Sunday, June 28, 2026

ಸಿನಿಮಾ

ನನ್ನ ಹಾಡಿಗೆ ಚಪ್ಪಾಳೆ ತಟ್ಟಬೇಡಿ: ಕೋಲ್ಕತ್ತಾ ಸಂಗೀತ ಕಾರ್ಯಕ್ರಮದಲ್ಲಿ ಬೇಸರ ಹೊರಹಾಕಿದ ಶ್ರೇಯಾ

Bollywood News: ಶ್ರೇಯಾ ಘೋಷಾಲ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ..? ಅದರಲ್ಲೂ ಭಾರತೀಯರಿಗೆ ಶ್ರೇಯಾ ಘೋಷಾಲ್ ಫೇವರಿಟ್ ಸಿಂಗರ್, ಆಕೆಯ ಧ್ವನಿ ಕೇಳಿ, ತಲೆಯಾಡಿಸದವರೇ ಇಲ್ಲ.. ವಾವ್ ಅನ್ನೋ ಉದ್ಗಾರ ತೆಗೆಯದವರೇ ಇಲ್ಲ. ಇನ್ನು ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದೆ ಎಂದರೆ, ಅವರು ಹಾಡು ಶುರು ಮಾಡಿದ ತಕ್ಷಣವೇ ಚಪ್ಪಾಳೆ ಮೊಳಗಲು ಶುರುವಾಗುತ್ತದೆ....

Sandalwood News: ತಾಯಿಯ ಬಗ್ಗೆ ಭಾವುಕ ಪತ್ರ ಬರೆದ ಕಿಚ್ಚ ಸುದೀಪ್

Sandalwood News: ಕಿಚ್ಚ ಸುದೀಪ್ ಅವರ ತಾಯಿ ನಿನ್ನೆ ಮುಂಜಾನೆಯಷ್ಟೇ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ಅಗಲಿದ ಅಮ್ಮನಿಗಾಗಿ ಕಿಚ್ಚ ಸುದೀಪ್ ಭಾವುಕ ಪತ್ರ ಬರೆದಿದ್ದಾರೆ. ನನ್ನ ತಾಯಿ, ಪಕ್ಷಪಾತವಿಲ್ಲದ, ಪ್ರೀತಿ ಕೊಡುವ, ಕ್ಷಮೆ ನೀಡುವ, ಕಾಳಜಿವಹಿಸುವ ಮತ್ತು ಓರ್ವ ಮೌಲ್ಯಯುತವಾದ ವ್ಯಕ್ತಿಯಾಗಿದ್ದರು. ಆಕೆ ನನ್ನ ಪಕ್ಕದಲ್ಲಿಯೇ ಇದ್ದ, ಮಾನವ ರೂಪದ ದೇವರಾಗಿದ್ದಳು. ಆಕೆ ಎಂದರೆ ನನಗೆ...

ಬಿಗ್‌ಬಾಸ್‌ಗೆ ವೈಲ್ಡ್ ಕಾರ್ಡ್ ಎಂಟ್ರಿ: ಸಿಂಗರ್‌, ಕುರಿಗಾಹಿ ಹನುಮಂತುಗೆ ವಿಶೇಷ ಅಧಿಕಾರ

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಲಾಯರ್ ಜಗದೀಶ್ ಮತ್ತು ರಂಜಿತ್ ಹೊರನಡೆದಿದ್ದು, ಇದೀಗ ಬಿಗ್‌ಬಾಸ್ ಮನೆಗೆ ವೈಲ್ಡ್‌ ಕಾರ್ಡ್ ಎಂಟ್ರಿಯಾಗಿದೆ. https://youtu.be/WfHHGvy1lG4 ಸಿಂಗರ್ ಆಗಿ ಮಿಂಚಿದ್ದ ಕುರಿಗಾಹಿ ಹನುಮಂತು ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಹನುಮಂತುಗೆ ಬಿಗ್‌ಬಾಸ್ ವಿಶೇಷ ಅಧಿಕಾರವನ್ನೂ ಕೊಟ್ಟಿದ್ದಾರೆ. ಅವರು ಬಂದ ಕೂಡಲೇ ಮನೆಯ...

ನಟ ಕಿಚ್ಚ ಸುದೀಪ್‌ಗೆ ಮಾತೃ ವಿಯೋಗ: ಅನಾರೋಗ್ಯದಿಂದ ಸುದೀಪ್ ತಾಯಿ ನಿಧನ

Sandalwood News: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೇ, ಇಂದು ಮುಂಜಾನೆ ಸರೋಜಾ ಅವರು ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಸುದೀಪ್ ನಿವಾಸಕ್ಕೆ ತರಲಾಗುತ್ತದೆ. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. https://youtu.be/9ihd-wolIvY ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಸರೋಜಾ...

11 ಕೋಟಿ ಹಣ ವಂಚನೆ ಆರೋಪ: ಖ್ಯಾತ ಬಾಲಿವುಡ್ ಕೋರಿಯೋಗ್ರಾಫರ್ ದಂಪತಿ ವಿರುದ್ಧ ದೂರು ದಾಖಲು

Bollywood News: ಬಾಲಿವುಡ್ ಖ್ಯಾತ ಕೋರಿಯೋಗ್ರಾಫರ್ ರೆಮೋ ಡಿಸೋಜಾ ಮತ್ತು ಅವರ ಪತ್ನಿ ವಿರುದ್ಧ 11 ಕೋಟಿ ಹಣ ವಂಚಿಸಿರುವುದಾಗಿ, ಮುಂಬೈ ಪೊಲೀಸ್ ಠಾಣೆಯಲ್ಲಿ, ಡಾನ್ಸ್ ಗ್ರೂಪ್‌ನ ಲೀಡರ್ ಒಬ್ಬರು ದೂರು ದಾಖಲಿಸಿದ್ದಾರೆ. https://youtu.be/hgazRDVfQYg ಡ್ಯಾನ್ಸ್ ಗ್ರೂಪ್ ಹೊಂದಿರುವ ಓರ್ವ ವ್ಯಕ್ತಿ ಈ ದೂರು ನೀಡಿದ್ದು, ರೆಮೋ ಮತ್ತು ಅವರ ಪತ್ನಿ ಮತ್ತು ಕೆಲವರು ಸೇರಿ, ತಮ್ಮ...

ಬಿಷ್ಣೋಯಿ ಸಮಾಜದವರ ಹಿನ್ನೆಲೆ ಏನು..? ಕೃಷ್ಣಮೃಗದ ಮೇಲೆ ಏಕಿಷ್ಟು ಭಕ್ತಿ.?: ಭಾಗ 1

Bollywood News: ಸದ್ಯ ಭಾರತದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಲಾರೆನ್ಸ್ ಬಿಷ್ಣೋಯ್ ಸುದ್ದಿ. ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್‌ನನ್ನು ಕೊಲೆ ಮಾಡುವುದೇ ನನ್ನ ಜೀವನ ಗುರಿ ಎನ್ನುತ್ತಿರುವ ಬಿಷ್ಣೋಯ್, ಸಲ್ಮಾನ್ ಖಾನ್‌ಗೆ ಸಪೋರ್ಟ್ ಮಾಡುವವರನ್ನೆಲ್ಲ ಕೊಲ್ಲುವ ತಯಾರಿ ನಡೆಸಿದ ಹಾಗಿದೆ. ಕೆಲ ದಿನಗಳ ಹಿಂದೆ ಸಲ್ಮಾನ್ ಆಪ್ತನಾಗಿದ್ದ ಬಾಬಾ ಸಿದ್ಧಕಿ ಹತ್ಯೆಯಾಗಿದ್ದು,...

ಬಿಷ್ಣೋಯಿ ಸಮಾಜದವರ ಹಿನ್ನೆಲೆ ಏನು..? ಕೃಷ್ಣಮೃಗದ ಮೇಲೆ ಏಕಿಷ್ಟು ಭಕ್ತಿ.?: ಭಾಗ 2

Bollywood News: ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ಸಲ್ಮಾನ್ ಖಾನ್ ವಿರುದ್ಧ ಏಕೆ ಲಾರೆನ್ಸ್ ಬಿಷ್ಣೋಯಿ ಅಷ್ಟು ದ್ವೇಷ ಸಾಧಿಸುತ್ತಿದ್ದಾನೆ ಅನ್ನೋ ಬಗ್ಗೆ ಹೇಳಿದ್ದೇವೆ. ಇದೀಗ ಪ್ರಾಣಿಗಳಿಗೆ ಇಷ್ಟು ಮಹತ್ವ ಕೊಡುವ ಬಿಷ್ಣೋಯಿಗಳು ಯಾರು..? ಯಾಕೆ ಇವರಿಗೆ ಕೃಷ್ಣಮೃಗವನ್ನು ಕಂಡರೆ ಅಷ್ಟು ಭಕ್ತಿ..? ಚಿಪ್ಕೋ ಆಂದೋಲನ ಮತ್ತು ಬಿಷ್ಣೋಯಿ ಸಮಾಜಕ್ಕೂ ಇರುವ ನಂಟೇನು...

ಕನ್ನಡ ಬಿಗ್‌ಬಾಸ್‌ ಶೋಗೆ ಮತ್ತೊಂದು ಸಂಕಷ್ಟ: ಸ್ಟಾಪ್ ಆಗತ್ತಾ ರಿಯಾಲಿಟಿ ಶೋ..?

Bigg Boss News: ಕನ್ನಡ ಬಿಗ್‌ಬಾಸ್ ಸೀಸನ್ 11ನಲ್ಲಿ ಮನೆಮಂದಿ ಟಾಸ್ಕ್ ಆಡಿ ಸದ್ದು ಮಾಡೋದಕ್ಕಿಂತ ಜಗಳವಾಗಿ, ಹೊಡೆದಾಡಿಕೊಂಡು, ಅಶ್ಲೀಲವಾಗಿ ಬೈದುಕೊಂಡು ಸುದ್ದಿಯಾಗುತ್ತಿದ್ದಾರೆ. https://youtu.be/Xbqg6gnlw_o ಈ ಮೊದಲು ಸ್ವರ್ಗ- ನರಕ ಎಂಬ ಕಾನ್ಸೆಪ್ಟ್‌ನಲ್ಲಿ ಶೋ ನಡೆಯುತ್ತಿತ್ತು. ಆದರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಎಂದು ಮಹಿಳಾ ಆಯೋಗ ದೂರು ನೀಡಿದ ಕಾರಣ, ಎಲ್ಲರೂ ಒಂದೇ ರೀತಿ ಇರುವಂತೆ ಮಾಡಲಾಯಿತು....

Bigg boss News: ಬಿಗ್‌ಬಾಸ್ ಮನೆಯಿಂದ ಇಬ್ಬರು ಸ್ಪರ್ಧಿಗಳು ಔಟ್..?

Bigg boss News: ಕನ್ನಡ ಬಿಗ್‌ಬಾಸ್ ಸೀಸನ್ 11 ಸಖತ್ ಇಂಟ್ರೆಸ್ಟಿಂಗ್ ಆಗಿದೆ. ಈ ಮೊದಲು ಸ್ವರ್ಗ-ನರಕ ಅನ್ನೋ ಕಾನ್ಸೆಪ್ಟ್ ಇದ್ದು, ಅದು ಕೂಡ ಕ್ಯಾನ್ಸಲ್ ಆಗಿ, ಈಗ ಎಲ್ಲರೂ ಒಂದೇ ಮನೆಯಲ್ಲಿದ್ದಾರೆ. ಆದರೆ ಮನೆಯಲ್ಲಿ ಲಾಯರ್ ಜಗದೀಶ್ ವರ್ತನೆ ಹಲವರಿಗೆ ಕಿರಿಕಿರಿಯುಂಟು ಮಾಡಿದೆ. ಅಲ್ಲದೇ, ದಿನದಿಂದ ದಿನಕ್ಕೆ ಲಾಯರ್ ಜಗದೀಶ್ ಬಿಗ್‌ಬಾಸ್‌ ಬಗ್ಗೆ...

Darshan Case: ಗಂಡು ಮಗುವಿಗೆ ಜನ್ಮ ನೀಡಿದ ಮೃತ ರೇಣುಕಾಸ್ವಾಮಿ ಪತ್ನಿ

Sandalwood News: ಕೆಲ ತಿಂಗಳ ಹಿಂದೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಕಾರಣಕ್ಕೆ, ನಟ ದರ್ಶನ್ ಗ್ಯಾಂಗ್‌ನಿಂದ ಕೊಲೆಯಾಗಿ ಸಾವನ್ನಪ್ಪಿದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನಿಸಿದೆ. ರೇಣುಕಾಸ್ವಾಮಿ ಕೊಲೆಯಾದಾಗಲೇ ಆತನ ಪತ್ನಿ ಸಹನಾಗೆ 5 ತಿಂಗಳು ತುಂಬಿತ್ತು. ಇದೀಗ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ, ಆಕೆಗೆ ಗಂಡು ಮಗು ಹುಟ್ಟಿದೆ. ಪವಿತ್ರಾ ಗೌಡ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img