ನನ್ನ...
Bollywood News: ಕೆಲ ದಿನಗಳ ಹಿಂದಷ್ಟೇ ಚುನಾವಮೆ ನಡೆದಿದ್ದು, ಬಾಲಿವುಡ್ನ ಅನೇಕ ನಟ ನಟಿಯರು ಬಂದು ಓಟ್ ಹಾಕಿದ್ದಾರೆ. ಅಕ್ಷಯ್ ಕುಮಾರ್, ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ ಸೇರಿ ಹಲವು ಬಾಲಿವುಡ್ ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ್ದಾರೆ.
ಆಲಿಯಾ ಭಟ್ ಪತಿ ರಣ್ಬೀರ್ ಕಪೂರ್ ಕೂಡ ಓಟ್ ಹಾಕಿದ್ದಾರೆ. ಆದರೆ ಆಲಿಯಾ ಭಟ್ ಮಾತ್ರ ಓಟ್...