Film News:
ಟ್ರೇಲರ್ ಹಾಗೂ ಹಾಡಿನ ಮೂಲಕ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಧಮಾಕ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಸೆಪ್ಟೆಂಬರ್ 2ರಂದು ಪ್ರೇಕ್ಷಕರಿಗೆ ಮನರಂಜನೆಯ ಕಚಗುಳಿ ಇಡಲು ಬರ್ತಿರುವ ಚಿತ್ರಕ್ಕೆ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಸಾಥ್ ಕೊಟ್ಟಿದ್ದಾರೆ. ಚಿತ್ರದ ನಾಯಕ ಶಿವರಾಜ್ ಕೆ ಆರ್ ಪೇಟೆ ಆಪ್ತ ಗೆಳೆಯರಾಗಿರುವ ಅಭಿಷೇಕ್ ಗೆಳೆಯನ ಹಾಗೂ...
ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸ್ತಿದೆ. ನಿನ್ನೆ ಕೇರಳದಲ್ಲಿ ಪ್ರಚಾರದ ಭರಾಟೆ ಮುಗಿಸಿದ ಕೋಬ್ರಾ ಬಳಗ ಇವತ್ತು ಬೆಂಗಳೂರಿಗೆ ಆಗಮಿಸಿತ್ತು. ಚಿತ್ರದ ನಾಯಕ ಚಿಯಾಮ್ ವಿಕ್ರಮ್...
Bigboss News:
ಕಳೆದ ವಾರ ಸುದೀಪ್ ಅವರು ಒಂದು ಮಾತನ್ನು ನಡೆಸಿಕೊಡುವಂತೆ ಸಾನ್ಯಾ ಅಯ್ಯರ್ ಬಳಿ ಕೋರಿದ್ದರು. ಆದರೆ, ಈ ಮಾತನ್ನು ನಡೆಸಿಕೊಡಲು ಅವರು ವಿಫಲರಾಗಿದ್ದಾರೆ.
ಸಾನ್ಯಾ ಅಯ್ಯರ್ ಎದುರು ಕಠಿಣ ಪರಿಸ್ಥಿತಿ ಬಂದರೆ ಅವರು ಕಣ್ಣೀರು ಹಾಕಲು ಪ್ರಾರಂಭಿಸುತ್ತಾರೆ. ಈ ವಿಚಾರದ ಬಗ್ಗೆ ಸುದೀಪ್ ಕಳೆದ ವಾರ ಮಾತನಾಡಿದ್ದರು. ರೂಪೇಶ್ ಹಾಗೂ ಸಾನ್ಯಾ ಅಯ್ಯರ್ ಫ್ರೆಂಡ್ಶಿಪ್ ಬಗ್ಗೆ...
Film News:
ರಕ್ಷಿತ್ ಶೆಟ್ಟಿಯವರೊಂದಿಗೆ ಎಂಗೇಜ್ಮೆಂಟ್ ಮುರಿದು ಬಿದ್ದ ಮೇಲೆ ರಶ್ಮಿಕಾ ಸದಾ ಒಂದಿಲ್ಲೊಂದು ವಿವಾದಗಳಿಂದಲೂ ಸುದ್ದಿಯಾಗುತ್ತಿದ್ದಾರೆ. ತಮ್ಮದೇ ಆದ ಫ್ಯಾನ್ ಫಾಲೋವರ್ಸ್ ಹೊಂದಿದ್ದರೂ, ಹಲವರು ಅವರನ್ನು ಟ್ರೋಲ್ ಮಾಡುತ್ತಲೇ ಇರುತ್ತಾರೆ. ನಟ ವಿಜಯ್ ದೇವರಕೊಂಡ ಅವರೊಂದಿಗೆ ನಟಿಸಿದ ಬಳಿಕ ಅವರೊಂದಿಗೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ ಆ ಕಾರಣಕ್ಕೂ ಸಖತ್ ಸುದ್ದಿಯಾಗಿದ್ದರು. ವಿಜಯ್ ದೇವರಕೊಂಡ ಮತ್ತು...
Film News:
ನಟ ಶಿವರಾಜ್ ಕುಮಾರ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ನಲ್ಲಿ ಸಿನಿಮಾ ಬರುತ್ತೆ ಎನ್ನುವ ಸುದ್ದಿ ಬಂದಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಸಿನಿಮಾ ಕಥೆ ಹಳೆ ಕಾಲದ ಅಂಶಗಳನ್ನು ಹೊಂದಿದೆ ಎನ್ನುವುದು ಕೂಡ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.
'ಕುಲದಲ್ಲಿ ಕೀಳ್ಯಾವುದೋ' ಎಂದು ತಾತ್ಕಾಲಿಕವಾಗಿ ಈ ಚಿತ್ರಕ್ಕೆ ಹೆಸರಿಡಲಾಗಿದೆ. ಸರಳ ಮುಹೂರ್ತದೊಂದಿಗೆ ಈ ಚಿತ್ರದ ಕೆಲಸಗಳನ್ನು...
Film News:
ಇಂದು ಖ್ಯಾತ ನಟಿ ಹಾಗು ಮಂಡ್ಯದ ಜನಪ್ರಿಯ ಸಂಸದೆ ಶ್ರೀಮತಿ ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸುಮಲತಾ, ಪತಿ ಅಂಬರೀಶ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು .ಜೊತೆಗೆ ಅಭಿಷೇಕ್ ಅಂಬರೀಶ್ ಅವರ ಹೊಸ ಸಿನಿಮಾ ಎಎ04 ನ ಪೋಸ್ಟರ್ ಲಾಂಚ್ ಮಾಡಿ ಶುಭ ಹಾರೈಸಿದ್ರು. ಈ ಸಂದರ್ಭ...
Film News:
ಪತಿ ಚಿರಂಜೀವಿ ಸರ್ಜಾ ಅವರ ನೆನಪುಗಳು ಮೇಘನಾ ರಾಜ್ ಹೃದಯದಲ್ಲಿ ಎಂದೆಂದಿಗೂ ಹಸಿರಾಗಿ ಇರಲಿವೆ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ದೊರೆತಂತಾಗಿದೆ. ಹೊಸದಾಗಿ ಟ್ಯಾಟೂ ಹಾಕಿಸಿಕೊಂಡು ಮೇಘನಾ ಪ್ರೀತಿಯನ್ನು ಶಾಶ್ವತವಾಗಿಸಿದ್ದಾರೆ.
ಮೇಘನಾ ರಾಜ್ ಸರ್ಜಾ ಅವರು ಸಿನಿಮಾ ಕೆಲಸಗಳಿಗೆ ಕೊಂಚ ಬಿಡುವು ನೀಡಿ ವಿದೇಶಕ್ಕೆ ತೆರಳಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿ ಆಗಿದ್ದಾರೆ. ಅಲ್ಲಿಂದಲೇ ಅನೇಕ...
Crime News:
ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಅನುಮಾನಾಸ್ಪದ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದೇ ಕೊಲೆ ವಿಚಾರ ಬಯಲಿಗೆ ಬರಲು ಕಾರಣವಾಯಿತು. ಹೃದಯಾಘಾತದ ಸಾವು ಎಂದು ಭಾವಿಸಿದ್ದ ಪೊಲೀಸರು, ತನಿಖೆ ಮುಂದುವರಿದಂತೆ ಹೊರಬರುತ್ತಿರುವ ಒಂದೊಂದೇ ಸಂಗತಿಗಳನ್ನು ಕಂಡು ಸ್ವತಃ ಅಚ್ಚರಿಗೆ ಒಳಗಾಗುತ್ತಿದ್ದಾರೆ. ಸೊನಾಲಿ ಅವರಿಗೆ ಮಾದಕ ವಸ್ತುವನ್ನು ನೀಡಲಾಗಿತ್ತು ಎಂಬುದು...
Bollyood News:
ಹಿಂದಿ ಚಿತ್ರರಂಗದಲ್ಲಿ ಸದ್ಯ ಪರಭಾಷೆಯ ಸಿನಿಮಾಗಳು ಸದ್ದು ಮಾಡುತ್ತಿವೆ. ದಕ್ಷಿಣದ ಹಲವು ಸಿನಿಮಾಗಳು ಹಿಂದಿ ಚಿತ್ರರಂಗದಲ್ಲಿ ಯಶಸ್ಸು ಕಂಡಿವೆ. ಇದರಿಂದ ಅಲ್ಲಿಯವರಿಗೆ ಭಯ ಶುರುವಾಗಿದೆ. ಆದರೆ, ಇತ್ತೀಚೆಗೆ ತೆರೆಗೆ ಬಂದ ಯಾವ ಬಾಲಿವುಡ್ ಚಿತ್ರಗಳು ಕೂಡ ದೊಡ್ಡ ಮಟ್ಟದ ಗೆಲುವಿನ ನಗೆ ಬೀರಿಲ್ಲ. ಕೆಲವರು ಈ ಬಗ್ಗೆ ಬೇಸರ ಮಾಡಿಕೊಂಡಿಲ್ಲ. ದಕ್ಷಿಣ ಭಾರತದ...
Film News:
ಕನ್ನಡ ಸಿನಿ ಉದ್ಯಾನವನದಲ್ಲಿ ವಿಭಿನ್ನ ಮಾದರಿಯ ಸಿನಿಮಾಗಳ ಮೂಲಕ ಹೊಸ ಹೊಸ ತಂಡಗಳ ಆಗಮನವಾಗುತ್ತಿದೆ. ಈಗ ಅದೇ ಹಾದಿಯಲ್ಲಿ ಹಾದಿಯಲ್ಲಿ ಯುವ ಸಿನಿಮೋತ್ಸಾಹಿ ತಂಡವೊಂದು ಚಿತ್ರರಂಗ ಪ್ರವೇಶಿಸಿದ್ದು, ‘The Darwin’s in ದಂಡಿದುರ್ಗ’ ಎಂಬ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅಸಿಸ್ಟೆಂಟ್, ಅಸೋಸಿಯೇಟ್ ಆಗಿ, ಕೋ ಡೈರೆಕ್ಟರ್, ರೈಟರ್ ಕೆಲಸ ಮಾಡಿರುವ...