Thursday, July 2, 2026

ಸಿನಿಮಾ

ಕನ್ನಡದಲ್ಲೂ ‘ಆಶಿಕಿ’ ಕಿಕ್..ಇದು ಕ್ರೈಮ್ ರಿಪೋರ್ಟರ್ ಹೆಣೆದ ಮ್ಯೂಸಿಕಲ್ ಲವ್ ಸ್ಟೋರಿ…!

Film News: ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದ ಆಶಿಕಿ ಸಿನಿಮಾ ತಂಡ ಆಡಿಯೋ ಬಿಡುಗಡೆ ಮಾಡಿದೆ. ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ಜರುಗಿತು. ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಇಡೀ ಆಶಿಕಿ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ...

ಶುರುವಾಗಲಿದೆ ಬಿಗ್ ಬಾಸ್ ಸೀಸನ್ 9 ಹಳಬರ ಜೊತೆ ಹೊಸಬರು ಯಾರ್ಯಾರು..?!

Bigboss: ಸೆಪ್ಟೆಂಬರ್​ 24ರಿಂದ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಮಾಜಿ ಸ್ಪರ್ಧಿಗಳಿಗೂ ಈ ಬಾರಿ ಚಾನ್ಸ್​ ಸಿಗುತ್ತಿದ್ಯಂತೆ .ಈ ಸೀಸನ್ ನಲ್ಲಿ ಯಾರೆಲ್ಲಾ  ಇರಲಿದ್ದಾರೆ  ಗೊತ್ತಾ… ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ಎಂದು ಕರೆಸಿಕೊಳ್ಳುವ ‘ಬಿಗ್ ಬಾಸ್’ ಎಂದರೆ ಅದರಲ್ಲಿ ಟ್ವಿಸ್ಟ್ಗಳು  ಸಾಮಾನ್ಯ. ಅದೇ ರೀತಿ ಕನ್ನಡ ಬಿಗ್ ಬಾಸ್...

ಶ್ರೀ ಲೀಲಾ ತಾಯಿ ಸ್ವರ್ಣಲತಾಗೆ ಬಂಧನದ ಭೀತಿ…!

Film News: ಪೊಲೀಸರಿಂದ ಶ್ರೀ ಲೀಲಾ ಅಕ್ರಮವಾಗಿ ಕಾಲೇಜಿಗೆ ಬಂದಂತಹ ದೂರಿನನ್ವಯ ಇದೀಗ ಶ್ರೀಲೀಲಾ  ತಾಯಿ ಸ್ವರ್ಣಲತಾ ಗೆ ಬಂಧನದ  ಭೀತಿ ಎದದುರಾಗಿದೆ. ಮಧುಕರ್‌ ಅಂಗೂರು ಜೊತೆಗೆ ಸ್ವರ್ಣ ಲತಾ ಅಲೆಯನ್ಸ್‌ ವಿವಿಯೊಳಗೆ ತಮ್ಮ ಬೌನ್ಸರ್‌ ಜೊತೆಗೆ ಅಕ್ರಮ ಪ್ರವೇಶವನ್ನು ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಕೋರ್ಟ್ ಈ ಬಗ್ಗೆ ಆದೇಶ ನೀಡಿದ್ದರು ಕೂಡ  ಸ್ವರ್ಣ ಲತಾ...

ಆದಷ್ಟು ಬೇಗ ಬರಲಿದೆ ಬಿಗ್ ಬಾಸ್ ಸೀಸನ್ 9…!

Film News: ಓಟಿಟಿಯಲ್ಲಿ ಬಿಗ್ ಬಾಸ್ ಶೋ ಸಂಚಲನ ಮೂಡಿಸುತ್ತಿದೆ. ಬೇರೆ ಬೇರೆ ಕ್ಷೇತ್ರದಿಂದ ಸ್ರ‍್ಧಿಗಳ ಆಯ್ಕೆ ನಡೆದಿದೆ. ಸೋನು ಶ್ರೀನಿವಾಸ್ ಗೌಡ, ಸಾನ್ಯ ಅಯ್ಯರ್, ರೂಪೇಶ್ ಶೆಟ್ಟಿ, ಸೋಮಣ್ಣ, ರ‍್ಯರ‍್ಧನ್, ಜಶ್ವಂತ್, ನಂದು, ಜಯಶ್ರೀ ಓಟಿಟಿ ಮೂಲಕ ಗಮನ ಸೆಳೆದಿದ್ದಾರೆ. ಈ ಪೈಕಿ ಕೆಲವರು ಬಿಗ್ ಬಾಸ್ ಹೊಸ ಸೀಸನ್‌ನಲ್ಲಿ ಭಾಗವಹಿಸಿಲಿದ್ದಾರೆ. ಸೆಪ್ಟೆಂಬರ್ ೨೫ಕ್ಕೆ...

ಚಿತ್ರದುರ್ಗದಲ್ಲಿ ಡಿ ಬಾ ಸ್ ಅಭಿಮಾನಿಗಳ ಭರ್ಜರಿ ಡ್ಯಾನ್ಸ್…!

Film News: ಗಣೇಶೋತ್ಸವ ಮುಗಿಯುತ್ತಾ ಬಂದ್ರು ಡಿ ಬಾಸ್ ಕ್ರಾಂತಿ  ಹವಾ ಮಾತ್ರ ಮುಗಿಯುತ್ತಿಲ್ಲ. ಹೌದು  ಚಿತ್ರದುರ್ಗದಲ್ಲಿ ಬಹಳ  ಸಡಗರದಿಂದ  ಗಣೇಶೊತ್ಸವ ಆಚರಿಸಲಾಯಿತು. ಕಿಕ್ಕಿರುದು  ಜನ ಕೂಡಾ ಸೇರಿದ್ರು. ಮತ್ತೊಂದೆಡೆ ಗಣೇಶನ ವಿಗ್ರಹ ನೋಡಿ ಭಕ್ತಾಧಿಗಳು  ಪುಣೀತರಾಗಿದ್ರು. ಇದೆಲ್ಲಾ ಗಣೇಶ  ಹಬ್ಬದ ಭಕ್ತಿಭಾವದ ಸನ್ನಿವೇಶವಾಗಿದ್ರೆ ಮತ್ತೊಂದೆಡೆ ಅಭಿಮಾನದ ಕುಣಿತ ಜೋರಾಗಿಯೇ ಇತ್ತು.  ದರ್ಶ ನ್   ಅಭಿನಯದ...

ದರ್ಶನ್ ಬರ್ತ್ ಡೇ ಸೆಲೆಬ್ರೇಟ್ ಮಾಡಿದ ಆ ಹುಡುಗಿ ಯಾರು ಗೊತ್ತಾ ..?!

Film News: ದರ್ಶನ್ ಅಂದ್ರೆ ಕರುನಾಡಿನ ಜನತೆಗೆ ಅದೇನೋ ಗೌರವದ ಅಭಿಮಾನ ದಚ್ಚು ಕೂಡಾ ಹಾಗೆನೇ ಅಭಿಮಾನಿಗಳನನ್ನು ತುಂಬಾ ಪ್ರೀತಿಸೋ ಗುಣ ಅವರದ್ದು. ಹೊಸ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಪ್ರಚಾರದಲ್ಲಿ ಬ್ಯುಸಿಯಾಗಿರೋ ದರ್ಶನ್ ಇದೀಗ ಒಂದು ಹುಡುಗಿಯ ಹುಟ್ಟುಹಬ್ಬ ಆಚರಿಸಿ ಸುದ್ದಿಯಾಗಿದ್ದಾರೆ. ಫ್ಯಾನ್ಸ್ ಗೆ ಯಾರೀ ಹುಡುಗಿ ಎಂಬ ಪ್ರಶ್ನೆ ಮೂಡಿದೆ. ಹಾಗಿದ್ರೆ ಯಾರೀ...

ಮಕ್ಕಳಿಗೆ 6 ತಿಂಗಳು ತುಂಬಿದ ಖುಷಿಗೆ ಹೊಸ ಫೋಟೋ ಶೇರ್ ಮಾಡಿದ ಅಮೂಲ್ಯಾ..

ನಟಿ ಅಮೂಲ್ಯಾ ಸದ್ಯ ತಾಯ್ತನದ ಸಂಭ್ರಮದಲ್ಲಿದ್ದಾರೆ. ಅಲ್ಲದೇ ಹುಟ್ಟುಹಬ್ಬದ ಸಂಭ್ರಮ ಕೂಡ ಹೌದು. ಅವಳಿ ಗಂಡು ಮಕ್ಕಳಿಗೆ ತಾಯಿಯಾಗಿರುವ ಅಮೂಲ್ಯಾ, ಹೊಸ ಹೊಸ ಫೋಟೋ ಶೂಟ್ ಮಾಡಿಸಿ, ಅದನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದೇ ರೀತಿ ಇಂದೂ ಕೂಡ ಅಮೂಲ್ಯಾ, ತಮ್ಮ ಅವಳಿ ಮಕ್ಕಳಿಗೆ 6 ತಿಂಗಳು ತುಂಬಿದ್ದಕ್ಕಾಗಿ, ಹೊಸ ಫೋಟೋ ಶೂಟ್ ಮಾಡಿಸಿ,...

ನಾಯಕಿ ಜೊತೆ ಆಪ್ರಿಕಾಗೆ ತೆರಳಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್…!

Film News: ಗೋಲ್ಡನ್ ಸ್ಟಾರ್ ಗಣೇಶ್– ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಬಾನ ದಾರಿಯಲ್ಲಿ ಚಿತ್ರ ಬರುತ್ತಿದೆ. ಪ್ರಸ್ತುತ ಈ ಚಿತ್ರಕ್ಕೆ ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್‌ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಮೂರನೇ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ...

ಗುರೂಜಿಗೆ ಡವ್ ರಾಜಾ ಎಂದಿದ ಸೋನು ಗೌಡ…!

Bigboss News: ಬಿಗ್ ಬಾಸ್ ಮನೆಯಲ್ಲಿ ಗುರೂಜಿಗೆ ರೂಪೇಶ್ ಹೆಡ್ ಮಸಾಜ್ ಮಾಡುವಾಗ ಮನೆ ಮಂದಿಯೆಲ್ಲ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಸೋನು, ಗುರೂಜಿಗೆ ಡವ್ ರಾಜ ಎಂದು ಹೇಳಿದ್ದಾರೆ. ಹೀಗೆ ಮಾತನಾಡಬೇಡ ಎಂದ ಗುರೂಜಿಗೆ ಮತ್ತೆ ಕಳ್ಳ ಸ್ವಾಮೀಜಿ ಎಂದು ಕರೆಯಬೇಕಾ ಎಂದಿದ್ದಾರೆ. ಈ ವೇಳೆ ಸಾನ್ಯ, ಅವರು ದೊಡ್ಡವರು ಹೀಗೆಲ್ಲಾ ಮಾತನಾಡಬಾರದು ಎಂದು...

ರಾಜಕೀಯಕ್ಕೆ ಬರುತ್ತಾರಾ ಮೋಹನ್ ಲಾಲ್..! ಲಾಲೇಟ್ಟ ಉತ್ತರವೇನು..?!

Film News: ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಮಿಂಚ್ತಿರುವ ಮೋಹನ್ ಲಾಲ್ ಈಗ ರಾಜಕೀಯ ಕ್ಷೇತ್ರದಲ್ಲೂ ಮಿಂಚಲು ಸಜ್ಜಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ನಟ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜಕೀಯಕ್ಕೆ ಬರಲ್ಲ, ಅದು ನನ್ನ ಕ್ಷೇತ್ರವಲ್ಲ. ರಾಜಕೀಯಕ್ಕೆ ಸೇರುವ ಬಗ್ಗೆ ಯಾವುದೇ ಗುರಿ ನನಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ಯಾವುದೇ ಒಂದು ಪಕ್ಷ ಸೇರಿದರೆ,...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img