Thursday, June 25, 2026

ಸಿನಿಮಾ

ಟ್ವೀಟ್ ನಿಂದ ಲಕ್ಷಾಂತರ ಹಣ ಕಳೆದುಕೊಂಡೆ ಎಂದ ಕಪಿಲ್ ಶರ್ಮಾ

ಕಪಿಲ್ ಶರ್ಮಾ ಹೆಸರು ಯಾರಿಗೆ ಗೊತ್ತಿಲ್ಲ ಹೇಳಿ, ಹಿಂದಿಯ ಟಾಕ್ ಶೋ ರಿಯಾಲಿಟಿ ಶೋ ಹಾಗು ಇನ್ನಿತರ ಹಿಂದಿಯ ಹಲವಾರು ಕಾರ್ಯಕ್ರಮಗಳಲ್ಲಿ ತುಂಬಾ ಫೇಮಸ್ ಆಗಿದ್ದಾರೆ , ಮತ್ತು ಎಲ್ಲಾ ಸೆಲೆಬ್ರಿಟಿಗಳಿಗೂ ನಗೆ ಹಬ್ಬ ಹರಿಸಿ ರಿಯಾಲಿಟಿ ಶೋಗಳನ್ನು ನಡೆಸಿಕೊಂಡು ಬಂದಿದ್ದಾರೆ. ಆದರೆ ಅವರು ಒಂದು ವಿಷಯವನ್ನು ಹೊರಹಾಕಿದ್ದಾರೆ, ಅದೇನೆಂದರೆ ಒಂದು ಟ್ವೀಟ್ ನಿಂದ...

ವಿಜಯ್ ದೇವರಕೊಂಡ ಜೊತೆ ಹೊಸ ವ಼ರ್ಷ ಆಚರಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಟಾಲಿವುಡ್ ಗೆ ತೆರಳಿದಾಗ ಮೊದಲು ಅವರಿಗೆ ಯಶಸ್ಸು ಸಿಕ್ಕಿದ್ದು ಗೀತಾ ಗೋವಿಂದo ಚಿತ್ರದಲ್ಲಿ.ಈಗಾಗಿ ಅಂದಿನಿoದ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ದೇವರಕೊಂಡ ರವರ ನಡುವೆ ಅಂದಿನಿoದ ಅವರಿಬ್ಬರ ನಡುವೆ ಉತ್ತಮವಾದ ಸ್ನೇಹ ಬೆಳೆದಿದೆ. ಈಗಾಗಿ ಹೊಸ ವರ್ಷವನ್ನು ಇಬ್ಬರೂ ಸಹ ಆಚರಣೆ ಮಾಡಿದ್ದಾರೆ. ಆಚರಣೆಯ ಪೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿವೆ.ರಶ್ಮಿಕಾ...

shubhapoonja ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ…

www.karnatakatv.net:ಮೊಗ್ಗಿನ ಮನಸ್ಸು ಸಿನಿಮಾ ಮೂಲಕ ಕನ್ನಡ ಚಿತ್ರರಗಕ್ಕೆ ಪಾದಾರ್ಪಣೆ ಮಾಡಿದ್ದ ಶುಭಾ ಅನೇಕ ಸಿನಿಮಾಗಳಲ್ಲಿ ನಾಯಕಿಯಾಗಿ, ಮುಖ್ಯ ಕಲಾವಿದೆಯಾಗಿ ಅಭಿನಯಿಸಿದ್ದಾರೆ. ಬಿಗಬಾಸ್ ನಲ್ಲೂ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದ ಶುಭಾ ಪೂಂಜಾ ತಮ್ಮ ನೈಜ ನಡವಳಿಕೆ ಇಂದ ಕರ್ನಾಟಕದ ಜನರ ಮನ ಗೆದ್ದಿದ್ದರು. ಹಲವು ಬಾರಿ ತಾನು ಮಧುವೆಯಾಗುವಬಗ್ಗೆ ಮಾತನಾಡಿದ್ದರು. ಇಂದು ಉಡುಪಿಯ ಶಿರ್ವಾದಲ್ಲಿ ಗುರು-ಹಿರಿಯರು ಮತ್ತು ಆತ್ಮೀಯ...

Raj b shetty ಗೆ ಫೋನ್ ಕಾಲ್ ಮೂಲಕ ಸರ್ಪ್ರೈಸ್ ಕೊಟ್ಟ ಶಿವಣ್ಣ

ರಾಜ್ ಬಿ ಶೆಟ್ಟಿ ನಿರ್ದೇಶನದ ಗರುಡ ಗಮನ ವೃಷಭ ವಾಹನ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಸಿನಿಮಾ ರಿಲೀಸ್ ಆಗಿನಿಂದಲೂ ಇಲ್ಲಿಯವರೆಗೂ ರಾಜ್ ಬಿ ಶೆಟ್ಟಿಯವರು ಒಂದಲ್ಲ ಒಂದು ಸಂದರ್ಶನ ಈಗೆ ಫುಲ್ ಬ್ಯುಸಿಯಾಗಿದ್ರು , ಇದೀಗ ಯಾಟ್ರಿಕ್ ಹೀರೋ ಶಿವಣ್ಣ ರಾಜ್ ಬಿ ಶೆಟ್ಟಿಯವರಿಗೆ ಫೋನ್‌ಕಾಲ್ ಮಾಡುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ, ಫೋನ್...

Ott ಯಿಂದ Radhe Shyam ಚಿತ್ರಕ್ಕೆ 400 ಕೋಟಿ ಆಫರ್.

ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ರಾಧೆ ಶ್ಯಾಮ್ ಚಿತ್ರ ಎಲ್ಲೆಲ್ಲೂ ಸದ್ದುಮಾಡುತ್ತಿದೆ. ಈಗಾಗಿ ರಾಧೆ ಶ್ಯಾಮ್ ಚಿತ್ರಕ್ಕೆ ಬಿಡುಗಡೆಗೂ ಮುನ್ನವೇ 400 ಕೋಟಿ ರೂ ಆಫರ್ ಬಂದಿದೆ.ಈ ಹಿಂದೆ ಜನವರಿ 14 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೊರೋನ ಕಾರಣದಿಂದ ಸದ್ಯಕ್ಕೆ ರಿಲೀಸ್...

ಯಾರೋ ಮಾಡಿದ ತಪ್ಪಿಗೆ ನಟನ ವಿರುದ್ಧ ದೂರು ದಾಖಲು..!

ಮೊನ್ನೆ ಮೊನ್ನೆ ತಾನೇ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ವಿಕಿ ಕೌಶಲ್ ವಿರುದ್ಧ ಇಂದೋರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶೂಟಿಂಗ್‌ ವೇಳೆ ಬೈಕ್‌ನಲ್ಲಿ ನಟಿ ಸಾರಾ ಅಲಿ ಖಾನ್ ಜೊತೆ ವಿಕಿ ಊರೂರು ತಿರುಗಬೇಕಿತ್ತು. ಹಾಗಾಗಿ ಸಿನಿಮಾ ಟೀಮ್‌ ನೀಡಿದ್ದ ಗಾಡಿಯನ್ನ ಹತ್ತಿ ವಿಕಿ ಮತ್ತು ಸಾರಾ ರೈಡಿಂಗ್ ಮಾಡಿದ್ದಾರೆ. ಆದ್ರೆ ಆ ಗಾಡಿಯ ನಂಬರ್...

ಟಾಲಿವುಡ್‌ಗೆ ಎಂಟ್ರಿ ಕೊಟ್ಟ ದುನಿಯಾ ವಿಜಯ್ ;

ಕನ್ನಡದಲ್ಲಿ ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿದ ಸಿನಿಮಾ ಸಲಗ ಇದು ತುಂಬಾನೆ ಹಿಟ್ ಆಗಿತ್ತು. ಇದರ ಬೆನ್ನಲ್ಲೆ ದುನಿಯಾ ವಿಜಯ್ ಟಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ. ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸಲಿದ್ದಾರೆ, ಈ ಬಗ್ಗೆ ಹಲವು ದಿನಗಳ ಹಿಂದೆಯೇ ಸುದ್ದಿ ಕೇಳಿ ಬಂದಿತ್ತು...

ಅಲ್ಲು ಅರ್ಜುನ್, ರಶ್ಮಿಕಾ ಸಮಂತಾ ಪುಷ್ಪ ಸಿನಿಮಾದಲ್ಲಿ ಪಡೆದ ಸಂಭಾವನೆ ಎಷ್ಟು..?

ಪುಷ್ಪಾ ಸುಕುಮಾರ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ, ಸಿನಿಮಾ ಹೊರತು ಪಡಿಸಿ ಕನ್ನಡಿಗರಿಗೆ ಇಷ್ಟವಾಗಿದ್ದು, ನಮ್ಮ ಕನ್ನಡದ ನಟರಿರುವುದು ಇದರಲ್ಲಿ ನಾಯಕಿ ನಟಿಯಾಗಿ ರಶ್ಮಿಕಾ ಮಂದಣ್ಣ ಮತ್ತು ವಿಲನ್ ಪಾತ್ರದಲ್ಲಿ ಡಾಲಿ ಧನಂಜಯ್ ಇಬ್ಬರು ಸಹ ನಟಿಸಿರುವುದು,ಮೂಲಗಳ ಪ್ರಕಾರ ಪುಷ್ಪಾ ಸಿನಿಮಾ ಬಜೆಟ್ 200 ರಿಂದ 250 ಕೋಟಿ ಎಂದು ಅಂದಾಜಿಸಲಾಗುತ್ತಿದೆ. ಇಷ್ಟು ದೊಡ್ಡ ಬಜೆಟ್...

ಮೊದಲ ಮಗುವಿನ ನಿರೀಕ್ಷೆಯಲ್ಲಿ ಸಂಜನಾ ಗಲ್ರಾಣಿ ;

ಸಂಜನಾ ಗಲ್ರಾಣಿ 2020 ಮತ್ತು 2021 ರಲ್ಲಿ,ಅನಾರೋಗ್ಯ ಈಗೆ ಒಂದಲ್ಲಾ ಒಂದು ಸಂಕಷ್ಟಕ್ಕೆ ಸಿಲುಕಿದ್ದರು, ಈಗ ತನ್ನ ಜೀವನದಲ್ಲಿ ನಡೆದ ಕಹಿಘಟನೆಗಳನ್ನು ಮರೆತು ಹೊಸ ಜೀವನ ಕಂಡುಕೊoಡಿದ್ದಾರೆ , 2022 ಕ್ಕೆ ಅವರ ಬದುಕಿನಲ್ಲಿ ಹೊಸ ಅತಿಥಿಯ ಆಗಮನವಾಗಿದೆ. ಡ್ರಗ್ಸ್ ಪ್ರಕರಣದ ಬಳಿಕ ಹೊರ ಬಂದ ಮೇಲೆ ಎಲ್ಲಿಯು ವೈಯಕ್ತಿಕ ಜೀವನದ ಬಗ್ಗೆಯು ಮಾಹಿತಿಯನ್ನು...

ಕೋವಿಡ್ ನಿರ್ಭಂದಗಳಿoದ ರಣವೀರ್ ಸಿಂಗ್‌ರ ಸಿನಿಮಾ 83 ಒಟಿಟಿ ಯಲ್ಲಿ ಬಿಡುಗಡೆಯಾಗುತ್ತದೆಯೆ..?

ಕಬೀರ್‌ಖಾನ್ ನಿರ್ದೇಶಿಸಿದ 83 ಸಿನಿಮಾ ವಿಶ್ವಕಪ್ ನಲ್ಲಿ ಭಾರತದ ಕ್ರಿಕೆಟ್ ತಂಡದ ಗೆಲುವಿನ ಕಥೆಯನ್ನು ಆದರಿಸಿ ತೆಗೆದಂತಹ ಚಿತ್ರವಾಗಿತ್ತು, ಈ ಚಿತ್ರಕ್ಕೆ ದೇಶದಲ್ಲಿಯೇ ಬಾರಿ ನಿರೀಕ್ಷೆ ಇತ್ತು, ಕಬೀರ್‌ಖಾನ್ ಕಪಿಲ್‌ದೇವ್ ಪಾತ್ರದಿಂದ ಹಿಡಿದು ಎಲ್ಲಾ ಪಾತ್ರಕ್ಕೂ ನಿಜವಾಗಿ ಜೀವ ತುಂಬಿದ್ದರು. ರಣವೀರ್‌ಸಿಂಗ್ ಅವರ ಅಭಿನಯ ಈ ಚಿತ್ರದಲ್ಲಿ ಭಾರತದ ಎಲ್ಲಾ ಪ್ರೇಕ್ಷಕರ ಮೆಚ್ಚುಗೆಯನ್ನು ಪಡೆದುಕೊಂಡಿತ್ತು.ಆದರೆ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img