ಸ್ಯಾಂಡಲ್ವುಡ್ನಲ್ಲಿ ಹ್ಯಾಟ್ರಿಕ್ ಹಿಟ್ ಕೊಟ್ಟ ನಿರ್ದೇಶಕರ ಸಾಲುಗಳಲ್ಲಿ ಸಂತೋಷ್ ಆನಂದ್ರಾಮ್ ಕೂಡ ಒಬ್ಬರು. ರಾಮಾಚಾರಿ ಚಿತ್ರದ ಮೂಲಕ ಇಂಡಸ್ಟಿçಗೆ ಎಂಟ್ರಿಕೊಟ್ಟ ಸಂತೋಷ್ ಮುಂದೆ ರಾಜಕುಮಾರ ಮತ್ತು ಯುವರತ್ನ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಕೂತು ನೋಡುವಂತ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಡೈರೆಕ್ಟರ್ ಸಂತೋಷ್ ಆನಂದ್ರಾಮ್ ಮೊದಲ ಚಿತ್ರ ರಾಕಿಂಗ್ ಸ್ಟಾರ್ ಯಶ್...
ಹೊಸ ಪ್ರತಿಭೆಗಳ ಕೆಲವು ಸಿನಿಮಾಗಳು ಬಿಡುಗಡೆ ಮೊದಲು ಸದ್ದು ಮಾಡುವುದಿಲ್ಲ , ಬಿಡುಗಡೆ ನಂತರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದು ಸದ್ದುಮಾಡುತ್ತವೆ . ಅಂತಹ ಚಿತ್ರವೇ ಕಾನ್ಸೀಲಿಯಂ ಕಳೆದ ಶುಕ್ರವಾರ ಡಿ 10 ರಂದು ತೆರೆಕಂಡ ಈ ಚಿತ್ರ. ಈಗ ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಥ್ರಿಲ್ಲರ್ ಸಸ್ಪೆನ್ಸ್ ಅಂಶದೊಂದಿಗೆ ಸಾಗುವ ಈ ಸಿನಿಮಾ ಹೊಸಬರ ಪ್ರಯತ್ನವಾಗಿ...
ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ತೆಲುಗು ಚಿತ್ರರಂಗದವರು ಕಿಡಿ ಕಾರಿದ್ದಾರೆ. ಕೆಲ ದಿನಗಳ ಹಿಂದೆ ಮೆಗಾಸ್ಟಾರ್ ಚಿರಂಜೀವಿ ನೇತೃತ್ವದಲ್ಲಿ ತೆಲುಗು ಚಿತ್ರರಂಗದವರು ಜಗನ್ ಬಳಿ ಸಿನಿಮಾ ಟಿಕೇಟ್ ಬೆಲೆ ಏರಿಸಬೇಕು ಎಂದು ಕೇಳಿಕೊಂಡಿದ್ದರು. ಅವರ ಮನವಿಯನ್ನು ಸ್ವೀಕರಿಸಿದ ಜಗನ್, ಕೆಲ ದಿನಗಳ ಬಳಿಕ ಟಿಕೇಟ್ ದರವನ್ನು ಏರಿಸುವುದು ಬಿಟ್ಟು, ರಾಜ್ಯ...
ಕರ್ನಾಟಕ : 7 ದಿನಕ್ಕೆ ಬರೋಬ್ಬರಿ 25.83 ಕೋಟಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲೂ ರೇಕಾರ್ಡ್ ಮಾಡಿದೆ. ಎಸ್ ಮಹೇಶ್ ಕುಮಾರ್ ನಿರ್ದೇಶಿಸಿ, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿರುವ ಈ ಚಿತ್ರ ಸುಮಾರು 900ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಬಿಡುಗಡೆ ಆಗಿದೆ. ಬಿಡುಗಡೆ ಆಗಿರುವ ಎಲ್ಲ ಕಡೆ ನಿರೀಕ್ಷೆಯಂತೆ ಸಿನಿಮಾ ದೊಡ್ಡ ಮಟ್ಟದಲ್ಲಿ...
ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಅವರು ಹಿಂದೂ ಧರ್ಮಕ್ಕೆ ಮತಾಂತರ ಆಗಲು ನಿರ್ಧರಿಸಿದ್ದಾರೆ. ‘ನಾನು ಮತ್ತು ನನ್ನ ಹೆಂಡತಿ ಹಿಂದೂ ಧರ್ಮಕ್ಕೆ ಮತಾಂತರ ಆಗುತ್ತೇವೆ. ಇನ್ನೆಂದೂ ನಾವು ಮುಸ್ಲಿಮರಾಗಿ ಮುಂದುವರಿಯುವುದಿಲ್ಲ’ ಎಂದು ಅವರು ಹೇಳಿದ್ದಾರೆ. ಬಿಪಿನ್ ರಾವತ್ ಅವರ ನಿಧನಕ್ಕೆ ಸಂಬಂಧಿಸಿದ ಸೋಶಿಯಲ್ ಮೀಡಿಯಾ ಪೋಸ್ಟ್ಗಳಿಗೆ ಕೆಲವು ಮುಸ್ಲಿಮರು ಖುಷಿಯ ಎಮೋಜಿಗಳನ್ನು...
ಕನ್ನಡ ಸಿನಿ ಜಗತ್ತಿನಲ್ಲಿ ಹೊಸಬರ ಹೊಸತನದ ಒಂದಷ್ಟು ಸಿನಿಮಾಗಳು ಸದ್ದು ಮಾಡುತ್ತಿವೆ. ಈ ಸಾಲಿಗೆ ‘ಖಾಸಗಿ ಪುಟಗಳು ಎಂಬ ಹೊಸಬರ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಕಡಲದಡಿಯಲ್ಲಿ ಕುಳಿತು ಎರಡು ಮುದ್ದಾದ ಜೋಡಿಗಳು ಹಸಿವು ನೀಗಿಸಿಕೊಳ್ಳುತ್ತಿರುವ ಮನಮುಟ್ಟುವ ಪೋಸ್ಟರ್ ಕುತೂಹಲದ ಕಾರ್ಮೋಡದಂತಿದೆ.
ಖಾಸಗಿ ಪುಟಗಳು ಎಂಬ ಗಮನಸೆಳೆಯುವ ಈ...
ಇವತ್ತು ಗಂಟೆಗೆ ಪುಷ್ಪಾ ಸಿನಿಮಾದ ಐಟಂ ಸಾಂಗ್ ಯೂಟ್ಯೂಬ್ನಲ್ಲಿ ರಿಲೀಸ್ ಆಗಿದ್ದು, ವೀಡಿಯೋ ಅಪ್ಲೋಡ್ ಆದ 2 ಗಂಟೆಯಲ್ಲೇ ಮಿಲಿಯನ್ ವೀವ್ಸ್ ದಾಟಿದೆ. ಊ ಅಂಟಾವಾ, ಊಊ ಅಂಟಾವಾ ಅನ್ನೋ ಸಾಂಗ್ಗೆ ಸಮಂತಾ ಸ್ಟೆಪ್ ಹಾಕಿದ್ದು, ಲಿರಿಕಲ್ ವೀಡಿಯೋ ರಿಲೀಸ್ ಆಗಿದೆ.
https://youtu.be/soo-1f5eHMs
ಅಲ್ಲು ಅರ್ಜುನ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಪುಷ್ಪಾ ಸಿನಿಮಾ ಕನ್ನಡದಲ್ಲೂ ಡಬ್ ಆಗಿದೆ....
ಬೆಂಗಳೂರು : ಸಿನಿಮಾದ ಅಂಗಳದ ಯಾವುದೇ ಮೂಲೆ ಗಲ್ಲಿ ಗಲ್ಲಿಯಲ್ಲಿಯೂ ಈಗ ಬರೀ RRR ಸಿನಿಮಾದ್ದೇ ಜಪ-ತಪ. ಯೂಟ್ಯೂಬ್ ನಲ್ಲಿ ಬೆಂಕಿ ಬಿರುಗಾಳಿ ಸೃಷ್ಟಿಸ್ತಿರುವ RRR ಟ್ರೇಲರ್ ನೋಡಿ ಚಿತ್ರಪ್ರೇಮಿಗಳು ಬಹುಪರಾಕ್ ಅಂತಿದ್ದಾರೆ. ಜಕ್ಕಣ್ಣ ಈಸ್ ಗ್ರೇಟ್.. ರಿಯಲ್ ಹೀರೋ ಅಂತಾ ಶಹಬ್ಬಾಸ್ ಗಿರಿ ಕೊಡ್ತಿದ್ದಾರೆ. ಅದ್ಧೂರಿ. ವೈಭೋಗದ RRR ಟ್ರೇಲರ್ ಲಾಂಚ್ ಇವೆಂಟ್...
ಕನ್ನಡತಿ ಸಿರಿಯಲ್ನಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಅಮ್ಮಮ್ಮನ ಪಾತ್ರ ಕೂಡಾ ಒಂದು. ಈ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಎಲ್ಲರ ಪ್ರೀತಿಗೆ ಪಾತ್ರರಾದವರು ಚಿತ್ಕಳಾ ಬಿರಾದಾರ್. ಈ ಮುಂಚೆ ನಾವು ಇವರನ್ನು ಹಲವು ಸಿನಿಮಾ, ಧಾರಾವಾಹಿಗಳಲ್ಲಿಯೂ ನೋಡಿದ್ದೇವೆ. ಆದ್ರೆ ಇವರಿಗೆ ಉತ್ತಮಮ ವೇದಿಕೆ ಕಲ್ಪಿಸಿಕೊಟ್ಟಿದ್ದು ಮಾತ್ರ ಕನ್ನಡತಿ ಸಿರಿಯಲ್. ಈ ಧಾರಾವಾಹಿಯಲ್ಲಿ ಬರುವ ಅಮ್ಮಮ್ಮನ ಪಾತ್ರವನ್ನ...
ಕನ್ನಡತಿ ಸಿರಿಯಲ್ನಲ್ಲಿ ಬರುವ ವಿಶೇಷ ಪಾತ್ರವೆಂದರೆ ವರುಧಿನಿಯ ಪಾತ್ರ. ಮನಸ್ಸಿಗೆ ಬಂದಂತೆ ಬಿಂದಾಸ್ ಆಗಿರುವ ಹುಡುಗಿ ತನ್ನ ಪ್ರಿಯಕರನ ವಿಷಯ ಬಂದಾಗ ವಿಚಿತ್ರವಾಗಿ ವರ್ತಿಸ್ತಾಳೆ. ಇಂಥ ಚಾಲೆಂಜಿಂಂಗ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವ ವರುಧಿನಿಯ ನಿಜವಾದ ಹೆಸರು ಸಾರಾ ಅಣ್ಣಯ್ಯಾ. ಮೈಸೂರಿನಲ್ಲಿ ಹುಟ್ಟಿ ಬೆಳೆದ ಸಾರಾ, ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚಿ ಈಗ ಕನ್ನಡತಿ ಸಿರಿಯಲ್ನಲ್ಲಿ ಫುಲ್...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...