Tollywood News: ಪುಷ್ಪ 2 ರಿಲೀಸ್ ಕ್ರೇಜ್ ಎಲ್ಲೆಡೆ ಜೋರಾಗಿದೆ. ಚಿತ್ರತಂಡಕ್ಕೆ ಇದು ಸಹಜವಾಗಿ ಖುಷಿಯೂ ಹೌದು. ಹಾಗೆ ಕೊಂಚ ಬೇಸರವೂ ಕೂಡ. ಬೇಸರಕ್ಕೆ ಕಾರಣ, ಪೇಯ್ಡ್ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ಸಂಬಂಧ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇದಕ್ಕಾಗಿ ನಟಿ ರಶ್ಮಿಕಾ ಮಂದಣ್ಣ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.
ಡಿ.4ರ...
Sandalwood News: ಸಿನಿಮಾ ಅಂದಮೇಲೆ ವಾದ-ವಿವಾದಗಳು ಸಹಜ. ಅದರಲ್ಲೂ ನಟ-ನಟಿಯರ ಮೇಲಂತೂ ಆಗಾಗ ಕೆಲ ವಿವಾದಗಳು ಸುತ್ತಿಕೊಳ್ಳೋದು ನಿಜ. ಈಗ ಅಂಥದ್ದೇ ಸಣ್ಣ ವಾದವೊಂದು ಸ್ಯಾಂಡಲ್ ವುಡ್ ಸ್ಟಾರ್ ರಿಷಭ್ ಶೆಟ್ಟಿ ಅವರ ಮೇಲೂ ಇದೆ. ಇದನ್ನು ವಿವಾದ ಅನ್ನಬೇಕೋ, ವಾದ ಅನ್ನಬೇಕೋ ಗೊತ್ತಿಲ್ಲ. ಇಷ್ಟಕ್ಕೂ ಇದೆಲ್ಲಾ ಬೇಕೂ ಇರಲಿಲ್ಲ. ಒಂದೊಮ್ಮೆ ಸೂಕ್ಷ್ಮವಾಗಿ ಗಮನಿಸಿದರೆ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುಐ ಚಿತ್ರದ ನಾಯಕ ರಿಯಲ್ ಸ್ಟಾರ್ ನಟ ಉಪೇಂದ್ರ ಮಾತನಾಡಿದ್ದು, ಈಗಾಗಲೇ ಯುಐ ಚಿತ್ರದ. ಟೀಸರ್ ಬಿಡುಗಡೆ ಮಾಡಲಾಗಿದೆ. ಚಿತ್ರದ ನೇಮ್ ಯುಐ ಬಹಳ ಜನರಿಗೆ ತರ್ಕ ಹುಟ್ಟಿಸುತ್ತದೆ. ನನಗೆ ನನ್ನ ಆಡಿಯನ್ಸಗಳೇ ಸುಪರ್ ಸ್ಟಾರ್ಸ್. ಈ ಚಿತ್ರದ ಪ್ರತಿಯೊಂದು ಕ್ಷಣಕ್ಕೂ ಒಂಮದು ಒಂದು ಪಾತ್ರಕ್ಕೂ ತುಂಬಾ ಅರ್ಥವಿದೆ...
Bollywood News: ಬಾಲಿವುಡ್ ನಟಿ ನರ್ಗೀಸ್ ಫಕ್ರಿ ಸಹೋದರಿ ತನ್ನ ಮಾಜಿ ಪ್ರಿಯಕರನನ್ನು ಕೊಂದ ಕಾರಣಕ್ಕೆ ಅರೆಸ್ಟ್ ಆಗಿದ್ದಾಳೆ. ನರ್ಗೀಸ್ಳ ಕಿರಿಯ ಸಹೋದರಿಯಾದ ಆಲಿಯಾ ಫಕ್ರಿ, ನ್ಯೂಯಾರ್ಕ್ ಮೂಲದ 35 ವರ್ಷ ವಯಸ್ಸಿನ ಎಡ್ವರ್ಡ್ ಜೆಕಬ್ ಎಂಬುವವರನ್ನು ಪ್ರೀತಿಸುತ್ತಿದ್ದಳು.
https://youtu.be/NAnISujdAU4
ಆದರೆ ಇವರಿಬ್ಬರ ಪ್ರೀತಿಯ ನಡುವೆ ಇನ್ನೋರ್ವ ಯುವತಿ ಎಂಟ್ರಿ ಕೊಟ್ಟಿದ್ದಳು. ಹಾಗಾಗಿ ಅಲಿಯಾಳನ್ನು ಜೆಕಬ್ ಇಗ್ನೋರ್...
Sandalwood News: ನಿನ್ನೆ ತಾನೇ UI ಸಿನಿಮಾ ವಾರ್ನರ್ ರಿಲೀಸ್ ಮಾಡಿರುವ ಉಪೇಂದ್ರ, ಇಂದು ಮಂಗಳೂರಿನ ಪ್ರಸಿದ್ಧ ಪುಣ್ಯಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಅದಕ್ಕೂ ಮುನ್ನ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಉಪೇಂದ್ರ...
Sandalwood News: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನವೆಂಬರ್ 29ರಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಬಾರಿ ಅವರು ಬರ್ತ್ ಡೇ ಹಿನ್ನೆಲೆಯಲ್ಲಿ ಆಫ್ರಿಕಾಗೆ ತೆರಳಿ ಅಲ್ಲಿ ತಮ್ಮ ಗೆಳೆಯರೊಂದಿಗೆ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲ, ಅಲ್ಲಿನ ಕೆಲವು ಸುಂದರ ತಾಣಗಳಿಗೆ ಭೇಟಿ ನೀಡಿ, ಕೆಲವು ಫೋಟೋಗಳನ್ನೂ ಕೂಡ ಶೇರ್ ಮಾಡಿಕೊಂಡಿದ್ದರು. ಇದೀಗ ರಮ್ಯಾ ಆಫ್ರಿಕಾದ...
Bigg Boss: ನಟಿ ಶೋಭಾ ಶೆಟ್ಟಿ ಈ ಮೊದಲು ತೆಲುಗು ಬಿಗ್ಬಾಸ್ನಲ್ಲಿ ಸ್ಪರ್ಧಿಸಿ, ಫಿನಾಲೆ ತನಕ ತಲುಪುವುದಕ್ಕೆ ಒಂದೇ ರೌಂಡ್ ಬಾಕಿ ಇರುವಾಗ, ಹೊರಬಿದ್ದಿದ್ದರು. ಕನ್ನಡದಲ್ಲೂ ಅದೃಷ್ಟ ಪರೀಕ್ಷೆಗಿಳಿಯಲು ಕನ್ನಡ ಬಿಗ್ಬಾಸ್ಕ್ಕೆ ಬಂದಿದ್ದರು. ಆದರೆ ಬಿಗ್ಬಾಸ್ ಕನ್ನಡಕ್ಕೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಂದು, ಎರಡೇ ವಾರಕ್ಕೆ ವಾಪಸ್ ಆಗಿದ್ದಾರೆ.
ತಾವಾಗಿಯೇ ಹೊರಹೋಗುತ್ತೇನೆ ಎಂದಿದ್ದಕ್ಕೆ ಶೋಭಾ...
Bigg Boss: ಇಂದು ಬಿಗ್ಬಾಸ್ ಮನೆಯಲ್ಲಿ ಹಲವು ಟಾಸ್ಕ್ಗಳನ್ನು ನೀಡುತ್ತಿದ್ದು, ಮೆಣಸಿನಕಾಯಿ, ಹಾಗಲಕಾಯಿ ತಿನ್ನುವುದು, ತಲೆ ಬೋಳಿಸಿಕೊಳ್ಳುವುದು ಹೀಗೆ ಹಲವು ಟಾಸ್ಕ್ಗಳಿದೆ.
https://youtu.be/jld9HdYoYCc
ಕಳೆದ ಬಿಗ್ಬಾಸ್ನಲ್ಲಿ ಕಾರ್ತಿಕ್ ಮತ್ತು ತುಕಾಲಿ ಮಂಜು ತಲೆ ಬೋಳಿಸಿಕೊಂಡಿದ್ದು, ಈ ಸೀಸನ್ನಲ್ಲಿ ರಜತ್ ಅವರಿಗೆ ಈ ಟಾಸ್ಕ್ ನೀಡಲಾಗಿದೆ. ರಜತ್ ಅವರು ತಲೆ ಬೋಳಿಸಿಕೊಳ್ಳಲು ಒಪ್ಪಿಗೆ ನೀಡಿದ್ದು, ಟ್ರಿಮ್ಮರ್ನಿಂದ ತಲೆಬೋಳಿಸಿಕೊಳ್ಳಲು ರೆಡಿಯಾಗಿದ್ದಾರೆ....
Sandalwood News: ಇಂದು ನಟಿ ಶೋಭಿತಾ ಶಿವಣ್ಣ ಮೃತದೇಹ ಹುಟ್ಟೂರಾದ ಸಕಲೇಶಪುರಕ್ಕೆ ಬಂದಿದ್ದು, ಅಂತ್ಯಸಂಸ್ಕಾರ ನಡೆದಿದೆ. ಹಾಸನದ ಸಕಲೇಶಪುರ ತಾಲೂಕಿನ ಹೆರೂರು ಶೋಭಿತಾ ಹುಟ್ಟೂರಾಗಿದ್ದು, ಅವರ ನಿವಾಸದ ಎದುರೇ ಅಂತ್ಯಕ್ರಿಯೆ ಮಾಡಲಾಗಿದೆ.
ಎರಡು ದಿನಗಳ ಹಿಂದೆ ನಟಿ ಶೋಭಿತಾ ಶಿವಣ್ಣ ಹೈದರಾಬಾದ್ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಶೋಭಿತಾ ಶಿವಣ್ಣ ಬ್ರಹ್ಮಗಂಟು ಸಿರಿಯಲ್ ಮೂಲಕ ಪ್ರಸಿದ್ಧರಾಗಿದ್ದರು....
Movie News: ಸಿನಿಮಾ ಚೆನ್ನಾಗಿದ್ದರೆ ಮನಸ್ಸಿಗೆ ಹಿಡಿಸಿದರೆ ಯಾವ ಭಾಷೆಯಾದರೇನು? ಯಾವ ಕಲಾವಿದನಾದರೇನು? ಜನ ಪ್ರೀತಿಯಿಂದ ಅಪ್ಪಿ, ಒಪ್ಪಿಕೊಳ್ತಾರೆ. ಅದಕ್ಕೆ ಸ್ಪಷ್ಟ ಉದಾಹರಣೆ ನಮ್ಮ ಕನ್ನಡದ ಹೆಮ್ಮೆಯ ಕೆಜಿಎಫ್. ಯೆಸ್, ಯಶ್ ಅಭಿನಯದ ಕೆಜಿಎಫ್ ಮತ್ತು ಕೆಜಿಎಫ್ 2 ಸಿನಿಮಾವನ್ನು ಜನ ಇಷ್ಟಪಟ್ಟಿದ್ದರು. ಇಡೀ ದೇಶ ಮಾತ್ರವಲ್ಲ, ವಿದೇಶದಲ್ಲೂ ಕೆಜಿಎಫ್ ದಾಖಲೆ ಬರೆದಿತ್ತು. ಇಲ್ಲಿಯವರೆಗೂ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....