ಗೆಟ್ ರೆಡಿ ಸುದೀಪಿಯನ್ಸ್... ಕಿಚ್ಚನ ಹುಟ್ಟುಹಬ್ಬಕ್ಕೆ ಜೀ5 ಒಟಿಟಿಗೆ ವಿಕ್ರಾಂತ್ ರೋಣ ಎಂಟ್ರಿ:
ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ವಿಕ್ರಾಂತ್ ರೋಣ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಕಿಚ್ಚನ ಸಿನಿಕರಿಯರ್ ನ ವಿಭಿನ್ನ ಸಿನಿಮಾ ಎನಿಸಿಕೊಂಡ ಈ ಚಿತ್ರ ಜುಲೈ 28 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ...
Film News:
ನಿನ್ನೆಯಷ್ಟೇ ರಾಜು ಶ್ರೀವಾತ್ಸವ್ ಗೆ ಪ್ರಜ್ಞೆ ಬಂದಿದೆ ಎಂದು ಸುದ್ದಿ ಹರಿದಾಡಿತ್ತು.ಆದರೆ ಇದೀಗ ಆ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.ತಂದೆ ರಾಜು ಶ್ರೀವಾತ್ಸವ್ ಅವರಿಗೆ ಪ್ರಜ್ಞೆ ಬಂದಿಲ್ಲ. ಕಳೆದೆರಡು ವಾರಗಳಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದು, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ರಾಜು ಪುತ್ರಿ ಅಂತರಾ ಶ್ರೀವಾತ್ಸವ್ ಹೇಳಿದ್ದಾರೆ.
ಹೃದಯಾಘಾತಕ್ಕೊಳಗಾಗಿ ಆಗಸ್ಟ್ 10...
Film News:
ಸೋನು ಸೂದ್ ಕಡೆಯಿಂದ ಕನ್ನಡದ ನಟಿ ಮಾನ್ವಿತಾ ಕಾಮತ್ ಕುಟುಂಬಕ್ಕೆ ಸಹಾಯ ಸಿಕ್ಕಿದೆ. ಇದನ್ನು ಮಾನ್ವಿತಾ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಮಾನ್ವಿತಾ ತಾಯಿಗೆ ಅನಾರೋಗ್ಯ ಕಾಡಿದ್ದು ಸೋನು ಸೂದ್ ಸಹಾಯ ಮಾಡಿದ್ದಾರೆ.. ಅವರಿಗೆ ಚಿಕಿತ್ಸೆ ಕೊಡಿಸಬೇಕಿತ್ತು. ಸೋನು ಸೂದ್ ಕಡೆಯಿಂದ ಇದಕ್ಕೆ ಸಹಾಯ ಸಿಕ್ಕಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾನ್ವಿತಾ ಕಾಮತ್, ‘ಈಗತಾನೇ ಸೋನು...
Film News:
ಜಿಮ್ ನಲ್ಲಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದ ನಟ ರಾಜು ಶ್ರೀವಾಸ್ತವ್ ಆವರು ಆಸ್ಪತ್ರೆ ಸೇರಿದ್ದರು. ಇದುವರೆಗೂ ಕೊಂಚವೂ ಸ್ಪಂದಿಸಿರದ ನಟ ಇಂದು ಚೇತರಿಗೆ ಕಾಣಿಸಿದ್ದಾರೆ. 15 ದಿನಗಳ ನಂತರ ಇಂದು ರಾಜು ಶ್ರೀವಾಸ್ತವ ಅವರಿಗೆ ಪ್ರಜ್ಞೆ ಬಂದಿದ್ದು ಅವರನ್ನು ದೆಹಲಿಯ ಏಮ್ಸ್ನಲ್ಲಿ ವೈದ್ಯರು ನಿಗಾ ವಹಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಚಿತ್ರದಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ ನಟಿಸಿದ್ದಂತ ನಟ ಹರೀಶ್ ರೈಗೆ ಕ್ಯಾನ್ಸರ್ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಸ್ಥಿತಿ ಈಗ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ.
ಕನ್ನಡ ಚಿತ್ರರಂಗದಲ್ಲಿ ಸಖತ್ ಸದ್ದು ಮಾಡಿದ್ದಂತ ಚಿತ್ರ ಕೆಜಿಎಫ್-2ನಲ್ಲಿ ರಾಕಿ ಭಾಯ್ ಜೊತೆಗೆ ಚಾಚಾ ಎಂಬುದಾಗಿ...
Film News:
ಒಂದು ಕಾಲದ ಟಾಪ್ ನಟಿ ಈಗ ಉತ್ತಮ ಪೋಷಕ ನಟಿಯಾಗಿ ಬಣ್ಣ ಹಚ್ಚುತ್ತಿರುವ ಪವಿತ್ರ ಲೋಕೇಶ್ ಇದೀಗ ಟಾಕ್ ಆಫ್ ದಿ ಇಂಡಸ್ಟ್ರಿ ಆಗಿದ್ದಾರೆ. ನಟ ನರೇಶ್ ಜೊತೆಗೆ ನಟಿ ಹೆಸರು ಸೇರಿಕೊಂಡಿದ್ದೇ ಇವರಿಗೆ ಮುಳ್ಳಾಗಿ ಪರಿಣಮಿಸಿದೆ.ಪವಿತ್ರಾ ಲೋಕೇಶ್ ಕಳೆದ ಕೆಲವು ವರ್ಷಗಳಿಂದ, ಅವರು ಹಿರಿಯ ನಾಯಕ-ಕಮ್-ಕ್ಯಾರೆಕ್ಟರ್ ಆರ್ಟಿಸ್ಟ್ ನರೇಶ್ ಅವರೊಂದಿಗಿನ ಡೇಟಿಂಗ್...
Film News:
ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ ಮನ್ನಣೆ ಪಡೆದಿರುವ ಈ ಸಿನಿಮಾ ತನ್ನ ವಿಭಿನ್ನ ಕಂಟೆಂಟ್ ನಿಂದ ಗಮನ ಸೆಳೆಯುತ್ತಿದೆ. ಟೈಟಲ್ ಹೇಳುವಂತೆ ಇದು...
Film News update:
ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ...
Film News:
ಸ್ಯಾಂಡಲ್ವುಡ್ನ ಕ್ರೇಜಿ ಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿತ್ತು. ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ವಿವಾಹ ಬಹಳ ಅದ್ದೂರಿಯಾಗಿ ನಡೆಯಿತು. ವಿವಾಹ,ಅರತಕ್ಷತೆ ಸೇರಿ ಮೂರು ದಿನಗಳು ರವಿಮಾಮನ ಮನೆಯಲ್ಲಿ ಹಬ್ಬದ ವಾತಾವಾರಣವಿತ್ತು. ಬಹಳಷ್ಟು ತಾರಾಗಣವೇ ಮನೋರಂಜನ್ ಮದುವೆಗೆ ಸಾಕ್ಷಿಯಾಯಿತು. ಹೌದು ರವಿಚಂದ್ರನ್ ಮಗನ ವಿವಾಹ ಅಂದರೆ ಅದು ತಾರಾ ಬಳಗಕ್ಕೆ ಹಬ್ಬವೇ...
Film News:
ಕ್ರೇಝಿ ಸ್ಟಾರ್ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿತ್ತು ಗಣ್ಯಾತಿ ಗಣ್ಯರು ಹಾಗು ತಾರಾಬಳಗವೆ ಅಲ್ಲಿ ಒಂದಾಗಿತ್ತು. ನವ ವಧೂವರರಿಗೆ ಅರತಕ್ಷತೆಯಲ್ಲಿ ಆಶಿರ್ಆದಗಳು ಹರಿದು ಬಂದವು. ಇಷ್ಟೆಲ್ಲಾ ಸಂಭ್ರಮದ ವಾತಾವರಣದ ನಡುವೆ ಇದೀಗ ಇಗ್ನೋರೆನ್ಸ್ ಎಂಬ ಮಾತು ಕೇಳಿ ಬರುತ್ತಿದೆ.
ಹೌದು ಅರತಕ್ಷತೆ ಕಾರ್ಯಕ್ರಮಕ್ಕೆ ಸುಮಲತಾ ಅಂಬರೀಶ್ ಕುಟುಂಬ ಹಾಗು ದರ್ಶನ್ ಜೊತೆಯಾಗಿ ಬಂದಿದ್ರು ಆದರೆ...