www.karnatakatv.net: ಬೆಂಗಳೂರು: ಡೈನಮಿಕ್ ಹೀರೋ ದೇವರಾಜ್ ಹಾಗೂ ಉಮಾಶ್ರೀ ಮುಖ್ಯ ಭೂಮಿಕೆಯ ಹೊಸದೊಂದು ಚಿತ್ರ ಸ್ಯಾಂಡಲ್ವುಡ್ ನಲ್ಲಿ ಬರಲು ತಯಾರಾಗ್ತಿದೆ.
ಇಂದು ಪೂಜೆ ನೆರವೇರಿಸುವ ಚಿತ್ರತಂಡ ಈ ಚಿತ್ರಕ್ಕೆ " ಮಾನ " ಎಂಬ ಶೀರ್ಷಿಕೆ ಇಡಲಾಗಿದೆ. ದೇವರಾಜ್, ಕೆ.ಮಂಜು, ನಿರ್ದೇಶಕ ಡೇವಿಡ್ ನಿರ್ಮಾಪಕರಾದ ರಮೇಶ್ ಬಾಬು ಮತ್ತು ಕಾಂತಲಕ್ಷ್ಮಿ ಉಪಸ್ಥಿತರಿದ್ದರು. ಇದು ನೈಜ...
www.karnatakatv.net : ಮೂವೀ ಆರ್ಟಿಸ್ಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಟ ವಿಷ್ಣು ಮಂಚು ಮತ್ತು ಪ್ರಕಾಶ್ ರಾಜ್ ಭಾಗವಹಿಸಿದ್ರು.
ತೆಲುಗು ಚಿತ್ರರಂಗದ ಚುನಾವಣೆಯಯ ಫಲಿತಾಂಶವು ಹೊರಬಿದ್ದಿದ್ದು, ವಿಷ್ಣು ವಿರುದ್ಧ ಪ್ರಕಾಶ್ ರಾಜ್ 400 ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ. ಅಧ್ಯಕ್ಷ ಸ್ಥಾನದ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪ್ರಕಾಶ ರಾಜ್, ಫಲಿತಾಂಶವನ್ನು ನಾನು ಗೌರವಿಸುತ್ತೆನೆ ಮತ್ತು ವಿಷ್ಣುವಿಗೆ ಅಭಿನಂದನೆಯನ್ನು...
ನಟಿ ಅನಿತಾ ಭಟ್ ಸಿನಿಮಾ ನಿರ್ಮಾಣದತ್ತ ಹೊಸ ಹೆಜ್ಜೆ ಇಟ್ಟಿದ್ದಾರೆ. ಅನಿತ ಭಟ್ ಕ್ರಿಯೇಷನ್ಸ್ ಅಡಿ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಈ ಸಂಸ್ಥೆಯ ಮೊದಲ ಸಿನಿಮಾವಾಗಿ ‘ಸಮುದ್ರಂ’ ಚಿತ್ರ ಈಗಾಗಲೇ ಸೆಟ್ಟೇರಿದ್ದು, ಇದೀಗ ಎರಡನೇ ಚಿತ್ರವಾಗಿ ‘ಇಂದಿರಾ’ ಸಿನಿಮಾವನ್ನು ಅನೌನ್ಸ್ ಮಾಡಲಾಗಿದೆ.
ಇಂದಿರಾ ಚಿತ್ರದ ಟೈಟಲ್ ಪೋಸ್ಟರನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್...
ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ
ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್ನ್ನು ಘೋಷಿಸಿದ್ದಾರೆ. 20 ಮಂದಿ...
BANGALORE:ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಹೊಸ ಪ್ರಾಜೆಕ್ಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಹೌದು, ಸ್ಯಾಂಡಲ್ ವುಡ್ ನಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರೋ ರಕ್ಷಿತ್ ಶೆಟ್ಟಿ, ಸದ್ಯ ಹೊಸದೊಂದು ಪ್ರಯೋಗತ್ಮಕ ಚಿತ್ರಕ್ಕೆ ಕೈ ಹಾಕಿದ್ದಾರೆ. ಹೌದು, ಗರುಡ ಗಮನ, ವೃಷಭವಾಹನ ಅನ್ನೋ ಚಿತ್ರವನ್ನ ರಕ್ಷಿತ್ ಶೆಟ್ಟಿ ತೆರೆಗೆ ತರುತ್ತಿದ್ದಾರೆ.ಈ ಬಗ್ಗೆ ಸೋಶಿಯಲ್...
ನಾಗಚೈತನ್ಯ ಜೊತೆ ವಿಚ್ಚೇಧನದನ ಬಳಿಕ ನಟಿ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಜಗತ್ತನ್ನು ಬದಲಾಯಿಸಬೇಕಾದರೆ ಮೊದಲು ನಾನು ನನ್ನನ್ನು ಬದಲಿಸಿಕೊಳ್ಳಬೇಕು. ನನ್ನೆಲ್ಲಾ ಕೆಲಸಗಳನ್ನು ನಾನೇ ಮಾಡಿಕೊಳ್ಳಬೇಕು. ನಾನು ಸುಳ್ಳುಹೇಳಬಾರದು.’ ಅನ್ನೋ ಇಂಗ್ಲಿಷ್ ಹಾಡಿನ ಸಾಲುಗಳನ್ನ ಸಮಂತಾ ಬರೆದುಕೊಂಡಿದ್ದಾರೆ. ಅಲ್ಲದೆ ನಾನು ಮುಂದೆ ಮಾಡಬೇಕಾದ ಕೆಲಸಗಳ ಬಗ್ಗೆ ಕನಸು ಕಾಣಬೇಕಿದೆ ಅಂತಲೂ ಸಮಂತಾ ಪೋಸ್ಟ್...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...
1. ಇಂಗ್ಲೆಂಡ್ನಿಂದ ಭಾರತಕ್ಕೆ ಆಗಮಿಸುವವರಿಗೆ 10 ದಿನ ಕ್ವಾರಂಟೈನ್..!
ಇಂಗ್ಲೆಂಡ್ನಿಂದ ಭಾರತಕ್ಕೆ ಆಗಮಿಸುವವರಿಗೆ 10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೊವಿಡ್ ಹಿನ್ನೆಲೆ ಇಂಗ್ಲೆಂಡ್ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಇಂಗ್ಲೆಂಡ್ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳನ್ನು ಪಡೆದವರಿಗೆ ತನ್ನ...
www.karnatakatv.net : ಟಾಲಿವುಡ್ನ ಸ್ಟಾರ್ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಳ್ಳೋ ಮೂಲಕ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇವರಿಬ್ಬರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಅನ್ನೋ ಅನುಮಾನ ಹಲವು ದಿನಗಳಿಂದಲೂ ಕೇಳಿಬರುತ್ತಲೇ ಇತ್ತು. ಆದರೆ ಈ ಬಗ್ಗೆ ಕುಟುಂಬದ ಯಾರೊಬ್ಬರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ.
ಆದ್ರೆ ಇಂದು ಖುದ್ದು...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...