Wednesday, June 24, 2026

ಸಿನಿಮಾ

ಬ್ಯೂಟಿಫುಲ್ ಬೆಡಗಿ ರಮೋಲಾಳ ಬೆಲ್ಲಿ ಡಾನ್ಸ್‌ ಝಲಕ್..

ಸದ್ಯ ಎಲ್ಲರ ಫೇವರಿಟ್ ಧಾರಾವಾಹಿ ಅಂದ್ರೆ ಕನ್ನಡತಿ ಧಾರಾವಾಹಿ. ಇನ್ನು ಇತ್ತೀಚೆಗೆ ಧಾರಾವಾಹಿಯ ಹಿರೋಯಿನ್‌ಗಿಂತ ವಿಲನ್ನೇ ಎಲ್ಲರ ಕಣ್ಮನ ಸೆಳೆಯೋದು. ಅದರಂತೆ ಕನ್ನಡತಿ ಧಾರಾವಾಹಿಯಲ್ಲಿ ಬರುವ ಸಾನಿಯಾ ಪಾತ್ರಧಾರಿ ರಮೋಲಾ ಕೂಡ ಯಾವ ಹಿರೋಯಿನ್‌ಗೂ ಕಡಿಮೆ ಇಲ್ಲ. ಕನ್ನಡತಿಗೆ ಇರುವಷ್ಟೇ ಫ್ಯಾನ್‌ ಫಾಲೋವರ್ಸ್ ರಮೋಲಾಗೂ ಇದ್ದಾರೆ. ಇಂಥ ರಮೋಲಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ರೀಲ್ಸ್‌ಗಳನ್ನ...

ಹಿರಿಯ ನಟ ಶಿವರಾಂ ನಿಧನ

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ...

ಕಿರಿಕ್ ಕೀರ್ತಿಯ ಕಿರಿಕ್..!   

ಬೆಂಗಳೂರು: ಸದಾಶಿವನಗರದ  ಪಬ್ ನಲ್ಲಿ  ಕಿರಿಕ್ ಕೀರ್ತಿ ಯ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ. ಸದಾಶಿವನಗರದ ಪಬ್ ಗೆ ತನ್ನ ಸ್ನೇಹಿತರೊಡನೆ  ನಿನ್ನೆ ರಾತ್ರಿ ಕಿರಿಕ್ ಕೀರ್ತಿ ಹೋಗಿದ್ದರು. ಆ ವೇಳೆ ಪಕ್ಕದ ಟೇಬಲ್ ನ  ವ್ಯಕ್ತಿಯೊಬ್ಬ ಫೋಟೋವನ್ನು ತೆಗೆದಿದ್ದ, ಇದನ್ನು ಗಮನಿಸಿದ ಕಿರಿಕ್ ಕೀರ್ತಿ ಅದನ್ನು ಪ್ರಶ್ನಿಸಿದ್ದಾನೆ. ಆಗ ಆ ವ್ಯಕ್ತಿ ಕ್ಷಮೆ...

ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ..!

ಬೆಂಗಳೂರು: ಹಿರಿಯ ನಟ ಶಿವರಾಂ ಮನೆಯಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ ಮನೆಯಲ್ಲಿ 3 ದಿನಗಳ ಹಿಂದೆ  ಅಯ್ಯಪ್ಪ ಸ್ವಾಮಿಗೆ ಪೂಜೆ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದು  ಮೆದುಳಿಗೆ ಪೆಟ್ಟು ಬಿದ್ದಿದೆ. ಇದರಿಂದ ಸೀತಾ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಿದ್ದು ಮೂರು ದಿನದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ವೈದ್ಯರು ಸರ್ಜರಿ ಮಾಡಬೇಕೆಂದು...

ಗುಡ್ ನ್ಯೂಸ್.. ಈಗ ಇಬ್ಬರಲ್ಲ ಮೂವರು ನಾವು ಎಂದ ಅಮೂಲ್ಯ..

ಸ್ಯಾಂಡಲ್‌ವುಡ್ ಆ್ಯಕ್ಟ್ರೆಸ್,ಚೆಲುವಿನ ಚಿತ್ತಾರದ ಚೆಲುವೆ, ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಚಂದ್ರ ಇಬ್ಬರಿಂದ ಮೂವರಾಗ್ತಾ ಇದ್ದಾರಂತೆ. ಹೌದು.. ನಟಿ ಅಮೂಲ್ಯ ತಾಯಿಯಾಗುತ್ತಿದ್ದು, ಈ ಶುಭ ಸಮಾಚಾರವನ್ನ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ನಾವೀಗ ಬರೀ ಇಬ್ಬರಲ್ಲ ಎಂದು ಹೇಳಿರುವ ಅಮೂಲ್ಯ, 2022ರ ಬೇಸಿಗೆಯಲ್ಲಿ ಪುಟ್ಟ ಕಂದಮ್ಮನನ್ನು ಬರ ಮಾಡಿಕೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. https://youtu.be/65X7ysOEtjI ಈ...

ರೈಮ್ಸ್ ಮೂವಿ ಟ್ರೈಲರ್ ಇಂದು ಸಂಜೆ 5 ಗಂಟೆಗೆ ಬಿಡುಗಡೆಯಾಗಿದೆ.

ಸಿನಿಮಾ : ಅಜಯ್ ರಾಜ್ ಹಾಗೂ ಶುಭ ಪೂಂಜಾ ರವರು ನಟಿಸಿರುವ ರೈಮ್ಸ್ ಸಿನಿಮಾದ ಟ್ರೈಲರ್ ಇಂದು ಸಂಜೆ 5 ಗಂಟೆಗೆ ಬಿಡುಗಡೆಯಾಗಿದ್ದು, ಅಜಿತ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸಸ್ಪೆನ್ಸ್, ಕ್ರೈಂ, ಥ್ರಿಲ್ಲರ್ ಮೂವಿ ಇದಾಗಿದ್ದು ಈ ಮೂವಿಯಲ್ಲಿ ಪ್ರೀತಿ, ನೋವು, ಸಂಬಂಧಗಳು, ಮನುಷ್ಯನಲ್ಲಿರುವ ಮೃಗತ್ವ ಹಾಗೂ ಈಗೋ...

ಮದಗಜ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ 100% ಸೇಫ್.

www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರ ಮದಗಜ ಚಿತ್ರವು ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ. ಬಹು ತಾರಗಳವುಳ್ಳ ಈ ಚಿತ್ರದಲ್ಲಿ ಆಶಿಕ ರಂಗನಾಥ್, ಗರುಡರಾಮ್,ಜಗಪತಿ ಬಾಬು, ರಂಗಾಯಣ ರಘು,ದೇವಯಾನಿ, ಚಿಕ್ಕಣ್ಣ, ಧರ್ಮಣ್ಣ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಇನ್ನೂ ಈ ಸಿನಿಮಾವನ್ನು ಅಯೋಗ್ಯ ಖ್ಯಾತಿಯ ನಿರ್ದೇಶಕ ಮಹೇಶ್ ನಿರ್ದೇಶಿಸಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ ನಿಂದ ಗಮನಸೆಳೆಯುತ್ತಿರುವ...

ಪ್ರಶಾಂತ್ ನೀಲ್ ಹಾಗೂ ರಾಮ್ ಚರಣ್ ಚಿತ್ರಕ್ಕೆ ‘ಫ್ರಾಂಚೈಸ್’ ಎಂಬ ಟೈಟಲ್.

ಕೆ,ಜಿ,ಎಫ್ ಚಾಪ್ಟರ್ -1 ಸಿನಿಮಾದ ಬಹುದೊಡ್ಡ ಸಕ್ಸೆಸ್ ನ ನಂತರ, ಪ್ರಶಾಂತ್ ನೀಲ್ ಅವರೊಟ್ಟಿಗೆ ಸಿನಿಮಾ ಮಾಡಲು ಅನೇಕ ಸ್ಟಾರ್ ಗಳು ಬೇಡಿಕೆ ಇಟ್ಟಿದ್ದರು. ಆದರೆ ಯಾರೊಂದಿಗೂ ಅವರು ಸಿನಿಮಾ ಮಾಡುವುದು ಖಚಿತವಾಗಿರಲಿಲ್ಲ. ನಂತರ ಕೆ,ಜಿ,ಎಫ್ ಚಾಪ್ಟರ್ -2 ಕೆಲಸಗಳೆಲ್ಲ ಮುಗಿಸಿ, ರಿಲೀಸ್ ದಿನಾಂಕವನ್ನು ಅಂತಿಮ ಗೊಳಿಸಿದ್ದ ನೀಲ್, ಡಾರ್ಲಿಂಗ್ ಪ್ರಭಾಸ್ ಜೊತೆ 'ಸಲಾರ್'...

ಅವತಾರ ಪುರುಷನ ವಿಭಿನ್ನ ಜಾಹೀರಾತು ಸಾಂಗ್ ನಾಳೆ ರಿಲೀಸ್

ಲಡ್ಡು ಬಂದು ಬಾಯಿಗ್ ಬಿತ್ತಾ..!ಅವತಾರ ಪುರುಷ ಚಿತ್ರ ವಿಭಿನ್ನ ಹಾಡು ನಾಳೆ ಅಂದ್ರೆ ಭಾನುವಾರ ಬಿಡುಗಡೆಯಾಗಲಿದ್ದು, ನಾಯಕ ಶರಣ್ ಆ ಹಾಡಿನ ತುಣುಕು ರೀತಿಯಲ್ಲಿ ಕಾರು ಓಡಿಸುತ್ತಾ… ನಾಳೆ ಹಾಡು ರಿಲೀಸ್ ಆಗ್ತಿದೆ ಅಂದಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗ್ತಿದ್ದು, ಹಾಡಿನ ಬಗ್ಗೆ ವಿಶೇಷ ಕುತೂಹಲ ಹುಟ್ಟಿಕೊಂಡಿದೆ… https://youtu.be/k1f5w8bjhJU https://www.youtube.com/watch?v=BJRQiQDBwOA https://www.youtube.com/watch?v=Iea3h832p-k

ಸಖತ್ ಸಿನಿಮಾಗೆ ಸ್ಟೇ ತರಲು ನಿರ್ಧಾರ ಮಾಡಿರೋ ಅಂಧ ಸಮುದಾಯ.

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಖತ್ ಸಿನಿಮಾ ಇಂದಿನಿಂದ ರಾಜ್ಯದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನವನ್ನು ಕಾಣುತ್ತಿದೆ. ಆದರೆ ಈ ಸಿನಿಮಾಗೆ ಸ್ಟೇ ತರಲು ನಿರ್ಧಾರ ಮಾಡಿದೆ.ಅದು ಯಾಕೆಂದರೆ ಸಿನಿಮಾದಲ್ಲಿ  ಗಣೇಶ್ ಅಂಧನ ಪಾತ್ರವನ್ನು ಮಾಡಿದ್ದು ಕೋರ್ಟ್ ನ ಒಂದು ಸನ್ನಿವೇಶದಲ್ಲಿ ಅಂಧ ಎಂದು ಬಳಸಿದ್ದು  ಅದು ಅಂಧ ಸಮುದಾಯವನ್ನ ಅವಹೇಳನ...
- Advertisement -spot_img

Latest News

ಇತಿಹಾಸದಲ್ಲಿ ಜನ ನಿಮ್ಮನ್ನು ಗೃಹ ಸಚಿವಗಿರಿಂತ ನ್ಯೂಸ್ ಪೆಡ್ಲರ್ ಸಚಿವ ಎಂದು ನೆನಪಿಡುತ್ತಾರೆ: ಆರ್.ಅಶೋಕ್

Political News: ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜಿನ ಬಳಿ ಡ್ರಗ್ಸ್ ಮಾರುವವರ ಸಂಖ್ಯೆ ಹೆಚ್ಚಾಗಿದ್ದು, ಈ ಬಗ್ಗೆ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಲ್ಲದೇ, ವಿಪಕ್ಷದ ವಿರುದ್ಧ ವಾಗ್ದಾಳಿ...
- Advertisement -spot_img