Thursday, June 25, 2026

ಸಿನಿಮಾ

ಹೊಸವರ್ಷಕ್ಕೆ “ಕ್ರಾಂತಿ” ಮೋಷನ್ ಪೋಸ್ಟರ್, ದರ್ಶನ್ ಅಭಿಮಾನಿಗಳ ಕುತೂಹಲಕ್ಕೆ ತೆರೆಬೀಳಲಿದ್ಯ..?

www.karnatakatv.net:ಕ್ರಾಂತಿ ದರ್ಶನ್ ಅವರ 55ನೇ ಸಿನಿಮಾ. ಈ ಹಿಂದೆ ಯಜಮಾನ ಸಿನಿಮಾದ ಮೂಲಕ ತೈಲ ಕ್ರಾಂತಿ ಮಾಡಿದ್ದರು. ಈಗಾ ಕ್ರಾಂತಿ ಶೀರ್ಷಿಕೆ ಇರುವ ಸಿನಿಮಾದ ಮೂಲಕ ಅಕ್ಷರ ಕ್ರಾಂತಿ ಮಾಡಲು ಮುಂದಾಗಿದ್ದಾರೆ. ಕ್ರಾಂತಿ ಚಿತ್ರ ಮೊದಲ ಪೊಸ್ಟರ ಬಿಡುಗಡೇ ಯಾದಗಿಂದಲು ಇಲ್ಲಿಯವರೆಗು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಬಿಡುಗಡೆಯಾಗಿರುವ ಏಕೈಕ ಪೋಸ್ಟರ್‌ಗೆ ಫಿದಾ ಆಗಿರುವ ಅಭಿಮಾನಿಗಳು ಮುಂದೆ...

ಬಾಕಿ ಉಳಿದಿರುವ ಜೇಮ್ಸ್ ಚಿತ್ರದ ಫೈಟಿಂಗ್, ಆಧುನಿಕ ತಂತ್ರಜ್ಞಾನ ಬಳಸಿ “ಪುನೀತ್ ಅವರನ್ನು” ತೆರೆಮೇಲೆ ತರುವ ಪ್ರಯತ್ನ..!

www.karnatakatv.net:ಜೇಮ್ಸ್ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಭರ್ಜರಿ ಚೇತನ್ ಕಾಂಬಿನೇಷನ್‌ನ ಸಿನಿಮಾ. ಈ ಚಿತ್ರದ ಶೂಟಿಂಗ್ ಪೂರ್ಣವಾಗಿದ್ದು, ಕೇವಲ ಡಬ್ಬಿಂಗ್ ಕೆಲಸಗಳು ಮಾತ್ರ ಬಾಕಿ ಉಳಿದಿತ್ತು ಎಂಬ ವಿಷಯವನ್ನು ಚಿತ್ರತಂಡ ಹಂಚಿಕೊoಡಿತ್ತು. ಪುನೀತ್ ಅವರ ಅಕಾಲಿಕ ಮರಣದಿಂದ ಜೇಮ್ಸ್ ಚಿತ್ರದಲ್ಲಿನ ಅಪ್ಪು ಅವರ ಪಾತ್ರದ ಡಬ್ಬಿಂಗ್ ಪೂರ್ಣ ಗೊಂಡಿರಲಿಲ್ಲ. ಈ ಬಗ್ಗೆ ನಿರ್ದೇಶಕ ಚೇತನ್ ಅವರೇ...

KGF-2 ಟೀಸರ್ ಬಗ್ಗೆ ಯಶ್ ಮಾತು, ಜನವರಿ 8ಕ್ಕೆ ಬರಲಿದ್ಯ ಟೀಸರ್?

www.karnatakatv.net: KGF-2 ಇಡಿ ಭಾರತೀಯ ಸಿನಿಮಾ ಇಂಡಸ್ಟಿçಯಲ್ಲೇ ಇಂದೆoದು ಕಂಡಿರದ ನಿರೀಕ್ಷೆ ಕುತೂಹಲ ಮೂಡಿಸಿರುವಂತಹ ಸಿನಿಮಾ. ಯಾಕೆಂದರೆ ಕೆ,ಜಿ,ಎಫ್ ಮೊದಲಭಾಗ ಬಿಡುಗಡೆ ಯಾದನಂತರ ಸೃಷ್ಟಿಸಿದಂತಹ ದೊಡ್ಡ ಮಟ್ಟದ ಕ್ರೇಜ್ ಇಂದು ಎರಡನೇ ಭಾಗ ಬರುವಿಕೆಯ ನಿರೀಕ್ಷೆಗೆ ಕಾರಣವಾಗಿದೆ. ಕೆ,ಜಿ,ಎಫ್ ಸಿನಿಮಾದ ಸಣ್ಣ ಸಣ್ಣ ವಿಷಯಗಳುಕೂಡ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತವೆ. ಕಳೆದ ವರ್ಷ ನಾಯಕ ಯಶ್...

‘ಓಕೆ ಬೈ.. ನನ್ನ ಮಕ್ಕಳನ್ನು ನಾನು ಎಂದಿಗಿಂತ ಹೆಚ್ಚು ಮುದ್ದಿಸಬೇಕು’

ಇದೇ ಡಿಸೆಂಬರ್‌ 13ರಂದು ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಲಕ್ಷಣವಿದ್ದರೂ ಕೂಡ ಇಬ್ಬರೂ ಬೇರೆ ಬೇರೆ ಪಾರ್ಟಿಗಳಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಮುಂಬೈ ಮಹಾನಗರ ಪಾಲಿಕೆಯವರು, ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂದು ಆದೇಶ ನೀಡಿದ್ದರು. ಇಲ್ಲವಾದಲ್ಲಿ ಪೊಲೀಸ್ ಕಂಪ್ಲೇಂಟ್ ನೀಡುವುದಾಗಿ ಹೇಳಿದ್ದರು. ಹಾಗಾಗಿ ಕರೀನಾ ಇಂದಿನವರೆಗೆ ಕ್ವಾರಂಟೈನ್‌ನಲ್ಲಿ ಇದ್ದರು....

ದರ್ಶನ್, ಅಪ್ಪು, ಶಿವಣ್ಣ ,ಸುದೀಪ್ ಸ್ಟೈಲ್ ನಲ್ಲಿ ರಚಿತಾರಾಮ್.

www.karnatakatv.net:ರಚಿತಾ ರಾಮ್ ತಮ್ಮ ನಟನೆಯಿಂದ ಮನೆ ಮಾತಾಗಿದ್ದಾರೆ. ಸದ್ಯ ರಚಿತಾ ಉತ್ತಮ ಮತ್ತು ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಏಕ್ ಲವ್ ಯಾ ಸಿನಿಮಾದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ ಎಣ್ಣೆ ಸಾಂಗ್ ನಿಂದಾ ಪಡ್ಡೆ ಹುಡುಗರು ಮತ್ತು ಕ್ರೇಜಿ ಹುಡುಗಿಯರ ಮೆಚ್ಚುಗೆಯ ನಟಿಯಾಗಿ ಬಿಟ್ಟಿದ್ದಾರೆ. ಈ ಚಿತ್ರದ ಎಲ್ಲಾ ಹಾಡುಗಳೂ ಮಿಲಿಯನ್...

ಬಿಂದಾಸ್ ಬಡವ ರಾಸ್ಕಲ್, ಸಿಂಪಲ್ – ಸೂಪರ್ ಸ್ಟೋರಿ..!

www.karnatakatv.net:ಡಾಲಿ ಧನಂಜಯ ಅಭಿನಯದ ಅತ್ಯಂತ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಬಡವ ರಾಸ್ಕಲ್ , ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು , ಯಶಸ್ವಿ ಪ್ರದರ್ಶನ ಕಂಡಿದೆ. ಮುಖ್ಯ ಚಿತ್ರ ಮಂದಿರ ಬೆಂಗಳೂರಿನ ತ್ರಿವೇಣಿ ಥೇಟರ್ ಗೆ ಆಟೋದಲ್ಲೀ ಬೇಟಿ ನೀಡಿದ ಧನಂಜಯ ಅಭಿಮಾನಿಗಳ ಜೊತೆ ಚಿತ್ರವನ್ನು ವೀಕ್ಷಿಸಿದರು. ಇನ್ನೂ ಬಡವ ರಾಸ್ಕಲ್ ಸಿನಿಮಾದ ಬಗ್ಗೆ ಹೇಳುವುದಾದರೆ, ಬಡವ ರಾಸ್ಕಲ್...

ಅಪ್ಪು ಮಾಡಬೇಕಿದ್ದ ದಿನಕರ್ ಸಿನಿಮಾದಲ್ಲಿ ಈಗ ಯುವರಾಜ್ ಕುಮಾರ್..!

www.karnatakatv.net:ದಿನಕರ್ ತೂಗುದೀಪ ಶ್ರೀನಿವಾಸ್ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ಡೈರೆಕ್ಟರ್. ಒಳ್ಳೆಯ ಕಥೆ ತಯಾರಿಮಾಡಿಕೊಂಡು ಅಪ್ಪು ಜೊತೆ ಸಿನಿಮಾ ಮಾಡಲು ಸಿದ್ದರಿದ್ದರು. ಈ ಬಗ್ಗೆ ಜಯಣ್ಣ ಬ್ಯಾನೆರ್ ಅಡಿಯಲ್ಲಿ ದಿನಕರ್ ಕಥೆಬಗ್ಗೆ ಮಾತುಕಥೆಗಳು ನಡೆದಿತ್ತು. ನಿರ್ಮಾಪಕರಾದ ಜಯಣ್ಣ-ಭೋಗಣ್ಣ ಕಥೆಯನ್ನು ಒಪ್ಪಿಕೊಂಡಿದ್ದರು. ಈ ಕಥೆಗೆ ನಾಯಕನಾಗಿ ಪುನೀತ್ ರಾಜ್‌ಕುಮಾರ್ ಅವರಬಳಿ ಚರ್ಚೆನಡೆಸಲಾಗಿತ್ತು. ಪುನೀತ್ ಕೂಡ ಕಥೆಯನ್ನು ಒಪ್ಪಿಕೊಂಡು ಸಿನಿಮಾ...

‘ಗಜಾನನ ಅಂಡ್ ಗ್ಯಾಂಗ್’ ಟ್ರೇಲರ್ ಬಿಡುಗಡೆ ಮಾಡಿದ ನಟಿ ಮೇಘನಾ ರಾಜ್…!

www.karnatakatv.net:ಕನ್ನಡ ಚಿತ್ರರಂಗದಲ್ಲಿ ಭರವಸೆ ನಾಯಕನಾಗಿ ಗುರುತಿಸಿಕೊಂಡಿರುವ ಶ್ರೀ ಮಹಾದೇವ್ (Shri Mahadev) ಹಾಗೂ ಶ್ಯಾನೆ ಟಾಪಾಗಿರುವ ನಟಿ ಅದಿತಿ ಪ್ರಭುದೇವ (Aditi Prabhudeva) ನಟನೆಯ ‘ಗಜಾನನ ಅಂಡ್ ಗ್ಯಾಂಗ್’(Gajanana And Gang) ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ನಮ್ ಗಣಿ ಬಿಕಾಂ ಪಾಸ್(Nam Gani Become Pass) ಸಿನಿಮಾ ಮೂಲಕ ಚಿತ್ರರಂಗಕ್ಕೆ ನಾಯಕ ಮತ್ತು...

ಈ ವಿಷಯದಲ್ಲಿ ಸೌತ್ ಸ್ಟಾರ್‌ಗಳನ್ನೇ ಹಿಂದಿಕ್ಕಿದ್ದಾರೆ ರಶ್ಮಿಕಾ ಮಂದಣ್ಣ..!

ದಕ್ಷಿಣ ಭಾರತದ ಸಿನಿ ಸ್ಟಾರ್‌ಗಳನ್ನ ಹಿಂದಿಕ್ಕಿ 25 ಮಿಲಿಯನ್ ಅಂದ್ರೆ ಎರಡುವರೆ ಕೋಟಿ ಫಾಲೋವರ್ಸ್ ಪಡೆದುಕೊಳ್ಳುವುದರಲ್ಲಿ ರಶ್ಮಿಕಾ ಸಕ್ಸಸ್‌ ಆಗಿದ್ದಾರೆ. ರಶ್ಮಿಕಾ ಈಗ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದು, ಟಾಪ್ ಸ್ಟಾರ್ಸ್ ಜೊತೆ ನಟಿಸುತ್ತಿದ್ದಾರೆ. ಇದೀಗ ಅವರ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಎರಡುವರೆ ಕೋಟಿಗೆ ತಲುಪಿದ್ದು, ಈ ಖುಷಿಯನ್ನ ರಶ್ಮಿಕಾ ಸಂಭ್ರಮಿಸಿದ್ದಾರೆ. https://www.instagram.com/p/CXwDAlspGXw/ https://youtu.be/rV9Gf2H6JLs ಈ ಬಗ್ಗೆ ರಶ್ಮಿಕಾ ತಮ್ಮ...

ಡಿಸೆಂಬರ್ 31ಕ್ಕೆ ಬರಲಿದೆ ದಿಗಂತ್ ಸಿನಿಮಾ”ಹುಟ್ಟು ಹಬ್ಬದ ಶುಭಾಶಯಗಳು..!”

"ಹುಟ್ಟು ಹಬ್ಬದ ಶುಭಾಶಯಗಳು" ಟೈಟಲ್ ನಿಂದಲೇ ಸ್ಯಾಂಡಲ್ವುಡ್ ನಲ್ಲಿ ಗಮನ ಸೆಳೆಯುತ್ತಿದೆ. ದೂದ್ ಪೇಡಾ ದಿಗಂತ್, ಕವಿತಾ ಗೌಡ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಿತ್ರ. ಇತ್ತೀಚೆಗೆ ಸ್ಯಾಂಡಲ್ವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ಥ್ರಿಲ್ಲರ್ ಸಿನಿಮಾಗಳು ಹೆಚ್ಚಿನ ಸಂಖ್ಯೆಯಲ್ಲಿ ತೆರೆಕಂಡು ಸಕ್ಸೆಸ್ ಕಾಣುತ್ತಿವೆ. ಇದೇ ಹಾದಿಯಲ್ಲಿ ಈಗ ಚಂದನವನದಲ್ಲಿ "ಹುಟ್ಟುಹಬ್ಬದ ಶುಭಾಶಯಗಳು" ಸಿನಿಮಾ ಕೂಡ ತೆರೆಕಾಣಲು...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img