Thursday, June 18, 2026

ಸಿನಿಮಾ

ಈಡೇರಲೇ ಇಲ್ಲ ಸುಶಾಂತ್​ ಸಿಂಗ್​ ರಜಪೂತ್​ ಆ ಕೊನೆಯಾಸೆ..!

ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಕೇಸ್​​​ನಲ್ಲಿ ಸದ್ಯ ED ಕೂಡ ಎಂಟ್ರಿ ಕೊಟ್ಟಿದ್ದು ಎಸ್​ಎಸ್​ಆರ್​​ ಖಾತೆಯಿಂದ ವರ್ಗಾವಣೆಯಾದ ಹಣದ ಬಗ್ಗೆ ಮಾಹಿತಿ ಕಲೆ ಹಾಕ್ತಿದೆ. ಸದ್ಯ ಸುಶಾಂತ್​ ಸಿಂಗ್​​ ಕಂಪನಿ ಪಾರ್ಟ್ನರ್​ ವರುಣ್​ ಮಾಥೂರ್​​ಗೆ ಸುಮಾರು 12 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದೆ. ಈ ವೇಳೆ ವರುಣ್​ ಸುಶಾಂತ್​ಗೆ ಸೌರವ್​ ಗಂಗೂಲಿ...

ಸುಶಾಂತ್ ಸಿಂಗ್ ಕೇಸ್; ಇನ್ನೂ ಸಿಕ್ಕಿಲ್ಲ ಒಂದೇ ಒಂದು ಸಾಕ್ಷಿ

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಪ್ರಕರಣವನ್ನ ಸಿಬಿಐ ಕೈಗೆತ್ತಿಕೊಂಡಾಗಿನಿಂದ ಈವರೆಗೆ ಅನೇಕರ ವಿಚಾರಣೆ ನಡೆಸಿದೆ.ಹೀಗಾಗಿ ಸುಶಾಂತ್​ರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಗೊಂದಲಕ್ಕೆ ಇನ್ನೂ ಯಾವುದೇ ಸ್ಪಷ್ಟ ಚಿತ್ರಣ ದೊರಕಿಲ್ಲ, https://www.youtube.com/watch?v=0hSR4eBkU0g ಇನ್ನು ಇದೇ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಿರೋ ರಿಯಾ ಚಕ್ರಬೋರ್ತಿ ಪರ ವಕೀಲ ಇದು 2008ರ ಆರುಷಿ ಪ್ರಕರಣದ ಮತ್ತೊಂದು ರೂಪವಾಗಿದೆ ಅಂತಾ ಬಣ್ಣಿಸಿದ್ದಾರೆ. ತಪ್ಪು ಯಾರದ್ದು ಅಂತಾ ವಿಶ್ವಕ್ಕೆ ಗೊತ್ತಿದ್ದರೂ ಆರುಷಿ ತಲ್ವಾರ್​...

ಮನೆಯಲ್ಲೇ ಜಾನ್ವಿ ಸಹೋದರಿ ಫೋಟೋಶೂಟ್;ವೈರಲ್ ಆಯ್ತು ಕ್ಯೂಟ್ ಪಿಕ್ಸ್

ಕರೊನಾದಿಂದಾಗಿ ಶೂಟಿಂಗ್​ನಲ್ಲಿ ಭಾಗಿಯಾಗದೇ ಸಧ್ಯ ತಮ್ಮ ನಿವಾಸದಲ್ಲೇ ಇರೋ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಸೋಶಿಯಲ್​ ಮೀಡಿಯಾದಲ್ಲಿ ಸೌಂಡ್​ ಮಾಡ್ತಿದ್ದಾರೆ. ಸದಾ ಶೂಟಿಂಗ್​, ಜಿಮ್​, ಫೋಟೋಶೂಟ್​ ಅಂತಾ ಫೀಲ್ಡ್​ನಲ್ಲಿ ಇರ್ತಿದ್ದ ಜಾನು ಇದೀಗ ಮನೆಯಲ್ಲೇ ತಮ್ಮ ಸಹೋದರಿ ಖುಶಿಗೆ ಫೋಟೋಶೂಟ್​ ಮಾಡಿಸಿದ್ದಾರೆ. https://www.youtube.com/watch?v=tKWpmyMiB0E ಸದ್ಯ ಜಾನ್ವಿ ಕಪೂರ್​ ನಟನೆಯ ಗುಂಜನ್​ ಸಕ್ಸೇನಾ ನೆಟ್​ಫ್ಲಿಕ್ಸ್​ನಲ್ಲಿ ಸಖತ್​ ಸದ್ದು ಮಾಡ್ತಿದೆ. ಈ ನಡುವೆ ಮ್ಯಾಗ್​ಜಿನ್​ ಒಂದರ ಕವರ್​...

ಗುಂಜನ್ ಸಕ್ಸೇನಾ ಸಿನಿಮಾ ತಂಡಕ್ಕೆ ಹೈಕೋರ್ಟ್​ನಿಂದ ರಿಲೀಫ್

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗ್ತಿದ್ದ ಬಾಲಿವುಡ್​ ಸಿನಿಮಾ ಗುಂಜನ್​ ಸಕ್ಸೇನಾ ಸಿನಿಮಾ ತಡೆಗೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ತಿರಸ್ಕರಿಸಿದೆ. ಗುಂಜನ್​ ಸಕ್ಸೇನಾ ದಿ ಕಾರ್ಗಿಲ್​ ಗರ್ಲ್ ಚಿತ್ರದಲ್ಲಿ ಭಾರತೀಯ ವಾಯುಸೇನೆ ಬಗ್ಗೆ ತಪ್ಪಾದ ಮಾಹಿತಿ ನೀಡಲಾಗಿದೆ. ಹೀಗಾಗಿ ಸಿನಿಮಾಗೆ ತಡೆ ನೀಡಿ ಅಂತಾ ಕೇಂದ್ರ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಈಗಾಗಲೇ ಒಟಿಟಿ...

ಸುಶಾಂತ್​ ಸಾವಿನ ಬಳಿಕ ಗೂಗಲ್​ನಲ್ಲಿ ಹೆಚ್ಚಾಯ್ತು ಸೂಸೈಡ್​ ಸರ್ಚ್​..!

ಬಾಲಿವುಡ್​ ನಟ ಸುಶಾಂತ್​ ಸಾವಿನ ಕೇಸ್​ ದಿನಕ್ಕೊಂದು ಟ್ವಿಸ್ಟ್ ಪಡೀತಾನೇ ಇದೆ. ಕೇಸ್​ ಕೈಗೆತ್ತಿಕೊಂಡಿರೋ ಸಿಬಿಐ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದೆ. ಆದ್ರೆ ಈ ನಡುವೆ ಏಷಿಯನ್​ ಜರ್ನಲ್​ ಆಫ್​ ಸೆಕ್ರೆಟ್ರಿ ನಡೆಸಿದ ಸಮೀಕ್ಷೆಯಲ್ಲಿ ಸುಶಾಂತ್​ ಸಾವಿನ ಬಳಿಕ ಗೂಗಲ್​ನಲ್ಲಿ ಸೂಸೈಡ್​ ಬಗ್ಗೆ ಜನತೆ ಅತಿ ಹೆಚ್ಚು ಬಾರಿ ಸರ್ಚ್ ನಡೆಸಿದ್ದಾರೆ ಎನ್ನಲಾಗಿದೆ. https://www.youtube.com/watch?v=fGCvl49WQh4 14...

ಕಿಚ್ಚ ಫ್ಯಾನ್ಸ್​ಗೆ ಗುಡ್​ ನ್ಯೂಸ್​; ಕೋಟಿಗೊಬ್ಬ 3 ಟೀಸರ್​ ಔಟ್​

ನಟ ಸುದೀಪ್​ ಜನ್ಮದಿನದ ಪ್ರಯುಕ್ತ ಬಹುನಿರೀಕ್ಷಿತ ಕೋಟಿಗೊಬ್ಬ 3 ಚಿತ್ರದ ಟೀಸರ್​ನ್ನ ಬಿಡುಗಡೆ ಮಾಡಿದೆ ಚಿತ್ರತಂಡ.ಕೋಟಿಗೊಬ್ಬ ಹೆಸರಿನಲ್ಲಿ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡ್ತಿರೋ ಮೂರನೇ ಸಿನಿಮಾ ಇದಾಗಿದ್ದು ಚಿತ್ರದ ಟೀಸರ್​ ಭಾರಿ ಸದ್ದು ಮಾಡ್ತಿದೆ. ಕೋಟಿಗೊಬ್ಬ 3 ಸಿನಿಮಾದಲ್ಲಿ ಕಿಚ್ಚ ಸುದೀಪನಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ ನಟಿ ಮಡೋನಾ ಸೆಬಾಸ್ಟಿಯನ್​ ಮತ್ತು ಶ್ರದ್ಧಾ.ಸೂರಪ್ಪ ಬಾಬು ನಿರ್ಮಾಣದ ಈ...

ಪವನ್ ಕಲ್ಯಾಣ್​ ಬರ್ತಡೇ; ಮೂವರು ಅಭಿಮಾನಿಗಳು ಸಾವು

ಟಾಲಿವುಡ್​ ಪವರ್​ಸ್ಟಾರ್​ ಪವನ್​ ಕಲ್ಯಾಣ್​ ಹುಟ್ಟುಹಬ್ಬದ ದಿನವೇ ಪವನ್​ ಅಭಿಮಾನಿಗಳು ದುರಂತ ಅಂತ್ಯ ಕಂಡಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬದ ಪ್ರಯುಕ್ತ ಬ್ಯಾನರ್​ ಕಟ್ಟುತ್ತಿದ್ದ ವೇಳೆ ಶಾಕ್​ ಹೊಡೆದ ಪರಿಣಾಮ ಮೂವರು ಅಭಿಮಾನಿಗಳು ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶಾಂತಿಪುರಂ ನಗರದಲ್ಲಿ ಈ ಅವಘಡ ಸಂಭವಿಸಿದೆ. ಮೃತರಾದ ಮೂವರು ಅಭಿಮಾನಿಗಳು ಜನಸೇನಾ ಪಕ್ಷದ ಬೆಂಬಲಿಗರಾಗಿದ್ದರು ಎಂದು...

ಕಿಚ್ಚನಿಗೆ ಬರ್ತಡೇ ಖುಷಿ; ಫ್ಯಾನ್ಸ್​​ಗೆ ಲಾಠಿರುಚಿ ತೋರಿಸಿದ ಖಾಕಿ

ಸ್ಯಾಂಡಲ್​ವುಡ್​ ಮಾಣಿಕ್ಯ ನಟ ಸುದೀಪ್​ಗೆ ಜನ್ಮದಿನದ ಸಂಭ್ರಮ. 47ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್​ವುಡ್​ ಬಾದ್ ಷಾ ಸರಳ ಜನ್ಮದಿನಾಚರಣೆ ಮಾಡೋದಾಗಿ ಅಭಿಮಾನಿಗಳಿಗೆ ಕರೆ ನೀಡಿದ್ರು. ಆದ್ರೂ ಸಹ ನೆಚ್ಚಿನ ನಟನ ಬರ್ತಡೇಗೆ ಮಧ್ಯರಾತ್ರಿ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಮಂಗಳವಾರ ಮಧ್ಯರಾತ್ರಿ ಪುಟ್ಟೇನಹಳ್ಳಿಯಲ್ಲಿರುವ ಕಿಚ್ಚ ನಿವಾಸದ ಎದುರು ಅಭಿಮಾನಿಗಳು ಜಮಾಯಿಸಿದ್ದಾರೆ....

ಡ್ರಗ್ ಮಾಫಿಯಾ ಬಗ್ಗೆ ನಟ ಚೇತನ್ ಏನೆಂದು ಪ್ರಶ್ನಿಸಿದ್ದಾರೆ ಗೊತ್ತಾ..?

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಹಲವರ ಬಗ್ಗೆ ಪ್ರಶ್ನೆಗಳ ಸುರಿಮಳೆ ಸುರಿಯುತ್ತಿದೆ. ಹಲವು ನಟ ನಟಿಯರು ತಮ್ಮ ತಮ್ಮ ಅನಿಸಿಕೆ ಅಭಿಪ್ರಾಯವನ್ನ ಹೇಳುತ್ತಿದ್ದಾರೆ. ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಎಲ್ಲಿ ನೋಡಿದರಲ್ಲಿ ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾದೇ ಸುದ್ದಿ. ಆದ್ರೆ ನಟ ಚೇತನ್ ಅಹಿಂಸಾ ಅವರು ಡಿಫ್ರೆಂಟ್ ಆಗಿ ತಮ್ಮ ಇನ್‌ಸ್ಟಾಗ್ರಾಂ...

ಸ್ಯಾಂಡಲ್‌ವುಡ್‌ನ ಮಾದಕ ಲೋಕದ ಬಗ್ಗೆ ಕಹಿ ಸತ್ಯ ಹೇಳಿದ ನವರಸ ನಾಯಕ ಜಗ್ಗೇಶ್..!

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ದಂಧೆ ಜೋರಾಗಿ ನಡೆಯುತ್ತಿರುವ ಬಗ್ಗೆ ನಟ ಜಗ್ಗೇಶ್ ಟ್ವೀಟ್ ಮೂಲಕ ಅಭಿಪ್ರಾಯ ಮತ್ತು ಅನುಭವ ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಶ್ರೇಷ್ಠ ಮನುಜನ್ಮ, ಅದುನಶ್ವರ ಸತ್ಯ, ಆದರು ಆ ನಶ್ವರದೇಹ ನಶಿಸುವಮುನ್ನ ಸಾರ್ಥಕಪಡಿಸಿ ಬದುಕಬೇಕು. ನಶೆ ಹಾದರದ ಹಿಂದೆ ಬರಿ ಸಿನಿಮ ಅಲ್ಲಾ ಸಮಾಜವೆ ಆಕರ್ಷಶಿತ ಆಗುತ್ತಿದೆ. ಯಾರು...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img