Sunday, June 28, 2026

ಸಿನಿಮಾ

ಎಕ್ಕ ಸಕಾ ರಕ್ಕಮ್ಮ ಎಲ್ಲಾ ಕಡೆ ಕಿಕ್ಕಮ್ಮಾ..!

ನಮ್ಮ ಕಿಚ್ಚನ ವಿಕ್ರಾಂತ್ ರೋಣಾ ಕಿಕ್ಕು ಇಂಡಿಯಾದಲ್ಲೇ ಹವಾ ಎಬ್ಬಿಸಿದೆ. ದಿನಕ್ಕೊಂದು ಭಾಷೆಯಲ್ಲಿ ಬಿಡುಗಡೆಯಾಗ್ತಿರೋ ರಾ ರಾ ರಕ್ಕಮ್ಮ ಹಾಡು ಮಿಲಿಯನ್‌ಗಟ್ಟಲೆ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ಅವರೇ ಲಿರಿಕ್ಸ್ ಬರೆದ ಜಾಕ್ವೆಲಿನ್ ಫರ್ನಾಂಡಿಸ್ ಸೊಂಟ ಬಳುಕಿಸಿರೋ ಹಾಡು ಈಗ ದೇಶದ ಐದು ಭಾಷೆಗಳಲ್ಲಿ ರ‍್ತಿದೆ. ಸದ್ಯ ಕನ್ನಡ ಹಿಂದಿ ತೆಲುಗಿನಲ್ಲಿ...

ವೇಶ್ಯೆ ಪಾತ್ರದಲ್ಲಿ ನಟಿ ಮಯೂರಿ.!

'ಅಶ್ವಿನಿ ನಕ್ಷತ್ರ' ಧಾರಾವಾಹಿಯ ಮೂಲಕ ನಟಿ ಮಯೂರಿ ಕಿರುತೆರೆಗೆ ಎಂಟ್ರಿ ಕೊಟ್ಟು ಎಲ್ಲರ ಮನೆ ಮಾತಾದರು. ನಂತರ 'ಕೃಷ್ಣ ಲೀಲಾ' ಸಿನಿಮಾದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದರು. ಹಾಗೆಯೆ ಈ ಸಿನಿಮಾ ಇವರಿಗೆ ದೊಡ್ಡ ಬ್ರೇಕ್ ನೀಡಿತು. ನಂತರ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮದುವೆಯಾದ ಮೇಲೆ ನಟನೆಯಿಂಯ ಬ್ರೇಕ್...

ಗರ್ಭಿಣಿಯಾದ ತಾರಾ ಅನುರಾಧ; ಫೋಟೋ ವೈರಲ್!

ನಟಿ ತಾರಾ ಅನುರಾಧ ‘ತುಳಸಿದಳ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡರು. ಬಳಿಕ ‘ಆನಂದ್’, ‘ಗುರಿ’, ‘ಮನೆಯೇ ಮಂತ್ರಾಲಯ’, ‘ರಣರಂಗ’, ‘ಡಾಕ್ಟರ್ ಕೃಷ್ಣ’, ‘ಉಂಡು ಹೋದ ಕೊಂಡು ಹೋದ’, ‘ಬೆಳ್ಳಿ ಕಾಲುಂಗುರ’, ‘ಮುಂಜಾನೆಯ ಮಂಜು’, ‘ಮುದ್ದಿನ ಮಾವ’, ‘ಸಿಪಾಯಿ’, ‘ಕಾನೂರು ಹೆಗ್ಗಡತಿ’, ‘ಹಸೀನಾ’, ‘ಸೈನೈಡ್’, ‘ಈ ಬಂಧನ’, ‘ಶ್ರಾವಣಿ ಸುಬ್ರಮಣ್ಯ’, ‘ಹೆಬ್ಬೆಟ್ ರಾಮಕ್ಕ’, ‘ಬಡವ ರಾಸ್ಕಲ್’...

ಬರ್ತಡೇ ಸಂಭ್ರಮದಲ್ಲಿ ತುಪ್ಪದ ಬೆಡಗಿ ರಾಗಿಣಿ..!

"ವೀರ ಮದಕರಿ" ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ "ಸಾರಿ" (ಕರ್ಮ ರಿಟರ್ನ್ಸ್). ಮೇ 24 ರಾಗಿಣಿ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಚಿತ್ರತಂಡ ವಿಭಿನ್ನಯ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಕನ್ನಡ ಚಿತ್ರರಂಗದ ಗಣ್ಯರು ರಾಗಿಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನನ್ನನ್ನು ಪತ್ರಕರ್ತ ಅಫ್ಜಲ್...

ಸಾಹಸ ದೃಶ್ಯದಲ್ಲಿ ಕಾಣಿಸಿಕೊಂಡ ನಟಿ ಅದಿತಿ ಪ್ರಭುದೇವ.!

ಆದಿತಿ ಪ್ರಭುದೇವ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ ಮುಗಿಸಿದ್ದಾರೆ. ಇವರು 'ಗುಂಡ್ಯಾನ ಹೆಂಡತಿ' ಎಂಬ ಕಿರುತೆರೆ ಸೀರಿಯಲ್ ನಿಂದ ಅಭಿನಯ ಆರಂಭಿಸಿದರು. `ನಾಗಕನ್ನಿಕೆ' ಎಂಬ ಸಿರೀಯಲ್ ನಲ್ಲಿಯೂ ಕೂಡ ಶಿವಾಣಿ ಎಂಬ ಪಾತ್ರ ಮಾಡಿ ಪ್ರೇಕ್ಷಕರ ಮನ ಗೆದ್ದಿದ್ದರು. ನಂತರ...

ಮೆಟ್ರೋದಲ್ಲಿ ಬಂದು “ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಸಿನಿಮಾ ವೀಕ್ಷಿಸಿದ ಶಿಕ್ಷಣ ಮಂತ್ರಿ ನಾಗೇಶ್..!

ಸೂಪರ್ ಸ್ಟಾರ್‌ಗಳ ಸಿನಿಮಾ ನೋಡ್ಬೇಕಂದ್ರ ಕಾಮನ್ನಾಗಿ ನಾವೆಲ್ರೂ ಆಟೋ, ಬೈಕ್, ಓಲಾ, ಅಥವಾ ಕಾರ್‌ನಲ್ಲಿ ಹೋಗ್ತೀವಿ. ಆದ್ರೆ ಇಲ್ಲಿ ಮಂತ್ರಿಯೊಬ್ಬರು ಸಿನಿಮಾ ನೋಡಲು ಮೆಟ್ರೋದಲ್ಲಿ ಸಂಚಾರ ಮಾಡಿದ್ದು ಆಶ್ಚರ್ಯದ ವಿಷಯ.. ಹೌದು,  ಮಕ್ಕಳು ಮತ್ತು ಪೇರೆಂಟ್ಸ್ ಮೊಬೈಲ್ ಚಟದ ಬಗ್ಗೆ ಬಂದಿರುವ ಚಿತ್ರ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ದಿನೇ ದಿನೇ ಜನಪ್ರಿಯ ಆಗುತ್ತಿದೆ ಎಂಬುದು...

ವಿಷ್ಣು ಯಾರನ್ನೂ ಹಚ್ಚಿಕೊಳ್ಳುತ್ತಿರಲಿಲ್ಲ, ಹಚ್ಚಿಕೊಂಡರೇ ನೇರ ಹೃದಯಕ್ಕೇ..!

ನನ್ನ 50ನೇ ಸಿನಿಮಾ ನನಗೆ ಬಹಳ ನೋವು ಕೊಟ್ಟ ಚಿತ್ರ..! ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ್ ಪ್ರಸಿದ್ಧ ಕಲಾವಿದ ಹುಣಸೂರು ಕೃಷ್ಣಮೂರ್ತಿಯವರ ಅಣ್ಣನ ಮಗ. ಇವರೇ ನಿರ್ದೇಶಕ ಭಾರ್ಗವ್ ಅವರನ್ನ ಓದಿಸಿ, ಬೆಳೆಸಿದ್ದು.. ಲೆಕ್ಕಾಧಿಕಾರಿಯಾಗಬೇಕೆಂಬ ಆಸೆ ಹೊತ್ತಿದ್ದ ಭಾರ್ಗವ್ ಅವರಿಗೆ ಸಿನಿಮಾಗೆ ಕ್ಲಾಪ್ ಹೊಡೆಯೋದನ್ನ ಹೇಳಿಕೊಟ್ರು. ಹುಣಸೂರು ಕೃಷ್ಣಮೂರ್ತಿಯವರು "ವೀರ ಸಂಕಲ್ಪ" ಸಿನಿಮಾ ನಿರ್ಮಿಸುವಾಗ ಭಾರ್ಗವ್...

‘ಹನಿಮೂನ್’ ವೆಬ್ ಸೀರಿಸ್ ಹೇಗಿದೆ ಗೊತ್ತಾ?

'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ ಮೊದಲ ಬಾರಿಗೆ ನಿರ್ಮಾಣ ಮಾಡಿರುವ 'ಹನಿಮೂನ್' ವೆಬ್ ಸಿರೀಸ್‌ ಈಗಾಗಲೆ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ವೂಟ್ ಸೆಲೆಕ್ಟ್‌ನಲ್ಲಿ ಈ ವೆಬ್ ಸಿರೀಸ್ ರಿಲೀಸ್ ಆಗಿದ್ದು, ನಾಗಭೂಷಣ್‌ ಮತ್ತು ಸಂಜನಾ ಆನಂದ್ ಈ ವೆಬ್ ಸಿರೀಸ್‌ನಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ವೆಬ್‌ ಕಂಟೆಂಟ್‌ಗಳು ಬಹಳ ಕಡಿಮೆ. ಹಿಂದಿ ಸೇರಿದಂತೆ...

ಶ್ರುತಿ ಹಾಸನ್ ಗೆ ಮದುವೆ ಅಂದ್ರೆ ಭಯ ಆಗುತ್ತಂತೆ.!

ಖ್ಯಾತ ತಮಿಳು ನಟ `ಕಮಲ್ ಹಾಸನ್' ಅವರ ಪುತ್ರಿ ಶೃತಿ ಹಾಸನ್ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಾಯಕ ನಟಿ ಮತ್ತು ಹಿನ್ನಲೆ ಗಾಯಕಿ. ಹಲವಾರು ತಮಿಳು ಚಿತ್ರಗಳಲ್ಲಿ ನಟಿಸಿರುವ ಇವರು ಕನ್ನಡದಲ್ಲಿ ಪುನೀತ್ ರಾಜಕುಮಾರ್ ಅಭಿನಯದ `ಪೃಥ್ವಿ' ಚಿತ್ರದಲ್ಲಿ ಒಂದು ಹಾಡನ್ನು ಕೂಡ ಹಾಡಿದ್ದಾರೆ. ನಟಿ ಶ್ರುತಿ ಹಾಸನ್, ಸಂತನು ಹಜಾರಿಕ...

ಅದ್ದೂರಿಯಾಗಿ ಬಂದಿದೆ “ವೀರ ಕಂಬಳ”..!

ಅಕ್ಟೋಬರ್ ವೇಳೆಗೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಈ ಚಿತ್ರ ತೆರೆಗೆ. ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು "ವೀರ ಕಂಬಳ" ಎಂಬ ಚಿತ್ರವನ್ನು ಖ್ಯಾತ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ.ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img