Saturday, July 4, 2026

ಸಿನಿಮಾ

ಬಿಎಂಡಬ್ಲ್ಯೂ ಬೈಕ್ ಖರೀದಿಸಿದ ಅಜಿತ್ ಕುಮಾರ್ ಹೀರೋಯಿನ್ ?

ಬಿಎಂಡಬ್ಲ್ಯೂ ಬೈಕ್ ಖರೀದಿಸಿದ ಅಜಿತ್ ಕುಮಾರ್ ಹೀರೋಯಿನ್ ? ಲೇಹ್​-ಲಡಾಕ್ ಭಾಗಕ್ಕೆ ಬೈಕ್​ನಲ್ಲಿ ಪ್ರವಾಸ ತೆರಳಿದ್ದರು. ಇವರ ಗುಂಪಿನಲ್ಲಿ ನಟಿ ಮಂಜು ವಾರಿಯರ್ ಕೂಡ ಇದ್ದರು. ಆಗ ಅವರಿಗೆ ಬೈಕ್​ ಬಗ್ಗೆ ಕ್ರೇಜ್ ಸೃಷ್ಟಿಯಾಗಿತ್ತು. ಈಗ 'ತುನಿವು' ಗೆದ್ದ ಖುಷಿಯಲ್ಲಿ ಅವರು ಬಿಎಂಡಬ್ಲ್ಯೂ ಜಿಎಸ್​1250 ಬೈಕ್ ಖರೀದಿ ಮಾಡಿದ್ದಾರೆ. ಒಳ್ಳೆಯ ರೈಡರ್ ಆಗೋಕೆ ಇನ್ನೂ ಸಾಕಷ್ಟು ಸಮಯ...

ಮದುವೆ ಕಾರ್ಯಕ್ರಮದಲ್ಲಿ ರಾಧಿಕಾ ಪಂಡಿತ್ …!

ರಾಧಿಕಾ ಪಂಡಿತ್ ಅವರು ಸೋಷಿಯಲ್ ಮೀಡಿಯಾ ದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ .. ಜೊತೆಗೆ ಆಗಾಗ ಕೆಲವು ಘಟನೆಗಳನ್ನು ಫೋಟೋಗಳನ್ನು ಅಭಿಮಾಣಿಗಳೊಂದಿಗೆ ಹಂಚಿಕೊಳ್ಳಲು ಇಷ್ಟಪಡುತ್ತಾರೆ. ಸಂಬಂಧಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಬಗ್ಗ ತಮ್ಮ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.. ಅದೇ ರೀತಿಯಲ್ಲಿ ಇದೀಗ ಅವರ ಮಕ್ಕಳೊಂದಿಗೆ ಇದೀಗ ಫೋಟೋಗಳನ್ನು ಶೇರ್ ಮಾಡಿದು..

ಎನ್​ಟಿಆರ್ ಚಿತ್ರಕ್ಕೆ ಜಾಹ್ನವಿ ಕಪೂರ್ ಸಂಭಾವನೆ ?

25 ವರ್ಷದ ಜಾಹ್ನವಿ ಕಪೂರ್ ಸದ್ಯ ಸಿಕ್ಕಾಪಟ್ಟೆ ಬ್ಯುಸಿ ಸೌತ್​ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಕೆಲ ತಿಂಗಳಿನಿಂದ ಸುದ್ದಿಯಾಗಿತ್ತು. ಯಂಗ್ ಟೈಗರ್, ಪ್ಯಾನ್ ಇಂಡಿಯಾ ಹೀರೋ ಎನ್​ಟಿಆರ್​ ಚಿತ್ರದ ಮೂಲಕ ಟಾಲಿವುಡ್​ಗೆ ಎಂಟ್ರಿ ಕೊಡುತ್ತಿರುವುದು ನಿಶ್ಚಿತವಾಗಿದೆ. ಎನ್​ಟಿಆರ್​ 30 ನಲ್ಲಿ ನಾಯಕಿಯಾಗಿ ನಟಿಸುತ್ತಿರುವ ಜಾಹ್ನವಿ ಕಪೂರ್​, ಈ ಚಿತ್ರಕ್ಕೆ ಭಾರೀ ಸಂಭಾವನೆ ಪಡೆಯುತ್ತಿದ್ದಾರೆ . ಎನ್​ಟಿಆರ್ ಚಿತ್ರಕ್ಕೆ...

ಹುಟ್ಟುಹಬ್ಬದ ದಿನ ಕೊನೆಯುಸಿರೆಳೆದ ಎಸ್‌. ಕೆ ಭಗವಾನ್

ಹುಟ್ಟುಹಬ್ಬದ ದಿನವೇ ಎಸ್‌. ಕೆ ಭಗವಾನ್ ಕೊನೆಯುಸಿರೆಳೆದಿರುವುದು ವಿಪರ್ಯಾಸ. ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಭಗವಾನ್ ಅವರನ್ನು ಕೆಲ ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾನ ನಿಧನರಾಗಿದ್ದಾರೆ.ಭಗವಾನ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾತನಾಡಿದ್ದ ಶಿವಣ್ಣ "ಅವರು ನಮ್ಮ ತಂದೆ ಸಮಾನರಾಗಿದ್ದರು. ನಮ್ಮ ಕುಟುಂಬದ...

ನೂರು ನಟ ನಟಿಯರಿಂದ “ತತ್ಸಮ ತದ್ಭವ” ಚಿತ್ರದ ಪೋಸ್ಟರ್ ಬಿಡುಗಡೆ .

ನೂರಕ್ಕೂ ಅಧಿಕ ನಟ ನಟಿಯರಿಂದ ಏಕಕಾಲಕ್ಕೆ "ತತ್ಸಮ ತದ್ಭವ" ಚಿತ್ರದ ಪೋಸ್ಟರ್ ಬಿಡುಗಡೆ .ಇದು ಮೇಘನರಾಜ್ ಸರ್ಜಾ ನಟಿಸಿರುವ ಚಿತ್ರ ನಟಿ ಮೇಘನಾ ರಾಜ್ ಸರ್ಜಾ ಬಹಳ ದಿನಗಳ ನಂತರ ಮತ್ತೆ ನಟನೆಗೆ ಮರಳಿರುವ ಚಿತ್ರ "ತತ್ಸಮ ತದ್ಭವ"ದ ಫಸ್ಟ್ ಲುಕ್ ಪೋಸ್ಟರ್ ಹೊರಬಂದಿದೆ. ನಿರ್ದೇಶಕ ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ಜಂಟಿಯಾಗಿ ಈ ಚಿತ್ರ...

ನಟ ತಾರಕರತ್ನ ಹೈದ್ರಾಬಾದ್ ಆಸ್ಪತ್ರೆಗೆ ಶಿಫ್ಟ್

ನಟ ತಾರಕರತ್ನ ಹೈದ್ರಾಬಾದ್ ಆಸ್ಪತ್ರೆಗೆ ಶಿಫ್ಟ್ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ತಾರಕರತ್ನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕೆಯಿಂದ ಆಸ್ಪತ್ರೆ ಸಮೀಪ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂ ಬಳಿ ಜನವರಿ 27ರಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾ.ರಾ. ಲೋಕೇಶ್ ಅವರ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ತಾರಕರತ್ನ ಪ್ರಜ್ಞೆ ತಪ್ಪಿ ಬಿದ್ದಿದ್ದರು. ತೆಲುಗು ನಟ ನಂದಮೂರಿ ತಾರಕರತ್ನ...

ನಟ ಪೃಥ್ವಿರಾಜ್​ ಸುಕುಮಾರನ್ ಗೆ ಕೇರಳ ಹೈಕೋರ್ಟ್​ ರಿಲೀಫ್

ತಮ್ಮ ಮೇಲೆ ಎಫ್​ಐಆರ್​ ಹಾಕಿರುವುದನ್ನು ಪ್ರಶ್ನಿಸಿ ಪೃಥ್ವಿರಾಜ್​ ಸುಕುಮಾರನ್​ ಅವರು ಕೇರಳ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದಿದ್ದು ಗುರುವಾರ  ತೀರ್ಪು ಪ್ರಕಟ ಆಗಿದೆ. ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’  ಸಿನಿಮಾಗೆ ಸಿಕ್ಕಂತಹ ಜನಸ್ಪಂದನೆ ತುಂಬ ದೊಡ್ಡದು. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಅನೇಕ ದಾಖಲೆಗಳನ್ನು ಬರೆಯಿತು. ಅದರ ಜೊತೆಗೆ ಒಂದಷ್ಟು ವಿವಾದಗಳು...

“ತನುಜಾ” ಸಿನಿಮಾ ವೀಕ್ಷಿಸಿದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ

ಸಾವಿರಾರು ವಿಧ್ಯಾರ್ಥಿಗಳ ಜೊತೆ ಕೂತು "ತನುಜಾ" ಸಿನಿಮಾ ವೀಕ್ಷಿಸಿದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಆರಂಭದಲ್ಲಿ ದೇವರ ಶ್ಲೋಕವನ್ನು ಪಟಿಸಿ ಆಶೀರ್ವಾದವನ್ನು ಪಡೆದು ಮಾತು ಪ್ರಾರಂಭಿಸಿದ ಸನ್ಮಾನ್ಯ ಸ್ವಾಮೀಜಿಯವರು “ತನುಜಾ” ಚಿತ್ರದ ಬಗ್ಗೆ ಅಪಾರ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.ಕಠಿಣ ಪರಿಶ್ರಮ,ಎಕಾಗ್ರತೆ,ಗುರಿ ಮತ್ತು ಹೆತ್ತವರ ಹಾಗೂ ಗುರುವಿನ ಆಶೀರ್ವಾದಗಳ ಅದ್ಭುತ ಕಥನ ಈ ತನುಜಾ ಸಿನಿಮಾ...

ಚಿನ್ಮಯಿ ಶ್ರೀಪಾದ ಅವರಿಂದ ಸುವರ್ಣ ಸಂಜೆ

ಸಾಫ್ಟ್​ ಲಿಂಕ್ಸ್​ ಸಂಸ್ಥೆಯ ಸುರೇಶ್​ ಬಾಬು ಕಳೆದ ಕೆಲವು ವರ್ಷಗಳಿಂದ ಹಲವು ಸಂಗೀತ ಸಂಜೆಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಈಗ ಅವರು ಖ್ಯಾತ ಗಾಯಕಿ ಚಿನ್ಮಯಿ ಶ್ರೀಪಾದ ಅವರ ಸಂಗೀತ ಸಂಜೆಯನ್ನು ಮಾರ್ಚ್​ 18ರಂದು ನಗರದ ಚೌಡಯ್ಯ ಮೆಮೋರಿಯಲ್​ ಹಾಲ್​ನಲ್ಲಿ ಆಯೋಜಿಸಿದ್ದಾರೆ. ಕಳೆದ 20 ವರ್ಷಗಳಿಂದ ದಕ್ಷಿಣ ಭಾರತದ ಜನಪ್ರಿಯ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡಿರುವ ಚಿನ್ಮಯಿ ಶ್ರೀಪಾದ,...

ಮಗಳ ಸಿನಿಮಾದಲ್ಲಿ ನಟಿಸಲು 25 ಕೋಟಿ ರೂಪಾಯಿ ಸಂಭಾವನೆ ಪಡೆದ ರಜನಿಕಾಂತ್

ಸಿನಿಮಾದಲ್ಲಿ ಅತಿಥಿ ಪಾತ್ರಕ್ಕೆ 25 ಕೋಟಿ ಪಡೆದ ತಲೈವಾ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಸದ್ಯ ಹೊಸ ಸಿನಿಮಾದ ನಿರ್ದೇಶನದಲ್ಲಿ ತೊಡಗಿಕೊಂಡಿದ್ದಾರೆ. ಮಗಳ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆಯನ್ನ ರಜನಿಕಾಂತ್ ಪಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಲಾಲ್ ಸಲಾಮ್'ನಲ್ಲಿ ನಟಿಸಲು 25 ಕೋಟಿ ರೂಪಾಯಿ ಸಂಭಾವನೆಯನ್ನು ರಜನಿಕಾಂತ್ ಪಡೆಯುತ್ತಿದ್ದಾರೆ. ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲು ತಲೈವಾ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img