Thursday, June 25, 2026

ಸಿನಿಮಾ

ಸಂಗೀತ ಕಾರ್ಯಕ್ರಮದ ವೇಳೆ ಧಿಡೀರ್ ಅನಾರೋಗ್ಯ: ಆಸ್ಪತ್ರೆಗೆ ದಾಖಲಾದ ಗಾಯಕ ಸೋನು ನಿಗಮ್

Bollywood News: ಗಾಯಕ ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ, ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮದ ವೇಳೆ ಅನಾರೋಗ್ಯವನ್ನು ತಡೆದುಕೊಂಡು ಹಾಡುವಾಗ, ನೋವು ಮಿತಿಮೀರಿ ಹೋಗಿದ್ದು, ಸೋನು ನಿಗಮ್ ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕಿತ್ಸೆ ಪಡೆದ ಬಳಿಕ ಅವರು ಈ ಬಗ್ಗೆ ಮಾತನಾಡಿದ್ದು, ಅತ್ಯಂತ ಕಷ್ಟದ...

Sandalwood News: ಭಾವಿ ಪತಿಯ ಪರಿಚಯ ಮಾಡಿಕೊಟ್ಟ ಆ್ಯಂಕರ್ ಚೈತ್ರಾ ವಾಸುದೇವನ್

Sandalwood News: ಆ್ಯಂಕರ್ ಮತ್ತು ಬಿಗ್‌ಬಾಸ್ ಮಾಜಿ ಸ್ಪರ್ಧಿ ಚೈತ್ರಾ ವಾಸುದೇವನ್ ಎರಡನೇಯ ಮದುವೆಗೆ ಸಿದ್ಧರಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅವರು ಮದುವೆಯಾಗಿ, ಡಿವೋರ್ಸಿಯಾಗಿದ್ದು ಅಂತಾ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಅದಾದ ಬಳಿಕ ಎರಡನೇಯ ಮದುವೆಯಾಗುತ್ತಿದ್ದೇನೆ ಎಂದು ಕೂಡ ಹೇಳಿದ್ದರು. ಆದರೆ ಹುಡುಗ ಯಾರು ಅಂತ ಮಾತ್ರ ಹೇಳಿರಲಿಲ್ಲ. ಇದೀಗ ತಾವು ಮದುವೆಯಾಗುತ್ತಿರುವ ಹುಡುಗನೊಂದಿಗೆ...

ಫೇಕ್ ಫೋಟೋ ಶೇರ್ ಮಾಡಿದ್ದ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿದ ನಟ ಪ್ರಕಾಶ್ ರಾಜ್

Maha Kumbh mela: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಸೆಲೆಬ್ರಿಟಿಗಳು, ಸಾಮಾನ್ಯ ಜನರು, ಹೀಗೆ ಹಲವರು ಕುಂಭ ಮೇಳಕ್ಕೆ ಬಂದು ತ್ರಿವೇಣಿ ಸಂಗಮದಲ್ಲಿ ಮುಳುಗೇಳುತ್ತಿದ್ದಾರೆ. ಇನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕ ಸಿಕ್ಕ ಸೆಲೆಬ್ರಿಟಿಗಳು, ರಾಜಕಾರಣಗಳೆಲ್ಲ ಕುಂಬ ಮೇಳಕ್ಕೆ ಬಂದರು ಅನ್ನೋ ರೀತಿ ಸುದ್ದಿ, ಫೋಟೋ, ವೀಡಿಯೋ ನೋಡುತ್ತಿದ್ದೀರಿ. ಆದರೆ ಅವೆಲ್ಲವೂ...

Sandalwood News: ಬಿಗ್‌ಬಾಸ್ ಸ್ಪರ್ಧೆ ಬಳಿಕ ನಟಿ ಮೋಕ್ಷಿತಾ ಪೈ ಟೆಂಪಲ್ ರನ್

Sandalwood News: ನಟಿ ಮೋಕ್ಷಿತಾ ಪೈ ಪಾರು ಧಾರಾವಾಹಿಯ ಬಳಿಕ, ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಬಿಗ್‌ಬಾಸ್ ಸೀಸನ್ 11ನಲ್ಲಿ ಭಾಗವಹಿಸಿದ್ದರು. ಫಿನಾಲೆವರೆಗೂ ಬಂದಿದ್ದ ಮೋಕ್ಷಿತಾ, ಕಪ್ ಗೆಲ್ಲಲಾಗದೇ ಹೊರಬಂದರು. ಇದೀಗ ಮೋಕ್ಷಿತಾ ಟೆಂಪಲ್ ರನ್ ಶುರು ಮಾಡಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿರುವ ಮೋಕ್ಷಿತಾ, ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪಾರು...

Sandalwood News: ಗಣ ಎಂಬ ಟೈಮ್ ಟ್ರಾವೆಲಿಂಗ್ ಕಥೆಯ ಟೈಮ್ ಪಾಸ್ ಚಿತ್ರ

Sandalwood News: ಚಿತ್ರ : ಗಣ ನಿರ್ಮಾಣ: ಪಾರ್ಥು ನಿರ್ದೇಶನ: ಹರಿಪ್ರಸಾದ್ ಜಕ್ಕ ತಾರಾಗಣ: ಪ್ರಜ್ವಲ್ ದೇವರಾಜ್, ಯಶ ಶಿವಕುಮಾರ, ವೇದಿಕಾ, ಸಂಪತ್, ರವಿಕಾಳೆ, ರಮೇಶ್ ಭಟ್, ಶಿವು ಕೆ.ಆರ್.ಪೇಟೆ ಇತರರು. ಆ ಮನೆಯಲ್ಲಿ ಲ್ಯಾಂಡ್ ಫೋನ್ ಇದೆ. ಆದರೆ ಫೋನ್ ಕನೆಕ್ಷನ್ ಇಲ್ಲ. ಆದರೂ ಫೋನ್ ರಿಂಗ್ ಆಗುತ್ತೆ. ಆಕೆ 1993ರ ಕಾಲಘಟ್ಟದಲ್ಲಿರುವ ಟೀಚರ್. ಅವನು 2022ರ ಫ್ಯೂಚರ್...

Sandalwood News: ಪ್ರಯಾಗ್‌ರಾಜ್‌ಗೆ ಹೋಗಿ ಅಮೃತ ಸ್ನಾನ ಮಾಡಿದ ಪವಿತ್ರಾ ಗೌಡ

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಕೆಲವು ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದ ಪವಿತ್ರಾ ಗೌಡ, ಇದೀಗ ಬೇಲ್‌ ಮೇಲೆ ಈಚೆ ಬಂದು, ನಾರ್ಮಲ್ ಆಗಿ ಜೀವನ ಸಾಗಿಸುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ, ಹಲವು ದೇವಸ್ಥಾನಗಳಿಗೆ ಹೋಗಿ ಹರಕೆ ಪೂರ್ಣಗೊಳಿಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಪವಿತ್ರಾ ಶಿರಡಿ ಸಾಯಿಬಾಬಾ ಸನ್ನಿಧಿಗೆ ದೇವರ...

ಮೌನಿ ಅಮಾವಾಸ್ಯೆಯ ದಿನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ರಾಜ್‌ ಬಿ ಶೆಟ್ಟಿ ಟೀಂ

Sandalwood News: ನಿನ್ನೆ ಮೌನಿ ಅಮಾಾವಾಸ್ಯೆಯ ಹಿನ್ನೆಲೆ ಕೋಟ್ಯಂತರ ಭಕ್ತರು ಅಲಹಾಬಾದ್‌ನ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು. ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಕನ್ನಡದ ನಿರೂಪಕಿ ಅನುಶ್ರೀ, ನಟ ರಾಜ್‌ ಬಿ ಶೆಟ್ಟಿ ಕೂಡ ಈ ಕುಂಭ ಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು. ಇವರ 7 ಮಂದಿಯ ಟೀಂ ಕರ್ನಾಟಕದಿಂದ ಪ್ರಯಾಗ್‌ರಾಜ್‌ಗೆ...

Bollywood News: ರಾಖಿ ಸಾವಂತ್ 3ನೇ ಮದ್ವೆ! ಪಾಕಿಸ್ತಾನ ಚೆಲುವನಿಗೆ ಸೋತ ಬೆಡಗಿ

Bollywood News: ಬಾಲಿವುಡ್ ಅಂಗಳದಲ್ಲಿ ಆಗಾಗ ಜೋರು ಸುದ್ದಿ ಆಗುವ ನಟಿ ಅಂದರೆ ಅದು ರಾಖಿ ಸಾವಂತ್. ಹೌದು, ಸದಾ ಒಂದಿಲ್ಲೊಂದು ಸುದ್ದಿಗೆ ಗ್ರಾಸವಾಗುತ್ತಿರೋ ರಾಖಿ ಸಾವಂತ್ ಹೆಚ್ಚು ವಿವಾದಗಳಿಂದಲೇ ಸದ್ದು ಮಾಡಿದವರು. ರಾಖಿ ಸಾವಂತ್ ಅಂದಾಕ್ಷಣ ನೆನಪಾಗೋದೇ ಪರದೇಸಿಯಾ ಯೇ ಸಚ್ ಹೈ ಪಿಯಾ ಹಾಡು. ಈ ಹಾಡಿನ ಮೂಲಕ ಪಡ್ಡೆಗಳ ಮನಗೆದ್ದ...

Sandalwood News: ರಿಲೇಷನ್‌ಶಿಪ್‌ ಬಗ್ಗೆ ರಶ್ಮಿಕಾ ಮಾತು ಬಾಯ್ ಫ್ರೆಂಡ್ ಯಾರು ಗೊತ್ತಾ?

Sandalwood News: ಸಿನಿಮಾ ಅಂದರೆ ಅದೊಂಥರಾ ಮಜವೆನಿಸೋ ರಂಗ. ಅಲ್ಲಿರುವ ಕೆಲವು ಸ್ಟಾರ್ಸ್ ಗಳ ಚಿತ್ರಗಳಿಗಿಂತ ಅವರ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಚರ್ಚೆ ಆಗುತ್ತಿರುತ್ತವೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಇರಲಿ, ತೆಲುಗಿನ ಸ್ಟಾರ್ ನಟ ಪ್ರಭಾಸ್ ಇರಲಿ ಇವರಿಬ್ಬರ ಸುದ್ದಿ ಆಗಾಗ ಬರುತ್ತಲೇ ಇರುತ್ತೆ. ಅವರು ಯಾರೊಂದಿಗೆ ಡೇಟಿಂಗ್ ಮಾಡ್ತಾರೆ, ಮದ್ವೆ ಯಾವಾಗ...

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ

Sandalwood News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img