Wednesday, June 24, 2026

ಸಿನಿಮಾ

ಗಾಯಕಿ ಪ್ರಥ್ವಿ ಭಟ್ ಪ್ರೇಮ ವಿವಾಹದ ಬಗ್ಗೆ ತಂದೆ ಬೇಸರ: ವಶೀಕರಣ ಮಾಡಿಸಿದ್ದಾರೆಂದು ಆರೋಪ

Sandalwood News: ಸರಿಗಮಪ ಕನ್ನಡ ರಿಯಾಲಿಟಿ ಶೋನಿಂದ ಮನೆ ಮಾತಾಗಿದ್ದ, ಮತ್ತು ಹಲವು ಸಿನಿಮಾ, ಸಿರಿಯಲ್‌ ಹಾಡಿಗೆ ದನಿಯಾಗಿದ್ದ ಗಾಯಕಿ ಪ್ರಥ್ವಿ ಭಟ್ ವಿವಾಹವಾಗಿದ್ದಾರೆ. ಆದರೆ ಇದಕ್ಕೆ ಅವರ ಮನೆಯವರು ವಿರೋಧಿಸಿದ್ದಾರೆ. ಯಾಕಂದ್ರೆ ಇದೊಂದು ಪ್ರೇಮ ವಿವಾಹವಾಗಿದ್ದು, ಈ ವಿವಾಹಕ್ಕೆ ಸರಿಗಮಪ ಜ್ಯೂರಿ ನರಹರಿ ದೀಕ್ಷಿತ್ ಎಂಬುವವರು ಸಪೋರ್ಟ್ ಮಾಡಿದ್ದು, ಇದಕ್ಕೆ ಪ್ರಥ್ವಿ ತಂದೆ ಬೇಸರ...

ಎಲಾನ್ ಮಸ್ಕ್ ತಾಯಿಯೊಂದಿಗೆ ಮುಂಬೈ ಸಿದ್ಧಿವಿನಾಯಕ ಮಂದಿರಕ್ಕೆ ಭೇಟಿ ನೀಡಿದ ನಟಿ ಜಾಕ್ವೆಲಿನ್

Bollywood News: ಟೆಸ್ಲಾ ಓನರ್ ಆಗಿರುವ ಪ್ರಪಂಚ ನಂಬರ್ 1 ಶ್ರೀಮಂತ ಎಲಾನ್ ಮಸ್ಕ್ ತಾಯಿಯೊಂದಿಗೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮುಂಬೈನಲ್ಲಿರುವ ಪ್ರಸಿದ್ಧ ಸಿದ್ಧಿವಿನಾಯಕ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಎಲಾನ್ ಮಸ್ಕ್ ತಾಾಯಿ ಮಾಯೆ ಮಸ್ಕ್ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಜಾಕ್ವೆಲಿನ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾಯೆ ಮಸ್ಕ್ ತಮ್ಮ ಪುಸ್ತಕವೊಂದನ್ನು ಲಾಂಚ್...

Sandalwood News: ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood News: ರಾಮಾಯಣ ಶೂಟಿಂಗ್ ಆರಂಭಕ್ಕೂ ಮುನ್ನ ಮಧ್ಯಪ್ರದೇಶದ ಪ್ರವಾಸದಲ್ಲಿರುವ ರಾಕಿಂಗ್ ಸ್ಟಾರ್ ಯಶ್, ಇಲ್ಲಿನ ಉಜ್ಜೇಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ರಾಮಾಯಣ ಚಿತ್ರದಲ್ಲಿ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ರಾವಣ ಶಿವನ ಭಕ್ತನಾಗಿದ್ದ. ಹಾಗಾಗಿ ಈ...

Sandalwood News: ಚಿತ್ರ ವಿಮರ್ಶೆ : ನ್ಯಾಯಕ್ಕಾಗಿ ಅಜೇಯ್ ಹೋರಾಟ!

Sandalwood News: ಅಜೇಯ್ ರಾವ್ ಈ ಬಾರಿ ಹೀರೋಯಿಸಂ ಬಿಟ್ಟು ಸರಳ ಕಥೆ ಮತ್ತು ಪಾತ್ರ ಮೂಲಕ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿ ಹೊರಬಂದವರಿಗೆ ಮತ್ತೆ ನೋಡಬೇಕೆನಿಸುತ್ತೆ. ಅಷ್ಟರ ಮಟ್ಟಿಗೆ ಭಾವುಕತೆಯಿಂದ ಕೂಡಿರುವ ಸಿನಿಮಾ. ಕಥೆ ತುಂಬಾನೆ ಸಿಂಪಲ್. ಆದರೆ, ಅದನ್ನು ನಿರೂಪಿಸಿರುವ ರೀತಿ ಮಾತ್ರ ಎಲ್ಲರ ಮನಸ್ಸನ್ನು ಗೆಲ್ಲುವಂತಿದೆ. ನಿರ್ದೇಶಕರ ಕಥೆಯ ಎಳೆ ಚೆನ್ನಾಗಿದೆ. ಹಾಗಂತ,...

ನಿಮ್ಮ ಇತಿಹಾಸ ಮುಸ್ಲಿಂ ವಿರೋಧಿಯಾಗಿದೆ, ರಾಜಕೀಯಕ್ಕಾಗಿ ಈಗ ಓಲೈಸುತ್ತಿದ್ದೀರಿ : ನಟ ವಿಜಯ್ ವಿರುದ್ಧ ಫತ್ವಾ

ದಕ್ಷಿಣ ಭಾರತದ ಚಲನಚಿತ್ರ ನಟ ದಳಪತಿ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲ್ವಿ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ ಹೊರಡಿಸಿದ್ದಾರೆ. ವಿಜಯ್ ಇಸ್ಲಾಂ ವಿರೋಧಿ ಎಂದಿರುವ ಧರ್ಮಗುರು, ತಮಿಳುನಾಡಿನ ಮುಸ್ಲಿಮರು ವಿಜಯ್ ಅವರಿಂದ ದೂರ ಇರಬೇಕೆಂದು ಮೌಲಾನಾ ಸೂಚನೆ ನೀಡಿದ್ದಾರೆ. ಇನ್ನೂ ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ...

ಮಗನಿಗಾಗಿ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟು ಹರಕೆ ಸಲ್ಲಿಸಿದ ಪವನ್ ಕಲ್ಯಾಣ್ ಪತ್ನಿ..

Movie News: ಕೆಲ ದಿನಗಳ ಹಿಂದಷ್ಟೇ ಸಿಂಗಪುರದ ಶಾಲೆಯಲ್ಲಿ ನಡೆದಿದ್ದ ಅಗ್ನಿ ಅವಘಡದಿಂದ ನಟ, ರಾಜಕಾರಣಿ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಪಾರಾಗಿದ್ದ. ಇದೀಗ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಭಾರತಕ್ಕೆ ಮರಳಿದ್ದಾನೆ. ಪುತ್ರ ಪ್ರಾಣಾಪಾಯದಿಂದ ಹೊರ ಬಂದಿದ್ದಿದ್ದಕ್ಕಾಗಿ, ಪವನ್ ಕಲ್ಯಾಣ್ ಮೂರನೇಯ ಪತ್ನಿ ಮತ್ತು ಮಾರ್ಕ್ ಶಂಕರ್ ತಾಯಿ ಅನ್ನಾ ತಿರುಪತಿ...

Sandalwood News: ಹಿರಿಯ ಕಲಾವಿದ ಬ್ಯಾಂಕ್ ಜನಾರ್ದನ್ ನಿಧನ

Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲ ನೀಡದೆ ಮೃತಪಟ್ಟಿದ್ದಾರೆ. 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ನಟಿಸಿದ್ದರು. . ರಂಗಭೂಮಿ, ಕಿರುತೆರೆ ಧಾರಾವಾಹಿಗಳಲ್ಲೂ ನಟಿಸಿದ್ದರು. ಕಲಾವಿದರಾಗಿದ್ದ ಅವರು...

Bollywood News: ಕರೆಂಟ್ ಬಿಲ್ ಕಂಡು ಶಾಕ್ ಆದ ನಟಿ ಕಂಗನಾ.. ಎಷ್ಟು ಲಕ್ಷ ಗೊತ್ತಾ..?

Bollywood News: ದೇಶದ ಜನ ಬೆಲೆ ಹೆಚ್ಚಳದಿಂದ ಕಂಗೆಟ್ಟು, ಎಲ್ಲ ಪಕ್ಷಗಳಿಗೂ ಶಾಪ ಹಾಕುತ್ತಿದ್ದಾರೆ. ಮಧ್ಯಮ ವರ್ಗ, ಬಡ ವರ್ಗದವರಿಗೆಲ್ಲ ಜೀವನ ನಡೆಸುವುದೇ ಹೊರೆಯಾಗಿದೆ. ಜೊತೆಗೆ ಇದೀಗ ಕೆಲ ಶ್ರೀಮಂತರಿಗೂ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಬಾಲಿವುಡ್ ನಟಿ ಕಂಗನಾ ರಾಣಾವತ್ ಖುದ್ದು ಸಂಸದೆಯಾಗಿದ್ದರೂ, ಈಕೆಯ ಮನೆಯ ಕರೆಂಟ್ ಬಿಲ್ ನೋಡಿ ಈಕೆ ಶಾಕ್ ಆಗಿದ್ದಾರೆ....

Movie News: ಶಾಲೆಯಲ್ಲಿ ಅಗ್ನಿ ಅವಘಡ ನಟ ಪವನ್ ಕಲ್ಯಾಣ್ ಪುತ್ರನಿಗೆ ಗಂಭೀರ ಗಾಯ

Movie News: ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರ ಕಿರಿಯ ಮಗ ಓದುತ್ತಿದ್ದ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಮಗನಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪವನ್ ಕಲ್ಯಾಣ್ ಮೂರನೇ ಪತ್ನಿ ಮತ್ತು ಅವರ ಕಿರಿಯ ಮಗ ಮಾರ್ಕ್ ಶಂಕರ್ ಸಿಂಗಾಪುರದಲ್ಲಿ ನೆಲೆಸಿದ್ದು, ಮಗ ಸಿಂಗಾಪುರದಲ್ಲೇ ಶಾಲೆಗೆ ಹೋಗುತ್ತಾನೆ. ಅದೇ ಶಾಲೆಯಲ್ಲಿಂದು ಅಗ್ನಿ...

Sandalwood News: ರಶ್ಮಿಕಾಗೆ ಬ್ಯಾಡ್ ಟೈಮ್! ಕಾದಿದೆಯಾ ಸೋಲು

Sandalwood News: ನ್ಯಾಷನಲ್ ಕ್ರಶ್ ಎನಿಸಿಕೊಂಡಿರುವ ಕನ್ನಡದ ಹುಡುಗಿ ರಶ್ಮಿಕಾ ಮಂದಣ್ಣಗೆ ಈಗ ಬ್ಯಾಡ್ ಟೈಮ್ ಶುರುವಾಗಿದೆಯಾ? ಅವರ ನೇಮು-ಫೇಮು ಮೆಲ್ಲನೆ ಕಡಿಮೆ ಆಗುತ್ತಿದೆಯಾ? ಇಂಥದ್ದೊಂದು ಪ್ರಶ್ನೆ ಇದೀಗ ಎಲ್ಲರಲ್ಲೂ ಕಾಡುತ್ತಿದೆ. ಅಷ್ಟಕ್ಕೂ ರಶ್ಮಿಕಾಗೆ ಬ್ಯಾಡ್ ಟೈಮ್ ಬಗ್ಗೆ ಎದ್ದ ಮಾತೇಕೆ ಅನ್ನೋದಾದರೆ, ಹಾಗೆ ನೋಡಿದರೆ ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img