ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ. ಇವರು ಮೊದಲ ಬಾರಿಗೆ ನಾಯಕ ನಟನಾಗಿ ತಮ್ಮ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡ 'ಜಾಗ್ವಾರ್' ಚಿತ್ರದ ಮೂಲಕ ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಪರಿಚಿತರಾದರು. ನಂತರ ಹರ್ಷ ನಿರ್ದೇಶನದಲ್ಲಿ ಮೂಡಿಬಂದ ಕೌಟುಂಬಿಕ ಚಿತ್ರ 'ಸೀತಾರಾಮ ಕಲ್ಯಾಣ'ದಲ್ಲಿ ನಟಿಸಿದರು. ಅನಂತರ ಪೌರಾಣಿಕ ಚಿತ್ರ 'ಕುರುಕ್ಷೇತ್ರ'ದಲ್ಲಿ ಅಭಿಮನ್ಯುವಿನ ಪಾತ್ರದಲ್ಲಿ...
ಯಾರು ಇಂಡಿಯಾದ ಟಾಪ್ ಪಾಪ್ಯುಲರ್ ನಟ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡ್ತಾ ಇರುತ್ತೆ. ಅಂತಹ ಒಂದು ಸಮೀಕ್ಷೆಯನ್ನು ಓರ್ಮ್ಯಾಕ್ಸ್ ಮೀಡಿಯಾ ಜನರ ಮುಂದಿಟ್ಟಿದೆ. ಸ್ಟರ್ಸ್ ಇಂಡಿಯಾ ಲವ್ಸ್ ಅನ್ನೋ ಹೆಸರಲ್ಲಿ ಟಾಪ್ ೧೦ ನಟರು ಮತ್ತು ನಟಿಯರ ಹೆಸರನ್ನು ಪಟ್ಟಿ ಮಾಡಿದೆ. ಹಾಗಾದ್ರೆ ಕೆಜಿಎಫ್ ಚಾಪ್ಟರ್೨ ಮೂಲಕ ದೇಶದ ಕ್ರೇಜಿಹೀರೋ ಆದ ರಾಕಿಂಗ್ಸ್ಟಾರ್ ಟಾಪ್...
ಅದು ಉಪ್ಪಿ-೨ ಸಿನಿಮಾದ ಮುಹೂರ್ತ, ಚಿತ್ರದ ಇನ್ವಿಟೇಷನ್ ಕಾರ್ಡ್ ತೆರೆದು ನೋಡಿದವರು ಶಾಕ್ ಕಾದಿತ್ತು, ಅಲ್ಲಿದ್ದಿದ್ದು ಕನ್ನಡಿ. ಅಂದ್ರೆ ಇಲ್ಲಿ ನೀನು ಅಂದ್ರೆ ಯಾರು ಅಂತ ಹೇಳೋಕೆ ಹೊರಟಿದ್ರು ಉಪ್ಪಿ. ಉಪ್ಪಿ-೨ಗೆ ಹೀರೋನನ್ನೇ ಉಲ್ಟಾ ಮಾಡಿದ್ದ ಉಪೇಂದ್ರ ಚಿತ್ರದ ಉಪ್ಪಿ-೨ ಮುಹೂರ್ತದಲ್ಲಿ ೫ ಬಗೆಯ ಉಪ್ಪಿಟ್ಟುಗಳನ್ನು ಮಾಡಿಸಿದ್ದು ಡಿಫ್ರೆಂಟ್ ಆಗಿತ್ತು. ಇದೆಲ್ಲಾ ಒನ್ ಅಂಡ್...
ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಚಿತ್ರ ಜೂನ್ 10 ರಂದು ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ. ಕೆಜಿಎಫ್-೨ ಚಿತ್ರದ ನಂತರ '777 ಚಾರ್ಲಿ' ಕನ್ನಡ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ತಯಾರಾಗಿದೆ. ಇನ್ನು ಸಿನಿಮಾ ತನ್ನ ಟ್ರೇಲರ್ ನಿಂದ ಭಾರತೀಯ ಚಿತ್ರರಂಗದಲ್ಲಿ ಹಲವರ ಗಮನ...
ಅಭಿಷೇಕ್ ಅಂಬರೀಷ್ ಕೈಯ್ಯಲ್ಲಿದೆ ೨ ದೊಡ್ಡ ದೊಡ್ಡ ಸಿನಿಮಾ, ಈ ನಡುವೆ ಮದ್ದೂರು ಚುನಾವಣೆಗೂ ಮಂಡ್ಯದ ಗಂಡು ಅಂಬಿ ಪುತ್ರ ರೆಡಿಯಾಗ್ತಿದ್ದಾರೆ. ಹೀಗೆ ಹಲವು ವಿಷಯಗಳ ರೆಬೆಲ್ ಫ್ಯಾಮಿಲಿ ಸುತ್ತ ಓಡಾಡ್ತಿವೆ. ಇದೆಲ್ಲಾ ನಿಜಾನಾ..? ಅಭಿಷೇಕ್ ಮಾಡ್ತಿರೋ ಬಿಗ್ ಸಿನಿಮಾಗಳ್ಯಾವುದು ಈ ಸ್ಟೋರಿ ನೋಡಿ..
ನಾಳೆ ರೆಬೆಲ್ಸ್ಟಾರ್ ಅಂಬರೀಷ್ ಹುಟ್ಟುಹಬ್ಬ. ಈ ಹುಟ್ಟುಹಬ್ಬದ ಜೋಷಲ್ಲಿ ಅಂಬಿ...
ಸ್ಯಾಂಡಲ್ ವುಡ್ ನ ಜನಪ್ರಿಯ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಡಾಲಿ ಸಾಕಷ್ಟು ಸಿನಿಮಾದಲ್ಲಿ ನಟಿಸಿದ್ರು ಹೆಸರು ಗಳಿಸಿದ್ದು ಮಾತ್ರ 'ಟಗರು' ಸಿನಿಮಾದ ಮೂಲಕ. ಈ ಸಿನಿಮಾದಲ್ಲಿಯೇ ಇವರಿಗೆ 'ಡಾಲಿ' ಎಂಬ ಹೆಸರು ಬಂದದ್ದು. ಅದಷ್ಟೇ ಅಲ್ಲದೆ 'ಪುಷ್ಪ'...
ಅಪ್ಪು ಅವರು ಕನ್ನಡ ಚಿತ್ರರಂಗದ ಅದ್ಬುತ ಕಲಾವಿದ. ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದು, ಇನ್ನೂ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಂತರ ಪುನೀತ್ ಅವರು 'ಅಪ್ಪು' ಚಿತ್ರದ ಮೂಲಕ ಮೊದಲ ಬಾರಿಗೆ ನಾಯಕನಟನಾಗಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟರು.
ಕರ್ನಾಟಕ ರತ್ನ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಮ್ಮನ ಅಗಲಿದ ಬಳಿಕ ಅಪ್ಪು...
ರಾಕಿಂಗ್ ಸ್ಟಾರ್ ಯಶ್ ಒಬ್ಬ ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಚಿತರಂಗಕ್ಕೆ ಸಾಕಾಷ್ಟು ಹಿಟ್ ಸಿನಿಮಾಗಳನ್ನ ನೀಡಿ ಪ್ರೇಕ್ಷಕರನ್ನ ರಂಜಿಸಿದ್ದಾರೆ. ಇದೀಗ ಇವರ 'ಕೆಜಿಎಫ್-೨' ಸಿನಿಮಾ ನಂತರ ಯಶ್ ಈಗ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಾ ಇದ್ದಾರೆ. 'ಕೆಜಿಎಫ್' ಸರಣಿ ಸಿನಿಮಾಗಳ ಬಳಿಕ ಯಶ್ ಬೇಡಿಕೆ ಹೆಚ್ಚಾಗಿದೆ. ಇನ್ನು...
ತೆಲುಗು ನಿರ್ದೇಶಕ ಗೀತಕೃಷ್ಣ ‘ಸ್ಯಾಂಡಲ್ವುಡ್ ಇಂಡಸ್ಟ್ರೀ ಡರ್ಟಿ’ ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು. ಶಿರಸಿಯಲ್ಲಿ ಈ ಹೇಳಿಕೆ ಕುರಿತಾಗಿ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘’ಯಾರೋ ಏನೋ ಹೇಳಿದರೂ ಎಂದು ಕೇಳುವುದು ಬೇಡ. ಕನ್ನಡ ಇಂಡಸ್ಟ್ರಿ ಏನು ಎಂದು ಜಗತ್ತಲ್ಲಿ ಪ್ರೂವ್ ಆಗಿದೆ’’ ಎಂದು ಶಿವರಾಜ್ ಕುಮಾರ್ ತಿರುಗೇಟು ನೀಡಿದ್ದಾರೆ.
‘ಕೆಜಿಎಫ್-2’ ಸಿನಿಮಾದಿಂದ...
ವ್ಹೀಲ್ ಚೇರ್ ರೋಮಿಯೋನ ನೋಡದಿದ್ರೆ ಖಂಡಿತಾ ಮಿಸ್ ಮಾಡ್ಕೋತೀರ..!
ಒಬ್ಬ ರಿವ್ಯೂ ಕೊಡೋಕೆ ಬಂದ ವ್ಯಕ್ತಿ, ಕೆಜಿಎಫ್ ಚೆನ್ನಾಗಿತ್ತು ಸರ್, ಅದು ಬೇರೇ ಸ್ಟೆöÊಲ್ ಸಿನಿಮಾ ಹಂಗೇ ರ್ಬೇಕು ಅನ್ಕೋಬೇಡಿ. ಈ ಸಿನಿಮಾ ಬಂದು ನೋಡಿ, ನಾನಂತೂ ಮತ್ತೊಂದ್ಸಾರಿ ಫ್ಯಾಮಿಲಿ ಜೊತೆ ಥಿಯೇಟರ್ಗೆ ಬಂದು ಸಿನಿಮಾ ನೋಡ್ತೀನಿ ಅಂತ ಹೇಳ್ತಾ ರೋಮಿಯೋನನ್ನು ಕೊಂಡಾಡ್ತಿದ್ದ. ಮತ್ತೊಬ್ಬರು ನನ್ನ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...