Wednesday, June 24, 2026

ಸಿನಿಮಾ

ರಮ್ಯಾಗೆ ಅಶ್ಲೀಲ ಮೆಸೇಜ್ – ಮತ್ತೆ ಇಬ್ಬರು ಲಾಕ್‌, ಅಶ್ಲೀಲ ವಿಡಿಯೋ ಕಳಿಸಿದ್ದವರು ಅರೆಸ್ಟ್!

ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಕೆಟ್ಟ ಕಾಮೆಂಟ್‌, ಅಶ್ಲೀಲ ಸಂದೇಶ ಕಳುಹಿಸಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಸೈಬರ್ ಕ್ರೈಂ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಬರ್ ಕ್ರೈಂ ಅಧಿಕಾರಿಗಳ ಕಾರ್ಯಾಚರಣೆಯಿಂದ, ನಟಿ ರಮ್ಯಾ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ ಆರೋಪದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ...

ಅನುಪತಿಯ ಹೆಸರು ಬಹಿರಂಗ :​ ಭಾವಿಪತಿಗೆ I LOVE YOU ಎಂದ ಅನು

ಈಗ ಎಲ್ಲೆಲ್ಲೂ ಮಾತಿನ ಮಲ್ಲಿ ಆ್ಯಂಕರ್​ ಅನುಶ್ರೀ ಅವರ ಮದುವೆಯ ಸುದ್ದಿಯೇ ಹರಿದಾಡುತ್ತಿದೆ. ಇದುವರೆಗೆ ಅವರು ಈ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಇದು ನಿಜವೇ ಆಗಿದ್ದಲ್ಲಿ, ಆ್ಯಂಕರ್​ ಅನುಶ್ರೀ ಅವರು ಸದ್ಯ ಮದುವೆಯ ಮೂಡ್‌ನಲ್ಲಿ ಇದ್ದಾರೆ. ಅಷ್ಟಕ್ಕೂ ಅನುಶ್ರೀ ಎಂದರೆ ಸಾಕು, ಅವರ ಅಭಿಮಾನಿಗಳಿಗೆ ಒಂದೇ ಚಿಂತೆ. ಅದು ಅವರ ಮದುವೆಯ ಬಗ್ಗೆಯಾಗಿತ್ತು. ಇದೇ ವರ್ಷ...

ಇಬ್ಬರು ಅರೆಸ್ಟ್.. ದರ್ಶನ್ ಫ್ಯಾನ್ಸ್‌ಗೆ ರಮ್ಯಾ ಕ್ಲಿಯರ್ ಮೆಸೇಜ್!

ಸ್ಯಾಂಡಲ್‌ವುಡ್‌ ನಟಿ ರಮ್ಯಾ​ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್‌ಗೆ ಬೆಂಗಳೂರಿನ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅಶ್ಲೀಲ ಪದ ಬಳಸಿ ಕಾಮೆಂಟ್ ಮಾಡಿದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಸೋಷಿಯಲ್ ಮೀಡಿಯಾ ಐಡಿಗಳ ಮೂಲಕ ಈ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಪತ್ತೆ ಮಾಡಿದ್ದಾರೆ. ಸೈಬರ್ ಕ್ರೈಮ್ ಪೊಲೀಸರು ಆಗಸ್ಟ್ 1ರಂದು ಮೂವರನ್ನ ವಶಕ್ಕೆ ಪಡೆದು ವಿಚಾರಣೆ...

ದರ್ಶನ್ ಪತ್ನಿಗೆ ಪವಿತ್ರಾ ಟಾಂಗ್ ಕೊಟ್ರಾ? ವಿಜಯಲಕ್ಷ್ಮಿ–ಪವಿತ್ರಾ ಸ್ಟೋರಿ ವಾರ್!

ಸ್ಯಾಂಡಲ್‌ವುಡ್ ನಟಿ ರಮ್ಯಾ ಹಾಗೂ ದರ್ಶನ್ ಫ್ಯಾನ್ಸ್ ವಾರ್ ಇನ್ನೂ ತಣ್ಣಗಾಗಿಲ್ಲ. ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ದೂರು ಕೊಟ್ಟ ಮೇಲೆ ತನಿಖೆಯೂ ನಡೆಯುತ್ತಿದೆ. ತಮ್ಮ ಅಭಿಮಾನಿಗಳಿಗೆ ದರ್ಶನ್ ತಿಳಿ ಹೇಳಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ ಅನ್ನೋದು ರಮ್ಯಾ ಅವರ ವಾದ. ಇಷ್ಟೇಲ್ಲಾ ಆದರೂ ನಟ ದರ್ಶನ್ ಮಾತ್ರ ಪ್ರತಿಕ್ರಿಯೆ ಕೊಡುತ್ತಿಲ್ಲ. ಮೌನಕ್ಕೆ ಶರಣಾಗಿದ್ದಾರೆ. ನಟಿ ರಮ್ಯಾ...

‘ದೊಡ್ಮನೆ ನ್ಯಾಯ’ ಶ್ರೀದೇವಿ ಖಡಕ್ ಪ್ರಶ್ನೆ!

ಸ್ಯಾಂಡಲ್‌ವುಡ್‌ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಪೋಸ್ಟ್ ಮಾಡಿದ್ದು ಫ್ಯಾನ್ಸ್ ವಾರ್‌ಗೆ ಕಾರಣವಾಗಿದೆ. ಅದಕ್ಕೆ ಪ್ರತಿಯಾಗಿ ದರ್ಶನ್ ಅವರ ಕೆಲ ಅಭಿಮಾನಿಗಳು ರಮ್ಯಾಗೆ ಅಶ್ಲೀಲ, ಅಸಭ್ಯ ಸಂದೇಶಗಳನ್ನು ಕಳುಹಿಸಿದ್ರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಈ ಅಸಭ್ಯ ಸಂದೇಶಗಳನ್ನು ಕಂಡು ನಟ ಪ್ರಥಮ್, ಶಿವರಾಜ್ ಕುಮಾರ್, ವಿನಯ್ ರಾಜ್...

ಡಿಬಾಸ್ ಫ್ಯಾನ್ಸ್ ಮೇಲೆ 11 ಸೆಕ್ಷನ್‌ಗಳು : ಪೊಲೀಸ್ ತನಿಖೆ ಆರಂಭ

43 Dಬಾಸ್ ಫ್ಯಾನ್ಸ್ ಕೇಸ್ ಪೊಲೀಸ್ ತನಿಖೆ ಆರಂಭ ದರ್ಶನ್​ ಫ್ಯಾನ್ಸ್‌ಗಳು ಎಂದು ಕಾಮೆಂಟ್ ಮಾಡಿದ್ದವರ ವಿರುದ್ಧ ರಮ್ಯಾ ಕಾನೂನು ಸಮರಕ್ಕೆ ಶಂಖನಾದ ಮೊಳಗಿಸಿದ್ದಾರೆ. ಡಿ ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ಕೊಟ್ಟಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಡಿ ಬಾಸ್​ ಫ್ಯಾನ್ಸ್​ ಅಂತ ಹೇಳಿಕೊಳ್ಳೋ ಕೆಲವು ಮಾನಗೇಡಿಗಳ...

ಗಗನಾಗೆ ಭರ್ಜರಿ ಗಿಫ್ಟ್ – ಡ್ರೋನ್ ಕಾರ್ಯಕ್ಕೆ ಭಾರೀ ಮೆಚ್ಚುಗೆ!

ಜೀ ಕನ್ನಡದಲ್ಲಿ ಪ್ರಸಾರಗೊಂಡ ಭರ್ಜರಿ ಬ್ಯಾಚುಲರ್ಸ್, ಸೀಸನ್ 2, ಪ್ರೇಕ್ಷಕರಿಗೆ ಒಂದು ಹೆಚ್ಚಿನ ಮನರಂಜನೆ ನೀಡಿದ ರಿಯಾಲಿಟಿ ಶೋ. ಭಾನುವಾರ ಜುಲೈ 27 ಈ ಶೋನ ಫಿನಾಲೆ ಸಂಜೆ 6ಗಂಟೆಯಿಂದ ಪ್ರಸಾರವಾಗಿತ್ತು. ಎಲ್ಲಾ ಸ್ಪರ್ಧಿಗಳು ವಿವಿಧ ರೀತಿಯಲ್ಲಿ ಮನರಂಜನೆ ನೀಡಿದರು. ಶೋನ ಕೊನೆಯಲ್ಲಿ ವಿನ್ನರ್ ಹೆಸರನ್ನು ಘೋಷಿಸಿದ್ದಾರೆ. 'ಭರ್ಜರಿ ಬ್ಯಾಚುಲರ್ಸ್‌ ಸೀಸನ್ 2' ಜಿ ಕನ್ನಡದಲ್ಲಿ...

ರಮ್ಯಾ 5 ಪಂಚ್ – ದರ್ಶನ್‌ಗೆ ಖಡಕ್ ಪ್ರಶ್ನೆ, ದರ್ಶನ್ ಫ್ಯಾನ್ಸ್ ವಿರುದ್ಧ ಕಾನೂನು ಸಮರ!

ನಟ ದರ್ಶನ್ ಅವರ ಅಭಿಮಾನಿಗಳು ಎನ್ನಲಾದ ಕೆಲವರ ಕೆಟ್ಟ ಕಾಮೆಂಟ್‌ಗಳ ವಿರುದ್ಧ ನಟಿ ರಮ್ಯಾ ಅವರು ದೂರು ದಾಖಲಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ದೂರು ಸಲ್ಲಿಸಿದ ರಮ್ಯಾ ಅವರು ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಫುಲ್ ಗರಂ ಆಗಿದ್ದಾರೆ. ದೂರು ಕೊಟ್ಟ ಬಳಿಕ ರಮ್ಯಾ ಅವರು ಮಾತನಾಡಿದರು. ರೇಣುಕಾಸ್ವಾಮಿ ಬದಲು ನನ್ನನ್ನು ಕೊಲೆ...

ರಮ್ಯ VS ಡಿಬಾಸ್‌ ಫ್ಯಾನ್ಸ್ : ಗೃಹ ಸಚಿವರಿಗೆ ಪತ್ರ‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್‌ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...

ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ ಮೇಲೆ ಅಟ್ಯಾಕ್!‌

ಬೆಂಗಳೂರು : ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ ಅವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್‌ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತಮ್ಮ ಸಿನಿಮಾದ ಚಿತ್ರೀಕರಣಕ್ಕೆ ತೆರಳುವ ಮುನ್ನ ದೊಡ್ಡಬಳ್ಳಾಪುರದ ದೇವಸ್ಥಾನವೊಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ದೇವಸ್ಥಾನದಿಂದ ವಾಪಸ್‌ ಆಗುತ್ತಿದ್ದಾಗ ಕಾರಿಗೆ ಅಡ್ಡ ಬಂದು ಪ್ರಥಮ್‌ರನ್ನು...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img