Friday, July 3, 2026

ಸಿನಿಮಾ

‘ಆರಾಮ್ ಅರವಿಂದ್ ಸ್ವಾಮಿ’ಯಾದ ಅನೀಶ್ ತೇಜೇಶ್ವರ್ – ಹುಟ್ಟುಹಬ್ಬಕ್ಕೆ ಸ್ಪೆಷಲ್ ವೀಡಿಯೋ ರಿಲೀಸ್

Film News: ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಶಿಯಲ್’ ಸಿನಿಮಾ ಖ್ಯಾತಿಯ ಸ್ಯಾಂಡಲ್ ವುಡ್ ಭರವಸೆಯ ನಟ ಕಂ ನಿರ್ದೇಶಕ ಅನೀಶ್ ತೇಜೇಶ್ವರ್. ಕಮರ್ಶಿಯಲ್ ಸಿನಿಮಾ ಹೀರೋ ಆಗಿ ಮಿಂಚಿರುವ ಅನೀಶ್ ರೋಮ್ಯಾಂಟಿಕ್ ಹೀರೋ ಆಗಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ‘ಆರಾಮ್ ಅರವಿಂದ್ ಸ್ವಾಮಿ’ ಆಗಿ ತೆರೆ ಮೇಲೆ ನಯಾ ಅವತಾರದಲ್ಲಿ ಬರಲು...

ಬಿಳಿ ಗುಲಾಬಿಯಾದ ಮೇಘಾ ಶೆಟ್ಟಿ…!

Film News: ಕಿರುತೆರೆಯಿಂದ  ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಬ್ಯೂಟಿಫುಲ್ ಬೆಡಗಿ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ನಿವ್ ಲುಕ್ ನಲ್ಲಿ ಫೋಟೋಶೂಟ್ ಮಾಡಿಸಿ ಫ್ಯಾನ್ಸ್ ನಿದ್ದೆಗೆಡಿಸುತ್ತಿದ್ದಾರೆ. ಅಷ್ಟೇ ಅಲ್ಲ ಫ್ಯಾನ್ಸ್ ಅವರ ಫೋಟೋ ನೋಡಿ ಹೊಸ ಹೆಸರನ್ನು ಕೂಡಾ ಇಟ್ಟಿದ್ದಾರಂತೆ ಹಾಗಿದ್ರೆ ಯಾರೀ ಬೆಡಗಿ ಇಲ್ಲಿದೆ ಕಂಪ್ಲೀಟ್ ಸ್ಟೋರಿ… ಆಕೆ ಮಂಗಳೂರಲ್ಲಿ   ಹುಟ್ಟಿ...

ಆರ್‌.ಆರ್.ಆರ್‌ ಸಿನಿಮಾಗೆ ಗೋಲ್ಡನ್‌ ಗ್ಲೋಬ್‌ ಅವಾರ್ಡ್ಸ್‌..!

Film News: ತೆಲುಗು ಭಾಷೆಯ 'ನಾಟು ನಾಟು' ಹಾಡನ್ನು ದಿಗ್ಗಜ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಅವರು ಸಂಯೋಜಿಸಿದ್ದು, ಕಾಲ ಭೈರವ ಹಾಗೂ ರಾಹುಲ್‌ ಸಿಪ್ಲಿಗುಂಜ್‌ ಅವರು ಬರೆದಿದ್ದಾರೆ..ಬೆಸ್ಟ್‌ ಒರಿಜಿನಲ್‌ ಸಾಂಗ್‌' ವಿಭಾಗದಲ್ಲಿ ಆರ್‌.ಆರ್.ಆರ್‌ ಸಿನಿಮಾದ 'ನಾಟು ನಾಟು' ಹಾಡಿಗೆ 2023ರ ಗೋಲ್ಡನ್‌ ಗ್ಲೋಬ್‌ ಅವಾರ್ಡ್ಸ್‌ ಪ್ರಾಪ್ತವಾಗಿದೆ. ಎಸ್‌.ಎಸ್‌ ರಾಜಮೌಳಿ ನಿರ್ದೇಶನದ ಜ್ಯೂನಿಯರ್‌ ಎನ್. ಟಿ.ಆರ್...

ತಾಯಿ ಮಗುವಿನ ಬಾಂಧವ್ಯದ ಬಗ್ಗೆ ಪೋಸ್ಟ್ ಮಾಡಿದ ಆಲಿಯಾ ಭಟ್

Film News: ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ತನ್ನ ಮಗುವಿಗೆ ರಾಹಾ ಎಂದು ಹೆಸರಿಟ್ಟಿದ್ದಾರೆ. ಆಲಿಯಾ ಸಿನಿಮಾ ಕೆಲಸಕ್ಕೆ ಬ್ರೇಕ್ ಕೊಟ್ಟಿದ್ದು, ತಾಯ್ತನದ ಪ್ರತಿ ಕ್ಷಣವನ್ನು ಅನುಭವಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಆಲಿಯಾ ಭಟ್ ಒಂದು ಪೋಸ್ಟ್ ಹಂಚಿಕೊಂಡಿದ್ದಾರೆ, ಪೋಸ್ಟ್ನಲ್ಲಿ ತಾಯ್ತನ ತನ್ನನ್ನು ಹೇಗೆಲ್ಲಾ ಬದಲಾಯಿಸಿತು. ಇದು ನನ್ನ ದೇಹ, ನನ್ನ ಕೂದಲು, ನನ್ನ ಸ್ತನ, ನನ್ನ...

ಹೊಸ ಚಿತ್ರಕ್ಕೆ ರಜನಿ ಗ್ರೀನ್ ಸಿಗ್ನಲ್…!

Film News: ಸೂಪರ್‌ ಸ್ಟಾರ್‌ ರಜನಿಕಾಂತ್‌ ʻಜೈಲರ್‌ʼ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ನಿರ್ದೇಶಕ ಟಿ.ಜೆ.ಜ್ಞಾನವೇಲ್ ಹೇಳಿರುವ ಕಥೆಗೆ ರಜನಿ ಗ್ನೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.ʻಜೈಲರ್‌ʼ ಸಿನಿಮಾದಲ್ಲಿ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ಅವರು ಕಾಣಿಸಿಕೊಂಡಿದ್ದು, ಅವರ ಲುಕ್‌ ರಿವೀಲ್‌ ಆಗಿತ್ತು. ಮಾಲಿವುಡ್‌ ನಟ ಮೋಹನ್‌ಲಾಲ್ ಕೂಡ ಚಿತ್ರದಲ್ಲಿ ಇದ್ದಾರೆ.ಸನ್ ಪಿಕ್ಚರ್ಸ್ ಬೆಂಬಲದೊಂದಿಗೆ ಮೂಡಿ ಬರುತ್ತಿರುವ ಜೈಲರ್ ಸಿನಿಮಾಗೆ...

ದಳಪತಿ ವಿಜಯ್ , ಅಜಿತ್ ಫ್ಯಾನ್ಸ್ ವಾರ್…!

Film News: ದಳಪತಿ ವಿಜಯ್ ನಟನೆಯ ʻವಾರಿಸುʼ ಸಿನಿಮಾ ಮತ್ತು ಅಜಿತ್ ಕುಮಾರ್ ನಟನೆಯ ʻತುನಿವುʼ ಸಿನಿಮಾ ಒಂದೇ ದಿನ ತೆರೆಗೆ ಬಂದಿದೆ.ಎಂಟು ವರ್ಷಗಳ ನಂತರ ಇಬ್ಬರು ನಟರ ಸಿನಿಮಾಗಳು ಒಂದೇ ದಿನ ಬಿಡುಗಡೆಯಾಗುತ್ತಿರುವುದು. ಸಂಕ್ರಾಂತಿ ಹಬ್ಬಕ್ಕೂ ಮೊದಲು ತೆರೆಗೆ ಬಂದ ತುನಿವು ಮತ್ತು ವಾರಿಸು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸಿದ್ದಕ್ಕಿಂತ ಹೆಚ್ಚಾಗಿ ಕಿತ್ತಾಟಕ್ಕೆ ಕಾರಣವಾಗಿದೆ. ಚಿತ್ರಮಂದಿರದ ಹೊರಭಾಗದಲ್ಲಿದ್ದ ವಾರಿಸು...

ಅಜಿತ್ ಕುಮಾರ್ ನಟನೆಯ ‘ತುನಿವು’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್…!

Film News: ಅಜಿತ್ ಕುಮಾರ್ ನಟನೆಯ 'ತುನಿವು' ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದೆ..ಸಿನಿಮಾದ ಟ್ರೇಲರ್ ನೋಡಿದ ಫ್ಯಾನ್ಸ್​ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿತ್ತು. ಇದೀಗ ಸಿನಿಮಾ ನೋಡಿದ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಲಿಮೈ' ಚಿತ್ರದ ಬಳಿಕ ತುನಿವು' ಚಿತ್ರಕ್ಕೆ  ಎಚ್​​. ವಿನೋದ್ ನಿರ್ದೇಶನ ಮಾಡಿದ್ದು ಬೋನಿ ಕಪೂರ್ ನಿರ್ಮಾಣ ಮಾಡಿದ್ದಾರೆ. ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ. ಸಿನಿಮಾ...

ಕನ್ನಡಕ್ಕೆ ನಾಯಕಿ ನಟಿಯಾಗಿ ಕಣ್ಣೆ ಅದಿರಿಂದಿ ಮಂಗ್ಲಿ..!

Film News: ಆ ನಿರ್ದೆಶಕ ನಾಗಶೇಖರ್ ನಾಯಕನಟನಾಗಿ ನಟಿಸುತ್ತಿರುವ ಚಿತ್ರ  ಪಾದರಾಯ ಚಿತ್ರವನ್ನು ನಿರ್ದೇಶಕ ಚತ್ರವರ್ತಿ ಚಂದ್ರಚೂಡ ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಚಿತ್ರಕ್ಕೆ ತೆಲುಗು ಖ್ಯಾತ ಗಾಯಕಿ , ರಾಬರ್ಟ ಸಿನಿಮಾದಲ್ಲಿ ಕಣ್ಣೇ ಅದಿರಿಂದಿ ಸಾಂಗ್ ಹಾಡುವ  ಮಾಡುವ ಭಾರತದಾದ್ಯಂತ  ಮನೆಮಾತಾಗಿರುವ  ಗಾಯಕಿ ಮಂಗ್ಲಿ ಪಾದರಾಯ ಚಿತ್ರದಲ್ಲಿ ನಾಯಕಿ ಯಾಗಿ ನಟಿಸುವ ಮೂಲಕ ಸ್ಯಾಂಡಲ್...

ಮೇ 12ಕ್ಕೆ ಹನು-ಮಾನ್’ ಬಿಡುಗಡೆಗೆ ಡೇಟ್ ಫಿಕ್ಸ್

ಪ್ರಶಾಂತ್ ವರ್ಮಾ ನಿರ್ದೇಶನದಲ್ಲಿ ಮೂಡಿ ಬರ್ತಿರೋ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ 'ಹನು-ಮಾನ್' ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಭಾರತದ ಮೊದಲ ಸೂಪರ್ ಹೀರೋ ‘ಹನು-ಮಾನ್’ ಸುತ್ತ ಹೆಣೆದ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ನಾಯಕ ನಟನಾಗಿ ತೇಜ ಸಜ್ಜ ನಟಿಸಿದ್ದು, ಅಮೃತಾ ಐಯ್ಯರ್ ನಾಯಕಿಯಾಗಿ ನಟಿಸಿದ್ದಾರೆ. ಟೀಸರ್ ಮೂಲಕ ಭಾರತೀಯ ಸಿನಿರಸಿಕರ ಮನಗೆದ್ದ...

ಪ್ಯಾನ್ ಇಂಡಿಯಾ ಪಾದರಾಯ’ ಮೂಲಕ ಗಾಯಕಿ ಮಂಗ್ಲಿ ಹೊಸ ಜರ್ನಿ

‘ಪಾದರಾಯ’ ಮೂಲಕ ನಾಯಕಿಯಾಗಿ ಗಾಯಕಿ ಮಂಗ್ಲಿ ಹೊಸ ಜರ್ನಿ ಆರಂಭ - ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಚಕ್ರವರ್ತಿ ಚಂದ್ರಚೂಡ್ ಹಾಗೂ ನಿರ್ದೇಶಕ ನಾಗಶೇಖರ್ ಕಾಂಬಿನೇಶನ್ ನಲ್ಲಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’. ಹನುಮ ಜಯಂತಿಯಂದು ಟೈಟಲ್ ರಿವೀಲ್ ಮಾಡಿ ಸಂಚಲನ ಸೃಷ್ಟಿಸಿದ್ದ ಚಿತ್ರತಂಡ ಚಿತ್ರೀಕರಣಕ್ಕೆ ತಯಾರಿ ನಡೆಸುತ್ತಿದೆ, ಸದ್ಯ ಲೇಟೆಸ್ಟ್...
- Advertisement -spot_img

Latest News

Gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ: ಹೂಡಿಕೆದಾರರಿಗೆ ಸಣ್ಣ ರಿಲೀಫ್..

Gold Rate: ಭಾರಿ ಕುಸಿತ ಕಂಡಿದ್ದ ಚಿನ್ನ-ಬೆಳ್ಳಿಯ ಬೆಲೆ ಸತತ ಎರಡನೇಯ ದಿನ ಹೆಚ್ಚಾಗಿದೆ. ಇಂದು ಚಿನ್ನದ ಬೆಲೆ ಗ್ರಾಮ್‌ಗೆ 225 ರೂಪಾಯಿ ಹೆಚ್ಚಾಗಿದೆ. 24...
- Advertisement -spot_img