Wednesday, August 20, 2025

ಸಿನಿಮಾ

ರಿಲೀಸ್‌ಗೂ ಮುನ್ನವೇ ‘ಕೂಲಿ’ ₹20 ಕೋಟಿ ಕಲೆಕ್ಷನ್‌!

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ 'ಕೂಲಿ' ಸಿನಿಮಾ ರಿಲೀಸ್‌ಗೂ ಮುನ್ನವೇ ಭಾರೀ ಕ್ರೇಜ್ ಹುಟ್ಟಿದೆ. ತಮಿಳು ಚಿತ್ರರಂಗದ ಬಹು ನಿರೀಕ್ಷಿತ ಚಿತ್ರವನ್ನು ಹಿಟ್ ನಿರ್ದೇಶಕ ಲೋಕೇಶ್ ಕನಕರಾಜ್ ನಿರ್ದೇಶಿಸುತ್ತಿದ್ದಾರೆ. ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಹೌದು ಥಲೈವಾ ರಜನಿಕಾಂತ್ – ದಕ್ಷಿಣ ಭಾರತ ಮಾತ್ರವಲ್ಲ, ಪ್ಯಾನ್ ಇಂಡಿಯಾ ಮಟ್ಟದಲ್ಲೂ ಬಹು ದೊಡ್ಡ ಸ್ಟಾರ್. ಇನ್ನೊಂದೆಡೆ, ಲೋಕೇಶ್ ಕನಕರಾಜ್...

ಅಜಿತ್ ಹೊಸ ಸಿನಿಮಾಕ್ಕೆ ಕನ್ನಡದ ಬೆಡಗಿ?

ಅಜಿತ್ ಅವರ ಮುಂದಿನ ಚಿತ್ರದ ನಾಯಕಿಯಾಗಿ ಯಾರ ಆಯ್ಕೆ ಆಗಲಿದೆ ಎಂಬ ಪ್ರಶ್ನೆಗೆ ಜನತೆ ಆತುರದಿಂದ ಕಾಯುತ್ತಿದ್ದಾರೆ. ಕೆಲ ದಿನಗಳ ಹಿಂದೆ ಈ ಪಾತ್ರಕ್ಕೆ ಶ್ರೀಲೀಲಾ ಆಯ್ಕೆ ಆಗಿದ್ದಾರೆ ಎಂಬ ಸುದ್ದಿ ಹರಡಿತ್ತು. ಮತ್ತೊಂದು ಕಡೆ ರಶ್ಮಿಕಾ ಮಂದಣ್ಣ ಹೆಸರು ಕೂಡ ಕೇಳಿಬರುತ್ತಿತ್ತು. ಆದರೆ ಸದ್ಯ ಲೇಟೆಸ್ಟ್ ಅಪ್‌ಡೇಟು ಏನೆಂದರೆ ಈ ಪಾತ್ರಕ್ಕೆ ಆಯ್ಕೆ...

ಸು ಫ್ರಮ್ ಸೋ ₹57.5 ಕೋಟಿ ಕಲೆಕ್ಷನ್!!

ಮೊದಲ ದಿನ ಸಾಧಾರಣ ಓಪನಿಂಗ್ ಪಡೆದ ಸು ಫ್ರಮ್ ಸೋ ಚಿತ್ರ, ನಂತರದ ದಿನಗಳಲ್ಲಿ ಅಬ್ಬರಿಸಿತು. ದಿನ ಕಳೆದಂತೆ ಈ ಸಿನಿಮಾದ ಕ್ರೆಜ್ ಹೆಚ್ಚುತ್ತಿದೆ. ಕನ್ನಡ ಚಿತ್ರರಂಗವನ್ನು ಮತ್ತೊಮ್ಮೆ ತಲೆ ಎತ್ತೋ ಹಾಗೆ ತೋರಿಸಿದ ಚಿತ್ರ ‘ಸು ಫ್ರಮ್ ಸೋ’. ರಾಜ್ ಬಿ ಶೆಟ್ಟಿ ನಿರ್ಮಾಣದ ಈ ಸಿನಿಮಾ, ಕೇವಲ 2 ವಾರಗಳಲ್ಲಿ ಕನ್ನಡದ ಮಾತ್ರವಲ್ಲ,...

ಡೆವಿಲ್‌ ಆದ ಬಿಗ್‌ಬಾಸ್‌ ಸಿಂಹಿಣಿ! : ಹಾರರ್‌ ಸ್ಟೋರಿಯಲ್ಲಿ ಸಂಗೀತಾ !

ಇಷ್ಟು ದಿನ ಸೈಲೆಂಟ್‌ ಆಗಿದ್ದ ಚಾರ್ಲಿ 777 ಸಿನಿಮಾದ ಬೆಡಗಿ ಮತ್ತ ಬಿಗ್ ಬಾಸ್‌ 10ರ ಖ್ಯಾತಿಯ ಸಿಂಹಿಣಿ ಸಂಗೀತ ಶೃಂಗೇರಿ ಕೊನೆಗೂ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಈವರೆಗೂ ಹೊಸತನವಿಲ್ಲದ ಸಿನಿಮಾಗಳಿಗೆ ನೋ ಎನ್ನುತ್ತಿದ್ದ ಸಂಗೀತಾ ಈಗ ಹೊಸ ಸಿನಿಮಾ ಒಂದಕ್ಕೆ ಯೆಸ್‌ ಎಂದಿದ್ದಾರೆ. ಇದೇ ಮೊದಲ ಬಾರಿಗೆ ಹಾರರ್‌ ಸಿನಿಮಾಗೆ ನಾಯಕಿಯಾಗಿದ್ದಾರೆ. ಭಯ ಬೀಳಿಸುವ...

ಮಡೆನೂರು ಮನು ಬಾಳಲ್ಲಿ ಹೊಸ ಮಿಂಚು!

ಕಾಂಪ್ರಮೈಸ್‌ ಆಗಿದ್ಯಂತೆ. ಮಡೆನೂರು ಮನು ಹಾಗೂ ಮಿಂಚು ಇಬ್ಬರು ತಮ್ಮ ಕೋಪ, ತಾಪಗಳನ್ನ ಮರೆತಿದ್ದಾರೆ. ಮನಸ್‌ ಪೂರ್ತಿಯಾಗಿ, ಖುಷಿಯಾಗಿ ಮತ್ತೆ ಒಟ್ಟಿಗೆ ಸ್ಮೈಲ್‌ ಮಾಡಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು, ಮಿಂಚು ವಿವಾದ ಕೊನೆಗೂ ಸುಖಾಂತ್ಯ ಕಂಡಿದೆ. ಒಪ್ಪಂದದ ಮೇರೆಗೆ ಮನು ಮೇಲಿನ‌ ಕೇಸ್‌ ಅನ್ನು ಮನಸ್ ಪೂರ್ತಿಯಾಗಿ, ಮಿಂಚು ಹಿಂಪಡೆದಿದ್ದಾರೆ. ಕಾಮಿಡಿ ಕಿಲಾಡಿಗಳು...

ನಾನು ಸಿಂಗಲ್ ಪೇರೆಂಟ್‌ : ಸುಪ್ರೀಂಗೆ ಪವಿತ್ರಾಗೌಡ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಢವಢವ ಶುರುವಾಗಿದೆ. ನಟ ದರ್ಶನ್‌, ಪವಿತ್ರಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಕೊಲೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕುತೂಹಲಕ್ಕೆ...

ಬಿಗ್ ಬಾಸ್ ಮನೆಗೆ ಭೂಮಿಕಾ ಪ್ರವೇಶ – ಎಂಟ್ರಿ Confirm ಆಯ್ತಾ?

ಕಿರುತೆರೆಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋನ ಹವಾ ಮತ್ತೆ ಶುರುವಾಗಿದೆ. ಸೀಸನ್ 12ರ ಬಿಗ್ ಬಾಸ್ ಶೋಗೆ ಯಾರೆಲ್ಲಾ ಬರ್ತಾರೆ ಅನ್ನೋ ಕುತೂಹಲ ಹೆಚ್ಚಾಗುತ್ತಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಮನೆ ಮಾತಾಗಿದ್ದ 'ಲಕ್ಷ್ಮೀ ಬಾರಮ್ಮ' ಧಾರಾವಾಹಿಯ ನಾಯಕಿ, ನಟಿ ಭೂಮಿಕಾ ರಮೇಶ್ ಬಿಗ್ ಬಾಸ್ ಮನೆಗೆ ಕಾಲಿಡ್ತಾರಾ ಎಂಬುದರ ಬಗ್ಗೆ ಎಲ್ಲೆಡೆ ಚರ್ಚೆಯಾಗ್ತಾಯಿದೆ. ಮೈಸೂರು ಮೂಲದ...

‘ರೌಡಿ ಅಪ್ಪಿ ತಪ್ಪಿ ಹೀರೋ’ ದರ್ಶನ್ ಫ್ಯಾನ್ಸ್‌ಗೆ ಸೋನು ಶೆಟ್ಟಿ ಟಾಂಗ್!

ನಟಿ ರಮ್ಯಾ ಅವರ ದೂರಿನ ಬಳಿಕವೂ ಕಾಮೆಂಟ್ಸ್‌ಗಳ ಹಾವಳಿ ನಿಂತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಸದ್ದು ಮಾಡುತ್ತಿರುವ ಹೆಸರು ಸೋನು ಶೆಟ್ಟಿ. ‘ಐ ಯಾಮ್ ಸೋನು ಶೆಟ್ಟಿ’ ಎಂಬ ಖಾತೆಯಲ್ಲಿ ವಿಡಿಯೋ ಹಾಕ್ತಾ, ಪ್ರಭಾವ ಬೀರ್ತಾ, ನೇರವಾಗಿ ದರ್ಶನ್ ಬಗ್ಗೆ ಮಾತನಾಡಿದ್ರು. ದರ್ಶನ್ ರೌಡಿ ಆಗಬೇಕಾಗಿದ್ದವರು… ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ ಅಂತ ಇತ್ತೀಚಿಗೆ...

ರಮ್ಯಾಗೆ ಅಶ್ಲೀಲ ಮೆಸೇಜ್ – ಮತ್ತೆ ಇಬ್ಬರು ಲಾಕ್‌, ಅಶ್ಲೀಲ ವಿಡಿಯೋ ಕಳಿಸಿದ್ದವರು ಅರೆಸ್ಟ್!

ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಕೆಟ್ಟ ಕಾಮೆಂಟ್‌, ಅಶ್ಲೀಲ ಸಂದೇಶ ಕಳುಹಿಸಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಸೈಬರ್ ಕ್ರೈಂ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಬರ್ ಕ್ರೈಂ ಅಧಿಕಾರಿಗಳ ಕಾರ್ಯಾಚರಣೆಯಿಂದ, ನಟಿ ರಮ್ಯಾ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ ಆರೋಪದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ...

ಅನುಪತಿಯ ಹೆಸರು ಬಹಿರಂಗ :​ ಭಾವಿಪತಿಗೆ I LOVE YOU ಎಂದ ಅನು

ಈಗ ಎಲ್ಲೆಲ್ಲೂ ಮಾತಿನ ಮಲ್ಲಿ ಆ್ಯಂಕರ್​ ಅನುಶ್ರೀ ಅವರ ಮದುವೆಯ ಸುದ್ದಿಯೇ ಹರಿದಾಡುತ್ತಿದೆ. ಇದುವರೆಗೆ ಅವರು ಈ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಇದು ನಿಜವೇ ಆಗಿದ್ದಲ್ಲಿ, ಆ್ಯಂಕರ್​ ಅನುಶ್ರೀ ಅವರು ಸದ್ಯ ಮದುವೆಯ ಮೂಡ್‌ನಲ್ಲಿ ಇದ್ದಾರೆ. ಅಷ್ಟಕ್ಕೂ ಅನುಶ್ರೀ ಎಂದರೆ ಸಾಕು, ಅವರ ಅಭಿಮಾನಿಗಳಿಗೆ ಒಂದೇ ಚಿಂತೆ. ಅದು ಅವರ ಮದುವೆಯ ಬಗ್ಗೆಯಾಗಿತ್ತು. ಇದೇ ವರ್ಷ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img