Thursday, June 18, 2026

ಸಿನಿಮಾ

ಬಾಲಿವುಡ್ ನಲ್ಲಿ ಖಾತೆ ತೆರೆದ ಕಿರಿಕ್ ಬ್ಯೂಟಿ ರಶ್ಮಿಕಾ ಮಂದಣ್ಣ.. ಮೊದಲ ಹಿಂದಿ ಸಿನಿಮಾ ಬಗ್ಗೆ ಕೊಡಗಿನ ಕುವರಿ ಹೇಳಿದ್ದೇನು…?

ಗಾಂಧಿನಗರ ಕಿರಿಕ್ ಬ್ಯೂಟಿ ರಶ್ಮಿಕಾ ಮಂದಣ್ಣ ಈಗ ಬಹುಭಾಷಾ ತಾರೆ.. ಟಾಲಿವುಡ್, ಕಾಲಿವುಡ್ ನಲ್ಲಿ ಮಿಂಚುತ್ತಿರುವ ಮಂದಣ್ಣ ಸೌತ್ ಇಂಡಸ್ಟ್ರೀಯ ಮೋಸ್ಟ್ ಬ್ಯುಸಿಯೆಸ್ಟ್ ನಟಿ. ಇದೀಗ ಈ ಬ್ಯೂಟಿ ಬಾಲಿವುಡ್ ಅಂಗಳದಲ್ಲಿ ಖಾತೆ ತೆರೆದಿದ್ದಾರೆ. ಮೊದಲಿನಿಂದಲ್ಲೂ ರಶ್ಮಿಕಾ ಬಿಟೌನ್ ಜರ್ನಿ ಬಗ್ಗೆ ಬರೀ ಅಂತೇ-ಕಂತೇ ಸುದ್ದಿಗಳು ವೈರಲ್ ಆಗ್ತಿದ್ವು. ಇದೀಗ ಅದೆಲ್ಲದಕ್ಕೂ ಫುಲ್ ಸ್ಟಾಪ್...

ರೈತರು ನಿಜವಾದ ವೀರರು: ಅನ್ನದಾತರ ದಿನಾಚರಣೆಗೆ ದಾಸ ದರ್ಶನ ಶುಭಾಶಯ

ಕೃಷಿ ಪ್ರಧಾನ ದೇಶವಾದ ಭಾರತದಲ್ಲಿಂದು ಅನ್ನದಾತರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆ ಅನೇಕ ಗಣ್ಯರು ದೇಶದ ಬೆನ್ನೆಲುಬಾಗಿರುವ ರೈತರನ್ನು ನೆನೆದು ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗದ ಡಿಬಾಸ್ ದರ್ಶನ್ ಸಹ ರೈತರ ದಿನಾಚರಣೆ ಶುಭಾ ಕೋರಿ, ರೈತರು ನಿಜವಾದ ವೀರರು ಎಂದು ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ದರ್ಶನ್, ರೈತರು ನಿಜವಾದ ವೀರರಾಗಿದ್ದಾರೆ...

ಬೆಲ್ ಬಾಟಂ ಡೈರೆಕ್ಟರ್ ಸಿನಿಮಾದಲ್ಲಿ ರಿಷಿಗೆ ಜೋಡಿಯಾದ ‘ಕನ್ನಡತಿ’ ಭೂಮಿ

ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಐವರು ನಿರ್ದೇಶಕರು ಸೇರಿ ಮಾಡುತ್ತಿರುವ ಹೊಸ ಪ್ರಯೋಗಾತ್ಮಕ ಸಿನಿಮಾದ ಮೇಲೆ ನಿರೀಕ್ಷೆಗಳು ದುಪ್ಪಟ್ಟಿವೆ. ಈ ಐದು ಡೈರೆಕ್ಟರ್ ಪೈಕಿ ಬೆಲ್ ಬಾಟಂ ಸಿನಿಮಾ ನಿರ್ದೇಶಕ ಜಯ ತೀರ್ಥ ಆ್ಯಕ್ಷನ್ ಕಟ್ ಹೇಳಿರುವ ಕಥೆಯಲ್ಲಿ ಅಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ಹಾಗೂ ಕನ್ನಡತಿ ಸೀರಿಯಲ್ ಭೂಮಿ ಖ್ಯಾತಿಯ ರಂಜನಿ ರಾಘವನ್ ನಟಿಸುತ್ತಿದ್ದಾರೆ. ಕನ್ನಡತಿ...

ವಿಜಯನಗರ ಜಿಲ್ಲೆ ರಚನೆಗೆ ಬೆಂಬಲಿಸಿದ ಕನ್ನಡ ಸ್ಟಾರ್ ಹೀರೋ

ಕರ್ನಾಟಕ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನಾಗಿ ಘೋಷಿಸಿರುವ ಸರ್ಕಾರದ ನಡೆಯನ್ನು ನಟ ಕಂ ನಿರ್ಮಾಪಕ ಅಜಯ್ ರಾವ್ ಬೆಂಬಲಿಸಿದ್ದಾರೆ. ಈ ಕುರಿತು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅಜಯ್ ರಾವ್ ಧನ್ಯವಾದ ತಿಳಿಸಿ ನಿನ್ನೆ ಅರಣ್ಯ ಸಚಿವ ಆನಂದ್ ಸಿಂಗ್‌ಗೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ನಟ...

ಬ್ಯಾಚುಲರ್ ಪಾರ್ಟಿಯಲ್ಲಿ ಮುದ್ದು-ಮುದ್ದಾಗಿ ಕಾಣಿಸಿಕೊಂಡ ಮಿಲನಾ-ಕೃಷ್ಣಾ.. ಇಲ್ಲಿದೆ ನೋಡಿ ಲವ್ ಮೋಕ್ಟೇಲ್ ಜೋಡಿಯ ಫೋಟೋ ಗ್ಯಾಲರಿ

ಲವ್ ಮೋಕ್ಟೇಲ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಸೆನ್ಸೇಷನಲ್ ಕ್ರಿಯೇಟ್ ಮಾಡಿದ ಯುವ ಜೋಡಿ ಮಿಲನಾ-ಕೃಷ್ಣ.. ರೀಲ್ ಮಾತ್ರವಲ್ಲ ರಿಯಲ್ ನಲ್ಲೂ ಒಂದಾಗುತ್ತಿರುವ ಈ ಕ್ಯೂಟ್ ಕಪಲ್ ಪ್ರೇಮಿಗಳ ದಿನದಂದೂ ಹೊಸ ಜೀವನಕ್ಕೆ ಅಡಿ ಇಡಲು ರೆಡಿಯಾಗಿದ್ದಾರೆ. ಈಗಾಗ್ಲೇ ಮದುವೆಗೆ ಪ್ರಿಪರೇಷನ್ ಮಾಡಿಕೊಳ್ತಿರುವ ಆದಿ-ನಿಧಿಮಾ ಸ್ನೇಹಿತರೊಂದಿಗೆ ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ. ಮುದ್ದು-ಮುದ್ದಾಗಿ ಕಾಣಿಸಿಕೊಂಡಿರುವ ಈ...

40 ವರ್ಷದ ಬಳಿಕ ಗುರು-ಶಿಷ್ಯ ಹೆಸರಿನಲ್ಲಿ ಸಿನಿಮಾ.. ಇವರೇ ನೋಡಿ ಹೊಸ ಗುರು-ಶಿಷ್ಯರು…

ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಗುರು-ಶಿಷ್ಯರು ಅಂದತಕ್ಷಣ ಥಟ್ ಅಂತಾ ನೆನಪಿಗೆ ಬರುವುದು ಸಾಹಸ ಸಿಂಹ ವಿಷ್ಣುವರ್ಧನ್-ದ್ವಾರಕೀಶ್ ಅಭಿನಯದ ಸಿನಿಮಾ. 1981ರಲ್ಲಿ ಖ್ಯಾತ ನಿರ್ದೇಶಕ ಹೆಚ್.ಆರ್. ಭಾರ್ಗವ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾದಲ್ಲಿ ಹೇಮ ಚೌಧರಿ, ಜಯಮಾಲಿನಿ ಹಾಗೂ ಮಂಜುಳ ನಟಿಸಿದ್ದರು. ಇದೇ ಗುರು-ಶಿಷ್ಯರು ಸಿನಿಮಾ ಹೆಸರಿನಲ್ಲಿ ಮತ್ತೊಂದು ಹೊಸ ಸಿನಿಮಾ ಬರುತ್ತಿದೆ. ಗುರು-ಶಿಷ್ಯರು ಸಿನಿಮಾದಲ್ಲಿ...

ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇಗೆ ಅಭಿಮಾನಿಗಳಿಗೆ ಬಿಗ್ ಗಿಫ್ಟ್… ಜನವರಿ 8ಕ್ಕೆ ಬರ್ತಿದೆ ಕೆಜಿಎಫ್-2 ಟೀಸರ್….!

ರಾಕಿಂಗ್ ಸ್ಟಾರ್ ಯಶ್ ಫ್ಯಾನ್ಸ್ ಆಸೆಯಂತೆ ಕೊನೆಗೂ ಕೆಜಿಎಫ್-2 ಟೀಸರ್ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಈಗಾಗ್ಲೇ ಕೊನೆ ಹಂತದ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಇವತ್ತು ಬೆಳಗ್ಗೆ ಮೆಗಾ ಅಪ್ ಡೇಟ್ ಒಂದನ್ನು ಕೊಟ್ಟಿದೆ. ಅದು ಕೆಜಿಎಫ್ ಚಾಪ್ಟರ್-1 ರಿಲೀಸ್ ಆಗಿದ್ದ ಈ ದಿನ ಯಶ್ ಅಭಿಮಾನಿಗಳಿಗೆ ದೊಡ್ಡ ಕೊಡುಗೆ ನೀಡಿದೆ. ರಾಕಿಭಾಯ್...

ದರ್ಶನ್ ‘ರಾರ್ಬಟ್’ ಸಿನಿಮಾ ನಿರ್ಮಾಪಕ ಸೇರಿ ನಾಲ್ಕು ಜನರ ಹತ್ಯೆಗೆ ಸ್ಕೆಚ್.. 7 ಮಂದಿ ಗ್ಯಾಂಗ್‌ ಸೆರೆ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಗೌಡ ಹಾಗೂ ಅವರ ಸಹೋದರ ದೀಪಕ್ ಸೇರಿದಂತೆ ನಾಲ್ಕು ಜನರ ಕೊಲೆಗೆ ಸ್ಕೆಚ್ ಹಾಕಿದ್ದ 7 ಜನ ಆರೋಪಿಗಳನ್ನು ಜಯನಗರ ಪೊಲೀಸರು ಮೊನ್ನೆ (ಡಿಸೆಂಬರ್ 19) ವಶಕ್ಕೆ ಪಡೆದಿದ್ದಾರೆ. ನಿರ್ಮಾಪಕ ಉಮಾಪತಿ ಹಾಗೂ ದೀಪಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡುವ ಬಗ್ಗೆ...

ಕ್ರಿಸ್ಮಸ್ ಗೆ ಅಪ್ಪು ‘ಯುವರತ್ನ’ ಸಿನಿಮಾದಿಂದ ರೋಮ್ಯಾಂಟಿಕ್ ಸಾಂಗ್ ರಿಲೀಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಯುವರತ್ನ ಸಿನಿಮಾದ ಪವರ್ ಆಫ್ ಯೂತ್ ಸಾಂಗ್ ಗೆ ಸಖತ್ ರೆಸ್ಪಾನ್ಸ್ ಸಿಕ್ತಿದೆ. ಯೂತ್ಸ್ ಅಂತೂ ಆ ಹಾಡಿಗೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಈ ಕ್ರೇಜ್ ನಡುವೆಯೇ ಯುವರತ್ನ ಸಿನಿಮಾದ ಎರಡನೇ ಟ್ರ್ಯಾಕ್ ರಿಲೀಸ್ ಆಗ್ತಿದೆ. ನೀನಾದೆ ನಾ ಎಂಬ ರೋಮ್ಯಾಂಟಿಕ್ ಸಾಂಗ್...

ಗೌರವ ಡಾಕ್ಟರೇಟ್ ಪಡೆದ ಕನ್ನಡ ಚಿತ್ರರಂಗದ ಕಲಾ ಸಾಮ್ರಾಟ್ ಎಸ್.ನಾರಾಯಣ್

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ಕಲಾ‌ ಸಾಮ್ರಾಟ್ ಎಸ್.ನಾರಾಯಣ್ ಅವರಿಗೆ ಗೌರವ ಡಾಕ್ಟರ್ ಲಭಿಸಿದೆ. ಸಿನಿಮಾ ರಂಗದಲ್ಲಿ ನಾರಾಯಣ್ ಸೇವೆಯನ್ನು ಗುರುತಿಸಿ ಯೂನಿವರ್ಸಲ್ ಡೆವಲಪ್ ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚಿಗೆ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸುಮಾರು‌ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸ್ತಿರುವ ಎಸ್.ನಾರಾಯಣ್...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img