Tuesday, June 30, 2026

ಸಿನಿಮಾ

ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಡೀಪ್ ಫೇಕ್ ವೀಡಿಯೋ ವೈರಲ್..

Movie News: ನಟಿ ರಶ್ಮಿಕಾ ಮಂದಣ್ಣರ ಎರಡ್ಮೂರು ಡೀಪ್ ಫೇಕ್ ವೀಡಿಯೋ ವೈರಲ್ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ನಟಿ, ಸೈಬರ್‌ ಕ್ರೈಮ್‌ಗೆ ದೂರು ನೀಡಿದ್ದರು. ಆರೋಪಿ ಕೂಡ ಅರೆಸ್ಟ್ ಆಗಿದ್ದಳು. ಆದರೆ ಇದೀಗ ಇನ್ನೊಂದು ದೀಪ್ ಫೇಕ್ ವೀಡಿಯೋ ವೈರಲ್ ಆಗಿದ್ದು, ಯುವತಿಯೊಬ್ಬಳು ಚಿನ್ನದ ಬಣ್ಣದ ಬಟ್ಟೆ ಧರಿಸಿ, ದೇಹವನ್ನು ಎಕ್ಸ್‌ಪೋಸ್ ಮಾಡಿದ್ದಾಳೆ. ಇದಕ್ಕೆ ರಶ್ಮಿಕಾ...

ತೆಲುಗು ನಿರ್ದೇಶಕ ಸೂರ್ಯ ಕಿರಣ್ ನಿಧನ

Movie News: ತೆಲುಗು ನಿರ್ದೇಶಕ ಸೂರ್ಯ ಕಿರಣ್(48) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಹಲವು ದಿನಗಳಿಂದ ಸೂರ್ಯ ಕಿರಣ್ ಆರೋಗ್ಯ ಸರಿಯಾಗಿರಲಿಲ್ಲ. ಅವರು ಚೈನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಇವರ ಮೊದಲ ಹೆಸರು ಸುರೇಶ್ ಆಗಿತ್ತು. ಮಾಸ್ಟರ್ ಸುರೇಶ್ ಎಂಬ ಹೆಸರಿನಲ್ಲಿ ಇವರು ಬಾಲ್ಯದಲ್ಲಿ ಹಲವು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದರು. ಬಳಿಕ...

ಆಸ್ಕರ್ ಪ್ರಶಸ್ತಿ ನೀಡಲು ಬೆತ್ತಲೆಯಾಗಿ ಬಂದ WWE ಸ್ಟಾರ್‌ ಜಾನ್‌ಸೇನಾ

ನಿನ್ನೆಯಷ್ಟೇ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು, ಹಲವರಿಗೆ ಪ್ರಶಸ್ತಿ ಸಿಕ್ಕಿದೆ. ಉತ್‌ತಮ ನಟ, ನಟಿ, ಪೋಷಕ ನಟ, ಪೋಷಕ ನಟಿ ಇತ್ಯಾದಿ ಪ್ರಶಸ್ತಿಗಳನ್ನು ನೀಡಲಾಗಿದೆ. ಆದರೆ ಬೆಸ್ಟ್ ಕಾಸ್ಟ್ಯೂಮ್ ಡಿಸೈನರ್ ಪ್ರಶಸ್ತಿ ನೀಡಲು ವೇದಿಕೆ ನಟನೊಬ್ಬ ಬೆತ್ತಲೆಯಾಗಿ ಬಂದು ಎಡವಟ್ಟು ಮಾಡಿದ್ದಾನೆ. ಬೇರೆಯವರಿಗೆ ಇದು ಎಡವಟ್ಟು ಅನ್ನಿಸಿದರೂ, ವಿದೇಶಿಗರಿಗೆ ಇದು ಕಾಮನ್. WWE ಸ್ಟಾರ್...

ಜಪಾನ್‌ನಲ್ಲಿ ಅಮೀರ್ ಖಾನ್ ಮಗ ಜುನೈದ್ ಖಾನ್ ಜೊತೆ ಸಾಯಿ ಪಲ್ಲವಿ ಪಾರ್ಟಿ..

Movie News: ಜಪಾನ್‌ನಲ್ಲಿ ನಟಿ ಸಾಯಿ ಪಲ್ಲವಿ, ನಟ ಅಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿ ಹಲವರು ಹಲವು ರೀತಿಯ ಕಾಮೆಂಟ್ಸ್ ಮಾಡುತ್ತಿದ್ದಾರೆ. ಈ ಮೊದಲು ನಿಮ್ಮನ್ನು ಮದುವೆಯಾಗಲಿರುವ ಹುಡುಗ ಹೇಗಿರಬೇಕು ಎಂದು ಕೇಳಿದಾಗ, ಅವನು ಮುಗ್ಧನಾಗಿರಬೇಕು ಎಂದು ಸಾಯಿ...

2 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಾಣೆ : ಖ್ಯಾತ ನಿರ್ಮಾಪಕ ಜಫರ್ ಅರೆಸ್ಟ್

Movie News: ಡ್ರಗ್ಸ್ ಕಳ್ಳಸಾಗಾಣೆ ಮಾಡಿದ ಆರೋಪದಡಿ ಖ್ಯಾತ ನಿರ್ಮಾಪಕ ಜಫರ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಡ್ರಗ್ಸ್ ಬೆಲೆ 2 ಸಾವಿರ ಕೋಟಿ ರೂಪಾಯಿ ಆಗಿದೆ. ಜಫರ್ ಸಾದಿಕ್ ಬರೀ ತಮಿಳು ನಿರ್ಮಾಪಕನಲ್ಲ, ರಾಜಕಾರಣಿಯೂ ಹೌದು. ತಮಿಳುನಾಡು ಪೊಲೀಸರು ಮಾದಕ ವಸ್ತುಗಳ ಜಾಲ ಪತ್ತೆಹಚ್ಚಲು ತಂಡವೊಂದನ್ನು ರಚನೆ ಮಾಡಿ, ಕಾರ್ಯಾಚರಣೆ ನಡೆಸಿದಾಗ, ಈತ ಡ್ರಗ್ಸ್...

‘ಕೆರೆಬೇಟೆ’ ಚಿತ್ರದ 3ನೇ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

Movie News: ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ ಕೆರೆಬೇಟೆ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರಕ್ಕೆ ಈಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಸಿನಿಮಾದ ಮೂರನೇ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ರಿಲೀಸ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ...

ಕಿರುತೆರೆಯಲ್ಲಿ ಮೂಡಿಬರಲಿದೆ ಸೂರ್ಯವಂಶ

Movie News: ಡಾ.ವಿಷ್ಣುವರ್ಧನ್ ಅಭಿನಯದ ’ಸೂರ್ಯವಂಶ’ ಚಿತ್ರವು ಬಿಡುಗಡೆಗೊಂಡು ಸೂಪರ್ ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಧಾರವಾಹಿಯೊಂದು ’ಉದಯ ವಾಹಿನಿ’ಯಲ್ಲಿ ವೀಕ್ಷಕರಿಗೆ ತೋರಿಸಲು ಸಿದ್ದವಾಗಿದೆ. ತನ್ವಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಪಕ ಎಲ್.ಪದ್ಮನಾಭ ಬಂಡವಾಳ ಹೂಡುವುದರ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಹರಿಸಂತು ಪ್ರಧಾನ ನಿರ್ದೇಶಕರಾಗಿದ್ದು, ಪ್ರಕಾಶ್ ಮುಚ್ಚಳಗುಡ್ಡ ಸಂಚಿಕೆ ನಿರ್ದೇಶನ...

ಹುಬ್ಬಳ್ಳಿಯ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಊಟ ಸವಿದ ನಿರ್ದೇಶಕ ಯೋಗರಾಜ್ ಭಟ್

Hubli News: ಹುಬ್ಬಳ್ಳಿ: ಹಸಿದವರ ಹೊಟ್ಟೆಯನ್ನು ತುಂಬಿಸುವ, ಗ್ರಾಹಕರ ನೆಚ್ಚಿನ ಊಟದ ಮನೆಯಾಗಿರುವ ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದ ಪಕ್ಕದಲ್ಲಿನ ಶ್ರೀ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಮನೆಯಲ್ಲಿ ನಿರ್ದೇಶಕ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕ ಶೈಲಿಯ ಭೋಜನ ಹಾಗೂ ಹೋಳಿಗೆಯನ್ನು ಸವಿದರು. ಬಾರಿ ಕುತೂಹಲ ಮೂಡಿಸಿರುವ ಶಿವಣ್ಣ, ಪ್ರಭುದೇವ ಅಭಿನಯದ...

ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮನೆಗೆ ಬೆಂಕಿ

Bollywood News: ವಂಚನೆಯ ಕೇಸ್‌ನಲ್ಲಿ ಜೈಲು ಪಾಲಾಗಿರುವ ಸುಕೇಶ್‌ನ ಪ್ರೀತಿಯ ಬಲೆಗೆ ಬಿದ್ದಿದ್ದ ನಟಿ ಜಾಕ್ವೆಲಿನ್, ಈಗ ವಿಚಾರಣೆಗಾಗಿ ಕೋರ್ಟ್ ಅಲೆಯುವಂತಾಗಿದೆ. ಸುಕೇಶ್‌ನಿಂದ ಬೆಲೆಬಾಳುವ ಗಿಫ್ಟ್ ತೆಗೆದುಕೊಂಡಿದ್ದೇ, ಈ ಅಲೆದಾಟಕ್ಕೆ ಕಾರಣವಾಗಿದೆ. ಇದೀಗ ಈ ತಲೆಬಿಸಿಯ ಜೊತೆ ಇನ್ನೊ ಟೆನ್ಶನ್ ರಕ್ಕಮ್ಮನ ಪಾಲಾಗಿದೆ. ಜಾಕ್ವೆಲಿನ್ ಮನೆಗೆ ಬೆಂಕಿ ಬಿದ್ದಿದೆ. ಮುಂಬೈನಲ್ಲಿರುವ ಜಾಕ್ವೆಲಿನ್ ಮನೆಗೆ ಬೆಂಕಿ ಬಿದ್ದಿದ್ದು,...

ನಟಿ ಕಾಜಲ್ ಅಗರ್ವಾಲ್ ಜೊತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿ: ನೆಟ್ಟಿಗರ ಆಕ್ರೋಶ

Bollywood news: ನಟಿ ಕಾಜಲ್ ಅಗರ್ವಾಲ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳು ಬಂದ ವ್ಯಕ್ತಿ, ಆಕೆಯೊಂದಿಗೆ ಅಸಭ್ಯ ವರ್ತನೆ ಮಾಡಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಶಾಪಿಂಗ್ ಮಾಲ್ ಉದ್ಘಾಟನೆಗೆಂದು ಕಾಜಲ್ ಅಗರ್ವಾಲ್ ತೆರಳಿದ್ದು, ಉದ್ಘಾಟನೆ ನೆರವೇರಿಸಿ, ಶಾಪಿಂಗ್ ಮಾಲ್‌ನಲ್ಲಿ ರೌಂಡ್ ಹಾಕಿದ್ದಾರೆ. ಈ ವೇಳೆ ಅಭಿಮಾನಿಗಳು...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img