Wednesday, June 24, 2026

ಸಿನಿಮಾ

ಈ ದಿನದ ಪ್ರಮುಖ ಸುದ್ದಿಗಳು..!

1. ಶ್ವೇತ ಭವನಕ್ಕೆ ಭಾರತೀಯನ ನೇಮಕ..! ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯುಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ...

ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮೇಲೆ ಮತ್ತೆ ದೂರು ದಾಖಲು..!

www.karnatakatv.net : ಅಶ್ಲೀಲ ಚಿತ್ರದ ಪ್ರಕರಣದಲ್ಲಿ ಬಂಧನಕ್ಕಿಡಾಗಿ ಬಿಡುಗಡೆಯಾಗಿದ್ದ ರಾಜ್ ಕುಂದ್ರಾ ಅವರ ದಂಪತಿಗಳ ವಿರುದ್ಧ ಮತ್ತೆ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಾಗಿದೆ. ಹೌದು.. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಮೇಲೆ ಅಶ್ಲೀಲ ಚಿತ್ರದ ನಿಮಿತ್ಯ ಅವರನ್ನು ಬಂಧಿಸಲಾಗಿತ್ತು ಇತ್ತೀಚಗಷ್ಟೆ ಬಿಡುಗಡೆ ಕೂಡಾ ಪಡೆದಿದ್ರು, ಆದರೆ ಈಗ ಮತ್ತೆ...

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಹಾಗೂ ನೋರಾ ಮೇಲೂ ಅನುಮಾನ..!

www.karnatakatv.net: ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್ ಚಂದ್ರಶೇಖರ್ ವಿಚಾರಣೆ ಎದುರಿಸುತ್ತಿದ್ದು, ಅವರ ಜೊತೆ ಸಂಪರ್ಕದಲ್ಲಿದ್ದಿರುವ ಕಾರಣ ಜಾಕ್ವೆಲಿನ್ ಹಾಗೂ ನೋರಾ ಮೇಲೂ ಅನುಮಾನ ಮೂಡಿದೆ. ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಅನೇಕ ನಟಿಯರ ಹೆಸರು ಕೇಳಿಬರುತ್ತಿದ್ದು, ಜನಪ್ರಿಯ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಇತ್ತೀಚೆಗೆ ಸಮನ್ಸ್ ನೀಡಲಾಗಿತ್ತು. ಈಗ ನೋರಾ ಫತೇಹಿ...

ಹಬ್ಬದ ದಿನ ಕಿಚ್ಚನ ಅಭಿಮಾನಿಗಳಿಗೆ ಶಾಕ್..!

www.karnatakatv.net: ರಾಯಚೂರು : ರಾಜ್ಯಾದ್ಯಂತ ಸುದೀಪ್ ನಟಿಸಿರುವ ಕೋಟಿಗೊಬ್ಬ 3 ಸಿನಿಮಾ ರಿಲಿಸ್ ಆಗುವ ಮುನ್ನ ಅಭಿಮಾನಿಗಳಿಗೆ ಶಾಕ್ ನೀಡಿದೆ. ಬೆಳಗಿನ ಜಾವ ಅಭಿಮಾನಿಗಳು ಸಂತೋಷದಿoದ ಟಿಯೆಟರ್ ಮುಂದೆ ಕಿಚ್ಚನ ಸಿನಿಮಾ ನೋಡಲು ಮುಗಿಬಿದ್ದಿದ್ರು, ಕೋಟಿಗೊಬ್ಬ 3 ಸಿನಿಮಾ ವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ ಜನರಿಗೆ ಶಾಕ್ ಏದುರಾಗಿದೆ. ತಾಂತ್ರಿಕ ಕಾರಣದಿಂದ ಸಿನೆಮಾ ಕ್ಯಾನ್ಸಲ್ ಆಗಿದ್ದು,...

ಬೆಂಗಾಲಿ ಸಿನಿಮಾದತ್ತ ರಶ್ಮಿಕಾ ಒಲವು..!

www.karnatakatv.net: ಕಿರಿಕ್ ಪಾರ್ಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ನಿಂದ ಬೆಂಗಾಲಿ ಕಡೆ ಹೆಜ್ಜೆಹಾಕುವ ಆಸಕ್ತಿ ತೋರಿಸುತ್ತಿದ್ದಾರೆ. ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ, ಸೌತ್ ಇಂಡಿಯಾ ಸಿನಿ ಇಂಡಸ್ಟ್ರಿಯಿAದ ಬಾಲಿವುಡ್ ಗೆ ಹಾರಿರೋದು ಎಲ್ಲರಿಗೂ ತಿಳಿದಿರೋ ಸಂಗತಿ. ಆದ್ರೆ ಸದ್ಯ ರಶ್ಮಿಕಾ, ಬೆಂಗಾಲಿ ಸಿನಿ ಇಂಡಸ್ಟ್ರಿಯತ್ತ ಆಸಕ್ತಿ ತೋರಿದ್ದಾರೆ. ಸ್ಯಾಂಡಲ್ ವುಡ್, ಟಾಲಿವುಡ್, ಕಾಲಿವುಡ್, ಬಾಲಿವುಡ್ ಗಳಲ್ಲಿ...

ಈ ದಿನದ ಪ್ರಮುಖ ಸುದ್ಧಿಗಳು..!

1. ಲಖಿಂಪುರ್ ಹಿಂಸಾಚಾರಕ್ಕೆ ಅಮೆರಿಕದಲ್ಲಿ ಖಂಡನೆ..! ಲಖಿಂಪುರ್ ಖೇರಿಯ ಹಿಂಸಾಚಾರ ಖಂಡನೀಯ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಾದಲ್ಲಿ ಹೇಳಿದ್ದಾರೆ. ಬಿಜೆಪಿ ಸರ್ಕಾರ ಆಡಳಿತವಿರೋ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಅನ್ನೋ ಕಾರಣಕ್ಕೆ ಅಷ್ಟೇ ಅಲ್ಲದೇ ದೇಶದ ಯಾವುದೇ ಭಾಗದಲ್ಲಿ ಈ ರೀತಿಯ ಘಟನೆಗಳು ನಡೆದರೂ ಅದರ ಬಗ್ಗೆ ಧ್ವನಿ ಎತ್ತಬೇಕು ಎಂದು...

ಪುತ್ರನಿಗಾಗಿ ಮತ್ತೆ ಡೈರೆಕ್ಟರ್ ಆಗಲಿರುವ ನಟ ರವಿಶಂಕರ್…!

www.karnatakatv.net:ಬೆಂಗಳೂರು:ಬಹುಭಾಷಾ ನಟ ರವಿಶಂಕರ್ ಡಬ್ಬಿಂಗ್, ನಟನೆ, ಸಂಗೀತ ಮಾತ್ರವಲ್ಲದೆ ಡೈರೆಕ್ಷನ್ ನಲ್ಲೂ ಸೈ ಎನಿಸಿಕೊಂಡಿರೋ ಪ್ರತಿಭಾವಂತ ಕಲಾವಿದ. ಈ ಹಿಂದೆ ಕನಸಿನ ರಾಣಿ ಮಾಲಾಶ್ರೀ ನಟನೆಯ 2004ರಲ್ಲಿ ತೆರೆಕಂಡ ಹಿಟ್ ಚಿತ್ರ ‘ದುರ್ಗಿ’ ಸಿನಿಮಾ ನಿರ್ದೇಶಿಸಿದ್ದ ರವಿಶಂಕರ್, ಇದೀಗ ಮತ್ತೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಹೌದು. ಬರೋಬ್ಬರಿ 17 ವರ್ಷಗಳ ನಂತರ ಡೈರೆಕ್ಷೆನ್...

ಕೋಟಿಗೊಬ್ಬ- 3 ಸುದ್ದಿಗೋಷ್ಠಿಯಲ್ಲಿ ಆರುಮುಗ ರವಿಶಂಕರ್, ಮಡೋನ,ಅಭಿರಾಮಿ

www.karnatakatv.net :ಬೆಂಗಳೂರು:14ರಂದು ಚಿತ್ರ ಮಂದಿರಗಳಿಗೆ ಬರಲಿರೋ " ಕೋಟಿಗೊಬ್ಬ - 3 " ಚಿತ್ರದ ಸುದ್ದಿಗೋಷ್ಠಿ ಇಂದು ರೇಣುಕಾಂಬ ಥಿಯೇಟರ್ ನಲ್ಲಿ ಆಯೋಜಿಸಲಾಗಿತ್ತು. ಆರುಮುಗ ರವಿಶಂಕರ್, ಚಿತ್ರದ ನಾಯಕಿ ಮಡೋನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿರುವ ಅಭಿರಾಮಿ ಭಾಗವಹಿಸಿದ್ದರು. ಇನ್ನೂ ಅಭಿರಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದೇನೆ, ನನಗೂ ಆಕ್ಷನ್ ಸೀನ್...

ಡಿ ಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!

www.karnatakatv.net: ಡಿ ಬಾಸ್ ಸಿನಿಮಾ ಅಂದ್ರೆ ಯಾರಿಗೆ ತಾನೆ ಇಷ್ಟಾ ಇಲ್ಲ ಹೇಳಿ, ಬಾಸ್ ಸಿನಿಮಾ ಘೋಷಣೆಯಾದಾಗಿನಿಂದಲೂ ಅಭಿಮಾನಿಗಳು ಒಂಟಿಕಾಲಿನಲ್ಲಿ ಕಾಯ್ತಾಯಿದ್ದಾರೆ. ಆದ್ರೆ ಎಲ್ಲಾ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ ತಂಡ ಗುಡ್ ನ್ಯೂಸ್ ನೀಡಿದೆ. ಹೌದು.. ಚಾಲೆಂಜಿoಗ್ ಸ್ಟಾರ್ ದರ್ಶನ್ ಅವರು ಅಭಿನಯದ ಚಿತ್ರವು ಬಂದ್ರೆ ಸಾಕು ತಿಯೆಟರ್ ಗಳು ಫುಲ್ ಆಗೋದು ಗ್ಯಾರೆಂಟಿ. ಆದ್ರೆ...

ರಾಕಿಂಗ್ ಸ್ಟಾರ್ ಯಶ್ ಮತ್ತೆ ಮುಂಬೈನಲ್ಲಿ..!

www.karnatakatv.net : ರಾಕಿಂಗ್ ಸ್ಟಾರ್ ಯಶ್ ಮತ್ತೆ ಮುಂಬೈನಲ್ಲಿ ಕಾಣಿಸಿಕೊಂಡು ಜನರಿಗೆ ಅಚ್ಚರಿಯನ್ನು ಮೂಡಿಸಿದ್ದಾರೆ. ಹೌದು.. ಪ್ಯಾನ್ ಇಂಡಿಯಾ ಹೀರೋ ಯಶ್ ಇತ್ತೀಚೆಗಷ್ಟೆ ಮುಂಬೈನಲ್ಲಿ ಕಾಣಿಸಿಕೊಂಡಿದ್ರು ಆದ್ರೇ ಈಗ ಮತ್ತೆ ಮುಂಬೈಗೆ ತೆರಳಿದ್ದು ಎಲ್ಲರಲ್ಲೂ ಶಾಕ್ ನೀಡಿದ್ದಾರೆ. ಮುಂಬೈನ ಬೀದಿಯಲ್ಲಿ ಹೋಗುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಜಿಎಫ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದ ಯಶ್...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img