Friday, July 3, 2026

ಸಿನಿಮಾ

ಕಾಶಿಯ ನಾಗಸಾಧುವಿನಿಂದ ರಂಗಸಮುದ್ರ ಚಿತ್ರದ “ಕೈಲಾಸ”ಸಾಂಗ್ ಬಿಡುಗಡೆ

Film News: ಹಲವು ರೀತಿಯ ವೈಶಿಷ್ಟ್ಯಗಳಿಗೆ ಪದೆ ಪದೆ ಕಾರಣವಾಗುತ್ತಿರುವ ರಂಗಸಮುದ್ರ ಸಿನಿಮಾ ಈಗ ಮತ್ತೊಂದು ವಿಶೇಷವಾದ ರೀತಿಯಲ್ಲಿ ಸಿನಿ ಪ್ರಮೋಷನ್ ಮಾಡಿದೆ.ದೊಡ್ಡ ದೊಡ್ಡ ಕಾರ್ಯಕ್ರಮ ಮಾಡಿ ಆಡೀಯೋ ಬಿಡುಗಡೆ ಮಾಡುವುದು ಈಗಿನ ಸಿನಿಮಾ ತಂಡಗಳ ಟ್ರೆಂಡ್. ಆದರೆ ಅದನ್ನು ಹೊರತು ಪಡಿಸಿ ಹೀಗೂ ಬಿಡುಗಡೆ ಮಾಡಬಹುದು ಎಂದು ಪವಿತ್ರ ಕ್ಷೇತ್ರ "ಕಾಶಿ"ಗೆ ಸಿನಿತಂಡ ತೆರಳಿ...

ಬೆಂಗಳೂರಲ್ಲಿ ವಾರಿಸು ಶೋಗಳ ಇಳಿಕೆ…! ಕಿರಿಕ್ ಬೆಡಗಿಗೆ ಮತ್ತೆ ಹಿನ್ನಡೆಯಾಗುತ್ತಿದೆಯಾ.?!

Film News: ತಮಿಳು ನಟ ವಿಜಯ್ ಮತ್ತು ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅಭಿನಯದ ವಾರಿಸು ಚಿತ್ರವು ಬೆಂಗಳೂರಿನಲ್ಲಿ 757 ಶೋಗಳನ್ನು ಹೊಂದಿತ್ತು, ಆದರೆ ಮರುದಿನ ಅದು 466 ಶೋಗಳಿಗೆ ಇಳಿಕೆ ಆಗಿದೆ. ರಶ್ಮಿಕಾ 2016 ರಲ್ಲಿ ರಕ್ಷಿತ್ ಶೆಟ್ಟಿ ಅವರೊಂದಿಗೆ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ರಕ್ಷಿತ್ ಅವರು ಪರಂವಾ...

ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್​ ಬ್ಯಾಕ್…!

Film News: ಮೋಹಕ ತಾರೆ ರಮ್ಯಾ ನೋಡಿ ಹಲವು ವರ್ಷಗಳೇ ಕಳೆದು ಹೋಗಿದೆ. ಆದ್ರೆ ರಮ್ಯಾ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್​ ಬ್ಯಾಕ್ ಮಾಡ್ತಿದ್ದಾರೆ.ಆರ್.ಆರ್.ಆರ್. ಸಿನಿಮಾದ 'ನಾಟು ನಾಟು..' ಹಾಡು ಗೋಲ್ಡನ್ ಗ್ಲೋಬ್ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಇದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​ ಜಗನ್​ ಮೋಹನ್ ರೆಡ್ಡಿ...

‘ಗಿಚ್ಚಿ ಗಿಲಿಗಿಲಿ’ ಕಾಮಿಡಿ ರಥಕ್ಕೆ ಹ್ಯಾಟ್ರಿಕ್ ಹೀರೋ ಚಾಲನೆ – ‘ಗಿಚ್ಚಿ ಗಿಲಿಗಿಲಿ’ ಸೀನಸ್ 2 ನಾಳೆಯಿಂದ ಆರಂಭ

Film News: ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಶೋ ‘ಗಿಚ್ಚಿ ಗಿಲಿಗಿಲಿ’ ಸೀಸನ್ 2 ಪ್ರೇಕ್ಷಕರನ್ನು ರಂಜಿಸಲು ಮತ್ತೆ ಬಂದಿದೆ. ನಾಳೆಯಿಂದ ಸಂಜೆ 7.30ಕ್ಕೆ ಶನಿವಾರ ಮತ್ತು ಭಾನುವಾರ ‘ಗಿಚ್ಚಿ ಗಿಲಿಗಿಲಿ’ ಸೀಸನ್ 2 ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ‘ಗಿಚ್ಚಿ ಗಿಲಿಗಿಲಿ’ ಮೊದಲ ಸೀಸನ್ ಅಪಾರ ಜನಪ್ರಿಯತೆ ಗಳಿಸಿಕೊಂಡಿತ್ತು. ಆ ಸಕ್ಸಸ್ ಬೆನ್ನಲ್ಲೇ...

ಖ್ಯಾತ ನಿರ್ದೇಶಕ ಅರೆಸ್ಟ್..?! ಕಾರಣ ಏನು ಗೊತ್ತಾ..?!

Film News: ಮಠ' ಸಿನಿಮಾ ಮೂಲಕ ಗುರು ಪ್ರಸಾದ್ ನಿರ್ದೇಶಕರಾಗಿ ಎಂಟ್ರಿ ಕೊಟ್ಟಿದು . ಮಠ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾವಾಗಿದೆ. ಬಳಿಕ ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್ ಸೇರಿದಂತೆ ಇನ್ನು ಕೆಲವು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ದೇಶಕ ಗುರು ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರ...

ಬಾಲಿವುಡ್ ಅಂಗಳದಲ್ಲಿ ಕಾಂತಾರ ಲೀಲಾ..!!

Film News: ಕಾಂತಾರ ಹಿಟ್ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ.ನಟಿ ಸಪ್ತಮಿ ಗೌಡ ಇದೀಗ ಬಾಲಿವುಡ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಕುತೂಹಲ ಹೆಚ್ಚಾಗಿದೆ.ವಿವೇಕ್ ಅಗ್ನಿಹೋತ್ರಿ ಅವರ ಹೊಸ ಸಿನಿಮಾ 'ದಿ ವ್ಯಾಕ್ಸಿನ್ ವಾರ್' ಸಿನಿಮಾದಲ್ಲಿ ನಟಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ದಿ ವ್ಯಾಕ್ಸಿನ್ ವಾರ್ ಸಿನಿಮಾ ಶೂಟಿಂಗ್...

ರೈತರಿಗಾಗಿ ಸಂಕ್ರಾಂತಿ ಹಬ್ಬದಂದು ರಿಲೀಸ್ ಆಗುತ್ತಿದೆ ‘ಪ್ರಜಾರಾಜ್ಯ’ದ ಸುಂದರ ರೈತ ಗೀತೆ

Film News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಯ್ತು. ಪ್ರಜೆಗಳು ಸಂಪೂರ್ಣವಾಗಿ ಸ್ವಾತಂತ್ರ್ಯರಾಗಿದ್ದಾರಾ? ಎಂಬ ಪ್ರಶ್ನೆ ಹುಟ್ಟು ಹಾಕುವಂತ ಸಿನಿಮಾವೊಂದು ಸಿದ್ಧವಾಗಿದ್ದು ಆ ಚಿತ್ರದ ಹೆಸರು 'ಪ್ರಜಾರಾಜ್ಯ' ಈಗಾಗಲೇ ಚಿತ್ರದ 'ಜೈ ಎಲೆಕ್ಷನ್ ...' ಎಂಬ ಗೀತೆ ಬಿಡುಗಡೆ ಆಗಿ ಸೌಂಡ್ ಮಾಡಿದೆ. ಈ ಗೀತೆಯನ್ನು ಯೋಗರಾಜ್ ಭಟ್ ಬರೆದಿದ್ದು ರಿಯಲ್ ಸ್ಟಾರ್ ಉಪೇಂದ್ರ...

‘ಸ್ವಾತಿ ಮುತ್ತಿನ ಮಳೆ ಹನಿಯೇ’ ನಿಮ್ಮೆಲ್ಲರನ್ನು ಪ್ರೀತಿ-ಪ್ರೇಮ ದೊಂದಿಗೆ ಒಲವಾಗುವಂತೆ ಮಾಡುತ್ತೆ: ರಮ್ಯಾ

Film News: 2023ರ ಬಹು ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದೆಂದು ಈಗಾಗಲೇ ರಾಜ್ಯಾದ್ಯಂತ ಸುದ್ದಿ ಮಾಡಿ, ಸಿನಿರಸಿಕರು ಕಾತುರದಿಂದ ಕಾಯುತ್ತಿರುವ ಚಿತ್ರ 'ಸ್ವಾತಿ ಮುತ್ತಿನ ಮಳೆ ಹನಿಯೇ'. ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ತಮ್ಮ ನಿರ್ಮಾಣ ಸಂಸ್ಥೆಯಾದ 'ಆಪಲ್ ಬಾಕ್ಸ್ ಸ್ಟುಡಿಯೋಸ್' ವತಿಯಿಂದ ಮೊದಲ ಬಾರಿ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳಲಿದ್ದು, 'ಲೈಟರ್ ಬುದ್ಧ ಫಿಲಂಸ್'...

ಮೊದಲ ಬಾರಿ ತುಳುವಿಗೂ ಧ್ವನಿಯಾದ ‘ಮಂಗ್ಲಿ’

Film News: ‘ಕಣ್ಣೀ ಅದಿರಿಂದಿ’ ಎಂದು ಕನ್ನಡಿಗರ ಹೃದಯಕ್ಕೆ ಬಾಣ ಬಿಟ್ಟಿದ್ದ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ, ಈಗ ಕನ್ನಡದ ಗಾಯಕಿಯೇ ಆಗಿ ಬಿಟ್ಟಿದ್ದಾರೆ. ಅವರ ಹಾಡು ಕೇಳಿದ್ರೆ ಸಾಕು ಇದು ಮಂಗ್ಲಿ ಹಾಡಿರೋ ಹಾಡ ಅಂತ ಗುರುತಿಸ್ತಾರೆ ಕನ್ನಡಿಗರು. ಇದೀಗ ಮಂಗ್ಲಿ ಇದೇ ಮೊದಲ ಬಾರಿ ತುಳು ಸಿನಿಮಾವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ತೆಲುಗು ಮತ್ತು...

ವೀರಗಾಸೆ ಕುಟುಂಬದ ‘ಪರಂವಃ’ ಕ್ಕೆ ಶುಭ ಹಾರೈಸಿದ ಡಾರ್ಲಿಂಗ್ ಕೃಷ್ಣ

Film News: ಶಿವನ ಡಮರುಗದಿಂದ ಬರುವ ಮೊದಲ ಶಬ್ದಕ್ಕೆ ‘ಪರಂವಃ’ ಎಂದು ಕರೆಯಲಾಗುತ್ತದೆ. ಈ ಶೀರ್ಷಿಕೆಯಡಿ ಸದ್ಯ ಯುವಕರ ತಂಡವೊಂದು ಸದಬಿರುಚಿ ಸಿನಿಮಾ ಮಾಡಿದ್ದು, ಆ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಮಾಡಿದ ನಟ ಡಾರ್ಲಿಂಗ್ ಕೃಷ್ಣ ‘ವಿಭಿನ್ನ ಹಾಗೂ ರಾ ಆಗಿ ಟೀಸರ್ ಬಂದಿದ್ದು ಹೊಸಬರ ಹೊಸ ಪ್ರಯತ್ನ ಕಾಣುತ್ತಿದೆ. ಒಳ್ಳೆ...
- Advertisement -spot_img

Latest News

Haveri News: ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗಿ ಕರಣ ಆಗುವುದಿಲ್ಲ: ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ

Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್...
- Advertisement -spot_img