Sunday, June 28, 2026

ಸಿನಿಮಾ

Movie News: ಬಳುಕುವ ಬಳ್ಳಿಯಂತಿದ್ದ ನಟಿ ಅಚಾನಕ್ ಆಗಿ ಊದಿಕೊಂಡಿದ್ದೇಕೆ..?

Movie News: ಸೆಲೆಬ್ರಿಟಿಗಳು ಅಂದ್ರೆ ಹಾಗೆ. ನಾವು ಮೊದಲು ನೋಡಿದಾಗ ಹೇಗಿದ್ದರೋ, ಅವರು ವಯಸ್ಸಾದರೂ ಅದೇ ರೀತಿ ಇದ್ದಾಗಲೇ, ಚೆಂದ. ಅವರಿಗೆ ವಯಸ್ಸಾಗಿ ಬಿಟ್ಟರೆ, ಮೂಲೆಗುಂಪಾದಂತೆ. ಹಾಗಾಗಿಯೇ ನಟ ನಟಿಯರು ಅದಷ್ಟು ಡಯಟ್ ಮಾಡಿ, ತಮ್ಮ ಯವ್ವನವನ್ನು ಮೆಂಟೇನ್ ಮಾಡಲು ಹೆಣಗಾಡುತ್ತಾರೆ. https://youtu.be/EFkBqTLtRpE ಆದರೆ ಇಲ್ಲೋರ್ವ ನಟಿ ಮುದ್ದುಮುದ್ದಾಗಿ, ಬಳಕುವ ಬಳ್ಳಿಯಂತಿದ್ದರು. ಆದರೆ ಸಡನ್ನಾಗಿಊದಿಕೊಂಡಿದ್ದು, ಇವರನ್ನು ನೋಡಿ...

Bengaluru: ಮಾಲಿವುಡ್​ ಬಳಿಕ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು: ಕಟುಸತ್ಯ ಬಿಚ್ಚಿಟ್ಟ ನಟ ಚೇತನ್

ಬೆಂಗಳೂರು: ಕೇರಳದ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ, ಸಲಿಂಗಕಾಮ ವಿಚಾರ ನಡೆದಿದೆ ಎಂದು ನ್ಯಾ.ಹೇಮಾ ಸಮಿತಿ ವರದಿ ಕೊಟ್ಟ ಬೆನ್ನಲ್ಲೇ ಸಾಲು ಸಾಲು ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬರುತ್ತಿವೆ. ಕೇರಳದ ಸಿನಿರಂಗದ ಬಳಿಕ ಇದೀಗ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು ಕೇಳಿ ಬಂದಿದೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಮ್ಮಲ್ಲೂ ಇದೇ ರೀತಿಯ...

Renukaswamy Murder Case: ದರ್ಶನ್ & ಗ್ಯಾಂಗ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ: ಈ ಪ್ರಕರಣದಲ್ಲಿ ‘ಕಾಟೇರ’ನ ಪಾತ್ರವೇನು?

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಮಗ್ರ ತನಿಖೆ ನಡೆಸಿರುವ ಕಾಮಾಕ್ಷಿಪಾಳ್ಯ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ (24th Additional Chief Metropolitan Magistrate)​ಗೆ 3 ಸಾವಿರದ 991 ಪುಟಗಳ ದೋಷಾರೋಪ ಪಟ್ಟಿ (3991 page Charge Sheet)ಯನ್ನು ಸಲ್ಲಿಸಿದ್ದಾರೆ. ನಟ ದರ್ಶನ್​ (Actor Darshan), ಪವಿತ್ರಾ...

Renukaswamy Murder Case: ಒಂದೆರೆಡು ದಿನಗಳಲ್ಲಿ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ.. ದರ್ಶನ್​ & ಗ್ಯಾಂಗ್​ಗೆ ಸಂಕಷ್ಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ (Renukaswamy Murder Case)​ನ 2ನೇ ಆರೋಪಿ ನಟ ದರ್ಶನ್ (Actor Darshan)​ ಸದ್ಯ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಕರಣದ ತನಿಖೆ ಬಹುತೇಕ ಕೊನೆ ಹಂತಕ್ಕೆ ಬಂದು ನಿಂತಿದ್ದು, ಇನ್ನು ಒಂದೆರೆಡು ದಿನದಲ್ಲಿ ನ್ಯಾಯಾಲಯಕ್ಕೆ ಜಾರ್ಜ್​ಶೀಟ್ (Chargesheet)​ ಸಲ್ಲಿಸಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ದರ್ಶನ್​ ಆ್ಯಂಡ್​ ಗ್ಯಾಂಗ್​ ವಿರುದ್ಧದ...

Darshan Case Charge Sheet :100ಕ್ಕೂ ಹೆಚ್ಚು ಸಾಕ್ಷಿಗಳು.. 4 ಸಾವಿರ ಪುಟಗಳ ಚಾರ್ಜ್​ಶೀಟ್: ನಾಳೆ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್​ಶೀಟ್​ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...

Sandalwood : ಕಿಚ್ಚನ ಮ್ಯಾಕ್ಸಿಮಮ್ ಮಾಸ್ : ಸ್ಯಾಂಡಲ್​​ವುಡ್​​ಗೆ ಯಾರು ಬಾಸ್?

ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳ ಫೈಟ್ ಈಗ ಇನ್ನಷ್ಟು ಜೋರಾಗೋ ಲಕ್ಷಣ ಕಾಣಿಸ್ತಿದೆ. ಯಾಕಂದ್ರೆ, ಇವತ್ತು ಕಿಚ್ಚನ ಹೊಸ ಸಿನಿಮಾದ ಹಾಡು ರಿಲೀಸ್ ಆಗಿದ್ದು, ಎರಡೂ ಫಾನ್ಸ್​​​ ಬಣಗಳ ಫೈಟ್​​ ಜೋರಾಗುವಂತೆ ಮಾಡ್ತಿದೆ. ಸುದೀಪ್ ಹೊಸ ಸಿನಿಮಾದ ಹಾಡು ಹೇಗೆ ಕಿಚ್ಚು ಹೊತ್ತಿಸಿದೆ. ಇವತ್ತು ಸುದೀಪ್ ಅವ್ರ ಜನ್ಮದಿನ.ಇವತ್ತೇ ಕಿಚ್ಚನ ಮ್ಯಾಕ್ಸ್ ಸಿನಿಮಾದ...

N. T. Rama Rao Jr : ಕೃಷ್ಣನ ಮೊರೆ ಹೋದ ಜೂ.ಎನ್‌ಟಿಆರ್: ಪ್ರೀತಿಯಿಂದ ಬರಮಾಡಿಕೊಂಡ ರಿಷಭ್‌ ಶೆಟ್ಟಿ

ತೆಲುಗು ಚಿತ್ರರಂಗದ ಸೂಪರ್‌ ಹೀರೋ ಜೂ.ಎನ್‌ಟಿಆರ್‌ ಅವರು ಶನಿವಾರ ಉಡುಪಿಯ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ತಮ್ಮ ತಾಯಿಯೊಂದಿಗೆ ಆಗಮಿಸಿದ ಜೂ.ಎನ್‌ಟಿ ಆರ್‌ ಅವರನ್ನು ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಭ್‌ ಶೆಟ್ಟಿ ಅವರು ಪ್ರೀತಿಯಿಂದ ಬರಮಾಡಿಕೊಂಡರು. ಈ ವೇಳೆ ರಿಷಭ್‌ ಶೆಟ್ಟಿ ಅವರಿಗೆ ತಮ್ಮ ತಾಯಿಯನ್ನು ಜೂ.ಎನ್‌ಟಿಆರ್‌ ಅವರು ಪರಿಚಯ ಮಾಡಿಕೊಟ್ಟರು. ರಿಷಭ್‌...

Darshan Case : ಪತಿ ನೋಡಲು ಬಳ್ಳಾರಿ ಜೈಲಿಗೆ ಬಂದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಮತ್ತು ಹದಿನೇಳು ಆರೋಪಿಗಳು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಕಳೆದ ಎಪ್ಪತ್ತು ದಿನಗಳಿಂದಲೂ ಅವರು ಜೈಲಲ್ಲಿದ್ದಾರೆ. ಇತ್ತೀಚೆಗೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಅವರು ಬಳ್ಳಾರಿ ಜೈಲಿಗೆ ಹೋಗುತ್ತಿದ್ದಂತೆಯೇ, ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ್ದಾರೆ. ಅಲ್ಲಿನ ಜೈಲಿಗೆ ಭೇಟಿ ನೀಡುವ ಮೂಲಕ ಪತಿ ದರ್ಶನ್‌...

Sudeep : ಇನ್ಮೇಲೆ ಸುದೀಪ್‌ ವರ್ಷಕ್ಕೆ ಎರಡು ಸಿನಿಮಾ ಫಿಕ್ಸ್!‌

ಸ್ಟಾರ್‌ ನಟರು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಹಾಗಾಗಿ ಕನ್ನಡ ಚಿತ್ರರಂಗದಲ್ಲಿ ವರ್ಷಕ್ಕೆ ಸ್ಟಾರ್‌ ನಟರ ಐದಾರು ಸಿನಿಮಾ ಬಂದರೆ ಹೆಚ್ಚು ಎಂಬಮಾತು ಕೇಳಿಬರುತ್ತಿತ್ತು. ಸುದೀಪ್‌ ಅವರು ಸಹ ಎರಡು ವರ್ಷಕ್ಕೆ ಅಥವಾ ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿದ್ದದ್ದು ಎಲ್ಲರಿಗೂ ಗೊತ್ತು. ಇನ್ನು ಮುಂದೆ ಸುದೀಪ್‌ ಅವರು ವರ್ಷಕ್ಕೆ...

Sudeep : ಮನೆ ಬಳಿ ಯಾರೂ ಬರಬೇಡಿ: ಮನವಿ ಮಾಡಿದ ಕಿಚ್ಚ

ಕಿಚ್ಚ ಸುದೀಪ್‌ ಅವರ ಹುಟ್ಟು ಬ್ಬಕ್ಕೆ ಅಭಿಮಾನಿಗಳು ಸಜ್ಜಾಗುತ್ತಿದ್ದಾರೆ. ಸೆಪ್ಟೆಂಬರ್‌ ೨ರಂದು ಸುದೀಪ್‌ ಬರ್ತ್ ಡೇ. ಹಾಗಾಗಿ ಮನೆ ಮುಂದೆ ಅಭಿಮಾನಿಗಳು ಬರುವುದು ಬೇಡ ಎಂದು ಸುದೀಪ್‌ ಮನವಿ ಮಾಡಿದ್ದಾರೆ. ಅದಕ್ಕೆ ಕಾರಣ, ಮನೆ ಇರುವುದು ಸಣ್ಣ ರಸ್ತೆಯ ಪಕ್ಕ. ಅಲ್ಲಿ ಅಭಿಮಾನಿಗಳು ಸೇರಿದರೆ, ರಸ್ತೆ ಜಾಮ್‌ ಆಗುತ್ತೆ. ಅಷ್ಟೇ ಅಲ್ಲ, ಅಕ್ಕಪಕ್ಕದ ಮನೆಯವರಿಗೂ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img