Tuesday, June 30, 2026

ಸಿನಿಮಾ

ಕೊರಗಜ್ಜ ಸಿನಿಮಾದ “ಫಸ್ಟ್ ಲುಕ್” ವೀಕ್ಷಿಸಿ, ಹರಸಿದ “ದೈವ ಕೊರಗಜ್ಜ”. ಫಸ್ಟ್ ಲುಕ್ ರಿಲೀಸ್ ಗೆ ದಿನಗಣನೆ….!

Movie News: ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ 'ಮೋಷನ್ ಪೋಸ್ಟರ್‌' ಜೊತೆ "ಫಸ್ಟ್ ಲುಕ್" ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ...

ಓಟಿಟಿಗೆ ಎಂಟ್ರಿ ಕೊಡಲಿದೆ ಮಾಧವನ್ ನಟನೆ ಶೈತಾನ್ ಸಿನಿಮಾ

Bollywood News: ಬಾಲಿವುಡ್‌ನಲ್ಲಿ ಸಖತ್ ಸದ್ದು ಮಾಡಿದ, ಕೋಟಿ ಕೋಟಿ ಬಾಚಿಕೊಂಡಿದ್ದ ಶೈತಾನ್ ಸಿನಿಮಾ ಓಟಿಟಿಗೆ ಬರಲು ಸಿದ್ಧವಾಗಿದೆ. ಗುಜರಾತಿ ಭಾಷೆಯ ವಶ ಸಿನಿಮಾದ ರಿಮೇಕ್ ಆಗಿರುವ ಶೈತಾನ್ ಸಿನಿಮಾದಲ್ಲಿ ದಕ್ಷಿಣಭಾರತದ ನಟ ಆರ್. ಮಾಧವನ ಮಾಟಗಾರನಾಗಿ ಕಾಣಿಸಿಕೊಂಡು, ಗಮನ ಸೆಳೆದಿದ್ದರು. ಸ್ಮಾರ್ಟ್ ಆಗಿ ಕಾಣುವ ವ್ಯಕ್ತಿಯ ಹಿಂದೆ, ಇಂಥದ್ದೊಂದು ಕರಾಳ ಮುಖವಿದೆ ಅಂತಾ ಯಾರೂ...

ಜಾಸ್ತಿ ಪ್ರೀತಿಗೊಂದು ಹಾಡು! ಇದು ಧರ್ಮ ಕೀರ್ತಿರಾಜ್ ಸಿನಿಮಾ

Movie News: ಪೂರ್ಣ ಶ್ರೀ ಎಂಟರ್‌ಪ್ರೈಸಸ್ ಮುಖಾಂತರ ಸಿದ್ದಗೊಂಡಿರುವ ’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ’ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ. ರಿಯಲ್ ಎಸ್ಟೇಟ್ ಉದ್ಯಮಿ ಶಿವರಾಂ ಕೊಡತಿ ಬಂಡವಾಳ ಹೂಡಿರುವುದು ಹೊಸ ಅನುಭವ. ಎಸ್‌ಆರ್‌ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ....

ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ ಬಹು ನಿರೀಕ್ಷಿತ “ದ ಜಡ್ಜ್ ಮೆಂಟ್” ಚಿತ್ರ ಬಿಡುಗಡೆ.

Movie News: G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ, ಅದ್ದೂರಿ ತಾರಾಬಳಗ ಹೊಂದಿರುವ "ದ ಜಡ್ಜ್ ಮೆಂಟ್" ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ಟೀಸರ್ ಸಹ ಬಿಡುಗಡೆಯಾಗಿದ್ದು ಕುತೂಹಲ ಮೂಡಿಸಿದೆ. ಚಿತ್ರವನ್ನು ನೋಡುವ ಕಾತುರವನ್ನು...

ಅನುಪಮಾ ಸಿರಿಯಲ್ ಖ್ಯಾತಿಯ ನಟಿ ರೂಪಾಲಿ ಗಾಂಗೂಲಿ ಬಿಜೆಪಿಗೆ ಸೇರ್ಪಡೆ..

Movie News: ಸದ್ಯ ಹಿಂದಿಯಲ್ಲಿ ಅನುಪಮಾ ಸಿರಿಯಲ್‌ಗೆ ಹೆಚ್ಚು ವೀಕ್ಷಕರಿದ್ದು, ಈ ಸಿರಿಯಲ್ ಖ್ಯಾತಿಯ ನಟಿ ರೂಪಾ ಸಖತ್ ಫೇಮಸ್ ಇದ್ದಾರೆ. ರೂಪಾಲಿ ಗಾಂಗೂಲಿ ಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿದ್ದು, ಈಕೆಯ ಸಿರಿಯಲ್‌ಗೆ ಉತ್ತಮ ಟಿಆರ್‌ಪಿ ಬರುತ್ತಿದೆ. ಈ ಮಧ್ಯೆ ಇವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬುಧವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರೂಪಾಲಿ ಬಿಜೆಪಿಗೆ ಸೇರ್ಪಡೆಯಾಗಿದ್ದು,...

WWF ಫೇಮ್‌ ದಿ ರಾಕ್‌ ತೀರಾ ಅಸಹ್ಯವಾಗಿ ವರ್ತಿಸುತ್ತಾರೆಂದು ಗಂಭೀರ ಆರೋಪ

International News: ಡಬ್ಲ್ಯೂ ಡಬ್ಲ್ಯೂ ಎಫ್ ಫೇಮ್‌ನ ದಿ ರಾಕ್ ಯಾರಿಗೆ ಗೊತ್ತಿಲ್ಲ ಹೇಳಿ..? 90 ದಶಕದವರ ನೆಚ್ಚಿನ ಆಟಗಾರ ದಿ ರಾಕ್, ಹಲವು ಇಂಗ್ಲೀಷ್ ಸಿನಿಮಾಗಳಲ್ಲೂ ಕೂಡ ಬಣ್ಣ ಹಚ್ಚಿದ್ದಾರೆ. ಆದರೆ ದಿ ರಾಕ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಅವರು ಶೂಟಿಂಗ್ ವೇಳೆ ತೀರಾ ಅಸಹ್ಯವಾಗಿ ವರ್ತಿಸುತ್ತಾರೆ ಆರೋಪಿಸಲಾಗಿದೆ. ಸಿನಿಮಾ ಶೂಟಿಂಗ್...

ಅವನು ಮುಸ್ಲಿಂ ಆಗಿರುತ್ತಿದ್ದರೆ, ಪ್ರಕರಣ ಬೇರೆ ತಿರುವು ಪಡೆದುಕೊಳ್ಳುತ್ತಿತ್ತು: ಪ್ರಜ್ವಲ್ ಕೇಸ್ ಬಗ್ಗೆ ನಟಿ ಸ್ವರಾ ಮಾತು

National News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಹಲವರು ಪರವಿರೋಧ ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ಕರ್ನಾಟಕದ ಹಲವೆಡೆ ಪ್ರತಿಭಟನೆ ಕೂಡ ನಡೆದಿದೆ. ಬಾಲಿವುಡ್ ತನಕ ಸುದ್ದಿ ತಲುಪಿದ್ದು, ಬಾಲಿವುಡ್ ನಟಿ ಸ್ವರಾ ಭಾಸ್ಕರ್, ಪ್ರಜ್ವಲ್ ಏನಾದರೂ ಮುಸ್ಲಿಂ ಆಗಿದ್ದರೆ, ಪ್ರಕರಣ ಬೇರೆಯದ್ದೇ ತಿರುವು ಪಡೆಯುತ್ತಿತ್ತು. ತಪ್ಪು...

ರಾಮಮಂದಿರಕ್ಕೆ ನಾವೂ ಇಟ್ಟಿಗೆ ಕೊಟ್ಟಿದ್ದೀವಿ, ಆದ್ರೆ ಬಿಜೆಪಿಯವರು ಧರ್ಮಗಳ ಮಧ್ಯೆ ತಂದಿಡುತ್ತಿದ್ದಾರೆ: ನಟ ವಿಜಿ

News: ರಾಜ್ಯದಲ್ಲಿ ಒಂದನೇ ಹಂತದ ಚುನಾವಣೆ ಮುಗಿದಿದ್ದು, ಮೇ 7ಕ್ಕೆ ಎರಡನೇಯ ಹಂತದ ಚುನಾವಣೆಗೆ ತಯಾರಿ ನಡೆದಿದೆ. ಶಿವಮೊಗ್ಗದಲ್ಲಿ ಕೂಡ ಇನ್ನು ಚುನಾವಣೆ ನಡೆಯಬೇಕಿದ್ದು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಗೀತಾ ಶಿವರಾಜ್‌ಕುಮಾರ್ ಪರ ಆ್ಯಕಂರ್ ಅನುಶ್ರೀ, ಚಿಕ್ಕಣ್ಣ ಮತ್ತು ದುನಿಯಾ ವಿಜಯ್ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ವೇಳೆ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತ ನೀಡಿ...

ಪ್ರಜ್ವಲ್ ಪೆನ್‌ಡ್ರೈವ್ ಕೇಸ್‌ನ ಹೊಣೆಯನ್ನು ಬಿಜೆಪಿ ಮೇಲೆ ಹೊರಿಸುತ್ತಿರುವುದು ಹಾಸ್ಯಾಸ್ಪದ: ಚೇತನ್ ಅಹಿಂಸಾ

Bengaluru News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಸಬಂಧಿಸಿದಂತೆ, ರಾಜ್ಯಾದ್ಯಂತ ಪರ ವಿರೋಧ ಹೇಳಿಕೆಗಳು ಕೇಳಿಬರುತ್ತಿದೆ. ವಿರೋಧ ಪಕ್ಷಗಳು, ಮಹಿಳಾ ಹೋರಾಟಗಾರ್ತಿಯರು ಪ್ರತಿಭಟನೆ ಮಾಡುತ್ತಿದ್ದಾರೆ. ಇದೀಗ ನಟ ಚೇತನ್ ಅಹಿಂಸಾ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಅಪರೂಪಕ್ಕೆ ಬಿಜೆಪಿ ಪರ ಬ್ಯಾಟ್ ಬೀಸಿದ್ದಾರೆ. ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಯರು ತಾವಾಗಿಯೇ ಮುಂದೆ ಬಂದು ದೂರು ದಾಖಲಿಸುತ್ತಿರುವುದು...

ಬಾಲಿವುಡ್ ನಟನ ವಾಟ್ಸಪ್ ಖಾತೆ ಬ್ಲಾಕ್: ಕಾರಣವೇನು..?

Movie News: ಬಾಲಿವುಡ್, ಟಾಲಿವುಡ್, ಸ್ಯಾಂಡಲ್‌ವುಡ್ ಸೇರಿ ಹಲವು ಭಾಷೆಗಳಲ್ಲಿ ನಟಿಸಿ, ಸಮಾಜ ಸೇವೆಯಲ್ಲಿ ಮುಂದಾಗಿರುವ ನಟ ಸೋನು ಸೂದ್ ವಾಟ್ಸಪ್‌ ಖಾತೆಯನ್ನು ಕೆಲ ಗಂಟೆಗಳ ಕಾಲ ಬ್ಲಾಕ್ ಮಾಡಲಾಗಿತ್ತು. 61 ಗಂಟೆಗಳ ಬಳಿಕ ಅವರ ವಾಟ್ಸಪ್ ಖಾತೆ ಸರಿಯಾಗಿದೆ. ಹಾಗಾದ್ರೆ ಯಾಕೆ ಇವರ ವಾಟ್ಸಾಪ್‌ ಖಾತೆ ಬ್ಲಾಕ್ ಆಗಿದೆ ಅಂತಾ ನೋಡೋದಾದ್ರೆ, ನಾವು ವಾಟ್ಸಪ್‌...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img