Monday, June 22, 2026

ಸಿನಿಮಾ

‘ಕನ್ನಡ ಯಾಕೆ’ ಎಂದಿದ್ದ ರಕ್ಷಿತಾ! ಬಿಗ್ ಬಾಸ್ ಜರ್ನಿಗೆ ತೊಡಕು ?

ರಕ್ಷಿತಾ ಶೆಟ್ಟಿ ಅವರ ಕನ್ನಡ–ತುಳು ವಿವಾದ ಮತ್ತೆ ಚರ್ಚೆಗೆ ಬಂದಿದೆ. ಬಿಗ್ ಬಾಸ್(Bigg Boss) ಮನೆಯಲ್ಲಿ ಇರುವ ರಕ್ಷಿತಾ ಶೆಟ್ಟಿಯ ಹಳೆಯ ವಿಡಿಯೋ ಒಂದು ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. “ತುಳು ಬರಬೇಕು… ಕನ್ನಡ ಕೂಡ ಯಾಕೆ ನಮ್ಗೆ ಬರಬೇಕು?” ಎಂದು ರಕ್ಷಿತಾ ಹೇಳಿರುವ ಈ ಕ್ಲಿಪ್ ನೋಡಿದ ಕನ್ನಡಿಗರು ತೀವ್ರ ಆಕ್ರೋಶ...

ಟೀಚರ್ ಆಗ್ಬೇಕು ಅಂದುಕೊಂಡೆ : ಹಿಂಗಾಗ್ತೀನಿ ಅಂದುಕೊಂಡಿರಲಿಲ್ಲ!: Bheema Priya Podcast

Sandalwood: ಭೀಮಾ ಸಿನಿಮಾದಲ್ಲಿ ಗಿರಿಜಾ ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಿಯಾ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಶಿಕ್ಷಕಿಯಾಗುವ ಕನಸು ಕಂಡಿದ್ದ ಪ್ರಿಯಾ ಈಗ ಕಲಾವಿದೆಯಾಗಿದ್ದಾರೆ. https://youtu.be/RZ5FKx_aanI ಮೂಲತಃ ಮೈಸೂರು ಹುಡುಗಿಯಾಗಿರುವ ಪ್ರಿಯಾ ಅವರ ಮನೆಯಲ್ಲಿ ಯಾರೂ ಕಲಾವಿದರಲ್ಲ. ಎಲ್ಲರೂ ಶಿಕ್ಷಕ ವೃತ್ತಿ ಮಾಡುವವರೇ. ಪ್ರಿಯಾ ಅವರು ಕೂಡ ಶಿಕ್ಷಕಿಯಾಗಬೇಕು ಅಂತಲೇ ವಿದ್ಯಾಭ್ಯಾಸ ಮುಗಿಸಿದ್ದರು. ಆದರೆ ಅವರನ್ನು ನಟನೆ,...

ರಂಗಭೂಮಿ, ಸಿನಿಮಾ, ಧಾರಾವಾಹಿ ಬಗ್ಗೆ ಪ್ರಿಯಾ ಮಾತು : Bheema Priya Podcast

Sandalwood: ಭೀಮ ಗಿರಿಜಾ ಖ್ಯಾತಿಯ ಪ್ರಿಯಾ ಸಂದರ್ಶನದಲ್ಲಿ ಮಾತನಾಡಿದ್ದು, ರಂಗಭೂಮಿಯಿಂದ ಸಿನಿಮಾ ಮತ್ತು ಸಿರಿಯಲ್‌ಗೆ ಬಂದಾಗ ಅವರ ಅನುಭವ ಹೇಗಿತ್ತು ಅಂತಾ ಹೇಳಿದ್ದಾರೆ. https://youtu.be/QiJvH00fEWc ರಂಗಭೂಮಿಯಲ್ಲಿ ನಾವು ವೇದಿಕೆ ಮೇಲೆ ಮಾತನಾಡಿದ ಮಾತು ಹಾಲ್‌ನಲ್ಲಿ ಕುಳಿತ ಎಲ್ಲರಿಗೂ ಕೇಳಬೇಕಿತ್ತು. ಅದಕ್ಕಾಗಿ ಹೆಚ್ಚು ಎನರ್ಜಿ ಬೇಕಿತ್ತು. ಆದರೆ ಸಿರಿಯಲ್‌ನಲ್ಲಿ ಆ ಎನರ್ಜಿ ಅವಶ್ಯಕತೆ ಇರುವುದಿಲ್ಲ. ಎದುರಿಗಿರುವ ಕ್ಯಾಮೆರಾಗೆ ಅಭಿನಯ...

ಪೊಲೀಸ್ ಪಾತ್ರಕ್ಕೆ ಸಿಕ್ಕ ಪ್ರಶಂಸೆ ಬಗ್ಗೆ ಭೀಮ ಪ್ರಿಯಾ ಮಾತು : Bheema Priya Podcast

Sandalwood: ಗಿರಿಜಾ ಅಂತಾನೇ ಫೇಮಸ್ ಆಗಿರುವ ಭೀಮ ಕಲಾವಿದೆ ಪ್ರಿಯಾ ಅವರು ತಮಗೆ ಸಿನಿಮಾದಲ್ಲಿ ಸಿಕ್ಕ ಪೊಲೀಸ್ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ಈ ಅವಕಾಶ ಸಿಕ್ಕಿದ್ದು ಹೇಗೆ ಅಂತಾ ವಿವರಿಸಿದ್ದಾರೆ. https://youtu.be/OZ8Ejtmd8rA ಪ್ರಿಯಾ ಅವರ ಪತಿ ಅವಿನಾಶ್ ಸಿನಿಮಾದ ವಿಷಯ ಮಾತನಾಡಲು ದುನಿಯಾ ವಿಜಿ ಅವರ ಬಳಿ ಹೋಗಿದ್ದಾಗ, ಪತ್ನಿ ಪ್ರಿಯಾ ಕೂಡ ಕಲಾವಿದೆ ಅಂತಾ...

ರಂಗಭೂಮಿ ಅಮ್ಮನ ಮಡಿಲು ಸಿನಿಮಾ ದುಃಸ್ವಪ್ನ! : Bheema Priya Podcast

Sandalwood: ಸಿನಿಮಾ ಮತ್ತು ರಂಗಭೂಮಿ ಮಧ್ಯದ ಅಂತರದ ಬಗ್ಗೆ ನಟಿ ಪ್ರಿಯಾ ಅವರನ್ನು ಪ್ರಶ್ನಿಸಿದಾಗ, ಅವರು ರಂಗಭೂಮಿ ಅಮ್ಮನ ಮಡಿಲು ಇದ್ದ ಹಾಗೆ. ಆದರೆ ಸಿನಿಮಾ ದುಸ್ವಪ್ನ ಎಂದಿದ್ದಾರೆ. ಹಾಗಾದ್ರೆ ಈ ಅನಿಸಿಕೆ ಹೇಳಿದ್ದೇಕೆ ಅಂತಾ ಅವರೇ ವಿವರಿಸಿದ್ದಾರೆ ನೋಡಿ. https://youtu.be/dMy8ZE2G-Rk ಸಿನಿಮಾದಲ್ಲಿ ನೀವು ಸ್ಥಿರವಾಗಿ ಇರ್ತೀರಾ ಅಂತಾ ಕೇಳಿದ್ದಕ್ಕೆ ಉತ್ತರಿಸಿರುವ ಪ್ರಿಯಾ, ಖಂಡಿತವಾಗಿಯೂ ನಾನು ಸ್ಥಿರವಾಗಿರುತ್ತೇನೆ...

ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ನಟ ರಿಷಬ್ ಶೆಟ್ಟಿ

Sandalwood: ನಟ ರಿಷಬ್ ಶೆಟ್ಟಿಯವರು ಡಿಸಿಎಂ ಡಿ.ಕೆ.ಶಿವಕುಮಾರ್ ಕಚೇರಿಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಖ್ಯಾತ ನಟ ರಿಷಬ್ ಶೆಟ್ಟಿಯವರು ಇಂದು ನನ್ನ ಗೃಹಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ 'ಕಾಂತಾರ: ಒಂದು ದಂತಕಥೆ - ಅಧ್ಯಾಯ 1'...

‘ವಿ ಕಾಂಟ್ ಈವನ್ ಸ್ಲೀಪ್’ : ದರ್ಶನ್‌ ಜಡ್ಜ್ ಎದುರು ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಜೈಲಿನ ಕಠಿಣ ಜೀವನದಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಐಷಾರಾಮಿ ಜೀವನಕ್ಕೆ ಅಭ್ಯಾಸ ಹೊಂದಿದ್ದ ದರ್ಶನ್, ಜೈಲಿನಲ್ಲಿ ಸಿಗದ ಸೌಲಭ್ಯಗಳಿಂದ ತೊಂದರೆಯಾಗಿದೆ ಎಂದು ಕೋರ್ಟ್‌ನಲ್ಲಿ ಅಳಲು ತೋಡಿಕೊಂಡಿದ್ದಾರೆ. ಚಳಿ ತುಂಬಾ ಇದೆ, ನಾವು ಮಲಗಲೂ ಆಗುತ್ತಿಲ್ಲ ಎಂದು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದಲ್ಲಿ ಮನವಿ...

Sandalwood: ಮಾಸ್ಕ್ ಧರಿಸಿ ಬಸವನಗುಡಿ ಕಡ್ಲೇಕಾಯಿ ಪರೀಷೆ ಎಂಜಾಯ್ ಮಾಡಿದ ನಟಿ ರಚಿತಾ ರಾಮ್

Bengaluru News: ಬೆಂಗಳೂರಿನ ಬಸವನಗುಡಿಯಲ್ಲಿ ಕಡಲೆಕಾಯಿ ಪರೀಷೆ ನಡೆಯುತ್ತಿದೆ. ಇಲ್ಲಿ ತರಹೇವಾರಿ ಕಡಲೇಕಾಯಿಗಳು ಮಾರಲು ಬರುವುದಲ್ಲದೇ, 5 ದಿನಗಳ ಜಾತ್ರೆಯನ್ನು ಸಹ ನಾವು ಎಂಜಾಯ್ ಮಾಡಬಹುದು. ಸಾಮಾನ್ಯ ಜನರು ಹೇಗೋ ಇದನ್ನು ಎಂಜಾಯ್ ಮಾಡಬಹುದು. ಆದರೆ ಸೆಲೆಬ್ರಿಟಿಗಳು ಸಾಮಾನ್ಯ ಜನರಂತೆ ಪರೀಷೆಯನ್ನು ಎಂಜಾಯ್ ಮಾಡಲು ಆಗೋದಿಲ್ಲ. ಅವರ ಫ್ಯಾನ್ಸ್ ಅವರ ಬಳಿ ಬಂದು ಫೋಟೋಗಾಗಿ ವಿನಂತಿಸುತ್ತಾರೆ....

10 ಜನರ ಮೆಗಾ ನಾಮಿನೇಷನ್ : ಯಾರು ಸೇಫ್? ಯಾರು ಔಟ್?

ಈ ವಾರ ಬಿಗ್ ಬಾಸ್ ಮನೆಯಲ್ಲಿ ಒಟ್ಟು 10 ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಕ್ಯಾಪ್ಟನ್ ರಘು ತಮ್ಮ ಅಧಿಕಾರವನ್ನು ನೇರವಾಗಿ ಬಳಸಿಕೊಂಡು ರಕ್ಷಿತಾ ಶೆಟ್ಟಿಯನ್ನು ನಾಮಿನೇಟ್ ಮಾಡಿದ್ದು ಮನೆ ಒಳಗೆ ಹೊಸ ಚರ್ಚೆಗೆ ಕಾರಣವಾಗಿದೆ. ಇನ್ನೊಂದೆಡೆ, ಮನೆಯ ಮೂಲ ನಿಯಮ ಉಲ್ಲಂಘಿಸಿ ಉದ್ಧಟತನ ಮೆರೆದಿದ್ದಕ್ಕಾಗಿ ಅಶ್ವಿನಿ ಗೌಡ ಮತ್ತು ಜಾಹ್ನವಿ ಅವರಿಗೆ ನೇರ ನಾಮಿನೇಶನ್...

ಜನ ಮನ ಗೆಲ್ಲುತ್ತೀರೋ ರಘು ವ್ಯಕ್ತಿತ್ವ : ಕ್ಯಾಪ್ಟನ್ ಅಂದ್ರೆ ಹಿಂಗಿರ್ಬೇಕು !

ಮ್ಯೂಟಂಟ್ ರಘು, ಈ ವ್ಯಕ್ತಿಯನ್ನ ನೋಡಿದ ಕೂಡ್ಲೇ ಒಂದು ರೀತಿಯ ಭಯ ಹುಟ್ಟುತ್ತೆ, ಆದ್ರೆ ಆ ವ್ಯಕ್ತಿ ಜೊತೆ ಬೆರೆತವರಿಗೆ ಮಾತ್ರ ಗೊತ್ತಾಗೋದು ದೇಹವನ್ನ ನೋಡಿ ವ್ಯಕ್ತಿತ್ವವನ್ನ ಅಳಿಯೋಕೆ ಹೋಗ್ಬಾರ್ದು ಅಂತ, ವ್ಯಕ್ತಿತ್ವದ ಆಟದಲ್ಲಿ ಕರುನಾಡ ಜನತೆಯ ಮನಸ್ಸನ್ನ ಗೆಲ್ಲುತ್ತಿದ್ದಾರೆ ಬಾಹುಬಲಿ ರಘು, ಈ ವ್ಯಕ್ತಿ ವೈಯಕ್ತಿಕವಾಗಿ ಕೋಪಿಷ್ಠರು, ಮುಂಗೋಪಿ ಹಾಗೆಯೇ ಕೋಪ ಬಂದಾಗ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img