Tuesday, June 30, 2026

ಸಿನಿಮಾ

ಮದುವೆಯಾಗಿಲ್ಲ.. ಎಂಗೇಜ್‌ಮೆಂಟ್ ಅಷ್ಟೇ ಆಗಿದ್ದು ಎಂದು ಸ್ಪಷ್ಟನೆ ನೀಡಿದ ನಟಿ ಅದಿತಿ ರಾವ್ ಹೈದರಿ

Movie News: ನಿನ್ನೆಯಷ್ಟೇ ತೆಲಂಗಾಣಾದ ದೇವಸ್ಥಾನವೊಂದರಲ್ಲಿ ನಟಿ ಅದಿತಿ ರಾವ್ ಹೈದರಿ ಮತ್ತು ನಟ ಸಿದ್ಧಾರ್ಥ ವಿವಾಹವಾದರು ಅಂತಾ ಸುದ್ದಿಯಾಗಿತ್ತು. ಎಲ್ಲರೂ ಇದೇ ರೀತಿ ಸುದ್ದಿ ಹಬ್ಬಿಸುವುತ್ತಿರುವುದನ್ನು ಕಂಡ ನಟಿ ಅದಿತಿ, ಇಂಜು ತಾವು ವಿವಾಹವಾಗಿಲ್ಲ. ಎಂಗೇಜ್‌ಮೆಂಟ್ ಅಷ್ಟೇ ಆಗಿರುವುದು ಎಂದಿದ್ದಾರೆ. ಹಿ ಸೇಡ್ ಎಸ್... ಎಂಗೇಜ್ಡ್ ಎಂದು ಹೇಳಿರುವ ಅದಿತಿ, ತಾವು ಮತ್ತು ಸಿದ್ಧಾರ್ಥ್...

ದೇವಸ್ಥಾನದಲ್ಲಿ ಗುಟ್ಟಾಗಿ ಮದುವೆಯಾದ ನಟಿ ಅದಿತಿ ರಾವ್ ಹೈದರಿ ಮತ್ತು ನಟ ಸಿದ್ಧಾರ್ಥ್

Bollywood News: ಬಾಲಿವುಡ್ ಬೆಡಗಿ ಅದಿತಿ ರಾವ್ ಹೈದರಿ ಮತ್ತು ಸೌತ್ ನಟ ಸಿದ್ಧಾರ್ಥ ಗುಟ್ಟಾಗಿ, ತೆಲಂಗಾಣಾದ ದೇವಸ್ಥಾನವೊಂದರಲ್ಲಿ, ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಸಿದ್ಧಾರ್ಥ ಮತ್ತು ಅದಿತಿಗೆ ಇದು ಎರಡನೇಯ ವಿವಾಹವಾಗಿದ್ದು, ಇವರಿಬ್ಬರರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಲೀವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದರು. 2021ರಲ್ಲಿ ಮಹಾಸಮುದ್ರಂ ಸಿನಿಮಾ ಶೂಟಿಂಗ್ ವೇಳೆ ಇಬ್ಬರು ಪರಿಚಯವಾಗಿದ್ದು, ಪರಿಚಯ ಸ್ನೇಹವಾಗಿ, ಸ್ನೇಹ...

ಬೆಂಗಳೂರಿನ ನೀರಿನ ಸಮಸ್ಯೆಗೆ ಕನ್ನಡದಲ್ಲೇ ಪರಿಹಾರ ತಿಳಿಸಿದ ಮೆಗಾಸ್ಟಾರ್ ಚಿರಂಜೀವಿ

Movie News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇರುವ ಕಾರಣಕ್ಕೆ ನಟ ಮೆಗಾಸ್ಟಾರ್‌ ಚಿರಂಜೀವಿ ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕೆಲ ಪರಿಹಾರಗಳನ್ನು ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಹೀಗಿದೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ... ಬಹಳ ಮುಖ್ಯ. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು...

ಕಾಂಗ್ರೆಸ್ ನಾಯಕಿಯ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ಕೊಟ್ಟ ಕಂಗನಾ ರಾಣಾವತ್

National Political News: ಸುಪ್ರಿಯಾ ಶ್ರೀನಾಥೆ ಎಂಬ ಕಾಂಗ್ರೆಸ್ ನಾಯಕಿ, ಕಂಗನಾ ರಾಣಾವತ್‌ಗೆ ಬಿಜೆಪಿ ಟಿಕೇಟ್ ನೀಡಿದ್ದನ್ನು, ಕೆಟ್ಟದಾಗಿ ಟೀಕೆ ಮಾಡಿ ಪೋಸ್ಟ್ ಮಾಡಿದ್ದರು. ಏನಿದೆ ರೇಟ್ ಎಂದು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಕಂಗನಾ ಫೋಟೋ ಅಪ್ಲೋಡ್ ಮಾಡಿದ್ದರು. ನೆಟ್ಟಿಗರು ಹಿಗ್ಗಾಮುಗ್ಗಾ ಉಗಿಯಲು ಶುರು ಮಾಡಿದ್ದಕ್ಕಾಗಿ, ಪೋಸ್ಟ್ ಡಿಲೀಟ್ ಮಾಡಿ, ಖಾತೆ ಹ್ಯಾಕ್ ಮಾಡಲಾಗಿದೆ...

ಬಾಲಿವುಡ್‌ ಬೆಡಗಿ ಕಂಗನಾಗೆ ಬಿಜೆಪಿ ಟಿಕೇಟ್ ಘೋಷಣೆ: ಮಂಡಿ ಕ್ಷೇತ್ರದಿಂದ ಸ್ಪರ್ಧೆ..

Bollywood News: ಬಾಲಿವುಡ್ ಬೆಡಗಿ ಕಂಗನಾ ರಾಣಾವತ್‌ಗೆ ಬಿಜೆಪಿ ಲೋಕಸಭಾ ಎಲೆಕ್ಷನ್‌ಗೆ ಟಿಕೇಟ್ ಘೋಷಣೆ ಮಾಡಿದ್ದು, ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸಲಿದ್ದಾರೆ. ಕಂಗನಾಳ ತವರೂರಾದ ಹಿಮಾಚಲ ಪ್ರದೇಶದ ಮಂಡಿಯಿಂದಲೇ ಕಂಗನಾಗೆ ಟಿಕೇಟ್ ಘೋಷಿಸಲಾಗಿದೆ. ಟಿಕೇಟ್ ಘೋಷಣೆಯಾಗುತ್ತಿದ್ದಂತೆ, ಕಂಗನಾ ಮಂಡಿ ಕ್ಷೇತ್ರದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಂದಿನಿಂದಲೇ ಬಿಜೆಪಿ ನಾಯಕರ ಜೊತೆ ಸೇರಿ, ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. ಕಂಗನಾ ರಾಣಾವತ್ ಬಿಜೆಪಿ...

ಇನ್ಮುಂದೆ ಈ ನಿರ್ದೇಶಕರನ್ನು ಭೇಟಿಯಾಗಬೇಕು ಅಂದ್ರೆ ಲಕ್ಷ ಲಕ್ಷ ಕೊಡಬೇಕಂತೆ..

Bollywood News: ಬಾಲಿವುಡ್ ನಿರ್ದೇಶಕರೊಬ್ಬರನ್ನು ಯಾರಾದರೂ ಭೇಟಿಯಾಗಬೇಕು ಅಂದ್ರೆ ಅವರಿಗೆ ಲಕ್ಷದಲ್ಲಿ ನೀವು ದುಡ್ಡು ಕೊಡಬೇಕು. ನಿಮಗೆ ಅಷ್ಟು ದುಡ್ಡು ಕೊಡುವ ಯೋಗ್ಯತೆ ಇದ್ದಲ್ಲಿ ಮಾತ್ರ, ಈ ನಿರ್ದೇಶಕರನ್ನು ನೀವು ಮೀಟ್ ಮಾಡಬಹುದಂತೆ. ಯಾರಪ್ಪ ಆ ನಿರ್ದೇಶಕ ಅಂತೀರಾ, ಅನುರಾಗ್ ಕಶ್ಯಪ್. ಬಾಲಿವುಡ್‌ನಲ್ಲಿ ಹಲವು ಹಿಟ್ ಫಿಲ್ಮ್‌ಗಳನ್ನು ಕೊಟ್ಟ ಖ್ಯಾತಿ ಅನುರಾಗ್ ಕಶ್ಯಪ್‌ಗಿದೆ. ಇವರು ಬರೀ...

ಮೊಣಕಾಲಿನಲ್ಲಿ ನಡೆದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟಿ ಜಾನ್ವಿ ಕಪೂರ್

Bollywood News: ತಿರುಪತಿ ತಿಮ್ಮಪ್ಪನ ದರ್ಶನ ಮಾಡಲು ಬಾಲಿವುಡ್, ಸ್ಯಾಂಡಲ್‌ವುಡ್, ಟಾಲಿವುಡ್, ಹಾಲಿವುಡ್ ಸೇರಿ ಹಲವು ಗಣ್ಯಾತಿಗಣ್ಯರು ತಿರುಮಲಕ್ಕೆ ಬರುತ್ತಾರೆ. ಅದೇ ರೀತಿ ಬಾಲಿವುಡ್ ನಟಿ ಜಾನ್ಹವಿ ಕಪೂರ್ ಸಹ ತಮ್ಮ ಬಾಯ್‌ಫ್ರೆಂಡ್ ಮತ್ತು ಓರಿಯೊಂದಿಗೆ ತಿರುಪತಿಗೆ ಬಂದಿದ್ದಾರೆ. ಈ ವೇಳೆ ನಟಿ, ಮೊಣಕಾಲಿನಿಂದ ಮೆಟ್ಟಿಲುಗಳನ್ನು ಹತ್ತಿ, ತಿರುಪತಿಯ ದರ್ಶನ ಮಾಡಿದ್ದಾರೆ. ಈ ವೀಡಿಯೋವನ್ನು ಜಾನ್ಹವಿ...

ಕೋರ್ಟ್‌ ವಿಚಾರಣೆ ಬಳಿಕ ಸೋನು ಗೌಡ ಹೇಳಿದ್ದಿಷ್ಟು..

Bengaluru News: ಸೋನು ಶ್ರೀನಿವಾಸ್ ಗೌಡ, ಹೆಣ್ಣು ಮಗುವೊಂದನ್ನು ದತ್ತು ತೆಗೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ, ಕಾನೂನು ಪಾಲನೆ ಮಾಡದಿದ್ದಕ್ಕಾಗಿ, ಪೊಲೀಸರು ಆಕೆಯನ್ನು ಅರೆಸ್ಟ್ ಮಾಡಿದ್ದರು. ಇದೀಗ ಕೋರ್ಟ್‌ಗೆ ಹಾಜರಾಗಿ ವಿಚಾರಣೆ ನಡೆಸಿದ್ದು, ಆಕೆಯನ್ನು ನಾಲ್ಕು ದಿನ ಬಂಧನದಲ್ಲಿರಿಸಲು ಕೋರ್ಟ್ ಆದೇಶಿಸಿದೆ. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿರುವ ಸೋನು ಗೌಡ, ನಾನು ಓರ್ವ ಹೆಣ್ಣು ಮಗಳ...

ಅಯೋಧ್ಯೆ ರಾಮಮಂದಿರಕ್ಕೆ ನಟಿ ಪ್ರಿಯಾಂಕಾ ಛೋಪ್ರಾ, ನಿಕ್ ಜೋನಸ್ ಭೇಟಿ

Bollywood News: ನಟಿ ಪ್ರಿಯಾಂಕಾ ಛೋಪ್ರಾ ಕೆಲ ದಿನಗಳ ಹಿಂದಷ್ಟೇ ಕುಟುಂಬ ಸಮೇತರಾಗಿ ಭಾರತಕ್ಕೆ ಬಂದಿದ್ದರು. ಇದೀಗ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ಪ್ರಿಯಾಂಕಾಳೊಂದಿಗೆ, ಈಕೆಯ ಗಂಡ ನಿಕ್ ಜೋನಸ್ ಮತ್ತು ಮಗಳು ಮಾಲತಿ ಕೂಡ, ಬಾಲಕರಾಮನ ದರ್ಶನ ಮಾಡಿದ್ದಾರೆ. ವಿದೇಶದಲ್ಲಿ ಪತಿಯ ಮನೆಯಲ್ಲಿರುವ ಪ್ರಿಯಾಂಕಾ ಛೋಪ್ರಾ, ಕಳೆದ ವರ್ಷ ಪರಿಣಿತಿ...

10 ದಿನದಲ್ಲಿ 100 ಕೋಟಿ ಗಳಿಕೆ ದಾಟಿದ ಶೈತಾನ್ ಸಿನಿಮಾ

Movie News: ಅಜಯ್ ದೇವಗನ್, ಮಾಧವನ್ ನಟನೆಯ ಶೈತಾನ್ ಸಿನಿಮಾ 10 ದಿನದಲ್ಲೇ ನೂರು ಕೋಟಿ ಗಳಿಕೆ ದಾಟಿದೆ. ಈ ಮೂಲಕ ಹಲವು ದಿನಗಳ ಬಳಿಕ, ಬಾಲಿವುಡ್‌ನಲ್ಲಿ ಒಂದೊಳ್ಳೆ ಸಿನಿಮಾ ರಿಲೀಸ್ ಆಗಿದೆ ಅಂತಿದ್ದಾರೆ ಪ್ರೇಕ್ಷಕರು. ತಾನು ಕಲಿತ ತಾಂತ್ರಿಕ ವಿದ್ಯೆಗಳ ಮೂಲಕ, ಓರ್ವ ಹೆಣ್ಣನ್ನು ವಶೀಕರಣ ಮಾಡಿಕೊಂಡು, ಮೊಬೈಲ್ ಚಾರ್ಜಿಂಗ್ ನೆಪ ಹೇಳಿ, ಮನೆಯೊಳಗೆ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img