Friday, June 19, 2026

ಸಿನಿಮಾ

ಸವಿಸವಿ ನೆನಪು ಸಾವಿರ ನೆನಪು-15 ವರ್ಷದ ಬಳಿಕ ಆ ಮನೆಗೆ ಕಿಚ್ಚ ಸುದೀಪ್ ಭೇಟಿ..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಳೆ ನೆನಪುಗಳಿಗೆ ಜಾರಿದ್ದಾರೆ. ಅದು 15 ವರ್ಷಗಳ ಹಳೆ ಘಟನೆ ಜೊತೆಗೆ ಆ ಸ್ಥಳಕ್ಕೂ ಭೇಟಿ ಕೊಟ್ಟು ಸವಿಸವಿ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಅಂದಹಾಗೇ ಆ ಜಾಗ ಕೇರಳ. ಮೈ ಆಟೋಗ್ರಾಫ್ ಶೂಟಿಂಗ್ ನಡೆದ ಸ್ಥಳ. ಈ ಜಾಗಕ್ಕೆ ಕಿಚ್ಚ ವಿಸಿಟ್ ಮಾಡಿದ್ದು, ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. https://twitter.com/KicchaSudeep/status/1343842830494535680?s=20 ಫ್ಯಾಂಟಮ್ ಸಿನಿಮಾ ಶೂಟಿಂಗ್...

‘ಸೂಪರ್ ಸ್ಟಾರ್’ಗೆ ಜೋಡಿಯಾಗಲಿದ್ದಾರೆ ಬಾಲಿವುಡ್ ಗ್ಲಾಮರ್ ಗೊಂಬೆ…!

ರಿಯಲ್ ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸೂಪರ್ ಸ್ಟಾರ್ ಸಿನಿಮಾ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದಿರೋದು ಗೊತ್ತೇ ಇದೆ. ಕಟ್ಟುಮಸ್ತಾದ ದೇಹ, ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿರುವ ನಿರಂಜನ್ ಗೆ ಜೋಡಿಯಾಗಿ ಬಾಲಿವುಡ್ ಗ್ಲಾಮರ್ ಬ್ಯೂಟಿ ಎಂಟ್ರಿ ಕೊಟ್ಟಿದ್ದಾರೆ. ಮಾಡೆಲಿಂಗ್ ಜಗತ್ತಿನಲ್ಲಿ ಗುರುತಿಸಿಕೊಂಡಿರುವ ಜಾರಾ ಯಸ್ಮಿನ್‌ ಸೂಪರ್ ಸ್ಟಾರ್ ಸಿನಿಮಾದಲ್ಲಿ...

ಇಂದು ಸಾಹಸ ಸಿಂಹ ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ

ಕನ್ನಡ ಚಿತ್ರರಂಗದ ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ ಇಂದು. ವಿಷ್ಣು ಎಲ್ಲರನ್ನು ಅಗಲಿ ಇಂದಿಗೆ 11 ವರ್ಷ ಕಳೆದಿದೆ. ಆದ್ರೂ ಎಂದಿಗೂ ಸಾಹಸ ಸಿಂಹ ಅಭಿಮಾನಿಗಳ ಮನಸ್ಸಿನಲ್ಲಿ ಅಮರ. ಅದು 2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳ ದಿನ. ಸೂಪರ್...

ಬಿಗ್‌ಬಿ ಅಮಿತಾಬ್ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರಂತೆ ರಶ್ಮಿಕಾ..!

ಆಲ್ಬಮ್ ಸಾಂಗ್ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿರುವ ರಶ್ಮಿಕಾ ಮಂದಣ್ಣ, ಇದೀಗ ಡೆಡ್ಲಿ ಚಿತ್ರದ ಮೂಲಕ ಬಿಗ್‌ಬಿ ಅಮಿತಾಬ್ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆಂಬ ಗುಸುಗುಸು ಹರಿದಾಡುತ್ತಿದೆ. ನಟ ಸಿದ್ಧಾರ್ಥ್ ಮಲ್ಹೋತ್ರಾ ನಟಿಸುತ್ತಿರುವ ಮಜ್ನು ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದು, ಇದಾದ ಬಳಿಕ ಡೆಡ್ಲಿ ಅನ್ನೋ ಚಿತ್ರದಲ್ಲಿ ರಶ್ಮಿಕಾ ಅಮಿತಾಬ್ ಮಗಳಾಗಿ ಕಾಣಿಸಿಕೊಳ್ಳುತ್ತಿದ್ದಾಳೆ ಎಂಬ ಸುದ್ದಿ ಹರಡಿದೆ....

ಮೇಘನಾ ಹೆಸರಲ್ಲಿ ಮೂಡಿತು ಚಿರು ಫೋಟೋ

ನಟ ಚಿರು ಹಠಾತ್ ನಿಧನದಿಂದ ಸಪ್ಪೆಯಾಗಿದ್ದ ಮೇಘನಾ ಜೀವನದಲ್ಲಿ ಗಂಡು ಮಗುವಿನ ಆಗಮನದ ಮೂಲಕ ಸಂತಸ ಮನೆ ಮಾಡಿತ್ತು. ಮಗು ಹುಟ್ಟಿದಾಗ ಚಿರು ಫ್ಯಾನ್ಸ್ ಅದಕ್ಕೆ ತೊಟ್ಟಿಲು ನೀಡಿ ಮೇಘನಾಗೆ ಸರ್ಪ್ರೈಸ್ ನೀಡಿದ್ದರು. ಇದೀಗ ಚಿರು ಫ್ಯಾನ್‌ ಒಬ್ಬರು ಮೇಘನಾ ಹೆಸರು ಬರೆದು ಅದರಲ್ಲೇ ಚಿರು ಚಿತ್ರವನ್ನ ಬಿಡಿಸಿದ್ದಾರೆ. ಈ ಮೂಲಕ ಮೇಘನಾಗೆ ಇನ್ನೊಂದು...

ರೈತರ ದಿನಾಚರಣೆಗೆ ಶುಭ ಕೋರಿದ ದರ್ಶನ್ ಮತ್ತು ಜಗ್ಗೇಶ್

ರೈತರ ದಿನಾಚರಣೆ ಪ್ರಯುಕ್ತ ಡಿಬಾಸ್ ದರ್ಶನ್ ಮತ್ತು ನವರಸ ನಾಯಕ ಜಗ್ಗೇಶ್ ಸೇರಿ ಹಲವರು ರೈತರಿಗೆ ಶುಭಕೋರಿದ್ದಾರೆ. https://youtu.be/xWCOGT0-weU ಈ ಬಗ್ಗೆ ಟ್ವೀಟ್ ಮಾಡಿರುವ ನಟ ದರ್ಶನ್ ತುಗೂದೀಪ, ರೈತರು ನಿಜವಾದ ವೀರರಾಗಿದ್ದಾರೆ. ಏಕೆಂದರೆ ಅವರ ಸಮರ್ಪಣೆ ಮತ್ತು ಶ್ರಮದಿಂದ ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸಿ, ಅವರು ತಮ್ಮ ಹೃದಯ ಮತ್ತು ಆತ್ಮವನ್ನು...

ಕನ್ನಡದ ‘ಪಡ್ಡೆಹುಲಿ’ ಈಗ ಮಾಲಯಾಳಂನಲ್ಲಿ ಪವರ್ ಸ್ಟಾರ್… ಇದು ಶ್ರೇಯಸ್ ಕೆ.ಮಂಜು ಹೊಸ ಸಿನಿಮಾ

ಪಡ್ಡೆಹುಲಿ ಸಿನಿಮಾ ಮೂಲಕ ಬಣ್ಣದ ಜಗತ್ತಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ಈಗ ಪವರ್ ಸ್ಟಾರ್. ಅರೇ ಶ್ರೇಯಸ್ ಅದ್ಯಾವಾಗ ಪವರ್ ಸ್ಟಾರ್ ಅಂದ್ರೂ ಅಂತಾ ಕನ್ಫೂಸ್ ಆಗ್ಬೇಡಿ. ಇದು ಪಡ್ಡೆಹುಲಿಯ ಹೊಸ ಸಿನಿಮಾ. ಪಡ್ಡೆಹುಲಿ ಸಿನಿಮಾ ಸಕ್ಸಸ್ ಬಳಿಕ ವಿಷ್ಣುಪ್ರಿಯ ಸಿನಿಮಾದಲ್ಲಿ ನಟಿಸ್ತಿದ್ದ ಶ್ರೇಯಸ್ ಈ ಸಿನಿಮಾ ರಿಲೀಸ್...

ಮೇಘನಾ ಹೆಸರಿನಲ್ಲಿ ಮೂಡಿತು ಚಿರು ಫೋಟೋ… ಫೋಟೋ ನೋಡಿ ಏನಂದ್ರೂ ಗೊತ್ತಾ ಕುಟ್ಟಿಮಾ..?

ಕನ್ನಡ ಚಿತ್ರರಂಗದ ಯುವ ಸಾಮ್ರಾಟ್ ಚಿರಂಜೀವಿ ಅಗಲಿಕೆ ಬಳಿಕ ಅವರ ಅಭಿಮಾನಿಗಳು ಅವರನ್ನು ಒಂದಲ್ಲ ಒಂದು ರೀತಿ ನೆನಪು ಮಾಡಿಕೊಳ್ತಾರೆ. ತಮ್ಮ ನೆಚ್ಚಿನ ನಟನ ಚಿತ್ರ ಬರೆದು ಮೇಘನಾ ಅವರಿಗೆ ಸರ್ ಪ್ರೈಸ್ ಕೊಡ್ತಾರೆ. ಇದೀಗ ಅಭಿಮಾನಿಯೊಬ್ಬ ಮೇಘನಾ ಸರ್ಜಾ ಹೆಸರಿನಲ್ಲಿಯೇ ಚಿರು ಚಿತ್ರ ಬರೆದು ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಮೇಘನಾ ಹೆಸರಿನಲ್ಲಿ ಅರಳಿದ ಕಲಾ...

ನಟಿ ರಾಗಿಣಿ ಆರೋಗ್ಯದಲ್ಲಿ ಏರುಪೇರು: ಪರಪ್ಪನ ಅಗ್ರಹಾರದಿಂದ ಆಸ್ಪತ್ರೆಗೆ ಶಿಫ್ಟ್

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಡಿ ಕೆಲ ತಿಂಗಳಿನಿಂದ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ಅವರನ್ನು ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಸಿರಾಟ ಹಾಗೂ ಹೊಟ್ಟೆ ನೋವಿನ ಸಮಸ್ಯೆಯನ್ನು ಜೈಲು ಅಧಿಕಾರಿಗಳ ಬಳಿ ರಾಗಿಣಿ ಹೇಳಿಕೊಂಡಿದ್ದರಂತೆ. ಅಲ್ಲದೇ ಪೋಷಕರು ಬಳಿಯೂ ತಮ್ಮ...

ಧ್ರುವ ಸರ್ಜಾ ‘ಪೊಗರು’ ಸಿನಿಮಾ ನಿರ್ಮಾಪಕರ ಕಚೇರಿ ಮೇಲೆ ಐಟಿ ರೇಡ್…!

ಧ್ರುವ ಸರ್ಜಾ ನಟಿಸಿರುವ ಪೊಗರು ಸಿನಿಮಾ ನಿರ್ಮಾಪಕ ಬಿ.ಕೆ.ಗಂಗಾಧರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಕೆ.ಗಂಗಾಧರ್ ಅವರ ಬೆಂಗಳೂರಿನ ಗಾಂಧಿನಗರದ ಕಚೇರಿಯ ಮೇಲೆ ನಿನ್ನೆ ವಾಣಿಜ್ಯ ತೆರಿಗೆ ಇಲಾಖೆಯ ಎಸಿ ಹಾಗೂ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು ಏಳು ಗಂಟೆಗಳ ಕಾಲ ಪರಿಶೀಲನೆ ನಡೆಸಿದ ಬಳಿಕ ಮುಂದಿನ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img