Saturday, June 27, 2026

ಸಿನಿಮಾ

ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ: ಸ್ಯಾಂಡಲ್‌ವುಡ್ ಗಣ್ಯರಿಂದ ಸಂತಾಪ ಸೂಚನೆ

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದು, ಸ್ಯಾಂಡಲ್‌ವುಡ್ ತಾರೆಯರು ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್ ಕೂಡ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದು, ನಮ್ಮ ಮಂಡ್ಯದ ಹೆಮ್ಮೆ, ಮಾದರಿ ನಾಯಕರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ವಿದೇಶಾಂಗ ಸಚಿವರು ಹಾಗೂ...

Movie News: ಪುಷ್ಪ2 ಕ್ಲೈಮ್ಯಾಕ್ಸ್ ನ ವ್ಯಕ್ತಿ ಯಾರು? ರಿವೀಲ್ ಆದ್ರಾ ಹೀರೋ?

Movie News: ಸದ್ಯ ಎಲ್ಲೆಡೆ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಬಗ್ಗೆಯೇ ಸುದ್ದಿ. ಅದರ ಜ್ವರ ಇನ್ನೂ ಕಮ್ಮಿಯಾಗಿಲ್ಲ. ಮಳೆ ನಿಂತರೂ ಮಳೆಯ ಹನಿ ನಿಲ್ಲೋದಿಲ್ಲ ಅನ್ನುವ ಹಾಗೆ, ಚಿತ್ರ ನೋಡಿಕೊಂಡು ಹೊರಬಂದರೂ, ಸಿನಿಮಾದಲ್ಲಿ ಕಾಡುವ ಅನೇಕ ಅಂಶಗಳ ಬಗ್ಗೆ ಈಗಲೂ ಚರ್ಚೆ ಆಗುತ್ತಿದೆ. ಹೌದು, ಸದ್​ಯ ಪುಷ್ಪ...

Movie News: ಪುಷ್ಪ-2 ಕಲೆಕ್ಷನ್ 829 ಕೋಟಿ! ಬಾಕ್ಸಾಫೀಸ್ ಚಿಂದಿ

Movie News: ಸಿನಿಮಾ ಅಂದರೆ ಅದು ಹಾಗೇನೆ. ಚೆನ್ನಾಗಿದ್ದರೆ, ಗಲ್ಲಾಪೆಟ್ಟಿಗೆ ಭರ್ತಿ ಆಗೋದು ಗ್ಯಾರಂಟಿ. ಇದೀಗ ಅಲ್ಲು ಅರ್ಜುನ್ ಅಭಿನಯದ ಪುಷ್ಪ2 ಸಿನಿಮಾದಲ್ಲೂ ಅದು ನಿಜ ಆಗಿದೆ. ಪುಷ್ಪ2 ರಿಲೀಸ್ ಆಗಿ ಮುನ್ನುಗ್ಗುತ್ತಿದೆ. ಗಳಿಕೆ ವಿಚಾರದಲ್ಲೂ ಚಿತ್ರ ದಾಖಲೆ ಬರೆದಿದೆ. ಬಾಕ್ಸಾಫೀಸ್ ನಲ್ಲಿ ಬರೋಬ್ಬರಿ 829 ಕೋಟಿ ರೂಪಾಯಿಗಳನ್ನು ಬಾಚಿಕೊಂಡು ಬೀಗುತ್ತಿದೆ. ಇದು ಅಂತೆ-ಕಂತೆಯ ಸುದ್ದಿಯಂತೂ...

ನಟಿ ಶ್ರೀಲೀಲಾಗೆ ಮದುವೆ ಮಾಡಿಸುವ ಜವಾಬ್ದಾರಿ ನಂದು ಎಂದ ಪ್ರಖ್ಯಾತ ನಟ ಬಾಲಯ್ಯ

Movie News: ನಟಿ ಶ್ರೀಲೀಲಾ ಕನ್ನಡದವರೇ ಆದ್ರೂ, ತೆಲುಗು ಚಿತ್ರರಂಗದಲ್ಲಿ ಹೆಚ್ಚು ಬ್ಯುಸಿಯಾಗಿದ್ದಾರೆ. ಪುಷ್ಪ 2ನಲ್ಲಿ ಕಿಸಕ್ ಸಾಂಗ್‌ಗೆ ಸ್ಟೆಪ್ ಹಾಕಿ ಪ್ರಸಿದ್ಧಿ ಪಡೆದಿರುವ ಶ್ರೀಲೀಲಾ ಈಗಾಗಲೇ ಮದುವೆ ವಯಸ್ಸಿಗೆ ಬಂದಿದ್ದಾರೆ, ಈ ಸಮಯದಲ್ಲಿ ತೆಲುಗು ನಟ ಬಾಲಣ್ಣ ಶ್ರೀಲೀಲಾ ಬಗ್ಗೆ ಹೇಳಿಕೊಂದನ್ನು ನೀಡಿದ್ದಾರೆ. ಶ್ರೀಲೀಲಾ ಮದುವೆ ಮಾಡುವ ಜವಾಬ್ದಾರಿ ನನ್ನದು ಎಂದಿದ್ದಾರೆ. ನಂದಮೂರಿ ಬಾಲಕೃಷ್ಣ....

ಮಾಜಿ ಪತಿ ನಾಗಚೈತನ್ಯನಿಗಾಗಿ ಖರ್ಚು ಮಾಡಿದ್ದ ಹಣ ವೇಸ್ಟ್ ಆಯ್ತು ಎಂದ ನಟಿ ಸಮಂತಾ..

Movie News: ತೆಲುಗು ನಟ ಅಕ್ಕಿನೇನಿ ನಾಗಚೈತನ್ಯಾ ಸಮಂತಾ ಜೊತೆ ಡಿವೋರ್ಸ್ ಪಡೆದ ಬಳಿಕ, ನಟಿ ಶೋಭಿತಾ ಧೂಲಿಪಾಲ್ ಜೊತೆ, ಇತ್ತೀಚೆಗೆ ವಿವಾಹವಾಗಿದ್ದಾರೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಈ ವಿವಾಹ ನೆರವೇರಿದ್ದು, ಹಲವು ಸೆಲೆಬ್ರಿಟಿಗಳು ಈ ಘಟನೆಗೆ ಸಾಕ್ಷಿಯಾಗಿದ್ದರು. ಆದರೆ ಇದರಿಂದ ಸಮಂತಾ ಫ್ಯಾನ್ಸ್ ಮಾತ್ರ ತುಂಬಾ ಬೇಸರಪಟ್ಟಿದ್ದಾರೆ. ಪುರುಷರು ಅದೆಷ್ಟು ಬೇಗ ಮೂವ್ ಆನ್...

Sandalwood News: ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದ ಶಿವರಾಜ್‌ ಕುಮಾರ್ ದಂಪತಿ

Sandalwood News: ಸ್ಯಾಂಡಲ್‌ವುಡ್ ಸ್ಟಾರ್ ಶಿವರಾಜ್‌ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದಿದ್ದಾರೆ. ಇವರೊಂದಿಗೆ ಇವರ ಕುಟುಂಬಸ್ಥರು ಮತ್ತು ಸ್ನೇಹಿತರು ಕೂಡ ತಿರುಪತಿ ಬಾಲಾಜಿ ದರ್ಶನ ಮಾಡಿದ್ದಾರೆ. ಶಿವರಾಜ್‌ಕುಮಾರ್ ತಮ್ಮ ಸಿನಿಮಾ ಶೂಟಿಂಗ್ ಎಲ್ಲ ಮುಗಿಸಿದ್ದು, ಕೆಲವು ಸಿನಿಮಾ ಶೂಟಿಂಗ್ ಪೋಸ್ಟ್‌ಪೋನ್ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ, ಅವರಿಗೆ ಅನಾರೋಗ್ಯ ಸಮಸ್ಯೆ...

‘ಕಲ್ಟ್’ ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನೀಷಯನ್ ಸಂತೋಷ್

Sandalwood News: ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ "ಕಲ್ಟ್" ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ ಡ್ರೋನ್ ಕ್ಯಾಮೆರಾ ಆಕಸ್ಮಿಕವಾಗಿ ವಿಂಡ್ ಫ್ಯಾನ್ ಗೆ ಸಿಲುಕಿ ಹಾನಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ. ಆದರೆ ಡ್ರೋನ್ ಟೆಕ್ನೀಷಿಯನ್ ಸಂತೋಷ್ ಅವರು ಡ್ರೋನ್ ಕ್ಯಾಮೆರಾ ಗೆ ಆದ ಹಾನಿಯಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು...

ರಾಮೇಶ್ವರಂ ಕೆಫೆಯಲ್ಲಿ ಕಾಫಿ- ತಿಂಡಿ ಸವಿದ ಪಂಜಾಬಿ ಸಿಂಗರ್ ದಲ್ಜೀತ್ ದೋಸಾಂಜ್

Bengaluru News: ಪಂಜಾಬಿ ಮತ್ತು ಬಾಲಿವುಡ್‌ನ ಖ್ಯಾತ ಗಾಯ ದಲ್ಜೀತ್ ದೋಸಾಂಜ್ ಬೆಂಗಳೂರಿಗೆ ಬಂದು ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದಾರೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವ ರಾಮೇಶ್ವರಂ ಕೆಫೆಗೆ ದಲ್ಜೀತ್ ವಿಸಿಟ್ ಮಾಡಿದ್ದು, ಬಿಸಿ ಬಿಸಿ ಇಡ್ಲಿ, ದೋಸೆ, ಫಿಲ್ಟರ್ ಕಾಫಿ ಸವಿದಿದ್ದಾರೆ. ದಲ್ಜೀತ್ ದಕ್ಷಿಣ ಭಾರತದ ಪ್ರವಾಸದಲ್ಲಿದ್ದು, ಇದರ ಭಾಗವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದರು. ಇತ್ತೀಚೆಗೆ ರಾಮೇಶ್ವರಂ...

Movie News: ಕೆಜಿಎಫ್-2 vs ಪುಷ್ಪ-2 ಫಸ್ಟ್ ಡೇ ಬಾಕ್ಸಾಫೀಸ್ ಗೆದ್ದವರಾರು?

Movie News: ಬಾಕ್ಸಾಫೀಸ್‌ನಲ್ಲೀಗ ಪುಷ್ಪರಾಜ್ ಹವಾ ಜೋರಾಗಿದೆ. ಸುಕ್ಕು- ಅಲ್ಲು ಅರ್ಜುನ್ ಜೋಡಿಯ ಮೋಡಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಎಲ್ಲೆಡೆ ಬಂದ ಮಿಶ್ರ ಪ್ರತಿಕ್ರಿಯೆ ಮಧ್ಯೆ ಕೂಡ ಫಸ್ಟ್ ಡೇ 'ಪುಷ್ಪ'-2 ಭರ್ಜರಿ ಕಲೆಕ್ಷನ್ ಮಾಡಿದೆ. ಹಲವು ದಾಖಲೆ ಮುರಿದು ಮುನ್ನುಗ್ಗುತ್ತಿದೆ ಎಂಬುದು ವಿಶೇಷ. ಈ ಹಾದಿಯಲ್ಲಿ 'KGF'-2 ಚಿತ್ರವನ್ನು ಕೂಡ ಹಿಂದಿಕ್ಕಿದೆ. ಯಶ್ ನಟನೆಯ...

ನಟ ವಿಜಯ್ ದೇವರಕೊಂಡ ಫ್ಯಾಮಿಲಿಗೆ ಪುಷ್ಪ-2 ಸಿನಿಮಾ ತೋರಿಸಿದ ನಟಿ ರಶ್ಮಿಕಾ ಮಂದಣ್ಣ

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರೂ, ಇದುವರೆಗೂ ರಶ್ಮಿಕಾ ಆಗಲಿ ವಿಜಯ್ ಆಗಲಿ ಓಪನ್ ಆಗಿ ಅದನ್ನು ಒಪ್ಪಿಕೊಂಡಿಲ್ಲ. ರಶ್ಮಿಕಾ ವಿಜಯ್ ಮನೆಗೆ ಹೋಗುವುದು, ಹಬ್ಬ ಆಚರಿಸುವುದು, ಟೈಮ್ ಸ್ಪೆಂಡ್ ಮಾಡುವುದು, ವಿಜಯ್ ಜೊತೆ ವಿದೇಶ ಪ್ರಯಾಣ ಮಾಡುವುದು. ಇದನ್ನೆಲ್ಲ ಮಾಡುತ್ತಿರುತ್ತಾರೆ. https://youtu.be/VwUWHFghFpM ಆದರೆ ಈ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img