Saturday, June 27, 2026

ಸಿನಿಮಾ

ಯುವಕರಿಗೆ ಮಾದರಿ ನಡೆ: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಚ್ಚುಗತ್ತಿ ಹೀರೋ ರಾಜವರ್ಧನ್!

ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ರಾಜವರ್ಧನ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಬರ್ತ್ ಡೇ ಖುಷಿಯಲ್ಲಿರುವ ರಾಜವರ್ಧನ್ ಯುವಕರಿಗೆ ಮಾದರಿಯಾಗುವಂತೆ..ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ನೇತ್ರಾದಾನ ಮಾಡಲು ರಾಜವರ್ಧನ್ ನೋಂದಣಿ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಮಿಂಟೋ ಆಸ್ಪತ್ರೆಯ ನಿರ್ದೇಶಕರಾದ ಡಾ.ಸುಜಾತಾ ರಾಥೋಡ್, ಡಾ.ಮಂಜುನಾಥ್ ಉಪಸ್ಥಿತರಿದ್ದರು. ಬಿಚ್ಚುಗತ್ತಿ ಸಿನಿಮಾ ಮೂಲಕ ಸ್ಯಾಂಡಲ್ವುಕಡ್ ಗೆ ಎಂಟ್ರಿ ಕೊಟ್ಟಿದ್ದ...

ಚಿತ್ರಮಂದಿರಗಳಲ್ಲಿ ಚೇಮ್ಸ್ ಚಿತ್ರ ತೆರವಿನ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಜೇಮ್ಸ್ ಚಿತ್ರಕ್ಕೆ ಯಾವುದೇ ಅಡ್ಡಿ- ಆತಂಕವಿಲ್ಲ. ರಾಜ್ಯ ಸರ್ಕಾರ ಚಿತ್ರತಂಡದ ಜೊತೆಗೆ ಬೆಂಬಲಕ್ಕಿದೆ. ಫಿಲ್ಮಂ ಚೇಂಬರ್ ಅಧ್ಯಕ್ಷರ ಜೊತೆಗೂ ಮಾತನಾಡಿದ್ದೇನೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅಭಯ ನೀಡಿದ್ದಾರೆ. ಇಂದು ಜೇಮ್ಸ್ ಚಿತ್ರ ಪ್ರದರ್ಶನದ ಕುರಿತ ಗೊಂದಲದ ಬಗ್ಗೆ ಸಿಎಂ ಬೊಮ್ಮಾಯಿಯವರನ್ನು, ನಟ ಶಿವಕುಮಾರ್ ಹಾಗೂ ಗೀತಾ ಶಿವಕುಮಾರ್, ನಿರ್ಮಾಪಕ ಕಿಶೋರ್ ಪತ್ತಿಕೊಂಡ ಹಾಗೂ...

ದಿ ಕಶ್ಮೀರ್ ಫೈಲ್ಸ್ ಚಿತ್ರ ಬಿಡುಗಡೆಯಾಗಿ ಒಂದು ವಾರದಲ್ಲಿ ಗಳಿಸಿದ್ದೆಷ್ಟು ಗೊತ್ತಾ..?

ಹಲವು ಸಿನಿಮಾಗಳು ಸಿಕ್ಕಾಪಟ್ಟೆ ಪ್ರಚಾರ ಮಾಡಿ, ನ್ಯೂಸ್‌ ಚಾನೆಲ್‌ಗಳಲ್ಲಿ ನ್ಯೂಸ್‌ಗಳನ್ನ ಹಾಕಿಸಿ, ಪೋಸ್ಟರ್ ಅಂಟಿಸಿ, ರಿಯಾಲಿಟಿ ಶೋಗೆ ಬಂದು ಪ್ರಮೋಷನ್ ಮಾಡಿದ್ರೂ, ತೋಪು ಹೊಡೆಯುತ್ತೆ. ಅದಕ್ಕೆ ಕಾರಣ, ಚಿತ್ರದಲ್ಲಿರುವ ಕಥೆ ಪ್ರೇಕ್ಷಕರ ಗಮನ ಸೆಳೆದಿರುವುದಿಲ್ಲ. ಆದ್ರೆ ದಿ ಕಶ್ಮೀರಿ ಫೈಲ್ಸ್ ಎಂಬ ಚಿತ್ರ ಬಿಡುಗಡೆಯಾಗಿದೆ. ಗಟ್ಟಿ ಗುಂಡಿಗೆ ಇದ್ದವರು ಈ ಸಿನಿಮಾವನ್ನ ನೋಡಿ ಎಂದು...

ನಿಮಗೂ ಬಂದಿರಬಹುದು ಈ ಲಿಂಕ್, ಯಾವುದೇ ಕಾರಣಕ್ಕೂ ಓಪೆನ್ ಮಾಡ್ಬೇಡಿ..

ಹೊಸ ಹೊಸ ಸಿನಿಮಾ ಬಂದ್ರೆ ಅದನ್ನ ಪೈರಸಿ ಮಾಡಿ ಮೊಬೈಲ್‌ನಲ್ಲೇ ಹರಿಬಿಡೋ ಕಿಡಿಗೇಡಿಗಳ ಸಂಖ್ಯೆ ಏನೂ ಕಡಿಮೆ ಇಲ್ಲ. ಇನ್ನು ಕೆಲವರಿಗೆ ದುಡ್ಡು ಖರ್ಚು ಮಾಡದೇ, ಮೊಬೈಲ್‌ನಲ್ಲೇ ಸಿನಿಮಾ ನೋಡೋ ದುರಾಸೆ. ಇಂಥ ದುರುಸೆಗೆ ಬಲಿಯಾದ ಹಲವು ಮಂದಿ ಬ್ಯಾಂಕ್ ಖಾತೆಗೆ ಕನ್ನ ಬಿದ್ದಿದೆ. ಹೌದು ಕಳೆದೆರಡು ದಿನಗಳಿಂದ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ...

ಸಾವಿನಿಂದ ತಪ್ಪಿಸಿಕೊಂಡ ಚಾಣಕ್ಯನ ಗೂಢಾಚಾರಿಗಳು- ಭಾಗ- 2

ಮೊದಲ ಭಾಗದಲ್ಲಿ ನಾವು ಚತ್ರಕ ಮತ್ತು ಆರ್ಯ ತಮ್ಮ ಗಲ್ಲು ಶಿಕ್ಷೆಯ ಅವಧಿಯನ್ನು 6 ತಿಂಗಳಿಗೆ ಮುಂದೂಡಿದ್ದರ ಬಗ್ಗೆ ಹೇಳಿದ್ದೆವು. ಎರಡನೇ ಭಾಗದಲ್ಲಿ ರಾಜನ ಕುದುರೆಗಳು ವಿದ್ಯೆ ಕಲಿಯುತ್ತದಾ..? ಆರ್ಯ, ಚತ್ರಕ ಸಾವಿನಿಂದ ತಪ್ಪಿಸಿಕೊಳ್ಳುತ್ತಾರಾ..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ.. ಚತ್ರಕ ಮತ್ತು ಆರ್ಯನನ್ನು ಸೈನಿಕರ ಕೋಟೆಗೆ ಬಿಡಲಾಗುತ್ತದೆ. ಆಗ ಆರ್ಯ, ಚತ್ರಕನನ್ನು ಕೇಳುತ್ತಾನೆ, ನಿನಗೆ...

144 ಸೆಕ್ಷನ್ ಚಾರಿಯಿಂದ ಪುನೀತ್ ಸಂಭ್ರಮಾಚರಣೆಗೆ ಬ್ರೇಕ್

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಏಕೆಂದರೆ ನಾಳೆ ಮಾರ್ಚ್ 17 ಅಪ್ಪು ಹುಟ್ಟುಹಬ್ಬ ಮತ್ತು ಅವರ ಬಹು ನಿರೀಕ್ಷತ ಚಿತ್ರ ಜೇಮ್ಸ್ ಬಿಡುಗಡೆಯಾಗುವ ದಿನ. ಇದು ಅಭಿಮಾನಿಗಳಿಗೆ ಖುಷಿಯ ದಿನವಾಗಿತ್ತು. ಆದರೆ ಹಿಜಾಬ್ ಕುರಿತು ಹೈಕೋರ್ಟ್ನ ತೀರ್ಪಿನ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ...

ನಟಿಯ ಮಾವನಿಗೆ 27 ಕೋಟಿ ರೂಪಾಯಿ ವಂಚನೆ, ಆರೋಪಿ ಬಂಧನ..

ಬಾಲಿವುಡ್ ನಟಿ ಸೋನಂ ಕಪೂರ್ ಮಾವ ಹರೀಶ್ ಅಹುಜಾರಿಗೆ 27 ಕೋಟಿ ರೂಪಾಯಿ ವಂಚಿಸಿದ್ದ ವಂಚಕನ ಬಂಧನವಾಗಿದೆ. ಸೈಬರ್ ಕ್ರೈಂ ಮೂಲಕ, ಪರವಾನಗಿ ಪತ್ರವನ್ನ ದುರುಪಯೋಗ ಪಡಿಸಿಕೊಂಡು ಹರೀಶ್ ಅಹೂಜಾಗೆ ಈ ರೀತಿ ವಂಚಿಸಲಾಗಿತ್ತು. ಹರೀಶ್ ಅಹೂಜಾ ಫರೀದಾಬಾದ್ ಮೂಲದ ಶಾಹಿ ಎಕ್ಸ್‌ಫೋರ್ಟ್ ಫ್ಯಾಕ್ಟರಿಯನ್ನು ನಡೆಸುತ್ತಿದ್ದರು. ಈ ಕಂಪೆನಿಯ ಲೈಸೆನ್ಸ್‌ನ ಹಣವನ್ನ ಡಿಜಿಟಲ್ ಕೂಪನ್...

ಗಡಿ ದಾಟುವಾಗ ಸಿಕ್ಕಿಬಿದ್ದ ವ್ಯಕ್ತಿ: ಆತನ ಬಟ್ಟೆಯೊಳಗೆ ಏನೇನಿತ್ತು ಗೊತ್ತಾ..?

ಈಗಾಗಲೇ ನಾವು ಉಕ್ರೇನ್- ರಷ್ಯಾ ಯುದ್ಧದ ಸಮಯದಲ್ಲಿ ಏನೇನಾಗುತ್ತಿದೆ. ಗಡಿ ದಾಟುವಾಗ ಎಂಥೆಂಥ ಘಟನೆ ಜರುಗಿದೆ ಅನ್ನೋ ಬಗ್ಗೆ ಮಾಹಿತಿ ನೀಡಿದ್ದೇವೆ. ಆದ್ರೆ ಇಲ್ಲೋರ್ವ ವ್ಯಕ್ತಿ ಕ್ಯಾಲಿಫೋರ್ನಿಯಾದಿಂದ ಅಮೇರಿಕಾ ಗಡಿ ದಾಟಬೇಕಾದರೆ, ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಯಾಕಂದ್ರೆ ಅವನು ತನ್ನ ಬಟ್ಟೆಯಲ್ಲಿ ಕೆಲ ವಸ್ತುಗಳನ್ನ ಇಟ್ಟುಕೊಂಡಿದ್ದ. ಆ ವಸ್ತುಗಳು ಯಾವುದು ಅಂದ್ರೆ, ಹಲ್ಲಿ ಮತ್ತು...

ವಿಚ್ಛೇದನ ಪಡೆದ ಸಿನಿಮಾ ಡೈರೆಕ್ಟರ್ ಬಾಲಾ- ಮುತುಮಲಾರ್ ದಂಪತಿ..!

ಸಿನಿ ಜಗತ್ತಿನಲ್ಲಿ ವಿಚ್ಛೇದನ ಅನ್ನೋದೇನೂ ದೊಡ್ಡ ವಿಷಯವಲ್ಲ. ಹಲವಾರು ನಿರ್ದೇಶಕಕರು, ನಿರ್ಮಾಪಕರು, ನಟ, ನಟಿಯರು ವಿಚ್ಛೇದನ ಪಡೆದು, ಮರು ಮದುವೆಯಾದವರಿದ್ದಾರೆ. ಆದ್ರೆ ಇತ್ತೀಚೆಗೆ ವಿಚ್ಛೇದನ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಸಮಂತಾ, ಧನುಷ್ ನಂತರ ಈಗ ತಮಿಳಿನ ನಿರ್ದೇಶಕರು ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದಾರೆ. ತಮಿಳು ನಿರ್ದೇಶಕ ಬಾಲ, ತಮ್ಮ ಪತ್ನಿ ಮಲಾರ್‌ಗೆ ಡಿವೋರ್ಸ್...

KGF ಚಾಪ್ಟರ್​ 2 ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ..!

ಕೊನೆಗೂ ಕೆಜಿಎಫ್ ಚಾಪ್ಟರ್ 2 (KGF Chapter2) ಚಿತ್ರದ ಟ್ರೇಲರ್ (Trailer) ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 27ರಂದು ಚಿತ್ರ ನಿರ್ಮಾಣದ ಸಂಸ್ಥೆ ಹೊಂಬಾಳೆ ಯೂಟ್ಯೂಬ್ ಚಾನೆಲ್​ನಲ್ಲಿ (Tumblr YouTube Channel) ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ. ರಾಕಿಂಗ್ ಸ್ಟಾರ್​ ಯಶ್ (Rocking Star Yash) ನಾಯಕನಾಗಿ ನಟಿಸಿರುವ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img