Sunday, June 28, 2026

ಸಿನಿಮಾ

Malayalam News: ಮಾಜಿ ಪತ್ನಿಯಿಂದ ಕಿರುಕುಳ ಆರೋಪ: ಖ್ಯಾತ ನಟ ಅರೆಸ್ಟ್

Malayalam News: ಮಲಯಾಳಂನ ನಟ ಬಾಲ ಕುಮಾರ್ ಮತ್ತು ಅವರ ಮ್ಯಾನೇಜರ್ ರಾಜೇಶ್ ಅವರನ್ನು ಎರ್ನಾಕುಲಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://youtu.be/a0lgeayS7lU ನಟ ಬಾಲ ಕುಮಾರ್ ಅವರು ಪತ್ನಿ ಮತ್ತು ತಮ್ಮ 12 ವರ್ಷದ ಮಗಳಿಗೆ ಕಿರುಕುಳ ನೀಡುತ್ತಿರುವ, ಬೈಯ್ಯುವ ವೀಡಿಯೋವನ್ನು, ಬಾಲ ಅವರ ಪತ್ನಿ ಅಮೃತಾ ಅವರು ಪೊಲೀಸರಿಗೆ ಒದಗಿಸಿ, ದೂರು ದಾಖಲಿಸಿದ್ದಾರೆ. ಈಗಾಗಲೇ ಇವರು...

ಜೀವ ಬೆದರಿಕೆ ಹಿನ್ನೆಲೆ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ವೈ ಪ್ಲಸ್ ಸೆಕ್ಯೂರಿಟಿ

Bollywood News: ನಟ ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ವೈ ಪ್ಲಸ್ ಸೆಕ್ಯೂರಿಟಿ ನೀಡಲಾಗಿದೆ. ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ, ಸಲ್ಮಾನ್ ಖಾನ್ ಖಾಸಾ ದೋಸ್ತ್ ಆಗಿದ್ದು, ಆತನ ಹತ್ಯೆಯಿಂದ ಮುಂಬೈ ಸಿಟಿ ದಂಗಾಗಿದೆ. https://youtu.be/BBMfR2R6pt0 ಬಾಬಾ ಸಿದ್ಧಕಿ ಸಲ್ಮಾನ್ ಖಾನ್ ಸ್ನೇಹಿತನಾಗಿದ್ದ ಕಾರಣಕ್ಕೇ ಆತನ...

BIGG BOSS Kannada: ಇಂದಿನಿಂದ ಕನ್ನಡ ಬಿಗ್‌ಬಾಸ್ ಸೀಸನ್ 11ನಲ್ಲಿ ಇಲ್ಲ ಸ್ವರ್ಗ ನರಕ ಕಾನ್ಸೆಪ್ಟ್

BIGG BOSS Kannada: ಈ ಬಾರಿಯ ಬಿಗ್‌ಬಾಸ್ ಕನ್ನಡ ಸೀಸನ್ 11 ಮೊದಲಿಗಿಂತ ಡಿಫ್ರೆಂಟ್ ಆಗಿತ್ತು. ಏಕೆಂದರೆ, ಈ ಬಾರಿ ಸ್ವರ್ಗ- ನರಕ ಅನ್ನೋ ಕಾನ್ಸೆಪ್ಟ್ ಇತ್ತು. ಆದರೆ ಇಂದಿನಿಂದ ಸ್ವರ್ಗ ನರಕ ಅನ್ನೋ ಕಾನ್ಸೆಪ್ಟ್ ಇರಲ್ಲ. ಏಕೆಂದರೆ, ನರಕಕ್ಕೆ ಹಾಕಿದ್ದ ಬೇಲಿಯನ್ನ ಕಿತ್ತು ಹಾಕಲಾಗಿದೆ. https://youtu.be/AGq7YaM485Q ಕ್ರೇನ್ ಬಂದಿದ್ದು, ಜೊತೆಗೆ ನಾಲ್ಕೈದು ಜನ ಮುಸುಕುಧಾರಿಗಳು ಬಂದು,...

Sandalwood News: ಚಿತ್ರ ವಿಮರ್ಶೆ: ಮಾರ್ಟಿನ್ ಎಂಬ ಮಾಸ್ಟರ್ ಮಾಸ್ ಚಿತ್ರ!

Sandalwood News: ನೀರಲ್ಲಿ ಸ್ನಾನ ಮಾಡಬೇಕು ಅನ್ನೋರು ಹಿಂದೆ ಹೋಗಿ... ರಕ್ತದಲ್ಲಿ ಸ್ನಾನ ಮಾಡಬೇಕು ಅನ್ನೋರು ಮುಂದೆ ಬನ್ನಿ... - ಹೀಗೆ ಹೀರೋನ ಪವರ್ ಫುಲ್ ಡೈಲಾಗ್ ನೊಂದಿಗೆ ಶುರುವಾಗುವ ಮೊದಲ ಫೈಟ್, ಈ ಸಿನಿಮಾದ ಹೈಲೆಟ್. ಜೊತೆಗೆ ಭರ್ಜರಿ ಪ್ಲಸ್ ಕೂಡ. ಅಲ್ಲಿಗೆ ಇದೊಂದು ಪಕ್ಕಾ ಮಾಸ್ ಫೀಲ್ ಇರುವ ಸಿನಿಮಾ ಅಂತ ಪ್ರತ್ಯೇಕವಾಗಿ...

Sandalwood News: ರಾಷ್ಟ್ರಪ್ರಶಸ್ತಿ ಸ್ವೀಕರಿಸಿದ ಸ್ಯಾಂಡಲ್‌ವುಡ್ ತಾರೆಯರು

Movie News: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ "ಕೆ.ಜಿ.ಎಫ್ ೨". 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಈ ಚಿತ್ರದ ಸಾಹಸ ನಿರ್ದೇಶಕ ಅನ್ವರಿವು ಅವರಿಗೆ ಅತ್ಯುತ್ತಮ ಸಾಹಸ ಸಂಯೋಜನೆಗಾಗಿ...

ಲೈಂಗಿಕ ಕಿರುಕುಳ ಕೇಸ್:ಜಾನಿ ಮಾಸ್ಟರ್ ಗೆ ಶಾಕ್! ಕೇಂದ್ರ ಸರ್ಕಾರದ ಪ್ರಶಸ್ತಿ ರದ್ದು

Sandalwood News: ಇತ್ತೀಚೆಗೆ ಲೈಂಗಿಕ ಕಿರುಕುಳ ಆರೋಪ ಸಲುವಾಗಿ ಜೈಲು ಸೇರಿರುವ ನೃತ್ಯ ನಿರ್ದೇಶಕ ಜಾನಿಮಾಸ್ಟರ್ ಇದೀಗ ಮತ್ತೊಂದು ಶಾಕ್ ಗೆ ಒಳಗಾಗಿದ್ದಾರೆ. ಹೌದು, ಫೋಕ್ಸೋ ಕೇಸ್ ಬೆನ್ನಲ್ಲೇ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಗೆ ಕೇಂದ್ರ ಸರ್ಕಾರ ಹೊಸ ಶಾಕ್ ನೀಡಿದೆ. ಜಾನಿ ಮಾಸ್ಟರ್ ಗೆ ನೀಡಲಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಕೇಂದ್ರ...

Martin : ತಮ್ಮ ನಿರ್ದೇಶನದ ಮಾರ್ಟಿನ್ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ ಎ.ಪಿ. ಅರ್ಜುನ್!

ನಿರ್ದೇಶಕ ಎ.ಪಿ. ಅರ್ಜುನ್, ತಮ್ಮ ನಿರ್ದೇಶನದ, ಧ್ರುವ ಸರ್ಜಾ ನಟಿಸಿರುವ ‘ಮಾರ್ಟಿನ್’ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಿನಿಮಾ ಬಿಡುಗಡೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಶುರುವಾಗಿ ಸುಮಾರು ಐದಾರು ವರ್ಷಗಳೇ ಕಳೆದಿದೆ. ವರ್ಷಗಳ ಬಳಿಕ ಈಗಾಗಲೇ ಅಕ್ಟೋಬರ್ 11ರಂದು ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಇನ್ನೇನು...

Kannada Bigg Boss Season 11: ಇಬ್ಬರು ಬಿಗ್‌ಬಾಸ್ ಸ್ಪರ್ಧಿಗಳಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

Kannada Bigg Boss Season 11: ಈ ಬಾರಿಯ ಕನ್ನಡ ಬಿಗ್‌ಬಾಸ್ ಸೀಸನ್ 11 ಸಖತ್ ಇಂಟ್ರೆಸ್ಟಿಂಗ್ ಆಗಿದ್ದು, ಸ್ವರ್ಗ ನರಕ ಎನ್ನುವ ಕಾನ್ಸೆಪ್ಟ್ ಶುರುವಾಗಿದೆ. ನರಕದಲ್ಲಿ ಇರುವವರು ಟಾಸ್ಕ್‌ನಲ್ಲಿ ಗೆದ್ದು ಪಾಾಯಿಂಟ್ಸ್ ಪಡೆದರೆ, ಅವರಿಗೆ ಸ್ವರ್ಗಕ್ಕೆ ಬರಲು ಅವಕಾಶವಿದೆ. ಅದೇ ರೀತಿ ಟಾಸ್ಕ್‌ನಲ್ಲಿ ಸೋತರೆ, ಸ್ವರ್ಗವಾಸಿಗಳು ನರಕಕ್ಕೆ ಹೋಗಬೇಕು. ಈ ರೀತಿ ಟಾಸ್ಕ್‌ನಲ್ಲಿ ಗೆಲ್ಲಲೇಬೇಕೆಂದು...

Kannada Bigg Boss Season 11: ಬಿಗ್‌ಬಾಸ್ ಬಗ್ಗೆ ಅಹಂಕಾರದ ಮಾತನಾಡಿದ ಜಗದೀಶ್..?

Kannada Bigg Boss Season 11: ಈ ಬಾರಿಯ ಕನ್ನಡ ಬಿಗ್‌ಬಾಸ್ ಸೀಸನ್ 11ನಲ್ಲಿ ಸಖತ್ ಸದ್ದು ಮಾಡುತ್ತಿರುವ ಸ್ಪರ್ಧಿ ಎಂದರೆ, ವಕೀಲ ಜಗದೀಶ್. ಜಗದೀಶ್ ತುಂಬಾ ದಿನಗಳ ಕಾಲ ಸ್ಪರ್ಧೆ ಮಾಡಿ, ಶೋಗೆ ಟಿಆರ್‌ಪಿ ಹೆಚ್ಚಿಸುವಂತೆ ಮಾಡೋದಂತೂ ಖಚಿತ ಅಂತಾ ಎಲ್ಲರಿಗೂ ಗೊತ್ತು. ಆದರೆ ಜಗದೀಶ್ ಈಗ ಟಾಸ್ಕ್‌ಗಿಂತ ಹೆಚ್ಚಾಗಿ, ತಮ್ಮ ಅಹಂಕಾರದ ಮಾತಿನಿಂದಲೇ...

Kannada Bigg Boss Season 11: ನಡತೆ ಬಗ್ಗೆ ಮಾತನಾಡಿದ ಗೋಲ್ಡ್ ಸುರೇಶ್: ಕಣ್ಣೀರಿಟ್ಟ ಐಶ್ವರ್ಯ

Kannada Bigg Boss News: ಕನ್ನಡ ಬಿಗ್‌ಬಾಸ್ ಸೀಸನ್ 11 ಶುರುವಾಗಿದ್ದು, ಮೊದಲ ದಿನದಿಂದಲೇ ಜಗಳದ ಮೂಲಕ, ಶೋ ಸದ್ದು ಮಾಡಿತ್ತು. ಚೈತ್ರಾ ಕುಂದಾಪುರ, ಜಗದೀಶ್, ಉಗ್ರಂ ಮಂಜು ಇವರೆಲ್ಲ ಜಗಳ ಮಾಡಿಯೇ ಹೆಚ್ಚು ಸದ್ದು ಮಾಡಿದ್ದರು. ಇದೀಗ ಗೋಲ್ಡ್ ಸಂತೋಷ್ ಆಡಿರುವ ಮಾತಿಗೆ, ನಟಿ ಐಶ್ವರ್ಯ ಬೇಸರಗೊಂಡಿದ್ದು, ಕಣ್ಣೀರು ಹಾಕಿದ್ದಾರೆ. https://youtu.be/Uodl3_4YSkE ರಾಶಿ ರಾಶಿ ಚಿನ್ನಾಭರಣ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img