Wednesday, July 1, 2026

ಸಿನಿಮಾ

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Political News: ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ...

ಚಿಕಿತ್ಸೆ ಫಲಿಸದೇ ನಟ, ಅಧಿಕಾರಿ ಕೆ.ಶಿವರಾಮ್ ನಿಧನ: ಗಣ್ಯರ ಸಂತಾಪ

Movie News: ನಟ, ಅಧಿಕಾರಿ ಮತ್ತು ರಾಜಕಾರಣಿ ಕೆ.ಶಿವರಾಮ್ ಹೃದಯಾಘಾತವಾಗಿ, 12 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು ಚಿಕಿತ್ಸೆ ಫಲಿಸದೇ, ಶಿವರಾಮ್(71) ನಿಧನರಾಗಿದ್ದಾರೆ. ಶಿವರಾಮ್‌ ಅವರಿಗೆ 12 ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿದೆ. ಅಂದಿನಿಂದ ನಿನ್ನೆವರೆಗೂ ಶಿವರಾಮ್ ಅವರನ್ನು ಐಸಿಯುನಲ್ಲಿರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬೆಂಗಳೂರಿನ ಸಂಪಂಗಿರಾಮನಗರದ ಎಚ್‌.ಜೆ.ಎಸ್...

ಸುಳ್ಳು ಹೇಳಿ ಸಿಕ್ಕಿಬಿದ್ದ ನಟಿ ಮಲೈಕಾ ಅರೋರಾ, ನಾಚಿಕೆಗೇಡಿನ ಸಂಗತಿ ಎಂದ ನೆಟ್ಟಿಗರು..

Bollywood News: ಬಾಲಿವುಡ್‌ ನಟ ನಟಿಯರು ಮೊದಲೆಲ್ಲ ಸಖತ್ ಫೇಮಸ್ ಇದ್ದರು, ಅವರೇನೇ ಮಾಡಿದರೂ ಅದು ಟ್ರೆಂಡಿಂಗ್‌ನಲ್ಲಿ ಇರುತ್ತಿತ್ತು. ಜನರ ಪ್ರೀತಿಯೇ ಅವರನ್ನು ಟಾಪ್‌ನಲ್ಲಿ ಇಟ್ಟಿತ್ತು. ಆದರೆ ಈಗ ಕಾಲ ಬದಲಾಗಿದೆ. ಬಾಲಿವುಡ್ನ ಕೆಲವು ನಟ ನಟಿಯರ ಒಂದೊಂದೇ ಬಂಡವಾಳ ಬಯಲಾಗುತ್ತಿದೆ. ಸಾಮಾಜಿಕ ಜಾಲತಾಣ ಆ್ಯಾಕ್ಟಿವ್ ಆದ ಬಳಿಕ, ವೀಡಿಯೋ ಮೂಲಕ ಬಾಲಿವುಡ್ ಕರಾಳ...

ಶೂಟಿಂಗ್ ವೇಳೆ ನಿರ್ದೇಶಕರು ನನ್ನ ಮೇಲೆ ಹಲ್ಲೆ ಮಾಡಿದ್ದರು: ನಟಿ ಮಮಿತಾ ಆರೋಪ

Movie News: ರಿಟೇಕ್ ತೆಗೆದುಕೊಳ್ಳಲು ಅವಕಾಶವಿಲ್ಲದ ಕಾಲದಲ್ಲಿ ನಿರ್ದೇಶಕರು ನಟ ನಟಿಯರಿಗೆ ಬಯ್ಯುತ್ತಿದ್ದರು, ಬಡಿಯುತ್ತಿದ್ದರು ಅಂತಾ ಹಳೆಯ ನಟ ನಟಿಯರು ಹೇಳಿದ್ದನ್ನ ನಾವು ಕೇಳಿದ್ದೇವೆ. ಆದರೆ ಅವರು ಹಾಗೆ ಹೇಳುವಾಗ, ನಾವು ನಿರ್ದೇಶಕರನ್ನು ಗುರುಗಳ ರೀತಿ ನೋಡುತ್ತಿದ್ದೆವು,. ಅವರಿಗೆ ಹೆದರುತ್ತಿದ್ದೆವು. ಆ ಕಾರಣಕ್ಕಾಗಿಯೇ, ಇಂದು ಸಮಾಜದಲ್ಲಿ ನಾವು ಉನ್ನತ ಮಟ್ಟದಲ್ಲಿ ಬಾಳುತ್ತಿದ್ದೇವೆ ಎಂದು ಹೇಳುತ್ತಾರೆ. ಆದರೆ...

ಅಮ್ಮ- ಅಪ್ಪನಾಗುವ ಖುಷಿಯಲ್ಲಿ ಬಾಲಿವುಡ್ ನಟಿ ದೀಪಿಕಾ- ರಣ್ವೀರ್ ಸಿಂಗ್‌

Bollywood News: ಬಾಲಿವುಡ್ ಸ್ಟಾರ್ ರಣ್ವೀರ್ ಸಿಂಗ್ ಮತ್ತು ಕನ್ನಡತಿ ದೀಪಿಕಾ ಪಡುಕೋಣೆ ತಂದೆ ತಾಯಿಯಾಗುವ ಖುಷಿಯಲ್ಲಿದ್ದಾರೆ. ನಟ ರಣ್ವೀರ್ ಈ ಬಗ್ಗೆ ಇನ್‌ಸ್ಟಾಗ್ರಾಮ್ ಪೋಸ್ಟ್ ಹಾಕಿದ್ದು, ಅಪ್ಪ ಅಮ್ಮನಾಗುತ್ತಿದ್ದೇವೆ, ಸೆಪ್ಟೆಂಬರ್‌ಗೆ ಮಗು ಬರಲಿದೆ ಎಂದು ಬರೆದುಕೊಂಡಿದ್ದಾರೆ. 2018ರಲ್ಲಿ ಇಟಲಿಯಲ್ಲಿ ಲವ್ ಮ್ಯಾರೇಜ್ ಆಗಿ ದೀಪಿಕಾ ಮತ್ತು ರಣ್ವೀರ್, ಕೊಂಕಣಿ ಬ್ರಾಹ್ಮಣ ಮತ್ತು ಸಿಂಗ್ ಸಮುದಾಯದ...

ಮದುವೆಯಾದ್ರಾ ಕಾರ್ತಿಕ್ ಮತ್ತು ನಮೃತಾ..? ಇಲ್ಲಿದೆ ನೋಡಿ ರಿಯಾಲಿಟಿ..

Movie News: ನಟಿ, ಬಿಗ್‌ಬಾಸ್ ಸ್ಪರ್ಧಿಯಾಗಿದ್ದ ನಮೃತಾ ಗೌಡ ಜೊತೆ ಮಧುಮಗನ ಡ್ರೆಸ್‌ನಲ್ಲಿ ಬಿಗ್‌ಬಾಸ್ ಕನ್ನಡ ಸೀಸನ್ ಟೆನ್ ವಿನ್ನರ್ ಕಾರ್ತಿಕ್ ಮಹೇಶ್ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಇವರದ್ದು ಮದುವೆ ಆಯಿತು ಅಂತಲೇ ಭಾವಿಸಿದ್ದಾರೆ. ಆದರೆ ಸತ್ಯ ಬೇರೆಯದ್ದೇ ಇದೆ. ಬಿಗ್‌ಬಾಸ್‌ನಲ್ಲಿದ್ದಾಗ, ಕಾರ್ತಿಕ್ ಸಂಗೀತಾ ಜೊತೆ ಜಗಳವಾದ ಬಳಿಕ, ನಮೃತಾ ಒಟ್ಟಿಗೆ ಹೆಚ್ಚು ಸಮಯ...

ಜಯಪ್ರದಾಗೆ ಬಂಧನದ ಭೀತಿ.. ತಲೆಮರೆಸಿಕೊಂಡ್ರಾ ನಟಿ..?

National News: ಮಾಜಿ ಸಂಸದೆ ಮತ್ತು ನಟಿ ಜಯಪ್ರಧಾ ನಾಪತ್ತೆಯಾಗಿದ್ದಾರೆ. ಅವರನ್ನು ಬಂಧಿಸಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಜಯಪ್ರದಾ ವಿರುದ್ಧ 2 ಪ್ರಕರಣಗಳು ದಾಖಲಾಗಿದ್ದು, ಮಾರ್ಚ್ 6ರೊಳಗೆ ಇವರನ್ನು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಬೇಕು ಎಂದು ಉತ್ತರಪ್ರದೇಶ ನ್ಯಾಯಾಲಯ ಆದೇಶ ನೀಡಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಉಲ್ಲಂಘನೆ ಮಾಡಿದ ಆರೋಪ ಜಯಪ್ರದಾ ಮೇಲಿತ್ತು. ಹಾಗಾಗಿ ಪ್ರಕರಣ...

ರಿಯಾಲಿಟಿ ಶೋನಲ್ಲಿ ನಿರೂಪಕನಿಗೆ ಹೊಡೆದ ಗಾಯಕಿ.. ಕಾರಣವೇನು..?

Movie News: ಪಾಕಿಸ್ತಾನದ ರಿಯಾಲಿಟಿ ಶೋನಲ್ಲಿ ಪ್ರಸಿದ್ಧ ಗಾಯಕಿ ಕೋಪಗೊಂಡು, ನಿರೂಪಕನಿಗೆ ಹೊಡೆದಿದ್ದಾರೆ. ಹನಿಮೂನ್‌ ಬಗ್ಗೆ ತಮಾಷೆ ಮಾಡುತ್ತ, ನಿರೂಪ ಪ್ರಶ್ನೆ ಕೇಳಿದ್ದಕ್ಕೆ ಕೋಪಗೊಂಡ ಗಾಯಕಿ, ನಿರೂಪಕನಿಗೆ ಬೈದು, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪಾಕಿಸ್ತಾನದ ಗಾಯಕಿ ಶಾಜಿಯಾ ಮಂಜೂರ್‌ ಸೇರಿ ಹಲವು ಸೆಲೆಬ್ರಿಟಿಗಳನ್ನು ರಿಯಾಲಿಟಿ ಶೋಗೆ ಕರೆಸಲಾಗಿತ್ತು. ಇದೊಂದು ಕಾಮಿಡಿ ರಿಯಾಲಿಟಿ ಶೋವಾಗಿದ್ದು, ಇದರಲ್ಲಿ ನಿರೂಪಕ ತಮಾಷೆ...

ಗಾಯಕ ಬಂಟಿ ಮೇಲೆ ಗುಂಡಿನ ದಾಳಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

Movie News: ಖ್ಯಾತ ಪಂಜಾಬಿ ಗಾಯಕ ಬಂಟಿ ಮೇಲೆ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಶಾತ್ ಬಂಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೊಹಾಲಿಯ ರೆಸ್ಟೋರೆಂಟ್‌ನಲ್ಲಿದ್ದಾಗ, ಬಂಟಿ ಮೇಲೆ ಗುಂಡಿನ ದಾಳಿ ನಡೆದಿದ್ದು, ತಕ್ಷಣ ಬಂಟಿ ಆ ಸ್ಥಳದಿಂದ ಕಾಲ್ಕಿತ್ತು ಪ್ರಾಣ ಉಳಿಸಿಕೊಂಡಿದ್ದಾರೆ. ಇನ್ನು ಈ ದಾಳಿ ಏಕೆ ಆಯಿತು ಎಂದರೆ, ಬಂಟಿ ಬಳಿ ಓರ್ವ ವ್ಯಕ್ತಿ ತನಗೆ ಒಂದು...

ನಟ, ಅಧಿಕಾರಿ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

Movie News: ಐಎಎಸ್ ಅಧಿಕಾರಿ ಮತ್ತು ನಟ ಶಿವರಾಮ್‌ಗೆ ಹೃದಯಾಘಾತವಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಸಂಪಂಗಿರಾಮನಗರದ ಎಚ್.ಜಿ.ಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಶಿವರಾಮ್‌ ಅವರಿಗೆ 12 ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿದೆ. ಅಂದಿನಿಂದ ಇಂದಿನವರೆಗೂ ಶಿವರಾಮ್ ಅವರನ್ನು ಐಸಿಯುನಲ್ಲಿರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಇಂದು ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ. ಶಿವರಾಮ್‌ ಅವರಿಗೆ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img