Saturday, June 27, 2026

ಸಿನಿಮಾ

Sandalwood News: ಟೆಕ್ನೀಷಿಯನ್ ಸೂ*ಸೈಡ್ ಯತ್ನ ಜಮೀರ್ ಪುತ್ರನ ವಿರುದ್ಧ ದೂರು

Sandalwood News: ಕನ್ನಡ ಚಿತ್ರರಂಗದಲ್ಲಿ ಎಲ್ಲವೂ ಸರಿ ಇದೆಯಾ? ಗೊತ್ತಿಲ್ಲ. ಸಿನಿಮಾಗಳಿಗೆ ಸಂಬಂಧಿಸಿದಂತೆ ದಿನ ನಿತ್ಯ ಒಂದಿಲ್ಲೊಂದು ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಚಿತ್ರೀಕರಣ ವಿಷಯದಲ್ಲಿರಬಹುದು, ನಿರ್ದೇಶಕ, ನಿರ್ಮಾಪಕರ ನಡುವಿನ ವಾಗ್ವಾದಗಳಿರಬಹುದು, ನಟ, ನಟಿಯರ ಮೇಲಿನ ಕೆಲ ಆರೋಪಗಳಿರಬಹುದು ಸಾಮಾನ್ಯವಾಗಿ ದೂರುಗಳು ಆಗಾಗ ಕೇಳಿಬರೋದು ಕಾಮನ್. ಅದರಲ್ಲೂ ಟೆಕ್ನೀಷಿಯನ್ಸ್ ವಿಚಾರದಲ್ಲಿ ಇದು ತುಸು ಹೆಚ್ಚೇ ಎಂದು...

Sandalwood News: ಬಾಲಿವುಡ್ ಗೆ ಕನ್ನಡ ನಟಿ ಶ್ರೀಲೀಲಾ ಕಿಸ್ಸಿಕ್ ಬೆಡಗಿಯ ಹೊಸ ಇನ್ನಿಂಗ್ಸ್

Movie News: ಸಿನಿಮಾಗಳು ಈಗ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿವೆ. ಇದು ಎಲ್ಲರಿಗೂ ಗೊತ್ತು. ಹಾಗಾಗಿ ನಟ, ನಟಿಯರೂ ಕೂಡ ಪ್ಯಾನ್ ಇಂಡಿಯಾ ಸ್ಟಾರ್ ಗಳಾಗುತ್ತಿದ್ದಾರೆ. ಅದರಲ್ಲೂ ಸೌತ್ ಇಂಡಿಯಾದ ಸ್ಟಾರ್ ನಟ,ನಟಿಯರಂತೂ ಈಗ ಬಾಲಿವುಂಡ್ ಅಂಗಳದಲ್ಲಿ ಸಖತ್ ಮಿಂಚುತ್ತಿದ್ದಾರೆ. ಈಗಾಗಲೇ ಬಾಲಿವುಡ್ ಗೆ ಕನ್ನಡದ ಅನೇಕ ನಟ, ನಟಿಯರು ಹೋಗಿದ್ದಾರೆ. ಬರೀ ನಟ, ನಟಿಯರು...

ಸೆಲೆಬ್ರಿಟಿಗಳು ತಮ್ಮ ದೇಹದ ಪ್ರತ್ಯೇಕ ಅಂಗಗಳಿಗೂ ಇನ್ಶೂರೆನ್ಸ್ ಮಾಡಿಸಿರುತ್ತಾರೆ ಗೊತ್ತಾ..?

Bollywood News: ತನ್ನ ಅಂತ್ಯವಾದ ಬಳಿಕ ಅಪ್ಪ- ಅಮ್ಮ ಅಥವಾ ಪತ್ನಿ ಮಕ್ಕಳಿಗೆ ಆರ್ಥಿಕ ಸಹಾಯವಾಾಗಲಿ ಎಂದು ಕೆಲವರು ಇನ್ಶೂರೆನ್ಸ್ ಮಾಡಿಸುತ್ತಾರೆ. ಇನ್ನು ಕೆಲವರು ಟಿವಿ, ಕಾರ್, ಬೈಕ್ ಎಲ್ಲದಕ್ಕೂ ಇನ್ಶೂರೆನ್ಸ್ ಮಾಡಿಸುತ್ತಾರೆ. ಆರೋಗ್ಯ ವಿಮೆ ಮಾಡಿಸುವುದು ಅತ್ಯಂತ ಮುಖ್ಯವಾದ ಸಂಗತಿಯಾಗಿದೆ. ಆದರೆ ಬಾಲಿವುಡ್ ಸೆಲೆಬ್ರಿಟಿಗಳು, ತಮ್ಮ ದೇಹದ ಅಂಗಾಂಗಗಳಿಗೆ ಇನ್ಶೂರೆನ್ಸ್ ಮಾಡಿಸಿಕೊಂಡಿರುತ್ತಾರೆ. ಹಾಗಾದ್ರೆ...

ಯೋಗರಾಜ್ ಭಟ್- ಇ.ಕೃಷ್ಣಪ್ಪ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿದೆ ಮತ್ತೊಂದು ವಿಭಿನ್ನ ಪ್ರೇಮ ಕಥಾನಕ

Movie News: ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಸೂಪರ್ ಹಿಟ್ ಚಲನಚಿತ್ರ "ಮುಂಗಾರು ಮಳೆ". ಇಷ್ಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದಲ್ಲಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ನೂತನ ಚಿತ್ರದ ಹೆಸರು "ಮನದ ಕಡಲು".‌ ಸುಮುಖ ಈ...

ವಾರ್ನರ್ ಅನ್ ಸೋಲ್ಡ್ ಗೆ ಇವರೇ ಕಾರಣ! ರಾಜಮೌಳಿ ಗೆದ್ರು ಸ್ಟಾರ್ಸ್ ಸೋತ್ರು

Movie News: ನಿರ್ದೇಶಕ ರಾಜಮೌಳಿ ಜೊತೆ ಯಾರು ಸಿನಿಮಾ ಮಾಡ್ತಾರೋ, ಅವರ ಮುಂದಿನ ಸಿನಿಮಾ ಪಕ್ಕಾ ಫ್ಲಾಪ್ ಆಗಿರುತ್ತದೆ ಅಂತಾ ಎಲ್ಲರೂ ಹೇಳುತ್ತಾರೆ. ಅದೇ ರೀತಿ ಹಲವು ಹೀರೋಗಳ ಸಿನಿಮಾ ಫ್ಲಾಪ್ ಆಗಿರುವುದು ಇದ್ಕಕೆ ಉದಾಹರಣೆಯಾಗಿದೆ. https://youtu.be/ALZASy5zbZ8 ಪ್ರಭಾಸ್, ರಾಮ್‌ಚರಣ್, ಜೂನಿಯರ್ ಎನ್‌ಟಿಆರ್ ಸೇರಿ ಹಲವರ ಸಿನಿಮಾಗಳು ಫ್ಲಾಪ್ ಆಗಿದೆ. ಬಾಹುಬಲಿ ಪಾರ್ಟ್ 2 ಸಖತ್ ಫೇಮಸ್...

ರಾಜಮೌಳಿ ಶಿಷ್ಯನ ಚಿತ್ರದಲ್ಲಿ ರಿಷಭ್ ಶೆಟ್ಟಿ ಕಾಂತಾರ ಮೇಕರ್‌ಗೆ ಭಾರೀ ಡಿಮ್ಯಾಂಡ್!

Sandalwood News: ಕನ್ನಡ ಚಿತ್ರರಂಗ ಈಗ ಬರೀ ಕನ್ನಡಕ್ಕೆ ಸೀಮಿತವಾಗಿಲ್ಲ ಅನ್ನೋದು ಎಲ್ಲರಿಗೂ ಗೊತ್ತು. ಅಂತೆಯೇ, ಕನ್ನಡದ ಸ್ಟಾರ್ ನಟರು ಮತ್ತು ನಿರ್ದೇಶಕರೂ ಸಹ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿದ್ದಾರೆ ಅನ್ನೊದು ಕೂಡ ಗೊತ್ತಿದೆ. ಈಗ ಹೊಸ ಸುದ್ದಿ ಏನಪ್ಪ ಅಂದ್ರೆ, ರಾಜಮೌಳಿ ಅವರ ಶಿಷ್ಯನ ತೆಲುಗು ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಹೌದು, ಕಾಂತಾರ ಚಿತ್ರ...

“ಮ್ಯಾಕ್ಸ್” ಬಿಡುಗಡೆ ದಿನಾಂಕ ಫಿಕ್ಸ್!

Sandalwood News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಚಿತ್ರ "ಮ್ಯಾಕ್ಸ್" ಇದೇ ಡಿಸೆಂಬರ್ 25ರಂದು ಬಿಡುಗಡೆ ಆಗುವುದಾಗಿ ಚಿತ್ರ ತಂಡ ಇಂದು ಘೋಷಿಸಿದೆ‌. ಚಿತ್ರದ ರಿಲೀಸ್ ದಿನಾಂಕವನ್ನು ತಿಳಿಸಿ ಎಂಬ ಅಭಿಮಾನಿಗಳ ಬಹು ಕಾಲದ ಬೇಡಿಕೆಯನ್ನೀ ಚಿತ್ರ ತಂಡ ಇಂದು ಪೂರೈಸಿದೆ‌. https://youtu.be/ALZASy5zbZ8 "ಮ್ಯಾಕ್ಸ್" ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್...

ಟ್ರೋಲ್ ವಿರುದ್ಧ ಮೌನಮುರಿದ ಸೆಲೆಬ್ರಿಟಿ: ಎ.ಆರ್.ರೆಹಮಾನ್ ನನಗೆ ತಂದೆ ಸಮಾನ ಎಂದ ಮೋಹಿನಿ ಡೇ

Bollywood Movie: ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ತಮ್ಮ ಪತ್ನಿ ಸೈರಾ ಬಾನುಗೆ ಕೆಲ ದಿನಗಳ ಹಿಂದಷ್ಟೇ ವಿಚ್ಛೇದನ ನೀಡಿದ್ದರು. ಕೆಲ ದಿನಗಳಲ್ಲೇ ನಾವು ನಮ್ಮ ಆ್ಯನಿವರ್ಸರಿ ಆಚರಿಸಿಕೊಳ್ಳಬೇಕಿತ್ತು. ಆದರೆ ನಮ್ಮ ವೈವಾಹಿಕ ಜೀವನವನ್ನು ಇಂದಿಗೆ ಅಂತ್ಯಗೊಳಿಸುತ್ತಿದ್ದೇವೆ ಎಂದಿದ್ದರು. ಈ ಸುದ್ದಿ ಹಲವರಿಗೆ ಶಾಕಿಂಗ್ ಸುದ್ದಿಯಾಗಿತ್ತು. https://youtu.be/tBf2LWeJ4Co ಅದೇ ದಿನ ರೆಹಮಾನ್ ಬ್ಯಾಂಡ್‌ನಲ್ಲಿ ಇದ್ದ ಮೋಹಿನಿ ಡೇ ಎಂಬಾಕೆ...

ಅಭಿಷೇಕ್ ಬಚ್ಚನ್ ವೃತ್ತಿಜೀವನಕ್ಕೆ ಬೀಳುತ್ತಾ ಬ್ರೇಕ್..? 40 ಕೋಟಿ ಬಜೆಟ್ ಸಿನಿಮಾ ಗಳಿಸಿದ್ದು ಬರೀ 1.50 ಕೋಟಿ..

Bollywood News: ನಟ ಅಭಿಷೇಕ್ ಬಚ್ಚನ್ ಬಾಲಿವುಡ್‌ನಲ್ಲಿ ಹಲವು ಅತ್ಯುತ್ತಮ ಚಿತ್ರಗಳನ್ನು ನೀಡಿದವರು. ಆದರೆ ಇತ್ತೀಚಿನ ದಿನಗಳಲ್ಲಿ ಅಭಿಷೇಕ್ ನಟನೆಯ ಸಿನಿಮಾಗಳು ಫ್ಲಾಪ್ ಆಗುತ್ತಿದೆ. ಕೆಲ ದಿನಗಳ ಹಿಂದೆ ರಿಲೀಸ್ ಆಗಿದ್ದ 40 ಕೋಟಿ ಬಜೆಟ್ ಸಿನಿಮಾ ಗಳಿಸಿದ್ದು ಬರೀ ಒಂದೂವರೆ ಕೋಟಿ ರೂಪಾಯಿ. ಹೀಗಾಗಿ ಬಾಲಿವುಡ್‌ನಲ್ಲಿ ಅಭಿಷೇಕ್‌ ಬಚ್ಚನ್ ವೃತ್ತಿಜೀವನಕ್ಕೆ ಬ್ರೇಕ್ ಬೀಳತ್ತಾ...

ವಿಕೃತ ಮನಸ್ಥಿತಿ ಇರುವವರು ಮಾಡಿರುವ ಸಿನಿಮಾ ಅನಿಮಲ್: ಜಾವೇದ್ ಅಖ್ತರ್

Bollywood News: ಕೆಲ ತಿಂಗಳ ಹಿಂದೆ ರಿಲೀಸ್ ಆಗಿದ್ದ ಅನಿಮಲ್ ಸಿನಿಮಾ ಬಗ್ಗೆ ಬಾಲಿವುಡ್ ಸೆಲೆಬ್ರಿಟಿ ಜಾವೇದ್ ಅಖ್ತರ್ ವಿರೋಧ ವ್ಯಕ್ತಪಡಿಸಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ರಣ್ವೀರ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಅನಿಮಲ್ ಸಿನಿಮಾ ರಿಲೀಸ್ ಆಗಿ, ಸೂಪರ್ ಹಿಟ್ ಆಗಿತ್ತು. ನಿರ್ದೇಶಕ ಸಂದೀಪ್ ರೆಡ್ಡಿ ವಾಂಗಾ ಸಖತ್ ಫೇಮಸ್ ಆಗಿದ್ದರು. ಆದರೆ ಈ...
- Advertisement -spot_img

Latest News

ರಾಮನ ಅಸ್ತಿತ್ವದ ಬಗ್ಗೆ ಪ್ರಶ್ನಿಸಿದವರು, ರಾಮ‌ಮಂದಿರ ಅವ್ಯವಹಾರದ ಬಗ್ಗೆ ಮಾತನಾಡೋದು ಹಾಸ್ಯಸ್ಪದ- ಜೋಶಿ…!

Hubli News: ಹುಬ್ಬಳ್ಳಿ: ರಾಮನ ಅಸ್ತಿತ್ವ ಬಗ್ಗೆ ಪ್ರಶ್ನೆ ಮಾಡಿದವರು, ರಾಮ‌ ಕಾಲ್ಪನಿಕ ವ್ಯಕ್ತಿ ಎಂದವರು, ನೂರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಮಾಡಿದರವರು ಈಗ ರಾಮ...
- Advertisement -spot_img