Wednesday, June 17, 2026

ಸಿನಿಮಾ

ಸಪ್ತಪದಿ ತುಳಿಯಲು ರೆಡಿಯಾಗಿದ್ದಾರಂತೆ ನಟಿ ಕಾಜಲ್: ವರ ಯಾರು..?

ಕಾಜಲ್ ಅಗರ್ವಾಲ್.. ಕಾಲಿವುಡ್, ಟಾಲಿವುಡ್, ಬಾಲಿವುಡ್‌ಗಳಲ್ಲಿ ತನ್ನ ಛಾಪು ಮೂಡಿಸಿರುವ ನಟಿ. ಆರ್ಯಾ 2 ಸಿನಿಮಾ ಟಾಲಿವುಡ್‌ನಲ್ಲಿ ಹೆಸರು ತಂದುಕೊಟ್ರೆ, ಸಿಂಗಂ ಚಿತ್ರ ಬಾಲಿವುಡ್‌ನಲ್ಲಿ ಹೆಸರು ಮಾಡಲು ನೆರವಾಯಿತು. ಸದ್ಯ ಕಾಜಲ್ ಬಗ್ಗೆ ಕೇಳಿಬಂದಿರುವ ಸುದ್ದಿ ಏನಂದ್ರೆ, ಕಾಜಲ್ ಅಗರ್‌ವಾಲ್ ಸಪ್ತಪದಿ ತುಳಿಯಲು ರೆಡಿಯಾಗಿದ್ದಾರಂತೆ. ಈ ಮೊದಲು ನಿಮ್ಮನ್ನು ಮದುವೆಯಾಗುವ ಹುಡುಗ ಹೇಗಿರಬೇಕೆಂದು ಕೇಳಿದಾಗ,...

ಹೈದರಾಬಾದ್‌ಗೆ ಹಾರಿದ ‘ಸೂಪರ್‌ ಮಚ್ಚಿ’ ರಚಿತಾರಾಮ್..!

ಕೊರೊನಾ ಕಾಟದಿಂದ ಇಡೀ ದೇಶವೇ ಲಾಕ್‌ಡೌನ್ ಆಗಿತ್ತು. ಜನಜೀವನವೇ ಅಸ್ತವ್ಯಸ್ತವಾಗಿತ್ತು. ದೊಡ್ಡ ದೊಡ್ಡ ಕಂಪನಿಗಳು ಮುಚ್ಚಿ ಅಲ್ಲಿನ ಉದ್ಯೋಗಿಗಳು ವರ್ಕ್‌ ಫ್ರಮ್ ಹೋಮ್ ಮಾಡುವ ಹಾಗಾಗಿತ್ತು. ಅಷ್ಟೇ ಅಲ್ಲದೇ, ಧಾರಾವಾಹಿ, ಸಿನಿಮಾ ಶೂಟಿಂಗ್ ಕೂಡ ನಿಂತು ಹೋಗಿತ್ತು. https://youtu.be/idKXRsmDwwY ಇತ್ತೀಚಿಗೆ ಕೆಲ ದಿನಗಳಿಂದ ಧಾರಾವಾಹಿ ಶೂಟಿಂಗ್ ಸ್ಟಾರ್ಟ್‌ ಆಗಿದೆ. ಆದ್ರೆ ಕರ್ನಾಟಕದಲ್ಲಿ ಸಿನಿಮಾ ಶೂಟಿಂಗ್‌ಗೆ ಇನ್ನೂ...

ಪ್ರಭಾಸ್ ಜೊತೆ ಡೇಟಿಂಗ್ ಮಾಡ್ತಿದ್ದಾರಂತೆ ಪೂಜಾ ಹೆಗ್ಡೆ..?!

ಪೂಜಾ ಹೆಗ್ಡೆ.. ಉಡುಪಿ ಬೆಡಗಿ. ಮೊಹೆಂಜೋದಾರೋ ಚಿತ್ರದಲ್ಲಿ ಅಭಿನಯಿಸುವ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟ ಪೂಜಾ ಹೆಗ್ಡೆ, ಹೌಸ್‌ಫುಲ್-4 ಚಿತ್ರದಲ್ಲೂ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ. ಇದಲ್ಲದೇ ಈಗ ಸಲ್ಮಾನ್ ಖಾನ್ ಜೊತೆ ಕಭಿ ಈದ್ ಕಭಿ ದಿವಾಲಿ ಅನ್ನೋ ಸಿನಿಮಾ ಮಾಡಲು ಮುಂದಾಗಿದ್ದಾರೆ. ಇನ್ನು ಟಾಲಿವುಡ್‌ನಲ್ಲಿ ಡಿಜೆ, ಅಲಾವೈಕುಂಠಪುರಂಲೋ ಸಿನಿಮಾದಲ್ಲಿ ನಟಿಸಿ, ಪ್ರಖ್ಯಾತ ನಟಿ ಎಂಬ...

ಪುಷ್ಪ ಸಿನಿಮಾಗೆ ಅಲ್ಲು ಅರ್ಜುನ್ ತೆಗೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು ಗೊತ್ತಾ..?

ಅಲ್ಲು ಅರ್ಜುನ್.. ತೆಲುಗಿನ ಪ್ರಖ್ಯಾತ, ಶ್ರೀಮಂತ ನಟರಲ್ಲಿ ಒಬ್ಬರು. ತೆಲುಗಿನಲ್ಲಷ್ಟೇ ಅಲ್ಲದೇ,ಕನ್ನಡ, ತಮಿಳು, ಹಿಂದಿ ಭಾಷೆಯಲ್ಲೂ ಇವರಿಗೆ ಅಭಿಮಾನಿಗಳಿದ್ದಾರೆ. ಮೊನ್ನೆ ಮೊನ್ನೆ ತಾನೇ ಲಾಕ್‌ಡೌನ್ ಎಫೆಕ್ಟ್‌ನಿಂದ ಕೆಲಸವಿಲ್ಲದೇ ಪರದಾಡುತ್ತಿದ್ದ ತೆಲುಗು ಫಿಲ್ಮ್ ಇಂಡಸ್ಟ್ರಿಯ ದಿನಗೂಲಿ ನೌಕರರ ನೆರವಿಗೆ ಧಾವಿಸಿದ ಅಲ್ಲು ಅರ್ಜುನ್ ಕೋಟಿ ದುಡ್ಡು ದಾನ ಮಾಡಿದ್ದರು. https://youtu.be/CUthzGYMF-0 ಇದರಲ್ಲೇ ಅವರು ಎಷ್ಟು ಪ್ರಖ್ಯಾತಿ ಮತ್ತು ಶ್ರೀಮಂತಿಗೆ...

ಮದಗಜ ಚಿತ್ರದ ವಿಲನ್ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ..?

ಮದಗಜ.. ಶ್ರೀಮುರುಳಿ ಅಭಿನಯದ ಬಹುನಿರೀಕ್ಷಿತ ಚಿತ್ರ. ಲಾಕ್‌ಡೌನ್‌ಗೂ ಮೊದಲೇ ಅರ್ಧ ಶೂಟಿಂಗ್ ಮುಗಿದಿದ್ದು, ಸರ್ಕಾರ ಅನುಮತಿ ನೀಡಿದ ಮೇಲೆ ಉಳಿದ ಅರ್ಧಭಾಗದ ಶೂಟಿಂಗ್ ಮುಂದುವರಿಸಲಾಗುತ್ತದೆ. https://youtu.be/J925qmoEcAY ಆದ್ರೆ ಸದ್ಯಕ್ಕೆ ಮದಗಜ ಸಿನಿಮಾದ ಬಗ್ಗೆ ಓಡಾಡುತ್ತಿರುವ ಸುದ್ದಿ ಏನಂದ್ರೆ, ಈ ಚಿತ್ರಕ್ಕೆ ತಮಿಳು ಚಿತ್ರರಂಗದ ಕಲಾವಿದರು ವಿಲನ್ ಆಗಿ ಬರುತ್ತಿದ್ದು, 16 ದಿನದ ಶೂಟಿಂಗ್‌ಗೆ 2 ಕೋಟಿ ರೂಪಾಯಿ...

ಬಾಲ್ಯದ ಕ್ರಶ್ ಜೊತೆ ನಟಿಸೋ ಅವಕಾಶ ಗಿಟ್ಟಿಸಿಕೊಳ್ತಾರಾ ರಶ್ಮಿಕಾ ಮಂದಣ್ಣ..?

ರಶ್ಮಿಕಾ ಮಂದಣ್ಣ.. ಸದ್ಯ ಸೌತ್ ಇಂಡಸ್ಟ್ರಿಯಲ್ಲಿ ಬಹುಬೇಡಿಕೆಯ ನಟಿ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಪ್ರಿನ್ಸ್ ಮಹೇಶ್ ಬಾಬು, ವಿಜಯ್ ದೇವರಕೊಂಡ, ಪುನೀತ್ ರಾಜ್‌ಕುಮಾರ್ ಸೇರಿ ಹಲವು ದಿಗ್ಗಜ ನಟರೊಂದಿಗೆ ರಶ್ಮಿಕಾ ನಟಿಸಿದ್ದಾರೆ. https://youtu.be/wWOrrprfS7w https://youtu.be/3gIxgzllcrc ಆದ್ರೆ ಈಗ ರಶ್ಮಿಕಾಗೆ ತಮ್ಮ ಬಾಲ್ಯದ ಕ್ರಶ್ ದಳಪತಿ ವಿಜಯ್ ಜೊತೆ ನಟಿಸೋ ಅವಕಾಶ ಸಿಗೋ ಹಂತದಲ್ಲಿದೆ. ತುಪ್ಪಕ್ಕಿ ಸಿನಿಮಾದ ಸಿಕ್ವೇಲ್ ತಯಾರಾಗುತ್ತಿದ್ದು,...

ಸುಶಾಂತ್ ಸಾವಿನಂತೆ ಇನ್ನೊಂದು ಸಾವಿನ ಸುದ್ದಿಯೂ ಕೇಳಬಹುದು: ಸೋನುನಿಗಮ್..!

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ವೀಡಿಯೋ ಅಪ್ಲೋಡ್ ಮಾಡಿರುವ ಗಾಯಕ ಸೋನುನಿಗಮ್ ಸುಶಾಂತ್ ಸಿಂಗ್ ಸಾವಿನ ಬಗ್ಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಇವತ್ತು ಸುಶಾಂತ್ ಸಿಂಗ್ ಸತ್ತಿದ್ದಾನೆ. ನಾಳೆ ಯಾವುದಾದರೂ ಗಾಯಕ, ಕಂಪೋಸರ್ ಸಾವಿನ ಬಗ್ಗೆಯೂ ನೀವೂ ಕೇಳಬಹುದು. ಅಷ್ಟು ಪಾರ್ಷಿಯಾಲಿಟಿ ನಡೆಯುತ್ತಿದೆ ಎಂದು ಸೋನು ನಿಗಮ್ ಮತ್ತೊಂದು ಕರಾಳ ಸತ್ಯ ಬಯಲಿಗೆಳೆದಿದ್ದಾರೆ. https://youtu.be/jifsVw7g3mM ಬಾಲಿವುಡ್‌ನಲ್ಲಿ ಮ್ಯೂಸಿಕ್ ಇಂಡಸ್ಟ್ರಿಯಲ್ಲೂ...

ಯಶ್‌ಗಾಗಿ ರೆಡಿಯಾಗ್ತಿದೆ ಮತ್ತೊಂದು ಪ್ಯಾನ್ ಇಂಡಿಯನ್ ಸಿನಿಮಾ..!

ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ಲಾಕ್‌ಡೌನ್‌ನಲ್ಲಿ ತಾವು ಏನೆಲ್ಲ ಮಾಡಿದ್ವಿ, ಮಾಡ್ತೀದಿವಿ. ಹೇಗೆ ಟೈಂ ಸ್ಪೆಂಡ್ ಮಾಡಿದ್ವಿ ಅನ್ನೋದನ್ನೆಲ್ಲ ಸೋಶಿಯಲ್ ಮೀಡಿಯಾದಲ್ಲಿ ಚಾಚೂ ತಪ್ಪದ ಹಾಗೇ ಅಪ್ಡೇಟ್ ಮಾಡೋದನ್ನ ನೋಡಿದ್ದೀವಿ. ಆದ್ರೆ ಇಲ್ಲೊಬ್ರು ನ್ಯಾಶನಲ್ ಸ್ಟಾರ್, ಸೋಶಿಯಲ್ ಮೀಡಿಯಾದಲ್ಲಿ ಯಾವ ಅಪ್ಡೇಟ್ಸೂ ನೀಡದೇ, ಸೀಕ್ರೇಟ್ ಆಗಿ ತಮ್ಮ ಮುಂದಿನ ಪ್ಯಾನ್ ಇಂಡಿಯನ್ ಸಿನಿಮಾದ ತಯಾರಿ ಮಾಡಿಕೊಳ್ತಿದ್ದಾರೆ. ಅವರು...

ಪ್ರಿನ್ಸ್ ಎದುರು ಖಳನಾಯಕನಾಗಿ ಅಬ್ಬರಿಸುವುದು ಕಿಚ್ಚಾನಾ? ಉಪ್ಪಿನಾ?

ಸರ್ಕಾರಿ ವಾರಿ ಪಟ, ಸದ್ಯ ತೆಲುಗಿನಲ್ಲಿ ಮೂಡಿಬರಲು ಸಜ್ಜಾಗಿರುವ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಬಹುನಿರೀಕ್ಷಿತ ಚಿತ್ರ. ಈ ಮೊದಲು ಈ ಚಿತ್ರದಲ್ಲಿ ಕಿಚ್ಚ ಸುದೀಪ್ ವಿಲನ್ ಆಗಿ ಅಬ್ಬರಿಸುತ್ತಾರೆ ಎಂದು ಹೇಳಲಾಗಿತ್ತು. ಆದ್ರೀಗ ರಿಯಲ್ ಸ್ಟಾರ್ ಉಪೇಂದ್ರ ನಟಿಸುತ್ತಾರೆಂದು ಹೇಳಲಾಗುತ್ತಿದೆ. ಗೀತ ಗೋವಿಂದಂ ಖ್ಯಾತಿಯ ನಿರ್ದೇಶಕ ಪರಷುರಾಮ್ ಸರ್ಕಾರಿ ವಾರಿ ಪಟ ಚಿತ್ರ...

ಸುಶಾಂತ್ ಸಾವಿನ ಬಗ್ಗೆ ಕಂಗನಾ ಹೇಳಿದ್ದೇನು..? ಈಕೆಯ ಸೋಶಿಯಲ್ ಮೀಡಿಯಾ ಫಾಲೋವರ್ಸ್ ಹೆಚ್ಚಾಗಿದ್ದೇಕೆ..?

ಬಾಲಿವುಡ್‌ನಲ್ಲಿ ಈಗ ನೆಪೋಟಿಸಮ್ ಬಗ್ಗೆ ಅಂದ್ರೆ ಸ್ವಜನಪಕ್ಷಪಾತದ ಬಗ್ಗೆ ಚರ್ಚೆ ಜೋರಾಗಿದ್ದು, ಕೆಲವು ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಫಾಲೋವರ್ಸ್‌ನ್ನ ಕಳೆದುಕೊಂಡ್ರೆ, ಇನ್ನು ಕೆಲವರು ಈ ಚರ್ಚೆಯ ಮೂಲಕ ಫಾಲೋವರ್ಸ್‌ನ್ನ ಹೆಚ್ಚಿಸಿಕೊಂಡಿದ್ದಾರೆ. ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್ ಇಲ್ಲದೇ ಫೇಮಸ್ ಆದ ಬೋಲ್ಡ್ ಆ್ಯಂಡ್ ಬ್ಯೂಟಿಫುಲ್ ಆ್ಯಕ್ಟ್ರೆಸ್ ಅಂದ್ರೆ ಕಂಗನಾ ರಾಣಾವತ್. ತನ್ನ ನಟನೆಯಿಂದ ಹಲವು...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img